AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶಿಯೋಮಿ ಮೇಲೆ ಪೇಟೆಂಟ್ ಉಲ್ಲಂಘನೆ ಕೇಸ್: ₹ 1000 ಕೋಟಿ ಜಮಾ ಮಾಡಲು ಕೋರ್ಟ್ ಆದೇಶ

ಜಾಗತಿಕ ಟೆಕ್ ದೈತ್ಯ ಕಂಪನಿ ಫಿಲಿಫ್ಸ್ ದಾಖಲಿಸಿದ್ದ ಪೇಟೆಂಟ್​ ಉಲ್ಲಂಘನೆ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಾಲಯ ಈ ಆದೇಶ ನೀಡಿದೆ.

ಶಿಯೋಮಿ ಮೇಲೆ ಪೇಟೆಂಟ್ ಉಲ್ಲಂಘನೆ ಕೇಸ್: ₹ 1000 ಕೋಟಿ ಜಮಾ ಮಾಡಲು ಕೋರ್ಟ್ ಆದೇಶ
ಸಾಂದರ್ಭಿಕ ಚಿತ್ರ
guruganesh bhat
|

Updated on:Dec 02, 2020 | 12:46 PM

Share

ದೆಹಲಿ: ಚೀನಾ ಮೂಲದ ಸ್ಮಾರ್ಟ್​ಫೋನ್ ಉತ್ಪಾದಕ ಕಂಪನಿ ಶಿಯೋಮಿ ಡಿಸೆಂಬರ್ 2ರ ಒಳಗಾಗಿ ತನ್ನ ಭಾರತದ ಬ್ಯಾಂಕ್ ಖಾತೆಯಲ್ಲಿ ₹ 1000 ಕೋಟಿ ಹಣವನ್ನು ಕಡ್ಡಾಯವಾಗಿ ಜಮಾ ಇಡಬೇಕೆಂದು ದೆಹಲಿ ಹೈಕೋರ್ಟ್ ಆದೇಶಿಸಿದೆ. ಜಾಗತಿಕ ಟೆಕ್ ದೈತ್ಯ ಕಂಪನಿ ಫಿಲಿಫ್ಸ್ ದಾಖಲಿಸಿದ್ದ ಪೇಟೆಂಟ್​ ಉಲ್ಲಂಘನೆ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಾಲಯ ಈ ಆದೇಶ ನೀಡಿದೆ.

ಶಿಯೋಮಿ ಪೇಟೆಂಟ್ ನಿಯಮಗಳನ್ನು ಉಲ್ಲಂಘಿಸಿದೆ. ಭಾರತದಲ್ಲಿ ಶಿಯೋಮಿ ಮೊಬೈಲ್ ಮಾರಾಟದ ಜೊತೆ, ಉತ್ಪಾದನೆ, ಪ್ರಚಾರ ಮತ್ತು ಆಮದನ್ನು ತಡೆಹಿಡಿಯಬೇಕೆಂದು ಫಿಲಿಫ್ಸ್ ನ್ಯಾಯಾಲಯವನ್ನು ಕೋರಿತ್ತು. ಲಭ್ಯವಿರುವ 4ಜಿ ಫೋನ್​ಗಳೂ ಸೇರಿ, ಕೆಲವು ಮಾದರಿಗಳಲ್ಲಿ ಕ್ಸಿಯೋಮಿ ಪೇಟೆಂಟ್ ಉಲ್ಲಂಘಿಸಿದೆ ಎಂದು ಫಿಲಿಫ್ಸ್ ಆರೋಪಿಸಿದೆ.

ಅಲ್ಲದೇ, ಕೇಂದ್ರ ಅಬಕಾರಿ ಮತ್ತು ಸುಂಕ ಮಂಡಳಿಗೆ ಪೇಟೆಂಟ್ ಉಲ್ಲಂಘನೆ ಆರೋಪವಿರುವ ಮಾದರಿಯ ಫೋನ್​ಗಳು ಭಾರತ ಪ್ರವೇಶಿಸದಂತೆ ತಡೆಗಟ್ಟಲು ಸೂಚಿಸುವಂತೆ ಕೋರಿದೆ.

ಈ ಕುರಿತು ಶಿಯೋಮಿ ಇಂಡಿಯಾ ಯಾವುದೇ ಅಧಿಕೃತ ಪ್ರಕಟಣೆ ನೀಡಿಲ್ಲ. ಪ್ರಕರಣದ ವಿಚಾರಣೆಯನ್ನು ನ್ಯಾಯಾಲಯವು 2021ರ ಜನವರಿ 18ಕ್ಕೆ ಮುಂದೂಡಿದೆ.

Published On - 12:35 pm, Wed, 2 December 20

ಕಪ್ಪು ಚಿರತೆಯ ಜೊತೆ ನೀರು ಕುಡಿದ ಚಿರತೆ; ಭದ್ರಾ ಅಭಯಾರಣ್ಯದ ವಿಡಿಯೋ ವೈರಲ್
ಕಪ್ಪು ಚಿರತೆಯ ಜೊತೆ ನೀರು ಕುಡಿದ ಚಿರತೆ; ಭದ್ರಾ ಅಭಯಾರಣ್ಯದ ವಿಡಿಯೋ ವೈರಲ್
‘WTC ಉತ್ಸವ’ ಆಯೋಜಕರ ಮೇಲೆ ಗರಂ ಆದ ‘ಕಾಮಿಡಿ ಕಿಲಾಡಿಗಳು’ ಮಂಥನಾ
‘WTC ಉತ್ಸವ’ ಆಯೋಜಕರ ಮೇಲೆ ಗರಂ ಆದ ‘ಕಾಮಿಡಿ ಕಿಲಾಡಿಗಳು’ ಮಂಥನಾ
ಒಂದೇ ಓವರ್​ನಲ್ಲಿ 28 ರನ್ ಸಿಡಿಸಿದ ಕಿಶನ್
ಒಂದೇ ಓವರ್​ನಲ್ಲಿ 28 ರನ್ ಸಿಡಿಸಿದ ಕಿಶನ್
ಏರ್ಪೋರ್ಟ್​ನಲ್ಲೇ ಭೈರತಿ ಬಸವರಾಜ್​​ರನ್ನ​ ವಶಕ್ಕೆ ಪಡೆದ ಪೊಲೀಸರು
ಏರ್ಪೋರ್ಟ್​ನಲ್ಲೇ ಭೈರತಿ ಬಸವರಾಜ್​​ರನ್ನ​ ವಶಕ್ಕೆ ಪಡೆದ ಪೊಲೀಸರು
ವಿಷ್ಣುವರ್ಧನ್ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಸಮಾರಂಭ ಆಯೋಜಿಸಲು ಮನವಿ
ವಿಷ್ಣುವರ್ಧನ್ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಸಮಾರಂಭ ಆಯೋಜಿಸಲು ಮನವಿ
ಇದು ಜಗತ್ತಿನ ದುಬಾರಿ ಅಣಬೆ: ಬೆಲೆ ಕೇಳಿದ್ರೆ ಶಾಕ್​​ ಆಗೋದು ಗ್ಯಾರಂಟಿ
ಇದು ಜಗತ್ತಿನ ದುಬಾರಿ ಅಣಬೆ: ಬೆಲೆ ಕೇಳಿದ್ರೆ ಶಾಕ್​​ ಆಗೋದು ಗ್ಯಾರಂಟಿ
ಕಾಫಿ ಬಿಲ್​ ಕೇಳಿದ್ದಕ್ಕೆ ಪಿಸಿಗಳಿಂದ ಹೋಟೆಲ್​ ಸಿಬ್ಬಂದಿ ಮೇಲೆ ಹಲ್ಲೆ
ಕಾಫಿ ಬಿಲ್​ ಕೇಳಿದ್ದಕ್ಕೆ ಪಿಸಿಗಳಿಂದ ಹೋಟೆಲ್​ ಸಿಬ್ಬಂದಿ ಮೇಲೆ ಹಲ್ಲೆ
ಜಯಸೂರ್ಯರ 17 ವರ್ಷಗಳ ಹಳೆಯ ದಾಖಲೆ ಮುರಿದ ಓಮನ್ ಆಟಗಾರ
ಜಯಸೂರ್ಯರ 17 ವರ್ಷಗಳ ಹಳೆಯ ದಾಖಲೆ ಮುರಿದ ಓಮನ್ ಆಟಗಾರ
ರಾಜ್ಯ ಸರ್ಕಾರಕ್ಕೆ 1 ಸಾವಿರ ದಿನ: 6ನೇ ಗ್ಯಾರಂಟಿ ಜಾರಿ ಮಾಡ್ತೇವೆ; ಡಿಕೆಶಿ
ರಾಜ್ಯ ಸರ್ಕಾರಕ್ಕೆ 1 ಸಾವಿರ ದಿನ: 6ನೇ ಗ್ಯಾರಂಟಿ ಜಾರಿ ಮಾಡ್ತೇವೆ; ಡಿಕೆಶಿ
ಮುಸ್ಲಿಂ ಯುವಕನ ಜೊತೆ ಹಿಂದೂ ಹುಡುಗಿ ಪರಾರಿ: ಯುವತಿ ತಂದೆಯ ಸ್ಫೋಟಕ ಹೇಳಿಕೆ
ಮುಸ್ಲಿಂ ಯುವಕನ ಜೊತೆ ಹಿಂದೂ ಹುಡುಗಿ ಪರಾರಿ: ಯುವತಿ ತಂದೆಯ ಸ್ಫೋಟಕ ಹೇಳಿಕೆ