Petrol Price: ಸತತ 6ನೇ ದಿನವೂ ಏರಿಕೆ ಕಂಡ ಪೆಟ್ರೋಲ್ ದರ; 29 ಪೈಸೆ ಹೆಚ್ಚಳ

Petrol Diesel Rate: ಇಂದು ಲೀಟರ್ ಪೆಟ್ರೋಲ್ ಬೆಲೆ 29 ಪೈಸೆ ಏರಿಕೆ ಹಾಗೂ ಲೀಟರ್ ಡೀಸೆಲ್ ಬೆಲೆ 32 ಪೈಸೆಯಷ್ಟು ಹೆಚ್ಚಳವಾಗಿದೆ. ಇಂದು ಬೆಂಗಳೂರಿನಲ್ಲಿ ಲೀಟರ್ ಪೆಟ್ರೋಲ್ ಬೆಲೆ 91.40 ರೂ ಆಗಿದೆ. ಹಾಗೂ ಡೀಸೆಲ್ ಬೆಲೆ 83.47 ರೂ.‌ಆಗಿದೆ.

Petrol Price: ಸತತ 6ನೇ ದಿನವೂ ಏರಿಕೆ ಕಂಡ ಪೆಟ್ರೋಲ್ ದರ; 29 ಪೈಸೆ ಹೆಚ್ಚಳ
ಸಾಂದರ್ಭಿಕ ಚಿತ್ರ
Follow us
| Updated By: Digi Tech Desk

Updated on:Feb 17, 2021 | 8:56 AM

ಬೆಂಗಳೂರು: ದಿನೇ ದಿನೇ ದುಬಾರಿಯಾಗುತ್ತಿರುವ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆಯತ್ತ ಮುಖ ಮಾಡಿದೆ. ಸತತವಾಗಿ 6ನೇ ದಿನವೂ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ ಕಂಡಿದೆ. ಇಂದು ಲೀಟರ್ ಪೆಟ್ರೋಲ್ ಬೆಲೆ 29 ಪೈಸೆ ಏರಿಕೆ ಹಾಗೂ ಲೀಟರ್ ಡೀಸೆಲ್ ಬೆಲೆ 32 ಪೈಸೆಯಷ್ಟು ಹೆಚ್ಚಳವಾಗಿದೆ. ಇಂದು ಬೆಂಗಳೂರಿನಲ್ಲಿ ಲೀಟರ್ ಪೆಟ್ರೋಲ್ ಬೆಲೆ 91.40 ರೂ ಆಗಿದೆ. ಹಾಗೂ ಡೀಸೆಲ್ ಬೆಲೆ 83.47 ರೂ.‌ಆಗಿದೆ. ದೆಹಲಿಯಲ್ಲಿ ಲೀಟರ್ ಪೆಟ್ರೋಲ್ 88.73 ರೂ. ಹಾಗೂ ಡೀಸೆಲ್ 79.06 ರೂ. ಇದೆ.

ಅಂತರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕ್ರೂಡ್ ಆಯಿಲ್ ದರ ಹೆಚ್ಚಳವಾದಂತೆ, ದೇಶೀಯ ಮಾರುಕಟ್ಟೆಯಲ್ಲಿ ತೈಲದ ಬೆಲೆದಲ್ಲಿ ಏರಿಕೆಯಾಗುವುದು ಸಾಮಾನ್ಯ ಸಂಗತಿ. ಹಾಗೂ ಅಂತರಾಷ್ಟ್ರೀಯ ಮಟ್ಟದಲ್ಲಿ ದರ ಇಳಿಕೆಯತ್ತ ಮುಖ ಮಾಡಿದರೆ ದೇಶಿಯ ಪೆಟ್ರೋಲ್, ಡೀಸೆಲ್ ಬೆಲೆ ಇಳಿಕೆಯತ್ತ ಮುಖ ಮಾಡುತ್ತದೆ. ಆದರೆ ಅಂತರಾಷ್ಟೀಯ ಮಟ್ಟದಲ್ಲಿ ತೈಲದ ಬೆಲೆ ದರ ಹೆಚ್ಚಳವಾಗದಿದ್ದರೂ, ದೇಶಿಯ ಮಾರುಕಟ್ಟೆಯಲ್ಲಿ ದರ ಏರುತ್ತಲೇ ಇದೆ.

ಕೊರೊನಾ ಸಂಕಷ್ಟದಿಂದ ಜನರು ಬೇಸತ್ತಿದ್ದಾರೆ. ಜೊತೆಗೆ ತೈಲದ ದರ ಏರಿಕೆಯತ್ತ ಮುಖ ಮಾಡುತ್ತಲೇ ಇದೆ. ಇದರಿಂದ ಜನರು ಕುಂಠಿತಗೊಳ್ಳುತ್ತಿದ್ದಾರೆ. ಅದಷ್ಟೋ ಸಂಘಟನೆಗಳು ಪೆಟ್ರೋಲ್, ಡೀಸೆಲ್ ದರ ಹೆಚ್ಚಳದಿಂದ ಪ್ರತಿಭಟನೆಯನ್ನು ಕೈಗೊಂಡರೂ ಈ ಕುರಿತಂತೆ ಸರ್ಕಾರ ಯಾವುದೇ ಗಮನ ಹರಿಸುತ್ತಿಲ್ಲ. ಸರ್ಕಾರಿ ಒಡೆತನದ ತೈಲ ಕಂಪನಿಗಳು ದರದಲ್ಲಿ ಏರಿಕೆ ಮಾಡುತ್ತಲೇ ಇದೆ. ಇದೇ ರೀತಿ ಬೆಲೆಯಲ್ಲಿ ಏರಿಕೆ ಕಂಡು ಬರುತ್ತಿದ್ದರೆ, ಪ್ರತಿ ಲೀ. ಪೆಟ್ರೋಲ್ ದರ 100 ರೂ ಕಾಣುವುದರಲ್ಲಿ ಯಾವುದೇ ಸಂದೇಹವಿಲ್ಲ.

ಇದನ್ನೂ ಓದಿ: Petrol Price Today: ಸತತವಾಗಿ 4ನೇ ದಿನವೂ ಏರಿದ ಪೆಟ್ರೋಲ್ ದರ

ಮೆಟ್ರೋ ನಗರಗಳಲ್ಲಿ ಪ್ರತೀ ಲೀಟರ್ ಪೆಟ್ರೋಲ್ ಮತ್ತು ಡೀಸೆಲ್ ದರ:

ನಗರ                           ಪೆಟ್ರೋಲ್​             ಡೀಸೆಲ್

ದೆಹಲಿ                          ₹88.73                  ₹79.06

ಚೆನ್ನೈ                          ₹90.96                   ₹84.16

ಕೊಲ್ಕತ್ತಾ                      ₹90.01                   ₹82.65

ಮುಂಬೈ                          ₹95.21                   ₹86.04

Published On - 9:38 am, Sun, 14 February 21

ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ
ಅಮೆಜಾನ್ ವಿಶೇಷ ಆಫರ್ ಸೇಲ್ ಮುಂದಿನ ವಾರವೇ ಆರಂಭ!
ಅಮೆಜಾನ್ ವಿಶೇಷ ಆಫರ್ ಸೇಲ್ ಮುಂದಿನ ವಾರವೇ ಆರಂಭ!
ಭಾವ್​ನಗರದಲ್ಲಿ ಗುಜರಾತ್​ನ ಮೊಟ್ಟಮೊದಲ ಧಾನ್ಯಗಳ ಎಟಿಎಂ ಸ್ಥಾಪನೆ
ಭಾವ್​ನಗರದಲ್ಲಿ ಗುಜರಾತ್​ನ ಮೊಟ್ಟಮೊದಲ ಧಾನ್ಯಗಳ ಎಟಿಎಂ ಸ್ಥಾಪನೆ