AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

KIABಯಲ್ಲಿ ಟೇಕಾಫ್ ವೇಳೆ ತಾಂತ್ರಿಕ ದೋಷ: 1 ಗಂಟೆಗೂ ಹೆಚ್ಚು ಕಾಲ ಆಕಾಶದಲ್ಲಿ ಹಾರಾಡಿದ ವಿಮಾನ

ದೇವನಹಳ್ಳಿ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಬಳಿ ಇರುವ ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ವಿಮಾನ ಟೇಕಾಫ್ ವೇಳೆ ತಾಂತ್ರಿಕ ದೋಷ ಉಂಟಾಗಿ 1 ಗಂಟೆಗೂ ಹೆಚ್ಚು ಕಾಲ ಆಕಾಶದಲ್ಲಿ ವಿಮಾನ ರೌಂಡ್ಸ್ ಹಾಕಿದ ಘಟನೆ ನಡೆದಿದೆ. ಲುಫ್ತಾನ್ಸಾ ಏರ್‌ಲೈನ್ಸ್ ಟೇಕಾಫ್ ವೇಳೆ ವಿಮಾನದ ಮುಂದಿನ ವ್ಹೀಲ್‌ನಲ್ಲಿ ತಾಂತ್ರಿಕ ದೋಷ ಕಂಡು ಬಂದಿದೆ ಈ ವೇಳೆ ತಕ್ಷಣ ಅಧಿಕಾರಿಗಳು ಎಮರ್ಜೆನ್ಸಿ ಘೋಷಿಸಿದ್ರು. ಬಳಿಕ 1 ಗಂಟೆಗೂ ಹೆಚ್ಚು ಕಾಲ ಆಕಾಶದಲ್ಲಿ ವಿಮಾನ ಹಾರಾಡಿದೆ. ಪೈಲಟ್‌ನ ಸಮಯ ಪ್ರಜ್ಞೆಯಿಂದ ಭಾರಿ […]

KIABಯಲ್ಲಿ ಟೇಕಾಫ್ ವೇಳೆ ತಾಂತ್ರಿಕ ದೋಷ: 1 ಗಂಟೆಗೂ ಹೆಚ್ಚು ಕಾಲ ಆಕಾಶದಲ್ಲಿ ಹಾರಾಡಿದ ವಿಮಾನ
ಕೆಂಪೇಗೌಡ ವಿಮಾನ ನಿಲ್ದಾಣ
ಆಯೇಷಾ ಬಾನು
ಆಯೇಷಾ ಬಾನು|

Updated on:Nov 05, 2020 | 10:34 AM

Share

ದೇವನಹಳ್ಳಿ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಬಳಿ ಇರುವ ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ವಿಮಾನ ಟೇಕಾಫ್ ವೇಳೆ ತಾಂತ್ರಿಕ ದೋಷ ಉಂಟಾಗಿ 1 ಗಂಟೆಗೂ ಹೆಚ್ಚು ಕಾಲ ಆಕಾಶದಲ್ಲಿ ವಿಮಾನ ರೌಂಡ್ಸ್ ಹಾಕಿದ ಘಟನೆ ನಡೆದಿದೆ.

ಲುಫ್ತಾನ್ಸಾ ಏರ್‌ಲೈನ್ಸ್ ಟೇಕಾಫ್ ವೇಳೆ ವಿಮಾನದ ಮುಂದಿನ ವ್ಹೀಲ್‌ನಲ್ಲಿ ತಾಂತ್ರಿಕ ದೋಷ ಕಂಡು ಬಂದಿದೆ ಈ ವೇಳೆ ತಕ್ಷಣ ಅಧಿಕಾರಿಗಳು ಎಮರ್ಜೆನ್ಸಿ ಘೋಷಿಸಿದ್ರು. ಬಳಿಕ 1 ಗಂಟೆಗೂ ಹೆಚ್ಚು ಕಾಲ ಆಕಾಶದಲ್ಲಿ ವಿಮಾನ ಹಾರಾಡಿದೆ. ಪೈಲಟ್‌ನ ಸಮಯ ಪ್ರಜ್ಞೆಯಿಂದ ಭಾರಿ ಅನಾಹುತವೊಂದು ತಪ್ಪಿದೆ. ಇಂಧನ ಖಾಲಿಯಾದ ಬಳಿಕ ವಿಮಾನ ಸುರಕ್ಷಿತವಾಗಿ ಲ್ಯಾಂಡಿಂಗ್ ಆಗಿದೆ. ಸುಗಮ ಲ್ಯಾಂಡಿಂಗ್ ನಂತರ ಪ್ರಯಾಣಿಕರು ನಿಟ್ಟುಸಿರು ಬಿಟ್ರು. ಲುಫ್ತಾನ್ಸಾ ವಿಮಾನದಲ್ಲಿ ಒಟ್ಟು 78 ಜನ ಪ್ರಯಾಣಿಸುತ್ತಿದ್ದರು.

ಈ ವಿಮಾನ ಇಂದು ಬೆಳಗ್ಗೆ ಕೆಐಎಎಲ್ KIABನಿಂದ ಜರ್ಮನಿಗೆ ತೆರಳುತ್ತಿತ್ತು. ಟೇಕಾಫ್ ಆದ ನಂತರ ವಿಮಾನದ ಮುಂದಿನ ವ್ಹೀಲ್‌ನಲ್ಲಿ ತಾಂತ್ರಿಕ ದೋಷ ಕಾಣಿಸಿಕೊಂಡಿತ್ತು ಹೀಗಾಗಿ ಒಂದು ಗಂಟೆಗೂ ಅಧಿಕ‌ ಕಾಲ ಆಕಾಶದಲ್ಲಿ ರೌಂಡ್ಸ್ ಹಾಕಿ ನಂತರ ಎಮರ್ಜೆನ್ಸಿ ಲ್ಯಾಂಡಿಗ್ ಮಾಡಲಾಗಿದೆ.

Published On - 9:12 am, Thu, 5 November 20

Follow Us
Ayesha Banu
Ayesha Banu

ಹುಟ್ಟಿದ್ದು ಕೋಟೆ ನಾಡು ಚಿತ್ರದುರ್ಗ. ಬಾಲ್ಯ ಕಳೆದದ್ದು ಖ್ಯಾತ ಕಾದಂಬರಿಕಾರ ತ.ರಾ.ಸು ಅವರ ತಳುಕು. ವಿದ್ಯಾಭ್ಯಾಸ ಬೆಂಗಳೂರಿನಲ್ಲಿ. ಓದಿದ್ದು ಬಿಬಿಎಂ ಆದ್ರೂ ಪತ್ರಕರ್ತೆ ಆಗಬೇಕು ಎಂಬ ಕನಸು ಹಲವು ವರ್ಷಗಳಿಂದ ಮಾಧ್ಯಮದಲ್ಲಿ ಮುನ್ನುಗ್ಗಲು ಸಹಾಯ ಮಾಡಿದೆ. ಪುಸ್ತಕ ಓದುವುದು, ಸಂಗೀತಾ, ಪ್ರವಾಸ ನನ್ನ ಹವ್ಯಾಸ.

ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!
ಶಾಸಕಾಂಗ ಪಕ್ಷದ ನಾಯಕನ ಆಯ್ಕೆ ಪ್ರಕ್ರಿಯೆ ಹೇಗೆ?
ಶಾಸಕಾಂಗ ಪಕ್ಷದ ನಾಯಕನ ಆಯ್ಕೆ ಪ್ರಕ್ರಿಯೆ ಹೇಗೆ?