AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶಿಯೋಮಿ ಮೇಲೆ ಪೇಟೆಂಟ್ ಉಲ್ಲಂಘನೆ ಕೇಸ್: ₹ 1000 ಕೋಟಿ ಜಮಾ ಮಾಡಲು ಕೋರ್ಟ್ ಆದೇಶ

ಜಾಗತಿಕ ಟೆಕ್ ದೈತ್ಯ ಕಂಪನಿ ಫಿಲಿಫ್ಸ್ ದಾಖಲಿಸಿದ್ದ ಪೇಟೆಂಟ್​ ಉಲ್ಲಂಘನೆ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಾಲಯ ಈ ಆದೇಶ ನೀಡಿದೆ.

ಶಿಯೋಮಿ ಮೇಲೆ ಪೇಟೆಂಟ್ ಉಲ್ಲಂಘನೆ ಕೇಸ್: ₹ 1000 ಕೋಟಿ ಜಮಾ ಮಾಡಲು ಕೋರ್ಟ್ ಆದೇಶ
ಸಾಂದರ್ಭಿಕ ಚಿತ್ರ
guruganesh bhat
|

Updated on:Dec 02, 2020 | 12:46 PM

Share

ದೆಹಲಿ: ಚೀನಾ ಮೂಲದ ಸ್ಮಾರ್ಟ್​ಫೋನ್ ಉತ್ಪಾದಕ ಕಂಪನಿ ಶಿಯೋಮಿ ಡಿಸೆಂಬರ್ 2ರ ಒಳಗಾಗಿ ತನ್ನ ಭಾರತದ ಬ್ಯಾಂಕ್ ಖಾತೆಯಲ್ಲಿ ₹ 1000 ಕೋಟಿ ಹಣವನ್ನು ಕಡ್ಡಾಯವಾಗಿ ಜಮಾ ಇಡಬೇಕೆಂದು ದೆಹಲಿ ಹೈಕೋರ್ಟ್ ಆದೇಶಿಸಿದೆ. ಜಾಗತಿಕ ಟೆಕ್ ದೈತ್ಯ ಕಂಪನಿ ಫಿಲಿಫ್ಸ್ ದಾಖಲಿಸಿದ್ದ ಪೇಟೆಂಟ್​ ಉಲ್ಲಂಘನೆ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಾಲಯ ಈ ಆದೇಶ ನೀಡಿದೆ.

ಶಿಯೋಮಿ ಪೇಟೆಂಟ್ ನಿಯಮಗಳನ್ನು ಉಲ್ಲಂಘಿಸಿದೆ. ಭಾರತದಲ್ಲಿ ಶಿಯೋಮಿ ಮೊಬೈಲ್ ಮಾರಾಟದ ಜೊತೆ, ಉತ್ಪಾದನೆ, ಪ್ರಚಾರ ಮತ್ತು ಆಮದನ್ನು ತಡೆಹಿಡಿಯಬೇಕೆಂದು ಫಿಲಿಫ್ಸ್ ನ್ಯಾಯಾಲಯವನ್ನು ಕೋರಿತ್ತು. ಲಭ್ಯವಿರುವ 4ಜಿ ಫೋನ್​ಗಳೂ ಸೇರಿ, ಕೆಲವು ಮಾದರಿಗಳಲ್ಲಿ ಕ್ಸಿಯೋಮಿ ಪೇಟೆಂಟ್ ಉಲ್ಲಂಘಿಸಿದೆ ಎಂದು ಫಿಲಿಫ್ಸ್ ಆರೋಪಿಸಿದೆ.

ಅಲ್ಲದೇ, ಕೇಂದ್ರ ಅಬಕಾರಿ ಮತ್ತು ಸುಂಕ ಮಂಡಳಿಗೆ ಪೇಟೆಂಟ್ ಉಲ್ಲಂಘನೆ ಆರೋಪವಿರುವ ಮಾದರಿಯ ಫೋನ್​ಗಳು ಭಾರತ ಪ್ರವೇಶಿಸದಂತೆ ತಡೆಗಟ್ಟಲು ಸೂಚಿಸುವಂತೆ ಕೋರಿದೆ.

ಈ ಕುರಿತು ಶಿಯೋಮಿ ಇಂಡಿಯಾ ಯಾವುದೇ ಅಧಿಕೃತ ಪ್ರಕಟಣೆ ನೀಡಿಲ್ಲ. ಪ್ರಕರಣದ ವಿಚಾರಣೆಯನ್ನು ನ್ಯಾಯಾಲಯವು 2021ರ ಜನವರಿ 18ಕ್ಕೆ ಮುಂದೂಡಿದೆ.

Published On - 12:35 pm, Wed, 2 December 20

ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ