AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪವಡಿಸೊ ‘ಪರಮಾತ್ಮ’.. ಕಂಠಪೂರ್ತಿ ಕುಡಿದು, ರಸ್ತೆ ತುಂಬಾ ಮೈಚೆಲ್ಲಿ ತಾಚಿ!

ಮೈಸೂರು: ಪವಡಿಸೋ ‘ಪರಮಾತ್ಮ’.. ಹೌದು ಮಾಯದಂತಹ ಎಣ್ಣೆ ಗಂಟಲಲ್ಲಿ ಇಳಿಯುತ್ತಾ ಹೋದ್ರೆ ಕಣ್ತುಂಬಾ ಅಲ್ಲ, ಮೈತುಂಬಾ ನಿದ್ರೆಯೇ! ಮೈಸೂರಿನ ಸರಸ್ವತಿ‌ಪುರಂನಲ್ಲಿ ವ್ಯಕ್ತಿಯೊಬ್ಬ ಕಂಠ ಪೂರ್ತಿ ಕುಡಿದು, ರಸ್ತೆ ತುಂಬಾ ಮೈಚೆಲ್ಲಿ ಊದ್ದಕ್ಕೆ ತಾಚಿ ಮಾಡಿದ್ದಾಣೆ. ಕೊರೊನಾ ಸೋಂಕಿನ ಜಾತ್ರೆ ನಡೆದಿರುವಾಗ ಹೀಗೆ ಮೈಸೂರಿನಲ್ಲಿ ಕುಡುಕನೊಬ್ಬ ಎಣ್ಣೆ ಸಿಕ್ಕಿದ‌ ಖುಷಿಗೆ ಕಂಠಪೂರ್ತಿ ಕುಡಿದು ನಡುರಸ್ತೆಯಲ್ಲಿ ಮಲಗಿಬಿಟ್ದಟಿದ್ದಾನೆ. ಹೀಗೆ ಕುಡಿದು ರಸ್ತೆಯಲ್ಲಿ ಮಲಗಿರುವ ವ್ಯಕ್ತಿಯ ದೃಶ್ಯಗಳು ಇದೀಗ ವೈರಲ್ ಆಗಿವೆ.

ಪವಡಿಸೊ ‘ಪರಮಾತ್ಮ’.. ಕಂಠಪೂರ್ತಿ ಕುಡಿದು, ರಸ್ತೆ ತುಂಬಾ ಮೈಚೆಲ್ಲಿ ತಾಚಿ!
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on: May 04, 2020 | 4:38 PM

Share

ಮೈಸೂರು: ಪವಡಿಸೋ ‘ಪರಮಾತ್ಮ’.. ಹೌದು ಮಾಯದಂತಹ ಎಣ್ಣೆ ಗಂಟಲಲ್ಲಿ ಇಳಿಯುತ್ತಾ ಹೋದ್ರೆ ಕಣ್ತುಂಬಾ ಅಲ್ಲ, ಮೈತುಂಬಾ ನಿದ್ರೆಯೇ! ಮೈಸೂರಿನ ಸರಸ್ವತಿ‌ಪುರಂನಲ್ಲಿ ವ್ಯಕ್ತಿಯೊಬ್ಬ ಕಂಠ ಪೂರ್ತಿ ಕುಡಿದು, ರಸ್ತೆ ತುಂಬಾ ಮೈಚೆಲ್ಲಿ ಊದ್ದಕ್ಕೆ ತಾಚಿ ಮಾಡಿದ್ದಾಣೆ.

ಕೊರೊನಾ ಸೋಂಕಿನ ಜಾತ್ರೆ ನಡೆದಿರುವಾಗ ಹೀಗೆ ಮೈಸೂರಿನಲ್ಲಿ ಕುಡುಕನೊಬ್ಬ ಎಣ್ಣೆ ಸಿಕ್ಕಿದ‌ ಖುಷಿಗೆ ಕಂಠಪೂರ್ತಿ ಕುಡಿದು ನಡುರಸ್ತೆಯಲ್ಲಿ ಮಲಗಿಬಿಟ್ದಟಿದ್ದಾನೆ. ಹೀಗೆ ಕುಡಿದು ರಸ್ತೆಯಲ್ಲಿ ಮಲಗಿರುವ ವ್ಯಕ್ತಿಯ ದೃಶ್ಯಗಳು ಇದೀಗ ವೈರಲ್ ಆಗಿವೆ.

Follow Us
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ