AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಿನಲ್ಲಿ ದಿಢೀರನೆ ವಾಲಿದ 5 ಅಂತಸ್ತಿನ PG ಕಟ್ಟಡ: ನಿವಾಸಿಗಳಲ್ಲಿ ಆತಂಕ!

ಬೆಂಗಳೂರು: ಹೆಬ್ಬಾಳದ ಕೆಂಪಾಪುರದಲ್ಲಿ ಐದು ಅಂತಸ್ತಿನ PG ಕಟ್ಟಡ ವಾಲಿದ್ದು, ಇದರಿಂದ ಕಟ್ಟಡದ ಸುತ್ತಮುತ್ತಲಿನ ನಿವಾಸಿಗಳಲ್ಲಿ ಆತಂಕ ಶುರುವಾಗಿದೆ. ಐದಂತಸ್ತಿನ ಕಟ್ಟಡ ವಾಲಿದ್ದು, ಗೋಡೆಗಳಲ್ಲಿ ಬಿರುಕು ಬಿಟ್ಟಿದೆ. ಕಟ್ಟಡದಲ್ಲಿ ಪಿಜಿ ನಡೆಸುತ್ತಿದ್ದರು ಎಂದು ತಿಳಿದು ಬಂದಿದೆ. ಕಟ್ಟದ ಹಿಂಭಾಗ ಮನೆ ಕಟ್ಟೋಕೆ ಹಳ್ಳ ತೆಗೆಯಲಾಗಿತ್ತು. ಬಾಬು ಎಂಬುವವರು ಮನೆ ಕಟ್ಟೋಕೆ ಸುಮಾರು 5ರಿಂದ 8 ಅಡಿ ಹಳ್ಳ ತೆಗೆದಿದ್ದಾರೆ. ಮುಂಜಾಗ್ರತಾ ಕ್ರಮ ಕೈಗೊಳ್ಳದ ಹಿನ್ನೆಲೆಯಲ್ಲಿ ಕಟ್ಟಡ ವಾಲಿದೆ. ಮಾಹಿತಿ ತಿಳಿದ ತಕ್ಷಣ ಸ್ಥಳಕ್ಕೆ ಬಿಬಿಎಂಪಿ ಅಧಿಕಾರಿಗಳು, ಅಗ್ನಿಶಾಮಕ‌ದಳ […]

ಬೆಂಗಳೂರಿನಲ್ಲಿ ದಿಢೀರನೆ ವಾಲಿದ 5 ಅಂತಸ್ತಿನ PG ಕಟ್ಟಡ: ನಿವಾಸಿಗಳಲ್ಲಿ ಆತಂಕ!
ಸಾಧು ಶ್ರೀನಾಥ್​
|

Updated on:Feb 05, 2020 | 1:01 PM

Share

ಬೆಂಗಳೂರು: ಹೆಬ್ಬಾಳದ ಕೆಂಪಾಪುರದಲ್ಲಿ ಐದು ಅಂತಸ್ತಿನ PG ಕಟ್ಟಡ ವಾಲಿದ್ದು, ಇದರಿಂದ ಕಟ್ಟಡದ ಸುತ್ತಮುತ್ತಲಿನ ನಿವಾಸಿಗಳಲ್ಲಿ ಆತಂಕ ಶುರುವಾಗಿದೆ. ಐದಂತಸ್ತಿನ ಕಟ್ಟಡ ವಾಲಿದ್ದು, ಗೋಡೆಗಳಲ್ಲಿ ಬಿರುಕು ಬಿಟ್ಟಿದೆ. ಕಟ್ಟಡದಲ್ಲಿ ಪಿಜಿ ನಡೆಸುತ್ತಿದ್ದರು ಎಂದು ತಿಳಿದು ಬಂದಿದೆ.

ಕಟ್ಟದ ಹಿಂಭಾಗ ಮನೆ ಕಟ್ಟೋಕೆ ಹಳ್ಳ ತೆಗೆಯಲಾಗಿತ್ತು. ಬಾಬು ಎಂಬುವವರು ಮನೆ ಕಟ್ಟೋಕೆ ಸುಮಾರು 5ರಿಂದ 8 ಅಡಿ ಹಳ್ಳ ತೆಗೆದಿದ್ದಾರೆ. ಮುಂಜಾಗ್ರತಾ ಕ್ರಮ ಕೈಗೊಳ್ಳದ ಹಿನ್ನೆಲೆಯಲ್ಲಿ ಕಟ್ಟಡ ವಾಲಿದೆ. ಮಾಹಿತಿ ತಿಳಿದ ತಕ್ಷಣ ಸ್ಥಳಕ್ಕೆ ಬಿಬಿಎಂಪಿ ಅಧಿಕಾರಿಗಳು, ಅಗ್ನಿಶಾಮಕ‌ದಳ ಸಿಬ್ಬಂದಿ ಹಾಗೂ ಎಂಜಿನಿಯರ್​ಗಳು ದೌಡಾಯಿಸಿದ್ದಾರೆ.

ಇಲ್ಲಿ ಕಟ್ಟಡ ಕಟ್ಟೋಕೆ ಅನುಮತಿ ಕೊಟ್ಟಿರುವುದೇ ತಪ್ಪು ಎಂದು ಅಧಿಕಾರಿಗಳು ಹೇಳುತ್ತಿದ್ದಾರೆ. ಸದ್ಯ ವಾಲಿರುವ ಕಟ್ಟಡವನ್ನು ಡೆಮಾಲಿಷ್ ಮಾಡಲು ಅಧಿಕಾರಿಗಳು ಸಕಲ‌ ಸಿದ್ಧತೆ ನಡೆಸಿಕೊಂಡಿದ್ದಾರೆ.

Published On - 12:24 pm, Wed, 5 February 20

Follow Us
ಹೋದ ಜೀವ ವಾಪಸ್‌ ಕೊಡ್ತೀರಾ? ಸಿದ್ದರಾಮಯ್ಯ ವಿರುದ್ಧ ಗುಡುಗಿದ ಈಶ್ವರಪ್ಪ
ಹೋದ ಜೀವ ವಾಪಸ್‌ ಕೊಡ್ತೀರಾ? ಸಿದ್ದರಾಮಯ್ಯ ವಿರುದ್ಧ ಗುಡುಗಿದ ಈಶ್ವರಪ್ಪ
ಈ ಯುದ್ಧ ಅಗತ್ಯ ಇರಲಿಲ್ಲ: ಇರಾನ್ ನಾಯಕ ಖಮೇನಿ ಹತ್ಯೆ ಖಂಡಿಸಿದ ಸಿಎಂ
ಈ ಯುದ್ಧ ಅಗತ್ಯ ಇರಲಿಲ್ಲ: ಇರಾನ್ ನಾಯಕ ಖಮೇನಿ ಹತ್ಯೆ ಖಂಡಿಸಿದ ಸಿಎಂ
ಇರಾನ್ ಸಹಾಯದಿಂದ ಅಲಿಪುರದಲ್ಲಿ ನಿರ್ಮಿಸಿದ್ದ IK ಆಸ್ಪತ್ರೆ ಇದೆ ನೋಡಿ
ಇರಾನ್ ಸಹಾಯದಿಂದ ಅಲಿಪುರದಲ್ಲಿ ನಿರ್ಮಿಸಿದ್ದ IK ಆಸ್ಪತ್ರೆ ಇದೆ ನೋಡಿ
ಇರಾನ್ ಅಧಿಪತಿ ಖಮನೈಗೂ ಚಿಕ್ಕಬಳ್ಳಾಪುರದ ಅಲೀಪುರ ಮುಸ್ಲಿಮರಿಗೂ ನಂಟು ಏನು?
ಇರಾನ್ ಅಧಿಪತಿ ಖಮನೈಗೂ ಚಿಕ್ಕಬಳ್ಳಾಪುರದ ಅಲೀಪುರ ಮುಸ್ಲಿಮರಿಗೂ ನಂಟು ಏನು?
ಮೈಸೂರಿನಲ್ಲಿ ಡ್ರಗ್ಸ್ ಜಾಲದ ಬಗ್ಗೆ ಮಾತನಾಡಿದ ನಟ ವಿನಯ್ ರಾಜ್​ಕುಮಾರ್
ಮೈಸೂರಿನಲ್ಲಿ ಡ್ರಗ್ಸ್ ಜಾಲದ ಬಗ್ಗೆ ಮಾತನಾಡಿದ ನಟ ವಿನಯ್ ರಾಜ್​ಕುಮಾರ್
ಖಮೇನಿ ಭಾವಚಿತ್ರಕ್ಕೆ ಬೆಂಕಿ ಹಚ್ಚಿ ಅದರಲ್ಲೇ ಸಿಗರೇಟ್ ಹೊತ್ತಿಸಿಕೊಂಡ ಯುವತಿ
ಖಮೇನಿ ಭಾವಚಿತ್ರಕ್ಕೆ ಬೆಂಕಿ ಹಚ್ಚಿ ಅದರಲ್ಲೇ ಸಿಗರೇಟ್ ಹೊತ್ತಿಸಿಕೊಂಡ ಯುವತಿ
ಚಂದ್ರ ಗ್ರಹಣದಂದು ಮಂತ್ರಾಲಯ ರಾಯರ ಮಠದಲ್ಲಿಲ್ಲ ಯಾವುದೇ ನಿರ್ಬಂಧ!
ಚಂದ್ರ ಗ್ರಹಣದಂದು ಮಂತ್ರಾಲಯ ರಾಯರ ಮಠದಲ್ಲಿಲ್ಲ ಯಾವುದೇ ನಿರ್ಬಂಧ!
ವಿದಾಯ ಪಂದ್ಯದಲ್ಲಿ ಹೊಸ ಇತಿಹಾಸ ನಿರ್ಮಿಸಿದ ಅಲಿಸಾ ಹೀಲಿ
ವಿದಾಯ ಪಂದ್ಯದಲ್ಲಿ ಹೊಸ ಇತಿಹಾಸ ನಿರ್ಮಿಸಿದ ಅಲಿಸಾ ಹೀಲಿ
‘ಹಯಗ್ರೀವ’ ಬಿಡುಗಡೆಗೆ ತೊಂದರೆ ಮಾಡಿದವರಿಗೆ ಧನ್ವೀರ್ ಗೌಡ ಖಡಕ್ ತಿರುಗೇಟು
‘ಹಯಗ್ರೀವ’ ಬಿಡುಗಡೆಗೆ ತೊಂದರೆ ಮಾಡಿದವರಿಗೆ ಧನ್ವೀರ್ ಗೌಡ ಖಡಕ್ ತಿರುಗೇಟು
ಮಾ.03 ಚಂದ್ರಗ್ರಹಣ; 15ನಿಮಿಷಗಳ ಕಾಲ ಗೋಚರಿಸುವ ಗ್ರಹಣದ ಪ್ರಭಾವ ಹೇಗಿರಲಿದೆ?
ಮಾ.03 ಚಂದ್ರಗ್ರಹಣ; 15ನಿಮಿಷಗಳ ಕಾಲ ಗೋಚರಿಸುವ ಗ್ರಹಣದ ಪ್ರಭಾವ ಹೇಗಿರಲಿದೆ?