AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಭೀಮಾ ನದಿಯ ಪ್ರವಾಹದಲ್ಲಿ ಸಿಲುಕಿದ ಪಿಕ್​ಅಪ್ ಗಾಡಿ.. ಮುಂದೇನಾಯ್ತು?

ವಿಜಯಪುರ: ಉಕ್ಕಿ ಹರಿಯುತ್ತಿರುವ ಭೀಮಾ ನದಿಯಿಂದ ಜಿಲ್ಲೆಯ ಚಡಚಣ ತಾಲೂಕಿನ ಉಮರಾಣಿ ಗ್ರಾಮದ ಬಳಿಯಿರುವ ಬ್ಯಾರೇಜ್ ಸಂಪೂರ್ಣವಾಗಿ ಮುಳುಗಡೆಯಾಗಿದೆ. ಈ ನಡುವೆ ಬ್ಯಾರೇಜ್ ಮೇಲೆ ತೆರಳುತ್ತಿದ್ದ ವೇಳೆ ಪಿಕ್​ಅಪ್ ವಾಹನವೊಂದು ಹರಿವ ನೀರಿನ ರಭಸದಿಂದ ಅಲ್ಲೇ ಸಿಲುಕಿಕೊಂಡಿಬಿಟ್ಟಿತ್ತು. ಉಮರಾಣಿ-ಲವಗಿ ಬಳಿ ಬ್ಯಾರೇಜ್​ ಮೇಲೆ ಸಿಲುಕಿದ ವಾಹನವು ಮಹಾರಾಷ್ಟ್ರದ ಸಾದೇಪುರಕ್ಕೆ ಹೊರಟಿತ್ತು ಎಂದು ತಿಳಿದುಬಂದಿದೆ. ಪಿಕ್​ಅಪ್ ವಾಹನವನ್ನು ಹೊರ ತೆಗೆಯಲು ಚಾಲಕ ಹರಸಾಹಸ ಪಟ್ಟರೂ ಪ್ರಯೋಜನವಾಗಲಿಲ್ಲ. ಬಳಿಕ ಆತನ ಸಹಾಯಕ್ಕೆ ಬಂದ ಸ್ಥಳೀಯರು ಟ್ರ್ಯಾಕ್ಟರ್​ ಮೂಲಕ ಸಿಲುಕಿಕೊಂಡಿದ್ದ ವಾಹನವನ್ನು […]

ಭೀಮಾ ನದಿಯ ಪ್ರವಾಹದಲ್ಲಿ ಸಿಲುಕಿದ ಪಿಕ್​ಅಪ್ ಗಾಡಿ.. ಮುಂದೇನಾಯ್ತು?
KUSHAL V
| Edited By: |

Updated on: Sep 15, 2020 | 5:18 PM

Share

ವಿಜಯಪುರ: ಉಕ್ಕಿ ಹರಿಯುತ್ತಿರುವ ಭೀಮಾ ನದಿಯಿಂದ ಜಿಲ್ಲೆಯ ಚಡಚಣ ತಾಲೂಕಿನ ಉಮರಾಣಿ ಗ್ರಾಮದ ಬಳಿಯಿರುವ ಬ್ಯಾರೇಜ್ ಸಂಪೂರ್ಣವಾಗಿ ಮುಳುಗಡೆಯಾಗಿದೆ. ಈ ನಡುವೆ ಬ್ಯಾರೇಜ್ ಮೇಲೆ ತೆರಳುತ್ತಿದ್ದ ವೇಳೆ ಪಿಕ್​ಅಪ್ ವಾಹನವೊಂದು ಹರಿವ ನೀರಿನ ರಭಸದಿಂದ ಅಲ್ಲೇ ಸಿಲುಕಿಕೊಂಡಿಬಿಟ್ಟಿತ್ತು.

ಉಮರಾಣಿ-ಲವಗಿ ಬಳಿ ಬ್ಯಾರೇಜ್​ ಮೇಲೆ ಸಿಲುಕಿದ ವಾಹನವು ಮಹಾರಾಷ್ಟ್ರದ ಸಾದೇಪುರಕ್ಕೆ ಹೊರಟಿತ್ತು ಎಂದು ತಿಳಿದುಬಂದಿದೆ. ಪಿಕ್​ಅಪ್ ವಾಹನವನ್ನು ಹೊರ ತೆಗೆಯಲು ಚಾಲಕ ಹರಸಾಹಸ ಪಟ್ಟರೂ ಪ್ರಯೋಜನವಾಗಲಿಲ್ಲ. ಬಳಿಕ ಆತನ ಸಹಾಯಕ್ಕೆ ಬಂದ ಸ್ಥಳೀಯರು ಟ್ರ್ಯಾಕ್ಟರ್​ ಮೂಲಕ ಸಿಲುಕಿಕೊಂಡಿದ್ದ ವಾಹನವನ್ನು ಹೊರಕ್ಕೆ ತೆಗೆದರು.

ಹಿಮಾವೃತವಾದ ಚಂಡೀಗಢದ ಸುಕ್ಮಾ ಸರೋವರದ ಸೌಂದರ್ಯ ನೋಡಿ
ಹಿಮಾವೃತವಾದ ಚಂಡೀಗಢದ ಸುಕ್ಮಾ ಸರೋವರದ ಸೌಂದರ್ಯ ನೋಡಿ
ರಾಜಶೇಖರ್​​ ಕುಟುಂಬಕ್ಕೆ 25 ಲಕ್ಷ ರೂ ಪರಿಹಾರ: ಸಚಿವ ಜಮೀರ್ ವಿರುದ್ಧ ದೂರು
ರಾಜಶೇಖರ್​​ ಕುಟುಂಬಕ್ಕೆ 25 ಲಕ್ಷ ರೂ ಪರಿಹಾರ: ಸಚಿವ ಜಮೀರ್ ವಿರುದ್ಧ ದೂರು
ಸ್ಪಂದನಾ ಫ್ಯಾಮಿಲಿಗೆ ಗಿಲ್ಲಿ ಇಷ್ಟ ಆಗಿದ್ದೇ ಈ ಕಾರಣಕ್ಕೆ; ವಿವರಿಸಿದ ನಟಿ
ಸ್ಪಂದನಾ ಫ್ಯಾಮಿಲಿಗೆ ಗಿಲ್ಲಿ ಇಷ್ಟ ಆಗಿದ್ದೇ ಈ ಕಾರಣಕ್ಕೆ; ವಿವರಿಸಿದ ನಟಿ
ಪ್ರಸಿದ್ಧ ಆಭರಣ ಮಳಿಗೆಯಲ್ಲಿ 14 ಲಕ್ಷದ ಜ್ಯುವೆಲರಿ ಕದ್ದ ಮಹಿಳೆಯರು
ಪ್ರಸಿದ್ಧ ಆಭರಣ ಮಳಿಗೆಯಲ್ಲಿ 14 ಲಕ್ಷದ ಜ್ಯುವೆಲರಿ ಕದ್ದ ಮಹಿಳೆಯರು
ಗುಡ್ ಲಕ್; ಸಿದ್ದರಾಮಯ್ಯಗೆ ಡಿಸಿಎಂ ಡಿಕೆ ಶಿವಕುಮಾರ್ ಅಭಿನಂದನೆ
ಗುಡ್ ಲಕ್; ಸಿದ್ದರಾಮಯ್ಯಗೆ ಡಿಸಿಎಂ ಡಿಕೆ ಶಿವಕುಮಾರ್ ಅಭಿನಂದನೆ
ಅರ್ಧಶತಕ ಬಾರಿಸಿಯೂ ತಂಡವನ್ನು ಗೆಲ್ಲಿಸದ ವಾರ್ನರ್
ಅರ್ಧಶತಕ ಬಾರಿಸಿಯೂ ತಂಡವನ್ನು ಗೆಲ್ಲಿಸದ ವಾರ್ನರ್
ಸಾಕ್ಷಿ ನಾಶ ಹಿನ್ನೆಲೆ ರಾಜಶೇಖರ್​ ಶವ ಸುಟ್ಟು ಹಾಕಿದ್ದಾರೆ ಎಂದ ಶ್ರೀರಾಮುಲು
ಸಾಕ್ಷಿ ನಾಶ ಹಿನ್ನೆಲೆ ರಾಜಶೇಖರ್​ ಶವ ಸುಟ್ಟು ಹಾಕಿದ್ದಾರೆ ಎಂದ ಶ್ರೀರಾಮುಲು
ಕೊಡಗು ಜಿಲ್ಲೆಯ ನಂಬರ್ ಒನ್ ಟ್ಯಾಕ್ಸ್ ಪೇಯರ್ ರಶ್ಮಿಕಾ ಮಂದಣ್ಣ
ಕೊಡಗು ಜಿಲ್ಲೆಯ ನಂಬರ್ ಒನ್ ಟ್ಯಾಕ್ಸ್ ಪೇಯರ್ ರಶ್ಮಿಕಾ ಮಂದಣ್ಣ
ರಕ್ಷಿತಾ ಬೆಂಬಲಕ್ಕೆ ಬಂದ ಗಿಲ್ಲಿ, ರಾಶಿಕಾ ಜೊತೆ ಜಗಳ: ವಿಡಿಯೋ
ರಕ್ಷಿತಾ ಬೆಂಬಲಕ್ಕೆ ಬಂದ ಗಿಲ್ಲಿ, ರಾಶಿಕಾ ಜೊತೆ ಜಗಳ: ವಿಡಿಯೋ
ಸಿದ್ದರಾಮಯ್ಯ ಇಲ್ಲ ಅಂದ್ರೆ ಕಾಂಗ್ರೆಸ್ ಪಕ್ಷ ಇಲ್ಲ: ರಾಜಣ್ಣ ಖಡಕ್​​ ಮಾತು
ಸಿದ್ದರಾಮಯ್ಯ ಇಲ್ಲ ಅಂದ್ರೆ ಕಾಂಗ್ರೆಸ್ ಪಕ್ಷ ಇಲ್ಲ: ರಾಜಣ್ಣ ಖಡಕ್​​ ಮಾತು