AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶಿಯೋಮಿ ಮೇಲೆ ಪೇಟೆಂಟ್ ಉಲ್ಲಂಘನೆ ಕೇಸ್: ₹ 1000 ಕೋಟಿ ಜಮಾ ಮಾಡಲು ಕೋರ್ಟ್ ಆದೇಶ

ಜಾಗತಿಕ ಟೆಕ್ ದೈತ್ಯ ಕಂಪನಿ ಫಿಲಿಫ್ಸ್ ದಾಖಲಿಸಿದ್ದ ಪೇಟೆಂಟ್​ ಉಲ್ಲಂಘನೆ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಾಲಯ ಈ ಆದೇಶ ನೀಡಿದೆ.

ಶಿಯೋಮಿ ಮೇಲೆ ಪೇಟೆಂಟ್ ಉಲ್ಲಂಘನೆ ಕೇಸ್: ₹ 1000 ಕೋಟಿ ಜಮಾ ಮಾಡಲು ಕೋರ್ಟ್ ಆದೇಶ
ಸಾಂದರ್ಭಿಕ ಚಿತ್ರ
guruganesh bhat
|

Updated on:Dec 02, 2020 | 12:46 PM

Share

ದೆಹಲಿ: ಚೀನಾ ಮೂಲದ ಸ್ಮಾರ್ಟ್​ಫೋನ್ ಉತ್ಪಾದಕ ಕಂಪನಿ ಶಿಯೋಮಿ ಡಿಸೆಂಬರ್ 2ರ ಒಳಗಾಗಿ ತನ್ನ ಭಾರತದ ಬ್ಯಾಂಕ್ ಖಾತೆಯಲ್ಲಿ ₹ 1000 ಕೋಟಿ ಹಣವನ್ನು ಕಡ್ಡಾಯವಾಗಿ ಜಮಾ ಇಡಬೇಕೆಂದು ದೆಹಲಿ ಹೈಕೋರ್ಟ್ ಆದೇಶಿಸಿದೆ. ಜಾಗತಿಕ ಟೆಕ್ ದೈತ್ಯ ಕಂಪನಿ ಫಿಲಿಫ್ಸ್ ದಾಖಲಿಸಿದ್ದ ಪೇಟೆಂಟ್​ ಉಲ್ಲಂಘನೆ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಾಲಯ ಈ ಆದೇಶ ನೀಡಿದೆ.

ಶಿಯೋಮಿ ಪೇಟೆಂಟ್ ನಿಯಮಗಳನ್ನು ಉಲ್ಲಂಘಿಸಿದೆ. ಭಾರತದಲ್ಲಿ ಶಿಯೋಮಿ ಮೊಬೈಲ್ ಮಾರಾಟದ ಜೊತೆ, ಉತ್ಪಾದನೆ, ಪ್ರಚಾರ ಮತ್ತು ಆಮದನ್ನು ತಡೆಹಿಡಿಯಬೇಕೆಂದು ಫಿಲಿಫ್ಸ್ ನ್ಯಾಯಾಲಯವನ್ನು ಕೋರಿತ್ತು. ಲಭ್ಯವಿರುವ 4ಜಿ ಫೋನ್​ಗಳೂ ಸೇರಿ, ಕೆಲವು ಮಾದರಿಗಳಲ್ಲಿ ಕ್ಸಿಯೋಮಿ ಪೇಟೆಂಟ್ ಉಲ್ಲಂಘಿಸಿದೆ ಎಂದು ಫಿಲಿಫ್ಸ್ ಆರೋಪಿಸಿದೆ.

ಅಲ್ಲದೇ, ಕೇಂದ್ರ ಅಬಕಾರಿ ಮತ್ತು ಸುಂಕ ಮಂಡಳಿಗೆ ಪೇಟೆಂಟ್ ಉಲ್ಲಂಘನೆ ಆರೋಪವಿರುವ ಮಾದರಿಯ ಫೋನ್​ಗಳು ಭಾರತ ಪ್ರವೇಶಿಸದಂತೆ ತಡೆಗಟ್ಟಲು ಸೂಚಿಸುವಂತೆ ಕೋರಿದೆ.

ಈ ಕುರಿತು ಶಿಯೋಮಿ ಇಂಡಿಯಾ ಯಾವುದೇ ಅಧಿಕೃತ ಪ್ರಕಟಣೆ ನೀಡಿಲ್ಲ. ಪ್ರಕರಣದ ವಿಚಾರಣೆಯನ್ನು ನ್ಯಾಯಾಲಯವು 2021ರ ಜನವರಿ 18ಕ್ಕೆ ಮುಂದೂಡಿದೆ.

Published On - 12:35 pm, Wed, 2 December 20

Follow Us
ಡ್ಯಾಂ ಸುರಕ್ಷತೆಯ ಹಿತದೃಷ್ಟಿಯಿಂದ ನೀರು ಬಿಟ್ಟಿದ್ದೇವೆ: ಡಿಕೆಶಿ ಸ್ಪಷ್ಟನೆ
ಡ್ಯಾಂ ಸುರಕ್ಷತೆಯ ಹಿತದೃಷ್ಟಿಯಿಂದ ನೀರು ಬಿಟ್ಟಿದ್ದೇವೆ: ಡಿಕೆಶಿ ಸ್ಪಷ್ಟನೆ
ಕರ್ನಾಟಕ ಬಂದ್​ನಿಂದ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ ಎಂದ ವಾಟಾಳ್
ಕರ್ನಾಟಕ ಬಂದ್​ನಿಂದ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ ಎಂದ ವಾಟಾಳ್
ಧಾರಾಕಾರ ಮಳೆಗೆ ನಲುಗಿದ ಮಲೆನಾಡು: ರೈಲ್ವೆ ಹಳಿ ಮೇಲೆ ಕುಸಿದ ಗುಡ್ಡ
ಧಾರಾಕಾರ ಮಳೆಗೆ ನಲುಗಿದ ಮಲೆನಾಡು: ರೈಲ್ವೆ ಹಳಿ ಮೇಲೆ ಕುಸಿದ ಗುಡ್ಡ
ಉದ್ಯೋಗದ ಕನಸು: ಅಮ್ಮನ ಜತೆ ಪರೀಕ್ಷೆಗೆ ಬಂದ ಕಂದನಿಗೆ ಲಾಲಿ ಹಾಡಿದ ಪೊಲೀಸ್ರು
ಉದ್ಯೋಗದ ಕನಸು: ಅಮ್ಮನ ಜತೆ ಪರೀಕ್ಷೆಗೆ ಬಂದ ಕಂದನಿಗೆ ಲಾಲಿ ಹಾಡಿದ ಪೊಲೀಸ್ರು
ಕಾವೇರಿ ವಿವಾದ: ಊರ್ವಶಿ ಚಿತ್ರಮಂದಿರದಲ್ಲಿ ‘ಜನ ನಾಯಗನ್’ ಬದಲಿಗೆ ‘ಕರಾವಳಿ’
ಕಾವೇರಿ ವಿವಾದ: ಊರ್ವಶಿ ಚಿತ್ರಮಂದಿರದಲ್ಲಿ ‘ಜನ ನಾಯಗನ್’ ಬದಲಿಗೆ ‘ಕರಾವಳಿ’
ನಶಾ ಮುಕ್ತ ಭಾರತ ಅಭಿಯಾನ, ಪ್ರಧಾನಿ ಮೋದಿ ಏನಂದ್ರು ನೋಡಿ
ನಶಾ ಮುಕ್ತ ಭಾರತ ಅಭಿಯಾನ, ಪ್ರಧಾನಿ ಮೋದಿ ಏನಂದ್ರು ನೋಡಿ
ಕಬಿನಿ ಜಲಾಶಯ ಸಂಪೂರ್ಣ ಭರ್ತಿ
ಕಬಿನಿ ಜಲಾಶಯ ಸಂಪೂರ್ಣ ಭರ್ತಿ
ನಶಾಮುಕ್ತ ಭಾರತ ಕಾರ್ಯಕ್ರಮ: ವಿದ್ಯಾರ್ಥಿಗಳಿಗೆ ಮೋದಿ ಕಿವಿಮಾತು
ನಶಾಮುಕ್ತ ಭಾರತ ಕಾರ್ಯಕ್ರಮ: ವಿದ್ಯಾರ್ಥಿಗಳಿಗೆ ಮೋದಿ ಕಿವಿಮಾತು
ಪೊಲೀಸ್ ಕಾನ್ಸ್‌ಟೇಬಲ್ ನೇಮಕಾತಿ ಪರೀಕ್ಷೆ; ಬೆಂಗಳೂರಿನಲ್ಲಿ ಹೈ ಅಲರ್ಟ್
ಪೊಲೀಸ್ ಕಾನ್ಸ್‌ಟೇಬಲ್ ನೇಮಕಾತಿ ಪರೀಕ್ಷೆ; ಬೆಂಗಳೂರಿನಲ್ಲಿ ಹೈ ಅಲರ್ಟ್
ರೈಲು ಸಂಚಾರ ಸ್ಥಗಿತ: ಪರದಾಡಿದ ಪೊಲೀಸ್ ಕಾನ್ಸ್‌ಟೇಬಲ್ ಪರೀಕ್ಷಾರ್ಥಿಗಳು
ರೈಲು ಸಂಚಾರ ಸ್ಥಗಿತ: ಪರದಾಡಿದ ಪೊಲೀಸ್ ಕಾನ್ಸ್‌ಟೇಬಲ್ ಪರೀಕ್ಷಾರ್ಥಿಗಳು