Sign In

By signing in or creating an account, you agree with Associated Broadcasting Company's Terms & Conditions and Privacy Policy.

ಏರುತ್ತಲೇ ಇದೆ ತೈಲ ಬೆಲೆ​: ಮುಂದಿನ ವಾರಕ್ಕೆ ಬೆಂಗಳೂರಲ್ಲಿ ರೂ 90 ಗಡಿ ದಾಟಲಿದೆ ಪೆಟ್ರೋಲ್ ದರ!

ಶುಕ್ರವಾರ ಲೀಟರ್​ ಪೆಟ್ರೋಲ್​ ದರ 25 ಪೈಸೆ ಏರಿಕೆ ಮಾಡಿದ್ದ ಕೇಂದ್ರ ಸರ್ಕಾರ ಇಂದು ಕೂಡ 25 ಪೈಸೆ ತುಟ್ಟಿ ಮಾಡಿದೆ. ಈ ಮೂಲಕ ಬೆಂಗಳೂರಲ್ಲಿ ಲೀಟರ್​ ಪೆಟ್ರೋಲ್​ಗೆ 88.58 ರೂಪಾಯಿ ಆಗಿದೆ.

ಏರುತ್ತಲೇ ಇದೆ ತೈಲ ಬೆಲೆ​: ಮುಂದಿನ ವಾರಕ್ಕೆ ಬೆಂಗಳೂರಲ್ಲಿ ರೂ 90 ಗಡಿ ದಾಟಲಿದೆ ಪೆಟ್ರೋಲ್ ದರ!
ಸಾಂದರ್ಭಿಕ ಚಿತ್ರ
Follow us
ರಾಜೇಶ್ ದುಗ್ಗುಮನೆ
| Updated By: ಸಾಧು ಶ್ರೀನಾಥ್​

Updated on: Jan 23, 2021 | 1:39 PM

ಬೆಂಗಳೂರು: ಭಾರತದಲ್ಲಿ ಕೊರೊನಾ ವೈರಸ್​ ಕಾಣಿಸಿಕೊಂಡ ನಂತರದಲ್ಲಿ ಲಾಕ್​ಡೌನ್​​ ಘೋಷಣೆ ಮಾಡಲಾಗಿತ್ತು. ಈ ಅವಧಿಯಲ್ಲಿ ಪೆಟ್ರೋಲ್​ ದರ ಯಾವುದೇ ಬದಲಾವಣೆ ಕಾಣದೆ ತಟಸ್ಥವಾಗಿತ್ತು. ಯಾವಾಗ ಲಾಕ್​ಡೌನ್​ ಪೂರ್ಣಗೊಂಡಿತ್ತೋ ಅಂದಿನಿಂದ ತೈಲ ಬೆಲೆ ಏರಿಕೆಯ ಹಾದಿ ಹಿಡಿದಿದೆ. ಕಳೆದ 9 ತಿಂಗಳಲ್ಲಿ ಪೆಟ್ರೋಲ್​ ದರ ಲೀಟರ್​ಗೆ 15 ರೂಪಾಯಿ ಏರಿಕೆ ಕಂಡಿದೆ. ಅಲ್ಲದೆ, ಬೆಂಗಳೂರಲ್ಲಿ ಪೆಟ್ರೋಲ್​ ದರ 90ರ ಗಡಿ ಸಮೀಪಿಸಿದೆ.

ಶುಕ್ರವಾರ ಲೀಟರ್​ ಪೆಟ್ರೋಲ್​ ದರ 25 ಪೈಸೆ ಏರಿಕೆ ಮಾಡಿದ್ದ ಕೇಂದ್ರ ಸರ್ಕಾರ ಇಂದು ಕೂಡ 25 ಪೈಸೆ ತುಟ್ಟಿ ಮಾಡಿದೆ. ಈ ಮೂಲಕ ಬೆಂಗಳೂರಲ್ಲಿ ಲೀಟರ್​ ಪೆಟ್ರೋಲ್​ಗೆ 88.58 ರೂಪಾಯಿ ಆಗಿದೆ. ಇನ್ನು ಒಂದೂವರೆ ರೂಪಾಯಿ ಏರಿಕೆ ಆದರೆ ಪೆಟ್ರೋಲ್​ ದರ 90ರ ಗಡಿ ದಾಟಲಿದೆ. ಡೀಸೆಲ್​ ದರ ಕೂಡ 25 ಪೈಸೆ ಏರಿಕೆ ಕಂಡಿದ್ದು, 80.45 ರೂಪಾಯಿ ಆಗಿದೆ.

ರಾಜ್ಯದಿಂದ ರಾಜ್ಯಕ್ಕೆ ಪೆಟ್ರೋಲ್​ ದರಗಳಲ್ಲಿ ವ್ಯತ್ಯಾಸವಿದೆ. ಮಹಾರಾಷ್ಟ್ರದಲ್ಲಿ ಈಗಾಗಲೇ ಪೆಟ್ರೊಲ್​ ದರ 90 ರೂಪಾಯಿ ದಾಟಿದೆ. ಕಚ್ಚಾ ತೈಲ ದರ ಕಡಿಮೆ ಇದ್ದರೂ ಕೇಂದ್ರ ಸರ್ಕಾರ ದೊಡ್ಡ ಮಟ್ಟದಲ್ಲಿ ತೆರಿಗೆ ಹಾಕುತ್ತಿದೆ. ಹೀಗಾಗಿ, ಪೆಟ್ರೋಲ್​ ದರ ಇಷ್ಟು ದೊಡ್ಡ ಮಟ್ಟಕ್ಕೆ ಏರಿದೆ.

ಮುಂಬೈನಲ್ಲಿ ಪೆಟ್ರೋಲ್​ ಬೆಲೆ 92 ರೂಪಾಯಿ!: ಕರ್ನಾಟಕದಲ್ಲಿ ನಾಳೆ ಎಷ್ಟಾಗಲಿದೆ ದರ?

ಕೇಕ್ ಕಟ್ ಮಾಡಿ ಮೊದಲ ಪೀಸನ್ನು ಶಿವಕುಮಾರ್​ಗೆ ನೀಡಿದ ಸಿದ್ದರಾಮಯ್ಯ
ಕೇಕ್ ಕಟ್ ಮಾಡಿ ಮೊದಲ ಪೀಸನ್ನು ಶಿವಕುಮಾರ್​ಗೆ ನೀಡಿದ ಸಿದ್ದರಾಮಯ್ಯ
ಮ್ಯಾಜಿಸ್ಟ್ರೇಟ್ 50,000 ರೂ. ಲಂಚ ಕೇಳಿದ್ದಕ್ಕೆ ಮರ ಹತ್ತಿದ ವೃದ್ಧೆ!
ಮ್ಯಾಜಿಸ್ಟ್ರೇಟ್ 50,000 ರೂ. ಲಂಚ ಕೇಳಿದ್ದಕ್ಕೆ ಮರ ಹತ್ತಿದ ವೃದ್ಧೆ!
ಮತ್ತೆ ಜೈಲಿಗೆ ಹೋದ ರಜತ್ ಬಗ್ಗೆ ಕೇಳಿದ್ದಕ್ಕೆ ವಿನಯ್ ಗೌಡ ಹೇಳಿದ್ದೇನು?
ಮತ್ತೆ ಜೈಲಿಗೆ ಹೋದ ರಜತ್ ಬಗ್ಗೆ ಕೇಳಿದ್ದಕ್ಕೆ ವಿನಯ್ ಗೌಡ ಹೇಳಿದ್ದೇನು?
ಸಂಪುಟ ಪುನಾರಚನೆ ಹೈಕಮಾಂಡ್ ವಿವೇಚನೆಗೆ ಬಿಟ್ಟ ವಿಷಯವಾಗಿದೆ: ಸಚಿವ
ಸಂಪುಟ ಪುನಾರಚನೆ ಹೈಕಮಾಂಡ್ ವಿವೇಚನೆಗೆ ಬಿಟ್ಟ ವಿಷಯವಾಗಿದೆ: ಸಚಿವ
ಪುಣೆ ಆಸ್ಪತ್ರೆಯಲ್ಲಿ ಅಂಗವಿಕಲ ನೆಲದಲ್ಲಿ ತೆವಳಿ ಹೋಗುತ್ತಿರುವ ವಿಡಿಯೋ
ಪುಣೆ ಆಸ್ಪತ್ರೆಯಲ್ಲಿ ಅಂಗವಿಕಲ ನೆಲದಲ್ಲಿ ತೆವಳಿ ಹೋಗುತ್ತಿರುವ ವಿಡಿಯೋ
ಮನೋಹರ್, ಹನುಮಂತರಾಯಪ್ಪ, ವೆಂಕಟೇಶ್ ನೇತೃತ್ವದಲ್ಲಿ ಪ್ರತಿಭಟನೆ
ಮನೋಹರ್, ಹನುಮಂತರಾಯಪ್ಪ, ವೆಂಕಟೇಶ್ ನೇತೃತ್ವದಲ್ಲಿ ಪ್ರತಿಭಟನೆ
ಪೋಷಕರಲ್ಲಿ ನಿರಾಳತೆ ಉಂಟು ಮಾಡಿದ ಸರ್ಕಾರದ ನಿರ್ಧಾರ
ಪೋಷಕರಲ್ಲಿ ನಿರಾಳತೆ ಉಂಟು ಮಾಡಿದ ಸರ್ಕಾರದ ನಿರ್ಧಾರ
ಆಟೋಗ್ರಾಫ್ ಕೇಳುವವರೆ ಇರಲಿಲ್ಲ.. ಈಗ ಕ್ಯೂ ನಿಲ್ಲುತ್ತಿದ್ದಾರೆ; ಜಿತೇಶ್
ಆಟೋಗ್ರಾಫ್ ಕೇಳುವವರೆ ಇರಲಿಲ್ಲ.. ಈಗ ಕ್ಯೂ ನಿಲ್ಲುತ್ತಿದ್ದಾರೆ; ಜಿತೇಶ್
ಸರ್ಕಾರಗಳು ನಮ್ಮ ಬವಣೆಯನ್ನು ಅರ್ಥಮಾಡಿಕೊಳ್ಳಬೇಕು: ಲಾರಿ ಮಾಲೀಕ
ಸರ್ಕಾರಗಳು ನಮ್ಮ ಬವಣೆಯನ್ನು ಅರ್ಥಮಾಡಿಕೊಳ್ಳಬೇಕು: ಲಾರಿ ಮಾಲೀಕ
ವರದಿಯಲ್ಲಿರುವ ಶಿಫಾರಸ್ಸುಗಳನ್ನು ಸರ್ಕಾರ ತಿರಸ್ಕರಿಸಬಹುದಾಗಿದೆ: ಖರ್ಗೆ
ವರದಿಯಲ್ಲಿರುವ ಶಿಫಾರಸ್ಸುಗಳನ್ನು ಸರ್ಕಾರ ತಿರಸ್ಕರಿಸಬಹುದಾಗಿದೆ: ಖರ್ಗೆ