AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಾಯಿಯನ್ನು ಮನೆಯಲ್ಲಿ ಕೂಡಿಹಾಕಿದ್ದನ್ನು ಪ್ರಶ್ನಿಸಿದಕ್ಕೆ ಮಹಿಳೆ ಮೇಲೆ ಹಲ್ಲೆ

ಬೆಂಗಳೂರು: ಕೂಡಿಹಾಕಿದ್ದ ಬೀದಿ ನಾಯಿಯನ್ನು ಬಿಡಿಸಿಕೊಳ್ಳಲು ಹೋಗಿದ್ದಕ್ಕೆ ಮಹಿಳೆ ಮೇಲೆ ಹಲ್ಲೆ ನಡೆಸಿರುವ ಘಟನೆ ವಿದ್ಯಾರಣ್ಯಪುರದಲ್ಲಿ ನಡೆದಿದೆ. ನೀಲಂ ಎಂಬ ಮಹಿಳೆಗೆ ಸುಧಾಕರನ್ ಪೈಪ್​​ನಿಂದ ಹಲ್ಲೆ ನಡೆಸಿದ್ದಾನೆ. ನೀಲಂ ರಾಮಚಂದ್ರಪುರ ಬಳಿ ಬೀದಿ ನಾಯಿಗಳಿಗೆ ಪ್ರತಿನಿತ್ಯ ಊಟ ಹಾಕುತ್ತಿದ್ದರು. ಅದೇ ಏರಿಯಾದ ಸುಧಾಕರನ್ ಎಂಬಾತ ಮನೆಯ ಟೆರೆಸ್ ಮೇಲೆ ನೀಲಂ ಊಟ ಹಾಕುತ್ತಿದ್ದ ಒಜೀ ಎಂಬ ಬೀದಿ ನಾಯಿಯನ್ನ ಕೂಡಿ ಹಾಕಿದ್ದ. ಹೀಗಾಗಿ ಈ ಬಗ್ಗೆ ಪ್ರಶ್ನಿಸಿ ನಾಯಿ ಬಿಡಿಸಿಕೊಳ್ಳಲು ಹೋದಾಗ ಮಹಿಳೆ ಮೇಲೆ ಪೈಪ್​ನಿಂದ ಹಲ್ಲೆ […]

ನಾಯಿಯನ್ನು ಮನೆಯಲ್ಲಿ ಕೂಡಿಹಾಕಿದ್ದನ್ನು ಪ್ರಶ್ನಿಸಿದಕ್ಕೆ ಮಹಿಳೆ ಮೇಲೆ ಹಲ್ಲೆ
ಆಯೇಷಾ ಬಾನು
|

Updated on: Oct 11, 2020 | 5:25 PM

Share

ಬೆಂಗಳೂರು: ಕೂಡಿಹಾಕಿದ್ದ ಬೀದಿ ನಾಯಿಯನ್ನು ಬಿಡಿಸಿಕೊಳ್ಳಲು ಹೋಗಿದ್ದಕ್ಕೆ ಮಹಿಳೆ ಮೇಲೆ ಹಲ್ಲೆ ನಡೆಸಿರುವ ಘಟನೆ ವಿದ್ಯಾರಣ್ಯಪುರದಲ್ಲಿ ನಡೆದಿದೆ. ನೀಲಂ ಎಂಬ ಮಹಿಳೆಗೆ ಸುಧಾಕರನ್ ಪೈಪ್​​ನಿಂದ ಹಲ್ಲೆ ನಡೆಸಿದ್ದಾನೆ.

ನೀಲಂ ರಾಮಚಂದ್ರಪುರ ಬಳಿ ಬೀದಿ ನಾಯಿಗಳಿಗೆ ಪ್ರತಿನಿತ್ಯ ಊಟ ಹಾಕುತ್ತಿದ್ದರು. ಅದೇ ಏರಿಯಾದ ಸುಧಾಕರನ್ ಎಂಬಾತ ಮನೆಯ ಟೆರೆಸ್ ಮೇಲೆ ನೀಲಂ ಊಟ ಹಾಕುತ್ತಿದ್ದ ಒಜೀ ಎಂಬ ಬೀದಿ ನಾಯಿಯನ್ನ ಕೂಡಿ ಹಾಕಿದ್ದ. ಹೀಗಾಗಿ ಈ ಬಗ್ಗೆ ಪ್ರಶ್ನಿಸಿ ನಾಯಿ ಬಿಡಿಸಿಕೊಳ್ಳಲು ಹೋದಾಗ ಮಹಿಳೆ ಮೇಲೆ ಪೈಪ್​ನಿಂದ ಹಲ್ಲೆ ನಡೆಸಿದ್ದಾನೆ.

ಅಲ್ಲದೆ ಇದು ನನ್ನ ಮನೆ ನನ್ನ ನಾಯಿ ನನ್ನ ಪರ್ಸನಲ್ ಅದು ನನ್ನಿಷ್ಟ. ಟೆರೇಸ್ ಮೇಲೆ ಬಂದ್ರೆ ಕೊಂದುಬಿಡ್ತೀನಿ ಅಂತ ಅವಾಜ್ ಹಾಕಿದ್ದಾನೆ. ನಾಯಿಯಂತೆ ಎರಗಿದ್ದಾನೆ. ನೀಲಂ ಕೆನ್ನೆಗೆ ಬಾರಿಸಿದ್ದಾನೆ. ಮಹಿಳೆ ಮೇಲೆ ಸುಧಾಕರನ್ ಹಲ್ಲೆ ನಡೆಸಿರೋ ವಿಡಿಯೋ ಟಿವಿ9 ಗೆ ಲಭ್ಯವಾಗಿದೆ. ವಿದ್ಯಾರಣ್ಯಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಪತ್ನಿಗೆ ಡಿವೋರ್ಸ್​​ ನೀಡದೆ 2ನೇ ಮದುವೆಗೆ ಯತ್ನ: ವ್ಯಕ್ತಿಗೆ ಡಬಲ್​​ ಶಾಕ್​
ಪತ್ನಿಗೆ ಡಿವೋರ್ಸ್​​ ನೀಡದೆ 2ನೇ ಮದುವೆಗೆ ಯತ್ನ: ವ್ಯಕ್ತಿಗೆ ಡಬಲ್​​ ಶಾಕ್​
ನಿರ್ಮಾಣವಾಗುತ್ತಿರುವ ಹಿಂದೂ ದೇವಾಲಯದ ಗೋಡೆ ಕೆಡವಿದ ಮುಸ್ಲಿಂ ಮಹಿಳೆಯರು
ನಿರ್ಮಾಣವಾಗುತ್ತಿರುವ ಹಿಂದೂ ದೇವಾಲಯದ ಗೋಡೆ ಕೆಡವಿದ ಮುಸ್ಲಿಂ ಮಹಿಳೆಯರು
ಕಲಾಕಾರ ಈ ಕಮಲಾಕರ: ಜ್ಯೋತಿಷಿಯ ನವರಂಗಿ ಆಟದ ಸ್ಪೋಟಕ ಆಡಿಯೋ ಇಲ್ಲಿದೆ
ಕಲಾಕಾರ ಈ ಕಮಲಾಕರ: ಜ್ಯೋತಿಷಿಯ ನವರಂಗಿ ಆಟದ ಸ್ಪೋಟಕ ಆಡಿಯೋ ಇಲ್ಲಿದೆ
ಲಂಬೋರ್ಘಿನಿ ಕಾರನ್ನು ಪಾದಚಾರಿಗಳ ಮೇಲೆ ಹತ್ತಿಸಿದ ತಂಬಾಕು ಉದ್ಯಮಿ ಮಗ
ಲಂಬೋರ್ಘಿನಿ ಕಾರನ್ನು ಪಾದಚಾರಿಗಳ ಮೇಲೆ ಹತ್ತಿಸಿದ ತಂಬಾಕು ಉದ್ಯಮಿ ಮಗ
ಸಿದ್ಧಾರೂಢರ ದರ್ಶನ ಪಡೆದು ಧ್ಯಾನ ಮಾಡಿದ ಸೋನು ನಿಗಮ್​​
ಸಿದ್ಧಾರೂಢರ ದರ್ಶನ ಪಡೆದು ಧ್ಯಾನ ಮಾಡಿದ ಸೋನು ನಿಗಮ್​​
ನಾಯಕ ಎಂದರೆ ಕೇವಲ ಚುನಾವಣೆಗಳಲ್ಲಿ ಸ್ಪರ್ಧಿಸುವುದಲ್ಲ: ಮೋದಿ
ನಾಯಕ ಎಂದರೆ ಕೇವಲ ಚುನಾವಣೆಗಳಲ್ಲಿ ಸ್ಪರ್ಧಿಸುವುದಲ್ಲ: ಮೋದಿ
ಮೆಟ್ರೋ ದರ ಏರಿಕೆ ವಿರುದ್ಧ ಪ್ರತಿಭಟಿಸಿದ ತೇಜಸ್ವಿ ಸೂರ್ಯ ಪೊಲೀಸ್ ವಶಕ್ಕೆ
ಮೆಟ್ರೋ ದರ ಏರಿಕೆ ವಿರುದ್ಧ ಪ್ರತಿಭಟಿಸಿದ ತೇಜಸ್ವಿ ಸೂರ್ಯ ಪೊಲೀಸ್ ವಶಕ್ಕೆ
೨೫ ಪಂದ್ಯಗಳ ಬಳಿಕ ಸೋತ ಅಫ್ಘಾನಿಸ್ತಾನ್!
೨೫ ಪಂದ್ಯಗಳ ಬಳಿಕ ಸೋತ ಅಫ್ಘಾನಿಸ್ತಾನ್!
ಟಿಎಂಸಿ ಗೂಂಡಾಗಳಿಗೇ ಹೆದರಿಲ್ಲ ಇಲ್ಯಾವ ಲೆಕ್ಕ: ತೇಜಸ್ವಿ ಸೂರ್ಯ ಆಕ್ರೋಶ
ಟಿಎಂಸಿ ಗೂಂಡಾಗಳಿಗೇ ಹೆದರಿಲ್ಲ ಇಲ್ಯಾವ ಲೆಕ್ಕ: ತೇಜಸ್ವಿ ಸೂರ್ಯ ಆಕ್ರೋಶ
ಕಾಂಗ್ರೆಸ್ ಸರ್ಕಾರ ಖಾಲಿ ಸರ್ಕಾರ ಎಂದು ಬರೆದಿರುವ ಟ್ರಂಕ್ ಹಿಡಿದ ತೇಜಸ್ವಿ !
ಕಾಂಗ್ರೆಸ್ ಸರ್ಕಾರ ಖಾಲಿ ಸರ್ಕಾರ ಎಂದು ಬರೆದಿರುವ ಟ್ರಂಕ್ ಹಿಡಿದ ತೇಜಸ್ವಿ !