AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶಿಯೋಮಿ ಮೇಲೆ ಪೇಟೆಂಟ್ ಉಲ್ಲಂಘನೆ ಕೇಸ್: ₹ 1000 ಕೋಟಿ ಜಮಾ ಮಾಡಲು ಕೋರ್ಟ್ ಆದೇಶ

ಜಾಗತಿಕ ಟೆಕ್ ದೈತ್ಯ ಕಂಪನಿ ಫಿಲಿಫ್ಸ್ ದಾಖಲಿಸಿದ್ದ ಪೇಟೆಂಟ್​ ಉಲ್ಲಂಘನೆ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಾಲಯ ಈ ಆದೇಶ ನೀಡಿದೆ.

ಶಿಯೋಮಿ ಮೇಲೆ ಪೇಟೆಂಟ್ ಉಲ್ಲಂಘನೆ ಕೇಸ್: ₹ 1000 ಕೋಟಿ ಜಮಾ ಮಾಡಲು ಕೋರ್ಟ್ ಆದೇಶ
ಸಾಂದರ್ಭಿಕ ಚಿತ್ರ
guruganesh bhat
|

Updated on:Dec 02, 2020 | 12:46 PM

Share

ದೆಹಲಿ: ಚೀನಾ ಮೂಲದ ಸ್ಮಾರ್ಟ್​ಫೋನ್ ಉತ್ಪಾದಕ ಕಂಪನಿ ಶಿಯೋಮಿ ಡಿಸೆಂಬರ್ 2ರ ಒಳಗಾಗಿ ತನ್ನ ಭಾರತದ ಬ್ಯಾಂಕ್ ಖಾತೆಯಲ್ಲಿ ₹ 1000 ಕೋಟಿ ಹಣವನ್ನು ಕಡ್ಡಾಯವಾಗಿ ಜಮಾ ಇಡಬೇಕೆಂದು ದೆಹಲಿ ಹೈಕೋರ್ಟ್ ಆದೇಶಿಸಿದೆ. ಜಾಗತಿಕ ಟೆಕ್ ದೈತ್ಯ ಕಂಪನಿ ಫಿಲಿಫ್ಸ್ ದಾಖಲಿಸಿದ್ದ ಪೇಟೆಂಟ್​ ಉಲ್ಲಂಘನೆ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಾಲಯ ಈ ಆದೇಶ ನೀಡಿದೆ.

ಶಿಯೋಮಿ ಪೇಟೆಂಟ್ ನಿಯಮಗಳನ್ನು ಉಲ್ಲಂಘಿಸಿದೆ. ಭಾರತದಲ್ಲಿ ಶಿಯೋಮಿ ಮೊಬೈಲ್ ಮಾರಾಟದ ಜೊತೆ, ಉತ್ಪಾದನೆ, ಪ್ರಚಾರ ಮತ್ತು ಆಮದನ್ನು ತಡೆಹಿಡಿಯಬೇಕೆಂದು ಫಿಲಿಫ್ಸ್ ನ್ಯಾಯಾಲಯವನ್ನು ಕೋರಿತ್ತು. ಲಭ್ಯವಿರುವ 4ಜಿ ಫೋನ್​ಗಳೂ ಸೇರಿ, ಕೆಲವು ಮಾದರಿಗಳಲ್ಲಿ ಕ್ಸಿಯೋಮಿ ಪೇಟೆಂಟ್ ಉಲ್ಲಂಘಿಸಿದೆ ಎಂದು ಫಿಲಿಫ್ಸ್ ಆರೋಪಿಸಿದೆ.

ಅಲ್ಲದೇ, ಕೇಂದ್ರ ಅಬಕಾರಿ ಮತ್ತು ಸುಂಕ ಮಂಡಳಿಗೆ ಪೇಟೆಂಟ್ ಉಲ್ಲಂಘನೆ ಆರೋಪವಿರುವ ಮಾದರಿಯ ಫೋನ್​ಗಳು ಭಾರತ ಪ್ರವೇಶಿಸದಂತೆ ತಡೆಗಟ್ಟಲು ಸೂಚಿಸುವಂತೆ ಕೋರಿದೆ.

ಈ ಕುರಿತು ಶಿಯೋಮಿ ಇಂಡಿಯಾ ಯಾವುದೇ ಅಧಿಕೃತ ಪ್ರಕಟಣೆ ನೀಡಿಲ್ಲ. ಪ್ರಕರಣದ ವಿಚಾರಣೆಯನ್ನು ನ್ಯಾಯಾಲಯವು 2021ರ ಜನವರಿ 18ಕ್ಕೆ ಮುಂದೂಡಿದೆ.

Published On - 12:35 pm, Wed, 2 December 20

Follow Us
guruganesh bhat
guruganesh bhat
ಎಷ್ಟೇ ಕಷ್ಟಪಟ್ಟರೂ ಮನೆ ಕಟ್ಟೋಕೆ ಸಾಧ್ಯವಾಗ್ತಿಲ್ವಾ?
ಎಷ್ಟೇ ಕಷ್ಟಪಟ್ಟರೂ ಮನೆ ಕಟ್ಟೋಕೆ ಸಾಧ್ಯವಾಗ್ತಿಲ್ವಾ?
ಇಂದು ಈ ರಾಶಿಯವರಿಗೆ ಖರ್ಚು ಹೆಚ್ಚಾಗುವ ಸಾಧ್ಯತೆ
ಇಂದು ಈ ರಾಶಿಯವರಿಗೆ ಖರ್ಚು ಹೆಚ್ಚಾಗುವ ಸಾಧ್ಯತೆ
150 ಕೋಟಿ ರೂಪಾಯಿ ಆಸ್ತಿ ಇದ್ದರೂ ಸುಡು ಬಿಸಿಲಲ್ಲಿ ಕೆಲಸ ಮಾಡುತ್ತಿರುವ ನಟ
150 ಕೋಟಿ ರೂಪಾಯಿ ಆಸ್ತಿ ಇದ್ದರೂ ಸುಡು ಬಿಸಿಲಲ್ಲಿ ಕೆಲಸ ಮಾಡುತ್ತಿರುವ ನಟ
ತಿಂಗಳೊಳಗೆ 4 ಹಿಂದೂ ವಿರೋಧಿಗಳು ಸಿಎಂ ಸ್ಥಾನ ಕಳೆದುಕೊಂಡ್ರು: ನಾರಾಯಣಸ್ವಾಮಿ
ತಿಂಗಳೊಳಗೆ 4 ಹಿಂದೂ ವಿರೋಧಿಗಳು ಸಿಎಂ ಸ್ಥಾನ ಕಳೆದುಕೊಂಡ್ರು: ನಾರಾಯಣಸ್ವಾಮಿ
ಮಳೆಯಲ್ಲಿ ರಸ್ತೆ ದಾಟಲು ಪರದಾಟ: ವಿಕಲಚೇತನ ಯುವಕನ ಸಹಾಯಕ್ಕೆ ಬಂದ ಪೊಲೀಸ್
ಮಳೆಯಲ್ಲಿ ರಸ್ತೆ ದಾಟಲು ಪರದಾಟ: ವಿಕಲಚೇತನ ಯುವಕನ ಸಹಾಯಕ್ಕೆ ಬಂದ ಪೊಲೀಸ್
ಪ್ಲೇಆಫ್‌ ಪಂದ್ಯಗಳಲ್ಲಿ ಮುಂದುವರೆದ ಯಶಸ್ವಿ ಜೈಸ್ವಾಲ್ ಕಳಪೆ ಪ್ರದರ್ಶನ
ಪ್ಲೇಆಫ್‌ ಪಂದ್ಯಗಳಲ್ಲಿ ಮುಂದುವರೆದ ಯಶಸ್ವಿ ಜೈಸ್ವಾಲ್ ಕಳಪೆ ಪ್ರದರ್ಶನ
ಡಿಕೆ ಶಿವಕುಮಾರ್​ ಬುಧಾದಿತ್ಯ ಯೋಗದ ಸೀಕ್ರೆಟ್ ಬಿಚ್ಚಿಟ್ಟ ಗುರೂಜಿ
ಡಿಕೆ ಶಿವಕುಮಾರ್​ ಬುಧಾದಿತ್ಯ ಯೋಗದ ಸೀಕ್ರೆಟ್ ಬಿಚ್ಚಿಟ್ಟ ಗುರೂಜಿ
ಕ್ವಾಲಿಫೈಯರ್ 2 ಪಂದ್ಯದಲ್ಲಿ ಎರಡೆರಡು ಬಾರಿ ನಡೆದ ಟಾಸ್
ಕ್ವಾಲಿಫೈಯರ್ 2 ಪಂದ್ಯದಲ್ಲಿ ಎರಡೆರಡು ಬಾರಿ ನಡೆದ ಟಾಸ್
ಧಾರಾಕಾರ ಮಳೆ: ಅಂಡರ್‌ಪಾಸ್‌ನಲ್ಲಿ ಸಿಲುಕಿದ ಕಾರು; ವಿಡಿಯೋ ನೋಡಿ
ಧಾರಾಕಾರ ಮಳೆ: ಅಂಡರ್‌ಪಾಸ್‌ನಲ್ಲಿ ಸಿಲುಕಿದ ಕಾರು; ವಿಡಿಯೋ ನೋಡಿ
40ಕ್ಕೂ ಹೆಚ್ಚು ಶಾಸಕರಿಂದ ಮಂತ್ರಿಗಿರಿಗಾಗಿ ತೀವ್ರ ಲಾಬಿ: ಯಾರ್ಯಾರು?
40ಕ್ಕೂ ಹೆಚ್ಚು ಶಾಸಕರಿಂದ ಮಂತ್ರಿಗಿರಿಗಾಗಿ ತೀವ್ರ ಲಾಬಿ: ಯಾರ್ಯಾರು?