AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಏರುತ್ತಲೇ ಇದೆ ತೈಲ ಬೆಲೆ​: ಮುಂದಿನ ವಾರಕ್ಕೆ ಬೆಂಗಳೂರಲ್ಲಿ ರೂ 90 ಗಡಿ ದಾಟಲಿದೆ ಪೆಟ್ರೋಲ್ ದರ!

ಶುಕ್ರವಾರ ಲೀಟರ್​ ಪೆಟ್ರೋಲ್​ ದರ 25 ಪೈಸೆ ಏರಿಕೆ ಮಾಡಿದ್ದ ಕೇಂದ್ರ ಸರ್ಕಾರ ಇಂದು ಕೂಡ 25 ಪೈಸೆ ತುಟ್ಟಿ ಮಾಡಿದೆ. ಈ ಮೂಲಕ ಬೆಂಗಳೂರಲ್ಲಿ ಲೀಟರ್​ ಪೆಟ್ರೋಲ್​ಗೆ 88.58 ರೂಪಾಯಿ ಆಗಿದೆ.

ಏರುತ್ತಲೇ ಇದೆ ತೈಲ ಬೆಲೆ​: ಮುಂದಿನ ವಾರಕ್ಕೆ ಬೆಂಗಳೂರಲ್ಲಿ ರೂ 90 ಗಡಿ ದಾಟಲಿದೆ ಪೆಟ್ರೋಲ್ ದರ!
ಸಾಂದರ್ಭಿಕ ಚಿತ್ರ
ರಾಜೇಶ್ ದುಗ್ಗುಮನೆ
| Edited By: ಸಾಧು ಶ್ರೀನಾಥ್​|

Updated on: Jan 23, 2021 | 1:39 PM

Share

ಬೆಂಗಳೂರು: ಭಾರತದಲ್ಲಿ ಕೊರೊನಾ ವೈರಸ್​ ಕಾಣಿಸಿಕೊಂಡ ನಂತರದಲ್ಲಿ ಲಾಕ್​ಡೌನ್​​ ಘೋಷಣೆ ಮಾಡಲಾಗಿತ್ತು. ಈ ಅವಧಿಯಲ್ಲಿ ಪೆಟ್ರೋಲ್​ ದರ ಯಾವುದೇ ಬದಲಾವಣೆ ಕಾಣದೆ ತಟಸ್ಥವಾಗಿತ್ತು. ಯಾವಾಗ ಲಾಕ್​ಡೌನ್​ ಪೂರ್ಣಗೊಂಡಿತ್ತೋ ಅಂದಿನಿಂದ ತೈಲ ಬೆಲೆ ಏರಿಕೆಯ ಹಾದಿ ಹಿಡಿದಿದೆ. ಕಳೆದ 9 ತಿಂಗಳಲ್ಲಿ ಪೆಟ್ರೋಲ್​ ದರ ಲೀಟರ್​ಗೆ 15 ರೂಪಾಯಿ ಏರಿಕೆ ಕಂಡಿದೆ. ಅಲ್ಲದೆ, ಬೆಂಗಳೂರಲ್ಲಿ ಪೆಟ್ರೋಲ್​ ದರ 90ರ ಗಡಿ ಸಮೀಪಿಸಿದೆ.

ಶುಕ್ರವಾರ ಲೀಟರ್​ ಪೆಟ್ರೋಲ್​ ದರ 25 ಪೈಸೆ ಏರಿಕೆ ಮಾಡಿದ್ದ ಕೇಂದ್ರ ಸರ್ಕಾರ ಇಂದು ಕೂಡ 25 ಪೈಸೆ ತುಟ್ಟಿ ಮಾಡಿದೆ. ಈ ಮೂಲಕ ಬೆಂಗಳೂರಲ್ಲಿ ಲೀಟರ್​ ಪೆಟ್ರೋಲ್​ಗೆ 88.58 ರೂಪಾಯಿ ಆಗಿದೆ. ಇನ್ನು ಒಂದೂವರೆ ರೂಪಾಯಿ ಏರಿಕೆ ಆದರೆ ಪೆಟ್ರೋಲ್​ ದರ 90ರ ಗಡಿ ದಾಟಲಿದೆ. ಡೀಸೆಲ್​ ದರ ಕೂಡ 25 ಪೈಸೆ ಏರಿಕೆ ಕಂಡಿದ್ದು, 80.45 ರೂಪಾಯಿ ಆಗಿದೆ.

ರಾಜ್ಯದಿಂದ ರಾಜ್ಯಕ್ಕೆ ಪೆಟ್ರೋಲ್​ ದರಗಳಲ್ಲಿ ವ್ಯತ್ಯಾಸವಿದೆ. ಮಹಾರಾಷ್ಟ್ರದಲ್ಲಿ ಈಗಾಗಲೇ ಪೆಟ್ರೊಲ್​ ದರ 90 ರೂಪಾಯಿ ದಾಟಿದೆ. ಕಚ್ಚಾ ತೈಲ ದರ ಕಡಿಮೆ ಇದ್ದರೂ ಕೇಂದ್ರ ಸರ್ಕಾರ ದೊಡ್ಡ ಮಟ್ಟದಲ್ಲಿ ತೆರಿಗೆ ಹಾಕುತ್ತಿದೆ. ಹೀಗಾಗಿ, ಪೆಟ್ರೋಲ್​ ದರ ಇಷ್ಟು ದೊಡ್ಡ ಮಟ್ಟಕ್ಕೆ ಏರಿದೆ.

ಮುಂಬೈನಲ್ಲಿ ಪೆಟ್ರೋಲ್​ ಬೆಲೆ 92 ರೂಪಾಯಿ!: ಕರ್ನಾಟಕದಲ್ಲಿ ನಾಳೆ ಎಷ್ಟಾಗಲಿದೆ ದರ?

Follow Us
ಲಕ್ನೋದಲ್ಲಿ 14 ವಿದ್ಯಾರ್ಥಿಗಳ ಸಜೀವದಹನ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ
ಲಕ್ನೋದಲ್ಲಿ 14 ವಿದ್ಯಾರ್ಥಿಗಳ ಸಜೀವದಹನ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ
1 ರೂಪಾಯಿಗೆ ಟಿ ಶರ್ಟ್: ಬಟ್ಟೆ ಅಂಗಡಿಗೆ ಮುಗಿಬಿದ್ದ ಗ್ರಾಹಕರು
1 ರೂಪಾಯಿಗೆ ಟಿ ಶರ್ಟ್: ಬಟ್ಟೆ ಅಂಗಡಿಗೆ ಮುಗಿಬಿದ್ದ ಗ್ರಾಹಕರು
ವೈಟ್ ಟ್ಯಾಪಿಂಗ್ ಮಾಡೋದೇಕೆ?:ಅಧಿಕಾರಿಗಳಿಗೆ ಕೃಷ್ಣಭೈರೇಗೌಡ ಕ್ಲಾಸ್
ವೈಟ್ ಟ್ಯಾಪಿಂಗ್ ಮಾಡೋದೇಕೆ?:ಅಧಿಕಾರಿಗಳಿಗೆ ಕೃಷ್ಣಭೈರೇಗೌಡ ಕ್ಲಾಸ್
ಸಿಎಂ ಆದೇಶ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಷ್ಟು ಪಾಲನೆ ಆಗ್ತಿದೆ ನೋಡಿ
ಸಿಎಂ ಆದೇಶ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಷ್ಟು ಪಾಲನೆ ಆಗ್ತಿದೆ ನೋಡಿ
ಮುಸ್ಲಿಂ ಧರ್ಮಗುರುಗಳಿಂದ ಸಿಎಂ, ಕೆಪಿಸಿಸಿ ಅಧ್ಯಕ್ಷರ ಭೇಟಿ: ಮಹತ್ವದ ಬೇಡಿಕೆ
ಮುಸ್ಲಿಂ ಧರ್ಮಗುರುಗಳಿಂದ ಸಿಎಂ, ಕೆಪಿಸಿಸಿ ಅಧ್ಯಕ್ಷರ ಭೇಟಿ: ಮಹತ್ವದ ಬೇಡಿಕೆ
ಜೆಸ್ಕಾಂ ನಿರ್ಲಕ್ಷ್ಯ: ಬೆಳೆಗೆ ನೀರುಣಿಸಲು ವಿದ್ಯುತ್‌ಗಾಗಿ ರೈತರ ಹರಸಾಹಸ
ಜೆಸ್ಕಾಂ ನಿರ್ಲಕ್ಷ್ಯ: ಬೆಳೆಗೆ ನೀರುಣಿಸಲು ವಿದ್ಯುತ್‌ಗಾಗಿ ರೈತರ ಹರಸಾಹಸ
ಧರ್ಮಸ್ಥಳದಲ್ಲಿ BJP ಶಾಸಕರಿಂದ ಆಣೆ ಪ್ರಮಾಣ: ಪ್ರಿಯಾಂಕ್​​ ಖರ್ಗೆ ವ್ಯಂಗ್ಯ
ಧರ್ಮಸ್ಥಳದಲ್ಲಿ BJP ಶಾಸಕರಿಂದ ಆಣೆ ಪ್ರಮಾಣ: ಪ್ರಿಯಾಂಕ್​​ ಖರ್ಗೆ ವ್ಯಂಗ್ಯ
ವಿದ್ಯಾರ್ಥಿಗಳು ನೀಟ್ ಪರೀಕ್ಷೆಯಿಂದ ವಂಚಿತರಾಗಲು ಕಾಂಗ್ರೆಸ್ ಕಾರಣ ಎಂದ ಅಶೋಕ
ವಿದ್ಯಾರ್ಥಿಗಳು ನೀಟ್ ಪರೀಕ್ಷೆಯಿಂದ ವಂಚಿತರಾಗಲು ಕಾಂಗ್ರೆಸ್ ಕಾರಣ ಎಂದ ಅಶೋಕ
ಎಡೆ ಹೊಡೆಯಲು ಎತ್ತುಗಳಂತೆ ನೊಗಕ್ಕೆ ಹೆಗಲು ಕೊಟ್ಟ ರೈತ ಕುಟುಂಬಸ್ಥರು!
ಎಡೆ ಹೊಡೆಯಲು ಎತ್ತುಗಳಂತೆ ನೊಗಕ್ಕೆ ಹೆಗಲು ಕೊಟ್ಟ ರೈತ ಕುಟುಂಬಸ್ಥರು!
ಮಕ್ಕಳ ಗೆಟಪ್​​​ನಲ್ಲಿ ಬಂದು ಗಮನ ಸೆಳೆದ ಆ್ಯಂಕರ್ ಅನುಶ್ರೀ
ಮಕ್ಕಳ ಗೆಟಪ್​​​ನಲ್ಲಿ ಬಂದು ಗಮನ ಸೆಳೆದ ಆ್ಯಂಕರ್ ಅನುಶ್ರೀ