AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಾಯಿಯನ್ನು ಮನೆಯಲ್ಲಿ ಕೂಡಿಹಾಕಿದ್ದನ್ನು ಪ್ರಶ್ನಿಸಿದಕ್ಕೆ ಮಹಿಳೆ ಮೇಲೆ ಹಲ್ಲೆ

ಬೆಂಗಳೂರು: ಕೂಡಿಹಾಕಿದ್ದ ಬೀದಿ ನಾಯಿಯನ್ನು ಬಿಡಿಸಿಕೊಳ್ಳಲು ಹೋಗಿದ್ದಕ್ಕೆ ಮಹಿಳೆ ಮೇಲೆ ಹಲ್ಲೆ ನಡೆಸಿರುವ ಘಟನೆ ವಿದ್ಯಾರಣ್ಯಪುರದಲ್ಲಿ ನಡೆದಿದೆ. ನೀಲಂ ಎಂಬ ಮಹಿಳೆಗೆ ಸುಧಾಕರನ್ ಪೈಪ್​​ನಿಂದ ಹಲ್ಲೆ ನಡೆಸಿದ್ದಾನೆ. ನೀಲಂ ರಾಮಚಂದ್ರಪುರ ಬಳಿ ಬೀದಿ ನಾಯಿಗಳಿಗೆ ಪ್ರತಿನಿತ್ಯ ಊಟ ಹಾಕುತ್ತಿದ್ದರು. ಅದೇ ಏರಿಯಾದ ಸುಧಾಕರನ್ ಎಂಬಾತ ಮನೆಯ ಟೆರೆಸ್ ಮೇಲೆ ನೀಲಂ ಊಟ ಹಾಕುತ್ತಿದ್ದ ಒಜೀ ಎಂಬ ಬೀದಿ ನಾಯಿಯನ್ನ ಕೂಡಿ ಹಾಕಿದ್ದ. ಹೀಗಾಗಿ ಈ ಬಗ್ಗೆ ಪ್ರಶ್ನಿಸಿ ನಾಯಿ ಬಿಡಿಸಿಕೊಳ್ಳಲು ಹೋದಾಗ ಮಹಿಳೆ ಮೇಲೆ ಪೈಪ್​ನಿಂದ ಹಲ್ಲೆ […]

ನಾಯಿಯನ್ನು ಮನೆಯಲ್ಲಿ ಕೂಡಿಹಾಕಿದ್ದನ್ನು ಪ್ರಶ್ನಿಸಿದಕ್ಕೆ ಮಹಿಳೆ ಮೇಲೆ ಹಲ್ಲೆ
ಆಯೇಷಾ ಬಾನು
|

Updated on: Oct 11, 2020 | 5:25 PM

Share

ಬೆಂಗಳೂರು: ಕೂಡಿಹಾಕಿದ್ದ ಬೀದಿ ನಾಯಿಯನ್ನು ಬಿಡಿಸಿಕೊಳ್ಳಲು ಹೋಗಿದ್ದಕ್ಕೆ ಮಹಿಳೆ ಮೇಲೆ ಹಲ್ಲೆ ನಡೆಸಿರುವ ಘಟನೆ ವಿದ್ಯಾರಣ್ಯಪುರದಲ್ಲಿ ನಡೆದಿದೆ. ನೀಲಂ ಎಂಬ ಮಹಿಳೆಗೆ ಸುಧಾಕರನ್ ಪೈಪ್​​ನಿಂದ ಹಲ್ಲೆ ನಡೆಸಿದ್ದಾನೆ.

ನೀಲಂ ರಾಮಚಂದ್ರಪುರ ಬಳಿ ಬೀದಿ ನಾಯಿಗಳಿಗೆ ಪ್ರತಿನಿತ್ಯ ಊಟ ಹಾಕುತ್ತಿದ್ದರು. ಅದೇ ಏರಿಯಾದ ಸುಧಾಕರನ್ ಎಂಬಾತ ಮನೆಯ ಟೆರೆಸ್ ಮೇಲೆ ನೀಲಂ ಊಟ ಹಾಕುತ್ತಿದ್ದ ಒಜೀ ಎಂಬ ಬೀದಿ ನಾಯಿಯನ್ನ ಕೂಡಿ ಹಾಕಿದ್ದ. ಹೀಗಾಗಿ ಈ ಬಗ್ಗೆ ಪ್ರಶ್ನಿಸಿ ನಾಯಿ ಬಿಡಿಸಿಕೊಳ್ಳಲು ಹೋದಾಗ ಮಹಿಳೆ ಮೇಲೆ ಪೈಪ್​ನಿಂದ ಹಲ್ಲೆ ನಡೆಸಿದ್ದಾನೆ.

ಅಲ್ಲದೆ ಇದು ನನ್ನ ಮನೆ ನನ್ನ ನಾಯಿ ನನ್ನ ಪರ್ಸನಲ್ ಅದು ನನ್ನಿಷ್ಟ. ಟೆರೇಸ್ ಮೇಲೆ ಬಂದ್ರೆ ಕೊಂದುಬಿಡ್ತೀನಿ ಅಂತ ಅವಾಜ್ ಹಾಕಿದ್ದಾನೆ. ನಾಯಿಯಂತೆ ಎರಗಿದ್ದಾನೆ. ನೀಲಂ ಕೆನ್ನೆಗೆ ಬಾರಿಸಿದ್ದಾನೆ. ಮಹಿಳೆ ಮೇಲೆ ಸುಧಾಕರನ್ ಹಲ್ಲೆ ನಡೆಸಿರೋ ವಿಡಿಯೋ ಟಿವಿ9 ಗೆ ಲಭ್ಯವಾಗಿದೆ. ವಿದ್ಯಾರಣ್ಯಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ