AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Petrol Price: ಇಂದೂ ಏರಿದ ಪೆಟ್ರೋಲ್ ದರ.. 30 ಪೈಸೆ ಹೆಚ್ಚಳ!

Petrol Diesel Rate: ಇಂದು ದೆಹಲಿಯಲ್ಲಿ ಲೀಟರ್ ಪೆಟ್ರೋಲ್ ಬೆಲೆ 30 ಪೈಸೆ ಏರಿಕೆ ಹಾಗೂ ಲೀಟರ್ ಡೀಸೆಲ್ ಬೆಲೆ 35 ಪೈಸೆಯಷ್ಟು ಹೆಚ್ಚಳವಾಗಿದೆ.

Petrol Price: ಇಂದೂ ಏರಿದ ಪೆಟ್ರೋಲ್ ದರ.. 30 ಪೈಸೆ ಹೆಚ್ಚಳ!
ಸಾಂದರ್ಭಿಕ ಚಿತ್ರ
shruti hegde
| Edited By: |

Updated on:Feb 17, 2021 | 8:55 AM

Share

ಬೆಂಗಳೂರು: ಸತತವಾಗಿ 8ನೇ ದಿನ ಬೆಲೆ ಏರಿಕೆಯತ್ತ ಪೆಟ್ರೋಲ್​, ಡೀಸೆಲ್​ ಮುಖಮಾಡಿದೆ. ಪೆಟ್ರೋಲ್​ ಬೆಲೆ 30 ಪೈಸೆ ಹೆಚ್ಚಳವಾಗಿದ್ದು, ದೆಹಲಿಯಲ್ಲಿ ಇಂದಿನ ಪೆಟ್ರೋಲ್ ಬೆಲೆ ಲೀಟರ್​ಗೆ ₹89.29 ಹಾಗೂ ಡೀಸೆಲ್​ 35 ಪೈಸೆ ಹೆಚ್ಚಳವಾಗಿದ್ದು, ಲೀಟರ್​ ಪೆಟ್ರೋಲ್​ ಬೆಲೆ ₹79.70 ಆಗಿದೆ. ಬೆಂಗಳೂರಿನಲ್ಲಿ ಪ್ರತಿ ಲೀ. ಪೆಟ್ರೋಲ್​ ಬರಲರ ಇಂದು ₹ 92.28 ಹಾಗೂ ಡೀಸೆಲ್​ಬೆಲೆ ₹84.49 ಇದೆ.

ದೆಹಲಿಯಲ್ಲಿ ನಿನ್ನೆ ಲೀಟರ್ ಪೆಟ್ರೋಲ್ ಬೆಲೆ 26 ಪೈಸೆ ಏರಿಕೆ ಕಂಡಿತ್ತು. ಲೀಟರ್ ಡೀಸೆಲ್ ಬೆಲೆ 29 ಪೈಸೆಯಷ್ಟು ಏರಿಕೆಯಾಗಿತ್ತು. ಇದೀಗ ಸತತವಾಗಿ 8 ದಿನದಿಂದ ಬೆಲೆ ಏರಿಕೆಯತ್ತ ಸಾಗುತ್ತಿದೆ. ಅಂತರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕ್ರೂಡ್ ಆಯಿಲ್ ದರ ಗಣನೀಯವಾಗಿ ಕಡಿಮೆ ಆಗುತ್ತಿದ್ದರೂ ಕೂಡಾ ದೇಶೀಯ ಮಾರುಕಟ್ಟೆಯಲ್ಲಿ ಬೆಲೆ ಹೆಚ್ಚಳವಾಗುತ್ತಲೇ ಇದೆ.

ಇದನ್ನೂ ಓದಿ: Petrol Price Today: ಶತಕದ ಹಾದಿಯತ್ತ ಪೆಟ್ರೋಲ್ ದರ.. 26 ಪೈಸೆ ಹೆಚ್ಚಳ

ವ್ಯಾಟ್​ನಿಂದಾಗಿ ರಾಜ್ಯದಿಂದ ರಾಜ್ಯಕ್ಕೆ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಬದಲಾಗುತ್ತವೆ. ದಿನೇ ದಿನೇ ಏರುತ್ತಿರುವ ಪೆಟ್ರೋಲ್​, ಡೀಸೆಲ್​ ಬೆಲೆಯಿಂದಾಗಿ ಜನರು ಬೇಸತ್ತಿದ್ದಾರೆ. ಅದೆಷ್ಟೇ ಪ್ರತಿಭಟನೆ, ಧರಣಿ ನಡೆಯುತ್ತಿದ್ದರೂ ಯಾವುದನ್ನೂ ಲೆಕ್ಕಿಸದೇ ತೈಲದ ಬೆಲೆ ಏರುತ್ತಲೇ ಇದೆ. ಪೆಟ್ರೋಲ್​ ಬೆಲೆ ಏರಿಕೆ ಖಂಡಿಸಿ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆಯನ್ನು ಕೈಗೊಂಡಿದ್ದಾರೆ. ಮೋದಿ ಸರ್ಕಾರದ ವಿರುದ್ಧ ಘೋಷಣೆ ಕೂಗುತ್ತಾ ಧರಣಿ ನಡೆಸಿದ್ದಾರೆ.

ಭಾರತದ ವಿವಿಧ ನಗರಗಳಲ್ಲಿ ಪೆಟ್ರೋಲ್​, ಡೀಸೆಲ್ ಬೆಲೆ:

ನಗರ               ಪೆಟ್ರೋಲ್​                 ಡೀಸೆಲ್

ದೆಹಲಿ               ₹89.29                      ₹79.70

ಮುಂಬೈ            ₹95.75                        ₹86.72

ಪಾಟ್ನಾ              ₹91.67                        ₹84.92

ಕೊಲ್ಕತ್ತಾ            ₹90.54                       ₹83.29

Published On - 8:36 am, Tue, 16 February 21

Follow Us
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ
80ರ ಫೋಟೊ ಟ್ರೆಂಡ್: ಸೈಬರ್ ವಂಚನೆ ಸಾಧ್ಯತೆಗಳ ಬಗ್ಗೆ ಪೊಲೀಸರಿಂದ ಸಂದೇಶ
80ರ ಫೋಟೊ ಟ್ರೆಂಡ್: ಸೈಬರ್ ವಂಚನೆ ಸಾಧ್ಯತೆಗಳ ಬಗ್ಗೆ ಪೊಲೀಸರಿಂದ ಸಂದೇಶ
ದಾಳಿಯನ್ನೇ ದೊಡ್ಡ ಸಾಧನೆಯಂತೆ ಬಿಂಬಿಸಿಕೊಳ್ತಿದೆ ಇಡಿ: ವಿಜಯ್ ಮಲ್ಯ ಟೀಕೆ
ದಾಳಿಯನ್ನೇ ದೊಡ್ಡ ಸಾಧನೆಯಂತೆ ಬಿಂಬಿಸಿಕೊಳ್ತಿದೆ ಇಡಿ: ವಿಜಯ್ ಮಲ್ಯ ಟೀಕೆ
ಬಿಗ್ ಬಾಸ್ ಮನೆಯಲ್ಲಿ ಮಹಿಳೆಯರು ಕೆಲಸಕ್ಕೆ ಮಾತ್ರ ಸೀಮಿತ? ಗಂಭೀರ ಆರೋಪ
ಬಿಗ್ ಬಾಸ್ ಮನೆಯಲ್ಲಿ ಮಹಿಳೆಯರು ಕೆಲಸಕ್ಕೆ ಮಾತ್ರ ಸೀಮಿತ? ಗಂಭೀರ ಆರೋಪ
8 ಜನ ನಾಮಿನೇಟ್; ಇದರಲ್ಲಿ ಎಲಿಮಿನೇಟ್ ಆಗೋದು ಯಾರು?
8 ಜನ ನಾಮಿನೇಟ್; ಇದರಲ್ಲಿ ಎಲಿಮಿನೇಟ್ ಆಗೋದು ಯಾರು?
ಚಂದ್ರ ಕನ್ಯಾ ರಾಶಿಯಲ್ಲಿ ಸಂಚಾರ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಚಂದ್ರ ಕನ್ಯಾ ರಾಶಿಯಲ್ಲಿ ಸಂಚಾರ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಮೊಬೈಲ್ ನೋಡುತ್ತಾ ಹೋಗುತ್ತಿದ್ದಾಗ ಫ್ಲೋರ್​ನಿಂದ ಕೆಳಗೆ ಬಿದ್ದ ವ್ಯಕ್ತಿ
ಮೊಬೈಲ್ ನೋಡುತ್ತಾ ಹೋಗುತ್ತಿದ್ದಾಗ ಫ್ಲೋರ್​ನಿಂದ ಕೆಳಗೆ ಬಿದ್ದ ವ್ಯಕ್ತಿ