AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Petrol Price: ಇಂದೂ ಏರಿದ ಪೆಟ್ರೋಲ್ ದರ.. 30 ಪೈಸೆ ಹೆಚ್ಚಳ!

Petrol Diesel Rate: ಇಂದು ದೆಹಲಿಯಲ್ಲಿ ಲೀಟರ್ ಪೆಟ್ರೋಲ್ ಬೆಲೆ 30 ಪೈಸೆ ಏರಿಕೆ ಹಾಗೂ ಲೀಟರ್ ಡೀಸೆಲ್ ಬೆಲೆ 35 ಪೈಸೆಯಷ್ಟು ಹೆಚ್ಚಳವಾಗಿದೆ.

Petrol Price: ಇಂದೂ ಏರಿದ ಪೆಟ್ರೋಲ್ ದರ.. 30 ಪೈಸೆ ಹೆಚ್ಚಳ!
ಸಾಂದರ್ಭಿಕ ಚಿತ್ರ
shruti hegde
| Edited By: |

Updated on:Feb 17, 2021 | 8:55 AM

Share

ಬೆಂಗಳೂರು: ಸತತವಾಗಿ 8ನೇ ದಿನ ಬೆಲೆ ಏರಿಕೆಯತ್ತ ಪೆಟ್ರೋಲ್​, ಡೀಸೆಲ್​ ಮುಖಮಾಡಿದೆ. ಪೆಟ್ರೋಲ್​ ಬೆಲೆ 30 ಪೈಸೆ ಹೆಚ್ಚಳವಾಗಿದ್ದು, ದೆಹಲಿಯಲ್ಲಿ ಇಂದಿನ ಪೆಟ್ರೋಲ್ ಬೆಲೆ ಲೀಟರ್​ಗೆ ₹89.29 ಹಾಗೂ ಡೀಸೆಲ್​ 35 ಪೈಸೆ ಹೆಚ್ಚಳವಾಗಿದ್ದು, ಲೀಟರ್​ ಪೆಟ್ರೋಲ್​ ಬೆಲೆ ₹79.70 ಆಗಿದೆ. ಬೆಂಗಳೂರಿನಲ್ಲಿ ಪ್ರತಿ ಲೀ. ಪೆಟ್ರೋಲ್​ ಬರಲರ ಇಂದು ₹ 92.28 ಹಾಗೂ ಡೀಸೆಲ್​ಬೆಲೆ ₹84.49 ಇದೆ.

ದೆಹಲಿಯಲ್ಲಿ ನಿನ್ನೆ ಲೀಟರ್ ಪೆಟ್ರೋಲ್ ಬೆಲೆ 26 ಪೈಸೆ ಏರಿಕೆ ಕಂಡಿತ್ತು. ಲೀಟರ್ ಡೀಸೆಲ್ ಬೆಲೆ 29 ಪೈಸೆಯಷ್ಟು ಏರಿಕೆಯಾಗಿತ್ತು. ಇದೀಗ ಸತತವಾಗಿ 8 ದಿನದಿಂದ ಬೆಲೆ ಏರಿಕೆಯತ್ತ ಸಾಗುತ್ತಿದೆ. ಅಂತರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕ್ರೂಡ್ ಆಯಿಲ್ ದರ ಗಣನೀಯವಾಗಿ ಕಡಿಮೆ ಆಗುತ್ತಿದ್ದರೂ ಕೂಡಾ ದೇಶೀಯ ಮಾರುಕಟ್ಟೆಯಲ್ಲಿ ಬೆಲೆ ಹೆಚ್ಚಳವಾಗುತ್ತಲೇ ಇದೆ.

ಇದನ್ನೂ ಓದಿ: Petrol Price Today: ಶತಕದ ಹಾದಿಯತ್ತ ಪೆಟ್ರೋಲ್ ದರ.. 26 ಪೈಸೆ ಹೆಚ್ಚಳ

ವ್ಯಾಟ್​ನಿಂದಾಗಿ ರಾಜ್ಯದಿಂದ ರಾಜ್ಯಕ್ಕೆ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಬದಲಾಗುತ್ತವೆ. ದಿನೇ ದಿನೇ ಏರುತ್ತಿರುವ ಪೆಟ್ರೋಲ್​, ಡೀಸೆಲ್​ ಬೆಲೆಯಿಂದಾಗಿ ಜನರು ಬೇಸತ್ತಿದ್ದಾರೆ. ಅದೆಷ್ಟೇ ಪ್ರತಿಭಟನೆ, ಧರಣಿ ನಡೆಯುತ್ತಿದ್ದರೂ ಯಾವುದನ್ನೂ ಲೆಕ್ಕಿಸದೇ ತೈಲದ ಬೆಲೆ ಏರುತ್ತಲೇ ಇದೆ. ಪೆಟ್ರೋಲ್​ ಬೆಲೆ ಏರಿಕೆ ಖಂಡಿಸಿ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆಯನ್ನು ಕೈಗೊಂಡಿದ್ದಾರೆ. ಮೋದಿ ಸರ್ಕಾರದ ವಿರುದ್ಧ ಘೋಷಣೆ ಕೂಗುತ್ತಾ ಧರಣಿ ನಡೆಸಿದ್ದಾರೆ.

ಭಾರತದ ವಿವಿಧ ನಗರಗಳಲ್ಲಿ ಪೆಟ್ರೋಲ್​, ಡೀಸೆಲ್ ಬೆಲೆ:

ನಗರ               ಪೆಟ್ರೋಲ್​                 ಡೀಸೆಲ್

ದೆಹಲಿ               ₹89.29                      ₹79.70

ಮುಂಬೈ            ₹95.75                        ₹86.72

ಪಾಟ್ನಾ              ₹91.67                        ₹84.92

ಕೊಲ್ಕತ್ತಾ            ₹90.54                       ₹83.29

Published On - 8:36 am, Tue, 16 February 21

Follow Us
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ನಿರ್ಮಲಾನಂದನಾಥಶ್ರೀ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್
ನಿರ್ಮಲಾನಂದನಾಥಶ್ರೀ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್
ಇಂದು ಈ ರಾಶಿಯವರಿಗೆ ಹಳೆಯ ಖಾಯಿಲೆಗಳು ಮರುಕಳಿಸುವ ಸಾಧ್ಯತೆ
ಇಂದು ಈ ರಾಶಿಯವರಿಗೆ ಹಳೆಯ ಖಾಯಿಲೆಗಳು ಮರುಕಳಿಸುವ ಸಾಧ್ಯತೆ