AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದೇಸೂರ ಗ್ರಾಮದ ಮತಗಟ್ಟೆ ಚುನಾವಣಾ ಅಧಿಕಾರಿ ಬಳಿ ಲೋಡೆಡ್ ಪಿಸ್ತೂಲ್ ಪತ್ತೆ..

ಬೆಳಗಾವಿ ತಾಲೂಕಿನ ದೇಸೂರ ಗ್ರಾಮದ ಮತಗಟ್ಟೆಗೆ ಚುನಾವಣಾ ಕರ್ತವ್ಯಕ್ಕೆ ನಿಯೋಜನೆಗೊಂಡಿದ್ದ ಚುನಾವಣಾ ಅಧಿಕಾರಿ ಬಳಿ ಲೋಡೆಡ್ ಪಿಸ್ತೂಲ್ ಪತ್ತೆಯಾಗಿದೆ.

ದೇಸೂರ ಗ್ರಾಮದ ಮತಗಟ್ಟೆ ಚುನಾವಣಾ ಅಧಿಕಾರಿ ಬಳಿ ಲೋಡೆಡ್ ಪಿಸ್ತೂಲ್ ಪತ್ತೆ..
ಸಾಂಧರ್ಬಿಕ ಚಿತ್ರ
ಆಯೇಷಾ ಬಾನು
|

Updated on: Dec 22, 2020 | 9:56 AM

Share

ಬೆಳಗಾವಿ: ಕರುನಾಡಲ್ಲಿ ಗ್ರಾಮ ಪಂಚಾಯಿತಿ ಮತದಾನದ ಭರಾಟೆ ಜೋರಾಗಿದೆ. ಈ ನಡುವೆ ಚುನಾವಣಾ ಕರ್ತವ್ಯಕ್ಕೆ ನಿಯೋಜನೆಗೊಂಡಿದ್ದ ಚುನಾವಣಾ ಅಧಿಕಾರಿ ಬಳಿ ಲೋಡೆಡ್ ಪಿಸ್ತೂಲ್ ಪತ್ತೆಯಾಗಿದೆ.

ಬೆಳಗಾವಿ ತಾಲೂಕಿನ ದೇಸೂರ ಗ್ರಾಮದ ಮತಗಟ್ಟೆಗೆ ಪಿಆರ್‌ಒ ಆಗಿ ನಿಯೋಜನೆಗೊಂಡಿದ್ದ ಅಧಿಕಾರಿ ಸುಲೇಮಾನ್ ಸನದಿ ಬಳಿ ನಿನ್ನೆ ರಾತ್ರಿ ಪಿಸ್ತೂಲ್ ಪತ್ತೆಯಾಗಿದೆ. ಇಂದು ಡಿ.22 ಮೊದಲ ಹಂತದ ಗ್ರಾಮ ಪಂಚಾಯಿತಿ ಚುನಾವಣೆ ಹಿನ್ನೆಲೆಯಲ್ಲಿ ನಿನ್ನೆ ಡಿ.21 ರಾತ್ರಿ ಸುಲೇಮಾನ್ ದೇಸೂರ ಮತಗಟ್ಟೆಗೆ ಕರ್ತವ್ಯಕ್ಕೆ ಲೈಸೆನ್ಸ್ ಪಿಸ್ತೂಲ್ ಜೊತೆ ಆಗಮಿಸಿದ್ದರು.

ಇದನ್ನು ಗಮನಿಸಿದ ಚುನಾವಣಾ ಸಿಬ್ಬಂದಿ ತಕ್ಷಣ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಬಳಿಕ ಅಧಿಕಾರಿಯನ್ನು ಪೊಲೀಸ್ ಠಾಣೆಗೆ ಕರೆತಂದು ವಿಚಾರಣೆ ನಡೆಸಲಾಗಿದೆ. ಕೊನೆಗೆ ಯಾವುದೇ ಅನಾಹುತ ಸಂಭವಿಸಬಾರದೆಂದು ಚುನಾವಣಾಧಿಕಾರಿಗೆ ಮಾಹಿತಿ ನೀಡಿ ಪಿಆರ್‌ಒ ಬದಲಾವಣೆ ಮಾಡಲಾಗಿದೆ.

ಗ್ರಾಂ.ಪ ಚುನಾವಣೆ ನಾಮಪತ್ರ ಹಿಂಪಡೆಯುವಂತೆ ಪಿಸ್ತೂಲ್ ಹಿಡಿದು ಬೆದರಿಕೆ ಒಡ್ಡಿದ ಪ್ರತಿಸ್ಪರ್ಧಿ?

ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ