AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶಿಯೋಮಿ ಮೇಲೆ ಪೇಟೆಂಟ್ ಉಲ್ಲಂಘನೆ ಕೇಸ್: ₹ 1000 ಕೋಟಿ ಜಮಾ ಮಾಡಲು ಕೋರ್ಟ್ ಆದೇಶ

ಜಾಗತಿಕ ಟೆಕ್ ದೈತ್ಯ ಕಂಪನಿ ಫಿಲಿಫ್ಸ್ ದಾಖಲಿಸಿದ್ದ ಪೇಟೆಂಟ್​ ಉಲ್ಲಂಘನೆ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಾಲಯ ಈ ಆದೇಶ ನೀಡಿದೆ.

ಶಿಯೋಮಿ ಮೇಲೆ ಪೇಟೆಂಟ್ ಉಲ್ಲಂಘನೆ ಕೇಸ್: ₹ 1000 ಕೋಟಿ ಜಮಾ ಮಾಡಲು ಕೋರ್ಟ್ ಆದೇಶ
ಸಾಂದರ್ಭಿಕ ಚಿತ್ರ
guruganesh bhat
|

Updated on:Dec 02, 2020 | 12:46 PM

Share

ದೆಹಲಿ: ಚೀನಾ ಮೂಲದ ಸ್ಮಾರ್ಟ್​ಫೋನ್ ಉತ್ಪಾದಕ ಕಂಪನಿ ಶಿಯೋಮಿ ಡಿಸೆಂಬರ್ 2ರ ಒಳಗಾಗಿ ತನ್ನ ಭಾರತದ ಬ್ಯಾಂಕ್ ಖಾತೆಯಲ್ಲಿ ₹ 1000 ಕೋಟಿ ಹಣವನ್ನು ಕಡ್ಡಾಯವಾಗಿ ಜಮಾ ಇಡಬೇಕೆಂದು ದೆಹಲಿ ಹೈಕೋರ್ಟ್ ಆದೇಶಿಸಿದೆ. ಜಾಗತಿಕ ಟೆಕ್ ದೈತ್ಯ ಕಂಪನಿ ಫಿಲಿಫ್ಸ್ ದಾಖಲಿಸಿದ್ದ ಪೇಟೆಂಟ್​ ಉಲ್ಲಂಘನೆ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಾಲಯ ಈ ಆದೇಶ ನೀಡಿದೆ.

ಶಿಯೋಮಿ ಪೇಟೆಂಟ್ ನಿಯಮಗಳನ್ನು ಉಲ್ಲಂಘಿಸಿದೆ. ಭಾರತದಲ್ಲಿ ಶಿಯೋಮಿ ಮೊಬೈಲ್ ಮಾರಾಟದ ಜೊತೆ, ಉತ್ಪಾದನೆ, ಪ್ರಚಾರ ಮತ್ತು ಆಮದನ್ನು ತಡೆಹಿಡಿಯಬೇಕೆಂದು ಫಿಲಿಫ್ಸ್ ನ್ಯಾಯಾಲಯವನ್ನು ಕೋರಿತ್ತು. ಲಭ್ಯವಿರುವ 4ಜಿ ಫೋನ್​ಗಳೂ ಸೇರಿ, ಕೆಲವು ಮಾದರಿಗಳಲ್ಲಿ ಕ್ಸಿಯೋಮಿ ಪೇಟೆಂಟ್ ಉಲ್ಲಂಘಿಸಿದೆ ಎಂದು ಫಿಲಿಫ್ಸ್ ಆರೋಪಿಸಿದೆ.

ಅಲ್ಲದೇ, ಕೇಂದ್ರ ಅಬಕಾರಿ ಮತ್ತು ಸುಂಕ ಮಂಡಳಿಗೆ ಪೇಟೆಂಟ್ ಉಲ್ಲಂಘನೆ ಆರೋಪವಿರುವ ಮಾದರಿಯ ಫೋನ್​ಗಳು ಭಾರತ ಪ್ರವೇಶಿಸದಂತೆ ತಡೆಗಟ್ಟಲು ಸೂಚಿಸುವಂತೆ ಕೋರಿದೆ.

ಈ ಕುರಿತು ಶಿಯೋಮಿ ಇಂಡಿಯಾ ಯಾವುದೇ ಅಧಿಕೃತ ಪ್ರಕಟಣೆ ನೀಡಿಲ್ಲ. ಪ್ರಕರಣದ ವಿಚಾರಣೆಯನ್ನು ನ್ಯಾಯಾಲಯವು 2021ರ ಜನವರಿ 18ಕ್ಕೆ ಮುಂದೂಡಿದೆ.

Published On - 12:35 pm, Wed, 2 December 20

ಜಿನ್ನಾ ಕಾಂಗ್ರೆಸ್‌ ಬಿಟ್ಟ ತಕ್ಷಣ 'ವಂದೇ ಮಾತರಂ' ಹಾಡಿನಲ್ಲಿ ಬದಲಾವಣೆ
ಜಿನ್ನಾ ಕಾಂಗ್ರೆಸ್‌ ಬಿಟ್ಟ ತಕ್ಷಣ 'ವಂದೇ ಮಾತರಂ' ಹಾಡಿನಲ್ಲಿ ಬದಲಾವಣೆ
ಮಾನ್ಯಾ ಚಿತೆಗೆ ಪತಿ ಅಗ್ನಿ ಸ್ಪರ್ಶ, ಕರುಳು ಚುರ್ ಅನ್ನಿಸುವ ಸನ್ನಿವೇಶ
ಮಾನ್ಯಾ ಚಿತೆಗೆ ಪತಿ ಅಗ್ನಿ ಸ್ಪರ್ಶ, ಕರುಳು ಚುರ್ ಅನ್ನಿಸುವ ಸನ್ನಿವೇಶ
ಗಿಲ್ಲಿ ನಟ ದೊಡ್ಡ ಕುತಂತ್ರಿ: ಬಿಗ್​ ಬಾಸ್ ಮನೆಯಲ್ಲಿ ರಾಶಿಕಾ ಶೆಟ್ಟಿ ಆರೋಪ
ಗಿಲ್ಲಿ ನಟ ದೊಡ್ಡ ಕುತಂತ್ರಿ: ಬಿಗ್​ ಬಾಸ್ ಮನೆಯಲ್ಲಿ ರಾಶಿಕಾ ಶೆಟ್ಟಿ ಆರೋಪ
ಇಂಗ್ಲೆಂಡ್ ತಂಡವನ್ನು ಬಹಿರಂಗವಾಗಿ ಅಣಕಿಸಿದ ರೋಹಿತ್ ಶರ್ಮಾ
ಇಂಗ್ಲೆಂಡ್ ತಂಡವನ್ನು ಬಹಿರಂಗವಾಗಿ ಅಣಕಿಸಿದ ರೋಹಿತ್ ಶರ್ಮಾ
ಜಾತಿ ರಾಕ್ಷಸರಿಗೆ ಶಿಕ್ಷೆ ಆಗಲೇಬೇಕು
ಜಾತಿ ರಾಕ್ಷಸರಿಗೆ ಶಿಕ್ಷೆ ಆಗಲೇಬೇಕು
ಡಿಕೆ ಶಿವಕುಮಾರ್ ಸಿಎಂ ಆಗ್ತಾರೆ: ದಿನಾಂಕವನ್ನೂ ಹೇಳಿದ ಖ್ಯಾತ ಜ್ಯೋತಿಷಿ!
ಡಿಕೆ ಶಿವಕುಮಾರ್ ಸಿಎಂ ಆಗ್ತಾರೆ: ದಿನಾಂಕವನ್ನೂ ಹೇಳಿದ ಖ್ಯಾತ ಜ್ಯೋತಿಷಿ!
ಕಾರೊಳಗೆ ಬಾಂಬ್ ಸ್ಫೋಟ, ಹಿರಿಯ ಸೇನಾಧಿಕಾರಿ ಫನಿಲ್ ಸರ್ವರೋವ್ ಸಾವು
ಕಾರೊಳಗೆ ಬಾಂಬ್ ಸ್ಫೋಟ, ಹಿರಿಯ ಸೇನಾಧಿಕಾರಿ ಫನಿಲ್ ಸರ್ವರೋವ್ ಸಾವು
ಗಾಳಿಯಲ್ಲಿ ಗುಂಡು ಹಾರಿಸಿ ಬಿಲ್ಡಪ್ ಕೊಟ್ಟ ಶಾಂತಲಿಂಗ ಸ್ವಾಮೀಜಿ!
ಗಾಳಿಯಲ್ಲಿ ಗುಂಡು ಹಾರಿಸಿ ಬಿಲ್ಡಪ್ ಕೊಟ್ಟ ಶಾಂತಲಿಂಗ ಸ್ವಾಮೀಜಿ!
ಅವಳಪ್ಪನೇ ಮುಸ್ಲಿಂ ಹುಡ್ಗಿ ಹಿಂದೆ ಬಿದ್ದಿದ್ದ, ಈಗ ತಪ್ಪಾಯ್ತಾ ಎಂದ ಯುವಕ
ಅವಳಪ್ಪನೇ ಮುಸ್ಲಿಂ ಹುಡ್ಗಿ ಹಿಂದೆ ಬಿದ್ದಿದ್ದ, ಈಗ ತಪ್ಪಾಯ್ತಾ ಎಂದ ಯುವಕ
ಬಿಗ್ ಬಾಸ್ ಗೆಲ್ಲೋದು ಯಾರು? ಗಿಲ್ಲಿ ಹೆಸರು ಹೇಳಿಲ್ಲ ಚೈತ್ರಾ
ಬಿಗ್ ಬಾಸ್ ಗೆಲ್ಲೋದು ಯಾರು? ಗಿಲ್ಲಿ ಹೆಸರು ಹೇಳಿಲ್ಲ ಚೈತ್ರಾ