AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

KIABಯಲ್ಲಿ ಟೇಕಾಫ್ ವೇಳೆ ತಾಂತ್ರಿಕ ದೋಷ: 1 ಗಂಟೆಗೂ ಹೆಚ್ಚು ಕಾಲ ಆಕಾಶದಲ್ಲಿ ಹಾರಾಡಿದ ವಿಮಾನ

ದೇವನಹಳ್ಳಿ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಬಳಿ ಇರುವ ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ವಿಮಾನ ಟೇಕಾಫ್ ವೇಳೆ ತಾಂತ್ರಿಕ ದೋಷ ಉಂಟಾಗಿ 1 ಗಂಟೆಗೂ ಹೆಚ್ಚು ಕಾಲ ಆಕಾಶದಲ್ಲಿ ವಿಮಾನ ರೌಂಡ್ಸ್ ಹಾಕಿದ ಘಟನೆ ನಡೆದಿದೆ. ಲುಫ್ತಾನ್ಸಾ ಏರ್‌ಲೈನ್ಸ್ ಟೇಕಾಫ್ ವೇಳೆ ವಿಮಾನದ ಮುಂದಿನ ವ್ಹೀಲ್‌ನಲ್ಲಿ ತಾಂತ್ರಿಕ ದೋಷ ಕಂಡು ಬಂದಿದೆ ಈ ವೇಳೆ ತಕ್ಷಣ ಅಧಿಕಾರಿಗಳು ಎಮರ್ಜೆನ್ಸಿ ಘೋಷಿಸಿದ್ರು. ಬಳಿಕ 1 ಗಂಟೆಗೂ ಹೆಚ್ಚು ಕಾಲ ಆಕಾಶದಲ್ಲಿ ವಿಮಾನ ಹಾರಾಡಿದೆ. ಪೈಲಟ್‌ನ ಸಮಯ ಪ್ರಜ್ಞೆಯಿಂದ ಭಾರಿ […]

KIABಯಲ್ಲಿ ಟೇಕಾಫ್ ವೇಳೆ ತಾಂತ್ರಿಕ ದೋಷ: 1 ಗಂಟೆಗೂ ಹೆಚ್ಚು ಕಾಲ ಆಕಾಶದಲ್ಲಿ ಹಾರಾಡಿದ ವಿಮಾನ
ಕೆಂಪೇಗೌಡ ವಿಮಾನ ನಿಲ್ದಾಣ
ಆಯೇಷಾ ಬಾನು
|

Updated on:Nov 05, 2020 | 10:34 AM

Share

ದೇವನಹಳ್ಳಿ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಬಳಿ ಇರುವ ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ವಿಮಾನ ಟೇಕಾಫ್ ವೇಳೆ ತಾಂತ್ರಿಕ ದೋಷ ಉಂಟಾಗಿ 1 ಗಂಟೆಗೂ ಹೆಚ್ಚು ಕಾಲ ಆಕಾಶದಲ್ಲಿ ವಿಮಾನ ರೌಂಡ್ಸ್ ಹಾಕಿದ ಘಟನೆ ನಡೆದಿದೆ.

ಲುಫ್ತಾನ್ಸಾ ಏರ್‌ಲೈನ್ಸ್ ಟೇಕಾಫ್ ವೇಳೆ ವಿಮಾನದ ಮುಂದಿನ ವ್ಹೀಲ್‌ನಲ್ಲಿ ತಾಂತ್ರಿಕ ದೋಷ ಕಂಡು ಬಂದಿದೆ ಈ ವೇಳೆ ತಕ್ಷಣ ಅಧಿಕಾರಿಗಳು ಎಮರ್ಜೆನ್ಸಿ ಘೋಷಿಸಿದ್ರು. ಬಳಿಕ 1 ಗಂಟೆಗೂ ಹೆಚ್ಚು ಕಾಲ ಆಕಾಶದಲ್ಲಿ ವಿಮಾನ ಹಾರಾಡಿದೆ. ಪೈಲಟ್‌ನ ಸಮಯ ಪ್ರಜ್ಞೆಯಿಂದ ಭಾರಿ ಅನಾಹುತವೊಂದು ತಪ್ಪಿದೆ. ಇಂಧನ ಖಾಲಿಯಾದ ಬಳಿಕ ವಿಮಾನ ಸುರಕ್ಷಿತವಾಗಿ ಲ್ಯಾಂಡಿಂಗ್ ಆಗಿದೆ. ಸುಗಮ ಲ್ಯಾಂಡಿಂಗ್ ನಂತರ ಪ್ರಯಾಣಿಕರು ನಿಟ್ಟುಸಿರು ಬಿಟ್ರು. ಲುಫ್ತಾನ್ಸಾ ವಿಮಾನದಲ್ಲಿ ಒಟ್ಟು 78 ಜನ ಪ್ರಯಾಣಿಸುತ್ತಿದ್ದರು.

ಈ ವಿಮಾನ ಇಂದು ಬೆಳಗ್ಗೆ ಕೆಐಎಎಲ್ KIABನಿಂದ ಜರ್ಮನಿಗೆ ತೆರಳುತ್ತಿತ್ತು. ಟೇಕಾಫ್ ಆದ ನಂತರ ವಿಮಾನದ ಮುಂದಿನ ವ್ಹೀಲ್‌ನಲ್ಲಿ ತಾಂತ್ರಿಕ ದೋಷ ಕಾಣಿಸಿಕೊಂಡಿತ್ತು ಹೀಗಾಗಿ ಒಂದು ಗಂಟೆಗೂ ಅಧಿಕ‌ ಕಾಲ ಆಕಾಶದಲ್ಲಿ ರೌಂಡ್ಸ್ ಹಾಕಿ ನಂತರ ಎಮರ್ಜೆನ್ಸಿ ಲ್ಯಾಂಡಿಗ್ ಮಾಡಲಾಗಿದೆ.

Published On - 9:12 am, Thu, 5 November 20

ಬ್ಯಾಡ್ಮಿಂಟನ್ ಆಡುವಾಗಲೇ ಹೃದಯಾಘಾತದಿಂದ 25 ವರ್ಷದ ಯುವಕ ಸಾವು
ಬ್ಯಾಡ್ಮಿಂಟನ್ ಆಡುವಾಗಲೇ ಹೃದಯಾಘಾತದಿಂದ 25 ವರ್ಷದ ಯುವಕ ಸಾವು
ರಕ್ಷಿತಾ, ವಿಜಯಲಕ್ಷ್ಮಿ ದರ್ಶನ್ ಪೋಸ್ಟ್ ಬಗ್ಗೆ ನಟಿ ರಮ್ಯಾ ನೇರಮಾತು
ರಕ್ಷಿತಾ, ವಿಜಯಲಕ್ಷ್ಮಿ ದರ್ಶನ್ ಪೋಸ್ಟ್ ಬಗ್ಗೆ ನಟಿ ರಮ್ಯಾ ನೇರಮಾತು
ನನ್ನ ಹೋರಾಟದಲ್ಲಿ ಕೈಜೋಡಿಸಿದವರಿಗೆಲ್ಲ ಧನ್ಯವಾದಗಳು: ರಮ್ಯಾ, ನಟಿ
ನನ್ನ ಹೋರಾಟದಲ್ಲಿ ಕೈಜೋಡಿಸಿದವರಿಗೆಲ್ಲ ಧನ್ಯವಾದಗಳು: ರಮ್ಯಾ, ನಟಿ
ನಿಮ್ಮ ದೇಶದ ಸಚಿವರ ಮೇಲೆ ನಂಬಿಕೆಯಿಲ್ವಾ?; ಸದನದಲ್ಲಿ ಗುಡುಗಿದ ಅಮಿತ್ ಶಾ
ನಿಮ್ಮ ದೇಶದ ಸಚಿವರ ಮೇಲೆ ನಂಬಿಕೆಯಿಲ್ವಾ?; ಸದನದಲ್ಲಿ ಗುಡುಗಿದ ಅಮಿತ್ ಶಾ
ಮಗನ ಮದುವೆ ಜೊತೆಗೆ 11 ಜೋಡಿಗಳಿಗೆ ವಿವಾಹ ಮಾಡಿಸಿದ ತಂದೆ
ಮಗನ ಮದುವೆ ಜೊತೆಗೆ 11 ಜೋಡಿಗಳಿಗೆ ವಿವಾಹ ಮಾಡಿಸಿದ ತಂದೆ
ಯಶ್, ಸುದೀಪ್ ಪತ್ನಿ-ಮಕ್ಕಳ ಬಗ್ಗೆಯೂ ಕೆಟ್ಟ ಕಮೆಂಟ್; ರಮ್ಯಾ ಬೇಸರ
ಯಶ್, ಸುದೀಪ್ ಪತ್ನಿ-ಮಕ್ಕಳ ಬಗ್ಗೆಯೂ ಕೆಟ್ಟ ಕಮೆಂಟ್; ರಮ್ಯಾ ಬೇಸರ
ರಸಗೊಬ್ಬರ ಅಭಾವ ಮತ್ತು ರೈತರ ಸಮಸ್ಯೆ ಬಗ್ಗೆ ನಡ್ಡಾಗೆ ಪತ್ರ ಬರೆದಿರುವ ಸಿಎಂ
ರಸಗೊಬ್ಬರ ಅಭಾವ ಮತ್ತು ರೈತರ ಸಮಸ್ಯೆ ಬಗ್ಗೆ ನಡ್ಡಾಗೆ ಪತ್ರ ಬರೆದಿರುವ ಸಿಎಂ
ದರ್ಶನ್ ಫ್ಯಾನ್ಸ್ ವಿರುದ್ಧ ರಮ್ಯಾ ದೂರು ಕೊಟ್ಟಿದ್ದಕ್ಕೆ ಇದು ಮುಖ್ಯ ಕಾರಣ
ದರ್ಶನ್ ಫ್ಯಾನ್ಸ್ ವಿರುದ್ಧ ರಮ್ಯಾ ದೂರು ಕೊಟ್ಟಿದ್ದಕ್ಕೆ ಇದು ಮುಖ್ಯ ಕಾರಣ
ಗೊಬ್ಬರಕ್ಕಾಗಿ ಪರದಾಡುತ್ತಿರುವ ಅನ್ನದಾತರು, ಅಂಗಡಿಗಳ ಮುಂದೆ ಉದ್ದುದ್ದ ಸಾಲ
ಗೊಬ್ಬರಕ್ಕಾಗಿ ಪರದಾಡುತ್ತಿರುವ ಅನ್ನದಾತರು, ಅಂಗಡಿಗಳ ಮುಂದೆ ಉದ್ದುದ್ದ ಸಾಲ
ರಾಹುಲ್ ಗಾಂಧಿ ಪ್ರಾಮಾಣಿಕತೆಗೆ ಅಭಿನಂದನೆ ಸಲ್ಲಿಸಬೇಕು: ಈಶ್ವರಪ್ಪ
ರಾಹುಲ್ ಗಾಂಧಿ ಪ್ರಾಮಾಣಿಕತೆಗೆ ಅಭಿನಂದನೆ ಸಲ್ಲಿಸಬೇಕು: ಈಶ್ವರಪ್ಪ