AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಭೀಮಾ ನದಿಯ ಪ್ರವಾಹದಲ್ಲಿ ಸಿಲುಕಿದ ಪಿಕ್​ಅಪ್ ಗಾಡಿ.. ಮುಂದೇನಾಯ್ತು?

ವಿಜಯಪುರ: ಉಕ್ಕಿ ಹರಿಯುತ್ತಿರುವ ಭೀಮಾ ನದಿಯಿಂದ ಜಿಲ್ಲೆಯ ಚಡಚಣ ತಾಲೂಕಿನ ಉಮರಾಣಿ ಗ್ರಾಮದ ಬಳಿಯಿರುವ ಬ್ಯಾರೇಜ್ ಸಂಪೂರ್ಣವಾಗಿ ಮುಳುಗಡೆಯಾಗಿದೆ. ಈ ನಡುವೆ ಬ್ಯಾರೇಜ್ ಮೇಲೆ ತೆರಳುತ್ತಿದ್ದ ವೇಳೆ ಪಿಕ್​ಅಪ್ ವಾಹನವೊಂದು ಹರಿವ ನೀರಿನ ರಭಸದಿಂದ ಅಲ್ಲೇ ಸಿಲುಕಿಕೊಂಡಿಬಿಟ್ಟಿತ್ತು. ಉಮರಾಣಿ-ಲವಗಿ ಬಳಿ ಬ್ಯಾರೇಜ್​ ಮೇಲೆ ಸಿಲುಕಿದ ವಾಹನವು ಮಹಾರಾಷ್ಟ್ರದ ಸಾದೇಪುರಕ್ಕೆ ಹೊರಟಿತ್ತು ಎಂದು ತಿಳಿದುಬಂದಿದೆ. ಪಿಕ್​ಅಪ್ ವಾಹನವನ್ನು ಹೊರ ತೆಗೆಯಲು ಚಾಲಕ ಹರಸಾಹಸ ಪಟ್ಟರೂ ಪ್ರಯೋಜನವಾಗಲಿಲ್ಲ. ಬಳಿಕ ಆತನ ಸಹಾಯಕ್ಕೆ ಬಂದ ಸ್ಥಳೀಯರು ಟ್ರ್ಯಾಕ್ಟರ್​ ಮೂಲಕ ಸಿಲುಕಿಕೊಂಡಿದ್ದ ವಾಹನವನ್ನು […]

ಭೀಮಾ ನದಿಯ ಪ್ರವಾಹದಲ್ಲಿ ಸಿಲುಕಿದ ಪಿಕ್​ಅಪ್ ಗಾಡಿ.. ಮುಂದೇನಾಯ್ತು?
KUSHAL V
| Edited By: ಸಾಧು ಶ್ರೀನಾಥ್​|

Updated on: Sep 15, 2020 | 5:18 PM

Share

ವಿಜಯಪುರ: ಉಕ್ಕಿ ಹರಿಯುತ್ತಿರುವ ಭೀಮಾ ನದಿಯಿಂದ ಜಿಲ್ಲೆಯ ಚಡಚಣ ತಾಲೂಕಿನ ಉಮರಾಣಿ ಗ್ರಾಮದ ಬಳಿಯಿರುವ ಬ್ಯಾರೇಜ್ ಸಂಪೂರ್ಣವಾಗಿ ಮುಳುಗಡೆಯಾಗಿದೆ. ಈ ನಡುವೆ ಬ್ಯಾರೇಜ್ ಮೇಲೆ ತೆರಳುತ್ತಿದ್ದ ವೇಳೆ ಪಿಕ್​ಅಪ್ ವಾಹನವೊಂದು ಹರಿವ ನೀರಿನ ರಭಸದಿಂದ ಅಲ್ಲೇ ಸಿಲುಕಿಕೊಂಡಿಬಿಟ್ಟಿತ್ತು.

ಉಮರಾಣಿ-ಲವಗಿ ಬಳಿ ಬ್ಯಾರೇಜ್​ ಮೇಲೆ ಸಿಲುಕಿದ ವಾಹನವು ಮಹಾರಾಷ್ಟ್ರದ ಸಾದೇಪುರಕ್ಕೆ ಹೊರಟಿತ್ತು ಎಂದು ತಿಳಿದುಬಂದಿದೆ. ಪಿಕ್​ಅಪ್ ವಾಹನವನ್ನು ಹೊರ ತೆಗೆಯಲು ಚಾಲಕ ಹರಸಾಹಸ ಪಟ್ಟರೂ ಪ್ರಯೋಜನವಾಗಲಿಲ್ಲ. ಬಳಿಕ ಆತನ ಸಹಾಯಕ್ಕೆ ಬಂದ ಸ್ಥಳೀಯರು ಟ್ರ್ಯಾಕ್ಟರ್​ ಮೂಲಕ ಸಿಲುಕಿಕೊಂಡಿದ್ದ ವಾಹನವನ್ನು ಹೊರಕ್ಕೆ ತೆಗೆದರು.

Follow Us
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್