AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

KIABಯಲ್ಲಿ ಟೇಕಾಫ್ ವೇಳೆ ತಾಂತ್ರಿಕ ದೋಷ: 1 ಗಂಟೆಗೂ ಹೆಚ್ಚು ಕಾಲ ಆಕಾಶದಲ್ಲಿ ಹಾರಾಡಿದ ವಿಮಾನ

ದೇವನಹಳ್ಳಿ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಬಳಿ ಇರುವ ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ವಿಮಾನ ಟೇಕಾಫ್ ವೇಳೆ ತಾಂತ್ರಿಕ ದೋಷ ಉಂಟಾಗಿ 1 ಗಂಟೆಗೂ ಹೆಚ್ಚು ಕಾಲ ಆಕಾಶದಲ್ಲಿ ವಿಮಾನ ರೌಂಡ್ಸ್ ಹಾಕಿದ ಘಟನೆ ನಡೆದಿದೆ. ಲುಫ್ತಾನ್ಸಾ ಏರ್‌ಲೈನ್ಸ್ ಟೇಕಾಫ್ ವೇಳೆ ವಿಮಾನದ ಮುಂದಿನ ವ್ಹೀಲ್‌ನಲ್ಲಿ ತಾಂತ್ರಿಕ ದೋಷ ಕಂಡು ಬಂದಿದೆ ಈ ವೇಳೆ ತಕ್ಷಣ ಅಧಿಕಾರಿಗಳು ಎಮರ್ಜೆನ್ಸಿ ಘೋಷಿಸಿದ್ರು. ಬಳಿಕ 1 ಗಂಟೆಗೂ ಹೆಚ್ಚು ಕಾಲ ಆಕಾಶದಲ್ಲಿ ವಿಮಾನ ಹಾರಾಡಿದೆ. ಪೈಲಟ್‌ನ ಸಮಯ ಪ್ರಜ್ಞೆಯಿಂದ ಭಾರಿ […]

KIABಯಲ್ಲಿ ಟೇಕಾಫ್ ವೇಳೆ ತಾಂತ್ರಿಕ ದೋಷ: 1 ಗಂಟೆಗೂ ಹೆಚ್ಚು ಕಾಲ ಆಕಾಶದಲ್ಲಿ ಹಾರಾಡಿದ ವಿಮಾನ
ಕೆಂಪೇಗೌಡ ವಿಮಾನ ನಿಲ್ದಾಣ
ಆಯೇಷಾ ಬಾನು
|

Updated on:Nov 05, 2020 | 10:34 AM

Share

ದೇವನಹಳ್ಳಿ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಬಳಿ ಇರುವ ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ವಿಮಾನ ಟೇಕಾಫ್ ವೇಳೆ ತಾಂತ್ರಿಕ ದೋಷ ಉಂಟಾಗಿ 1 ಗಂಟೆಗೂ ಹೆಚ್ಚು ಕಾಲ ಆಕಾಶದಲ್ಲಿ ವಿಮಾನ ರೌಂಡ್ಸ್ ಹಾಕಿದ ಘಟನೆ ನಡೆದಿದೆ.

ಲುಫ್ತಾನ್ಸಾ ಏರ್‌ಲೈನ್ಸ್ ಟೇಕಾಫ್ ವೇಳೆ ವಿಮಾನದ ಮುಂದಿನ ವ್ಹೀಲ್‌ನಲ್ಲಿ ತಾಂತ್ರಿಕ ದೋಷ ಕಂಡು ಬಂದಿದೆ ಈ ವೇಳೆ ತಕ್ಷಣ ಅಧಿಕಾರಿಗಳು ಎಮರ್ಜೆನ್ಸಿ ಘೋಷಿಸಿದ್ರು. ಬಳಿಕ 1 ಗಂಟೆಗೂ ಹೆಚ್ಚು ಕಾಲ ಆಕಾಶದಲ್ಲಿ ವಿಮಾನ ಹಾರಾಡಿದೆ. ಪೈಲಟ್‌ನ ಸಮಯ ಪ್ರಜ್ಞೆಯಿಂದ ಭಾರಿ ಅನಾಹುತವೊಂದು ತಪ್ಪಿದೆ. ಇಂಧನ ಖಾಲಿಯಾದ ಬಳಿಕ ವಿಮಾನ ಸುರಕ್ಷಿತವಾಗಿ ಲ್ಯಾಂಡಿಂಗ್ ಆಗಿದೆ. ಸುಗಮ ಲ್ಯಾಂಡಿಂಗ್ ನಂತರ ಪ್ರಯಾಣಿಕರು ನಿಟ್ಟುಸಿರು ಬಿಟ್ರು. ಲುಫ್ತಾನ್ಸಾ ವಿಮಾನದಲ್ಲಿ ಒಟ್ಟು 78 ಜನ ಪ್ರಯಾಣಿಸುತ್ತಿದ್ದರು.

ಈ ವಿಮಾನ ಇಂದು ಬೆಳಗ್ಗೆ ಕೆಐಎಎಲ್ KIABನಿಂದ ಜರ್ಮನಿಗೆ ತೆರಳುತ್ತಿತ್ತು. ಟೇಕಾಫ್ ಆದ ನಂತರ ವಿಮಾನದ ಮುಂದಿನ ವ್ಹೀಲ್‌ನಲ್ಲಿ ತಾಂತ್ರಿಕ ದೋಷ ಕಾಣಿಸಿಕೊಂಡಿತ್ತು ಹೀಗಾಗಿ ಒಂದು ಗಂಟೆಗೂ ಅಧಿಕ‌ ಕಾಲ ಆಕಾಶದಲ್ಲಿ ರೌಂಡ್ಸ್ ಹಾಕಿ ನಂತರ ಎಮರ್ಜೆನ್ಸಿ ಲ್ಯಾಂಡಿಗ್ ಮಾಡಲಾಗಿದೆ.

Published On - 9:12 am, Thu, 5 November 20

ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್