AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಏರುತ್ತಲೇ ಇದೆ ತೈಲ ಬೆಲೆ​: ಮುಂದಿನ ವಾರಕ್ಕೆ ಬೆಂಗಳೂರಲ್ಲಿ ರೂ 90 ಗಡಿ ದಾಟಲಿದೆ ಪೆಟ್ರೋಲ್ ದರ!

ಶುಕ್ರವಾರ ಲೀಟರ್​ ಪೆಟ್ರೋಲ್​ ದರ 25 ಪೈಸೆ ಏರಿಕೆ ಮಾಡಿದ್ದ ಕೇಂದ್ರ ಸರ್ಕಾರ ಇಂದು ಕೂಡ 25 ಪೈಸೆ ತುಟ್ಟಿ ಮಾಡಿದೆ. ಈ ಮೂಲಕ ಬೆಂಗಳೂರಲ್ಲಿ ಲೀಟರ್​ ಪೆಟ್ರೋಲ್​ಗೆ 88.58 ರೂಪಾಯಿ ಆಗಿದೆ.

ಏರುತ್ತಲೇ ಇದೆ ತೈಲ ಬೆಲೆ​: ಮುಂದಿನ ವಾರಕ್ಕೆ ಬೆಂಗಳೂರಲ್ಲಿ ರೂ 90 ಗಡಿ ದಾಟಲಿದೆ ಪೆಟ್ರೋಲ್ ದರ!
ಸಾಂದರ್ಭಿಕ ಚಿತ್ರ
ರಾಜೇಶ್ ದುಗ್ಗುಮನೆ
| Edited By: |

Updated on: Jan 23, 2021 | 1:39 PM

Share

ಬೆಂಗಳೂರು: ಭಾರತದಲ್ಲಿ ಕೊರೊನಾ ವೈರಸ್​ ಕಾಣಿಸಿಕೊಂಡ ನಂತರದಲ್ಲಿ ಲಾಕ್​ಡೌನ್​​ ಘೋಷಣೆ ಮಾಡಲಾಗಿತ್ತು. ಈ ಅವಧಿಯಲ್ಲಿ ಪೆಟ್ರೋಲ್​ ದರ ಯಾವುದೇ ಬದಲಾವಣೆ ಕಾಣದೆ ತಟಸ್ಥವಾಗಿತ್ತು. ಯಾವಾಗ ಲಾಕ್​ಡೌನ್​ ಪೂರ್ಣಗೊಂಡಿತ್ತೋ ಅಂದಿನಿಂದ ತೈಲ ಬೆಲೆ ಏರಿಕೆಯ ಹಾದಿ ಹಿಡಿದಿದೆ. ಕಳೆದ 9 ತಿಂಗಳಲ್ಲಿ ಪೆಟ್ರೋಲ್​ ದರ ಲೀಟರ್​ಗೆ 15 ರೂಪಾಯಿ ಏರಿಕೆ ಕಂಡಿದೆ. ಅಲ್ಲದೆ, ಬೆಂಗಳೂರಲ್ಲಿ ಪೆಟ್ರೋಲ್​ ದರ 90ರ ಗಡಿ ಸಮೀಪಿಸಿದೆ.

ಶುಕ್ರವಾರ ಲೀಟರ್​ ಪೆಟ್ರೋಲ್​ ದರ 25 ಪೈಸೆ ಏರಿಕೆ ಮಾಡಿದ್ದ ಕೇಂದ್ರ ಸರ್ಕಾರ ಇಂದು ಕೂಡ 25 ಪೈಸೆ ತುಟ್ಟಿ ಮಾಡಿದೆ. ಈ ಮೂಲಕ ಬೆಂಗಳೂರಲ್ಲಿ ಲೀಟರ್​ ಪೆಟ್ರೋಲ್​ಗೆ 88.58 ರೂಪಾಯಿ ಆಗಿದೆ. ಇನ್ನು ಒಂದೂವರೆ ರೂಪಾಯಿ ಏರಿಕೆ ಆದರೆ ಪೆಟ್ರೋಲ್​ ದರ 90ರ ಗಡಿ ದಾಟಲಿದೆ. ಡೀಸೆಲ್​ ದರ ಕೂಡ 25 ಪೈಸೆ ಏರಿಕೆ ಕಂಡಿದ್ದು, 80.45 ರೂಪಾಯಿ ಆಗಿದೆ.

ರಾಜ್ಯದಿಂದ ರಾಜ್ಯಕ್ಕೆ ಪೆಟ್ರೋಲ್​ ದರಗಳಲ್ಲಿ ವ್ಯತ್ಯಾಸವಿದೆ. ಮಹಾರಾಷ್ಟ್ರದಲ್ಲಿ ಈಗಾಗಲೇ ಪೆಟ್ರೊಲ್​ ದರ 90 ರೂಪಾಯಿ ದಾಟಿದೆ. ಕಚ್ಚಾ ತೈಲ ದರ ಕಡಿಮೆ ಇದ್ದರೂ ಕೇಂದ್ರ ಸರ್ಕಾರ ದೊಡ್ಡ ಮಟ್ಟದಲ್ಲಿ ತೆರಿಗೆ ಹಾಕುತ್ತಿದೆ. ಹೀಗಾಗಿ, ಪೆಟ್ರೋಲ್​ ದರ ಇಷ್ಟು ದೊಡ್ಡ ಮಟ್ಟಕ್ಕೆ ಏರಿದೆ.

ಮುಂಬೈನಲ್ಲಿ ಪೆಟ್ರೋಲ್​ ಬೆಲೆ 92 ರೂಪಾಯಿ!: ಕರ್ನಾಟಕದಲ್ಲಿ ನಾಳೆ ಎಷ್ಟಾಗಲಿದೆ ದರ?

Video: ತಂದೆ ತಾಯಿ ಜಗಳದಲ್ಲಿ ಮಗಳು ಸತ್ತೇ ಹೋದಳು!
Video: ತಂದೆ ತಾಯಿ ಜಗಳದಲ್ಲಿ ಮಗಳು ಸತ್ತೇ ಹೋದಳು!
ಎಣ್ಣೆ ನಶೆಯಲ್ಲಿ ನಾಯಿ ಜೊತೆ ಯುವಕನ ಡ್ಯಾನ್ಸ್​​: ವಿಡಿಯೋ ವೈರಲ್​
ಎಣ್ಣೆ ನಶೆಯಲ್ಲಿ ನಾಯಿ ಜೊತೆ ಯುವಕನ ಡ್ಯಾನ್ಸ್​​: ವಿಡಿಯೋ ವೈರಲ್​
‘ನಗ್ತಾ ಇರಿ, ಖುಷಿಯಾಗಿರಿ’; ಮಾತಿನ ಮೂಲಕ ವಿಶ್ ಮಾಡಿದ ಸುದೀಪ್
‘ನಗ್ತಾ ಇರಿ, ಖುಷಿಯಾಗಿರಿ’; ಮಾತಿನ ಮೂಲಕ ವಿಶ್ ಮಾಡಿದ ಸುದೀಪ್
ನಮಗೊಂದು ಟ್ವೀಟ್ ಮಾಡಿಕೊಡಿ: ಕೇರಳ ಸಿಎಂಗೆ ದುಂಬಾಲು ಬಿದ್ದ ಬಿಜೆಪಿ!
ನಮಗೊಂದು ಟ್ವೀಟ್ ಮಾಡಿಕೊಡಿ: ಕೇರಳ ಸಿಎಂಗೆ ದುಂಬಾಲು ಬಿದ್ದ ಬಿಜೆಪಿ!
ಹೊಸ ವರ್ಷಾಚರಣೆ ವೇಳೆ ಸ್ವಿಟ್ಜರ್​ಲ್ಯಾಂಡ್​ನ ಬಾರ್‌ನಲ್ಲಿ ಬಾಂಬ್ ಸ್ಫೋಟ
ಹೊಸ ವರ್ಷಾಚರಣೆ ವೇಳೆ ಸ್ವಿಟ್ಜರ್​ಲ್ಯಾಂಡ್​ನ ಬಾರ್‌ನಲ್ಲಿ ಬಾಂಬ್ ಸ್ಫೋಟ
ಹೊಸ ವರ್ಷದ ದಿನ ನಮ್ಮ ಮೆಟ್ರೋಗೆ ಬಂಪರ್​ ಆದಾಯ: ಕಲೆಕ್ಷನ್​ ಎಷ್ಟು?
ಹೊಸ ವರ್ಷದ ದಿನ ನಮ್ಮ ಮೆಟ್ರೋಗೆ ಬಂಪರ್​ ಆದಾಯ: ಕಲೆಕ್ಷನ್​ ಎಷ್ಟು?
ಪರೋಕ್ಷವಾಗಿ ಸಿಎಂ ಆಗುವ ಆಸೆ ವ್ಯಕ್ತಪಡಿಸಿದ ಡಾ. ಜಿ. ಪರಮೇಶ್ವರ್
ಪರೋಕ್ಷವಾಗಿ ಸಿಎಂ ಆಗುವ ಆಸೆ ವ್ಯಕ್ತಪಡಿಸಿದ ಡಾ. ಜಿ. ಪರಮೇಶ್ವರ್
ಹೂ, ಎಲೆಗಳ ಸಿಂಗಾರ; ವಿಶೇಷ ಅಲಂಕಾರದಲ್ಲಿ ಕಂಗೊಳಿಸಿದ ನಾಡ ದೇವತೆ
ಹೂ, ಎಲೆಗಳ ಸಿಂಗಾರ; ವಿಶೇಷ ಅಲಂಕಾರದಲ್ಲಿ ಕಂಗೊಳಿಸಿದ ನಾಡ ದೇವತೆ
ಮಂತ್ರಾಲಯದಲ್ಲಿ ಹೊಸ ವರ್ಷದ ಸಂಭ್ರಮ: ಸಾಗರೋಪಾದಿಯಲ್ಲಿ ಹರಿದುಬಂದ ಭಕ್ತರು
ಮಂತ್ರಾಲಯದಲ್ಲಿ ಹೊಸ ವರ್ಷದ ಸಂಭ್ರಮ: ಸಾಗರೋಪಾದಿಯಲ್ಲಿ ಹರಿದುಬಂದ ಭಕ್ತರು
ಪಕ್ಕದಮನೆಯವರ ಬಗ್ಗೆ ಮಾತನಾಡಲ್ಲ; ವಿಜಯಲಕ್ಷ್ಮೀ ಬಗ್ಗೆ ಸುದೀಪ್ ಮಾತು
ಪಕ್ಕದಮನೆಯವರ ಬಗ್ಗೆ ಮಾತನಾಡಲ್ಲ; ವಿಜಯಲಕ್ಷ್ಮೀ ಬಗ್ಗೆ ಸುದೀಪ್ ಮಾತು