AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಭೀಮಾ ನದಿಯ ಪ್ರವಾಹದಲ್ಲಿ ಸಿಲುಕಿದ ಪಿಕ್​ಅಪ್ ಗಾಡಿ.. ಮುಂದೇನಾಯ್ತು?

ವಿಜಯಪುರ: ಉಕ್ಕಿ ಹರಿಯುತ್ತಿರುವ ಭೀಮಾ ನದಿಯಿಂದ ಜಿಲ್ಲೆಯ ಚಡಚಣ ತಾಲೂಕಿನ ಉಮರಾಣಿ ಗ್ರಾಮದ ಬಳಿಯಿರುವ ಬ್ಯಾರೇಜ್ ಸಂಪೂರ್ಣವಾಗಿ ಮುಳುಗಡೆಯಾಗಿದೆ. ಈ ನಡುವೆ ಬ್ಯಾರೇಜ್ ಮೇಲೆ ತೆರಳುತ್ತಿದ್ದ ವೇಳೆ ಪಿಕ್​ಅಪ್ ವಾಹನವೊಂದು ಹರಿವ ನೀರಿನ ರಭಸದಿಂದ ಅಲ್ಲೇ ಸಿಲುಕಿಕೊಂಡಿಬಿಟ್ಟಿತ್ತು. ಉಮರಾಣಿ-ಲವಗಿ ಬಳಿ ಬ್ಯಾರೇಜ್​ ಮೇಲೆ ಸಿಲುಕಿದ ವಾಹನವು ಮಹಾರಾಷ್ಟ್ರದ ಸಾದೇಪುರಕ್ಕೆ ಹೊರಟಿತ್ತು ಎಂದು ತಿಳಿದುಬಂದಿದೆ. ಪಿಕ್​ಅಪ್ ವಾಹನವನ್ನು ಹೊರ ತೆಗೆಯಲು ಚಾಲಕ ಹರಸಾಹಸ ಪಟ್ಟರೂ ಪ್ರಯೋಜನವಾಗಲಿಲ್ಲ. ಬಳಿಕ ಆತನ ಸಹಾಯಕ್ಕೆ ಬಂದ ಸ್ಥಳೀಯರು ಟ್ರ್ಯಾಕ್ಟರ್​ ಮೂಲಕ ಸಿಲುಕಿಕೊಂಡಿದ್ದ ವಾಹನವನ್ನು […]

ಭೀಮಾ ನದಿಯ ಪ್ರವಾಹದಲ್ಲಿ ಸಿಲುಕಿದ ಪಿಕ್​ಅಪ್ ಗಾಡಿ.. ಮುಂದೇನಾಯ್ತು?
KUSHAL V
| Edited By: |

Updated on: Sep 15, 2020 | 5:18 PM

Share

ವಿಜಯಪುರ: ಉಕ್ಕಿ ಹರಿಯುತ್ತಿರುವ ಭೀಮಾ ನದಿಯಿಂದ ಜಿಲ್ಲೆಯ ಚಡಚಣ ತಾಲೂಕಿನ ಉಮರಾಣಿ ಗ್ರಾಮದ ಬಳಿಯಿರುವ ಬ್ಯಾರೇಜ್ ಸಂಪೂರ್ಣವಾಗಿ ಮುಳುಗಡೆಯಾಗಿದೆ. ಈ ನಡುವೆ ಬ್ಯಾರೇಜ್ ಮೇಲೆ ತೆರಳುತ್ತಿದ್ದ ವೇಳೆ ಪಿಕ್​ಅಪ್ ವಾಹನವೊಂದು ಹರಿವ ನೀರಿನ ರಭಸದಿಂದ ಅಲ್ಲೇ ಸಿಲುಕಿಕೊಂಡಿಬಿಟ್ಟಿತ್ತು.

ಉಮರಾಣಿ-ಲವಗಿ ಬಳಿ ಬ್ಯಾರೇಜ್​ ಮೇಲೆ ಸಿಲುಕಿದ ವಾಹನವು ಮಹಾರಾಷ್ಟ್ರದ ಸಾದೇಪುರಕ್ಕೆ ಹೊರಟಿತ್ತು ಎಂದು ತಿಳಿದುಬಂದಿದೆ. ಪಿಕ್​ಅಪ್ ವಾಹನವನ್ನು ಹೊರ ತೆಗೆಯಲು ಚಾಲಕ ಹರಸಾಹಸ ಪಟ್ಟರೂ ಪ್ರಯೋಜನವಾಗಲಿಲ್ಲ. ಬಳಿಕ ಆತನ ಸಹಾಯಕ್ಕೆ ಬಂದ ಸ್ಥಳೀಯರು ಟ್ರ್ಯಾಕ್ಟರ್​ ಮೂಲಕ ಸಿಲುಕಿಕೊಂಡಿದ್ದ ವಾಹನವನ್ನು ಹೊರಕ್ಕೆ ತೆಗೆದರು.

ರಾಹುಲ್ ಗಾಂಧಿ ಹಾಗೂ ಕಾಂಗ್ರೆಸ್ ಪಕ್ಷ​ ದೇಶದ್ರೋಹಿಗಳು: ಸಂಬಿತ್ ಪಾತ್ರ
ರಾಹುಲ್ ಗಾಂಧಿ ಹಾಗೂ ಕಾಂಗ್ರೆಸ್ ಪಕ್ಷ​ ದೇಶದ್ರೋಹಿಗಳು: ಸಂಬಿತ್ ಪಾತ್ರ
ಸರ್ಕಾರಿ ಆಸ್ಪತ್ರೆಯಲ್ಲಿ ಸಿಟಿ, MRI ಸ್ಕ್ಯಾನಿಂಗ್​ ಸೇವೆ ಸ್ಥಗಿತ!
ಸರ್ಕಾರಿ ಆಸ್ಪತ್ರೆಯಲ್ಲಿ ಸಿಟಿ, MRI ಸ್ಕ್ಯಾನಿಂಗ್​ ಸೇವೆ ಸ್ಥಗಿತ!
AI ಶೃಂಗಸಭೆಯಲ್ಲಿ ಶರ್ಟ್ ಬಿಚ್ಚಿ ಕಾಂಗ್ರೆಸ್ ಕಾರ್ಯಕರ್ತರ ಪ್ರತಿಭಟನೆ
AI ಶೃಂಗಸಭೆಯಲ್ಲಿ ಶರ್ಟ್ ಬಿಚ್ಚಿ ಕಾಂಗ್ರೆಸ್ ಕಾರ್ಯಕರ್ತರ ಪ್ರತಿಭಟನೆ
ಸವದತ್ತಿ ಯಲ್ಲಮ್ಮನ ಸನ್ನಿಧಿಯಲ್ಲಿ ಇದೆಂಥಾ ಸ್ಥಿತಿ: ಯಾರು ಹೊಣೆ?
ಸವದತ್ತಿ ಯಲ್ಲಮ್ಮನ ಸನ್ನಿಧಿಯಲ್ಲಿ ಇದೆಂಥಾ ಸ್ಥಿತಿ: ಯಾರು ಹೊಣೆ?
ವೇಗವಾಗಿ ಬಂದು ತಾಯಿ, ಮಗ ಇದ್ದ ಬೈಕ್​​ಗೆ ಡಿಕ್ಕಿ ಹೊಡೆದ ಕಾರು
ವೇಗವಾಗಿ ಬಂದು ತಾಯಿ, ಮಗ ಇದ್ದ ಬೈಕ್​​ಗೆ ಡಿಕ್ಕಿ ಹೊಡೆದ ಕಾರು
ಎಕ್ಸಾಂ ಹಾಲ್ ಟಿಕೆಟ್ ತೋರಿಸಿದ್ರೆ ಬಾಲಕರಿಗೂ ಉಚಿತ ಪ್ರಯಾಣ
ಎಕ್ಸಾಂ ಹಾಲ್ ಟಿಕೆಟ್ ತೋರಿಸಿದ್ರೆ ಬಾಲಕರಿಗೂ ಉಚಿತ ಪ್ರಯಾಣ
ಮಕ್ಕಳ ಪರೀಕ್ಷಾ ಒತ್ತಡ ನಿವಾರಣೆಗೆ ಪೋಷಕರು ಮಾಡಬೇಕಾದ್ದು ಏನು?
ಮಕ್ಕಳ ಪರೀಕ್ಷಾ ಒತ್ತಡ ನಿವಾರಣೆಗೆ ಪೋಷಕರು ಮಾಡಬೇಕಾದ್ದು ಏನು?
ಸಿಸಿಟಿವಿಯಲ್ಲಿ ಸೆರೆಯಾಯಿತು ಎದೆ ಝಲ್​​ ಎನಿಸೋ ದೃಶ್ಯ
ಸಿಸಿಟಿವಿಯಲ್ಲಿ ಸೆರೆಯಾಯಿತು ಎದೆ ಝಲ್​​ ಎನಿಸೋ ದೃಶ್ಯ
ಮಧುರ ಪ್ರೇಮಕ್ಕೆ 10 ವರ್ಷ; ಮೊದಲ ಭೇಟಿಯ ಫೋಟೋ ಹಂಚಿಕೊಂಡ ಚೈತ್ರಾ ಕುಂದಾಪುರ
ಮಧುರ ಪ್ರೇಮಕ್ಕೆ 10 ವರ್ಷ; ಮೊದಲ ಭೇಟಿಯ ಫೋಟೋ ಹಂಚಿಕೊಂಡ ಚೈತ್ರಾ ಕುಂದಾಪುರ
ಬೇಸಿಗೆಗೂ ಮುನ್ನ ಮಂತ್ರಾಲಯದಲ್ಲಿ ನೀರಿಗೆ ತತ್ವಾರ: ಪುಣ್ಯಸ್ನಾನಕ್ಕೂ ಪರದಾಟ
ಬೇಸಿಗೆಗೂ ಮುನ್ನ ಮಂತ್ರಾಲಯದಲ್ಲಿ ನೀರಿಗೆ ತತ್ವಾರ: ಪುಣ್ಯಸ್ನಾನಕ್ಕೂ ಪರದಾಟ