AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Petrol Price: ದೂರದ ಪ್ರಯಾಣಕ್ಕೆ ಪ್ಲಾನ್​ ಮಾಡಿದ್ದೀರಾ? ಒಮ್ಮೆ ಗಮನಿಸಿ ಪೆಟ್ರೋಲ್​, ಡೀಸೆಲ್ ದರದ ಮಾಹಿತಿ ಇಲ್ಲಿದೆ

Petrol Diesel Rate: ಬೆಂಗಳೂರಿನಲ್ಲಿ ಬೆಂಗಳೂರಿನಲ್ಲಿ 70 ಪೈಸೆ ಹೆಚ್ಚಳದ ನಂತರ ಈಗೆ ಪ್ರತಿ ಲೀ.ಗೆ ₹90.53 ಹಾಗೂ ಡೀಸೆಲ್ ಬೆಲೆ ಲೀ.ಗೆ ₹82.40 ಆಗಿದೆ.

Petrol Price: ದೂರದ ಪ್ರಯಾಣಕ್ಕೆ ಪ್ಲಾನ್​ ಮಾಡಿದ್ದೀರಾ? ಒಮ್ಮೆ ಗಮನಿಸಿ  ಪೆಟ್ರೋಲ್​, ಡೀಸೆಲ್ ದರದ ಮಾಹಿತಿ ಇಲ್ಲಿದೆ
ಪ್ರಾತಿನಿಧಿಕ ಚಿತ್ರ
shruti hegde
| Edited By: |

Updated on:Feb 12, 2021 | 9:14 AM

Share

ಬೆಂಗಳೂರು: ಇಂದು ಪೆಟ್ರೋಲ್​ ಬೆಲೆಯಲ್ಲಿ 70 ಪೈಸೆ ಹೆಚ್ಚಳವಾಗಿದೆ. ಹಾಗೂ ಡೀಸೆಲ್​ ಬೆಲೆ 27 ಪೈಸೆ ಏರಿಕೆಯಾಗಿದೆ. ಇಂಧನಗಳ ಬೆಲೆ ಪ್ರತಿದಿನ ಸಾಗುತ್ತಿದ್ದಂತೇ ಏರಿಕೆ ಮಟ್ಟವನ್ನು ಕಾಣುತ್ತಿದೆ. ಬೆಂಗಳೂರಿನಲ್ಲಿ 70 ಪೈಸೆ ಹೆಚ್ಚಳದ ನಂತರ ಇದೀಗ ಪ್ರತಿ ಲೀ.ಗೆ ₹90.53 ಹಾಗೂ ಡೀಸೆಲ್ ಬೆಲೆ ಒಂದು ಲೀ.ಗೆ ₹82.40 ಆಗಿದೆ.

ಭಾರತದ ವಿವಿಧ ನಗರಗಳಲ್ಲಿ ಪೆಟ್ರೋಲ್​ ಮತ್ತು ಡೀಸೆಲ್​ ಎಷ್ಟು ಏರಿಕೆಯಾಗಿದೆ ಎಂಬುದರ ಮಾಹಿತಿ ಇಲ್ಲಿದೆ. ದೆಹಲಿಯಲ್ಲಿ ಈಗ ಪೆಟ್ರೋಲ್​ ಬೆಲೆ ಪ್ರತಿ ಲೀ.ಗೆ ₹87.60 ಹಾಗೂ ಡೀಸೆಲ್​ ಲೀ. ₹77.73 ಆಗಿದೆ. ಹಾಗೂ ಮುಂಬೈನಲ್ಲಿ ಪ್ರತಿ ಲೀ.ಗೆ ಪೆಟ್ರೋಲ್​ ಬೆಲೆ ₹94.12, ಡೀಸೆಲ್​ ಪ್ರತಿ ಲೀ.ಗೆ ₹84.63 ಇದೆ.

ಕಳೆದ ಮೂರು ದಿನಗಳಿಂದ ಸ್ಥಿರವಾಗಿದ್ದ ಪೆಟ್ರೋಲ್​ ಬೆಲೆ ನಿನ್ನೆ ಮಂಗಳವಾರ(ಫೆ.09)ರಂದು 35 ಪೈಸೆ ಏರಿಕೆಯಾಗಿತ್ತು. ಇದೀಗ ಇಂದು(ಫೆ.10) 70 ಪೈಸೆ ಏರಿಕೆ ಕಂಡಿದೆ. ದಿನೇ ದಿನೇ ಸಾಗುತ್ತಲೇ ತೈಲಗಳ ದರ ಏರುತ್ತಲಿದೆ. ದೂರದ ಪ್ರಯಾಣ ಸಾಗುತ್ತಿರುವವರು ಒಮ್ಮೆ ಯೋಚಿಸುವುದು ಅತ್ಯಗತ್ಯ ಎಂಬಂತಾಗಿದೆ.

Published On - 8:37 am, Wed, 10 February 21

ಬಯಲು ಪ್ರಾಚ್ಯವಸ್ತು ಸಂಗ್ರಹಾಲಯ ಅಭಿವೃದ್ಧಿಗೆ ಫೌಂಡೇಶನ್ ಸಜ್ಜು
ಬಯಲು ಪ್ರಾಚ್ಯವಸ್ತು ಸಂಗ್ರಹಾಲಯ ಅಭಿವೃದ್ಧಿಗೆ ಫೌಂಡೇಶನ್ ಸಜ್ಜು
ಜಲಮಂಡಳಿ ನಿರ್ಲಕ್ಷ್ಯಕ್ಕೆ 14 ವರ್ಷದ ಬಾಲಕ ಬಲಿ
ಜಲಮಂಡಳಿ ನಿರ್ಲಕ್ಷ್ಯಕ್ಕೆ 14 ವರ್ಷದ ಬಾಲಕ ಬಲಿ
ವಿಜಯ್​​ ರಾಘವೇಂದ್ರಗೆ ‘ಥ್ಯಾಂಕ್​​ ಯೂ ಮಾವ’ ಎಂದ ಪಲ್ಲವಿ ಪಾಂಚಾಲ್
ವಿಜಯ್​​ ರಾಘವೇಂದ್ರಗೆ ‘ಥ್ಯಾಂಕ್​​ ಯೂ ಮಾವ’ ಎಂದ ಪಲ್ಲವಿ ಪಾಂಚಾಲ್
ಅಕ್ರಮ ಗಣಿಗಾರಿಕೆ ನಿಲ್ಲಿಸದ್ದಕ್ಕೆ ರಣಚಂಡಿಯಾದ ಮಹಿಳಾ ಅಧಿಕಾರಿ
ಅಕ್ರಮ ಗಣಿಗಾರಿಕೆ ನಿಲ್ಲಿಸದ್ದಕ್ಕೆ ರಣಚಂಡಿಯಾದ ಮಹಿಳಾ ಅಧಿಕಾರಿ
ಅಕ್ರಮ ಸಂಬಂಧ ಬಯಲಿಗೆಳೆದಿದ್ದಕ್ಕೆ, ಮಾವನಿಗೆ ಬೆಂಕಿ ಹಚ್ಚಿದ ಸೊಸೆ
ಅಕ್ರಮ ಸಂಬಂಧ ಬಯಲಿಗೆಳೆದಿದ್ದಕ್ಕೆ, ಮಾವನಿಗೆ ಬೆಂಕಿ ಹಚ್ಚಿದ ಸೊಸೆ
ಪಾರ್ಶ್ವವಾಯು ಪೀಡಿತ ಮಹಿಳೆಯನ್ನು ಏರ್​​ಲಿಫ್ಟ್​ ಮಾಡಿದ ವಾಯುಪಡೆ
ಪಾರ್ಶ್ವವಾಯು ಪೀಡಿತ ಮಹಿಳೆಯನ್ನು ಏರ್​​ಲಿಫ್ಟ್​ ಮಾಡಿದ ವಾಯುಪಡೆ
‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು
‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು
ವೈಎಸ್​ಆರ್​ಸಿಪಿ ನಾಯಕ ಜೋಗಿ ರಮೇಶ್ ಮನೆಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು
ವೈಎಸ್​ಆರ್​ಸಿಪಿ ನಾಯಕ ಜೋಗಿ ರಮೇಶ್ ಮನೆಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!