AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಟೆಸ್ಟ್​ ಸರಣಿಯಲ್ಲಿ ಅದ್ಭುತ ಗೆಲುವು ಸಾಧಿಸಿದ ಟೀಂ ಇಂಡಿಯಾಗೆ ಅಭಿನಂದನೆಗಳು: ಆಸ್ಟ್ರೇಲಿಯಾ ಪ್ರಧಾನಿ ಸ್ಕಾಟ್ ‌ಮೊರಿಸನ್

ಆಸ್ಟ್ರೇಲಿಯಾದಲ್ಲಿ ನಡೆದ ಟೆಸ್ಟ್ ಸರಣಿಯಲ್ಲಿ ಅದ್ಭುತ ಗೆಲುವು ಸಾಧಿಸಿದ ಟೀಂ ಇಂಡಿಯಾಕ್ಕೆ ಅಭಿನಂದನೆಗಳು. ಇದು ಕ್ರಿಕೆಟ್​ ಆಟದ ಎರಡು ಅತ್ಯುತ್ತಮ ತಂಡಗಳು ಮತ್ತು ಆಟಗಾರರ ನಡುವೆ ನಡೆದ ಕಠಿಣ ಹೋರಾಟದ ಸ್ಪರ್ಧೆಯಾಗಿತ್ತು.

ಟೆಸ್ಟ್​ ಸರಣಿಯಲ್ಲಿ ಅದ್ಭುತ ಗೆಲುವು ಸಾಧಿಸಿದ ಟೀಂ ಇಂಡಿಯಾಗೆ ಅಭಿನಂದನೆಗಳು: ಆಸ್ಟ್ರೇಲಿಯಾ ಪ್ರಧಾನಿ ಸ್ಕಾಟ್ ‌ಮೊರಿಸನ್
ಪ್ರಧಾನಿ ಮೋದಿ ಹಾಗೂ ಆಸ್ಟ್ರೇಲಿಯಾದ ಪ್ರಧಾನಿ ಸ್ಕಾಟ್‌ಮೊರಿಸನ್
ಪೃಥ್ವಿಶಂಕರ
| Edited By: |

Updated on:Jan 21, 2021 | 2:48 PM

Share

ಅಜಿಂಕ್ಯ ರಹಾನೆ ನೇತೃತ್ವದ ಭಾರತೀಯ ತಂಡವು ಬ್ರಿಸ್ಬೇನ್‌ನ ಗಬ್ಬಾದಲ್ಲಿ ಆಸ್ಟ್ರೇಲಿಯಾವನ್ನು ಮೂರು ವಿಕೆಟ್‌ಗಳಿಂದ ಸೋಲಿಸಿ ನಾಲ್ಕು ಟೆಸ್ಟ್ ಸರಣಿಯನ್ನು 2-1 ರಿಂದ ಗೆದ್ದು ಬಾರ್ಡರ್-ಗವಾಸ್ಕರ್ ಟ್ರೋಫಿಯನ್ನು ತನ್ನಲ್ಲೇ ಉಳಿಸಿಕೊಳ್ಳುವಲ್ಲಿ ಯಶಸ್ವಿಯಾಗಿದೆ.

ಟೀಂ ಇಂಡಿಯಾಕ್ಕೆ ಶುಭಾಶಯ ತಿಳಿಸಿರುವ ಆಸ್ಟ್ರೇಲಿಯಾದ ಪ್ರಧಾನಿ ಸ್ಕಾಟ್‌ಮೊರಿಸನ್, ಆಸ್ಟ್ರೇಲಿಯಾದಲ್ಲಿ ನಡೆದ ಟೆಸ್ಟ್ ಸರಣಿಯಲ್ಲಿ ಅದ್ಭುತ ಗೆಲುವು ಸಾಧಿಸಿದ ಟೀಂ ಇಂಡಿಯಾಕ್ಕೆ ಅಭಿನಂದನೆಗಳು. ಇದು ಕ್ರಿಕೆಟ್​ ಆಟದ ಎರಡು ಅತ್ಯುತ್ತಮ ತಂಡಗಳು ಮತ್ತು ಆಟಗಾರರ ನಡುವೆ ನಡೆದ ಕಠಿಣ ಹೋರಾಟದ ಸ್ಪರ್ಧೆಯಾಗಿತ್ತು. ಅಲ್ಲದೆ ಟಿಮ್ ಪೈನ್ ಮತ್ತು ಆಸ್ಟ್ರೇಲಿಯಾದ ಪುರುಷರ ಟೆಸ್ಟ್ ತಂಡ ಮತ್ತೆ ಲಯಕ್ಕೆ ಮರಳುತ್ತಾರೆ ಎಂದು ಟ್ವೀಟ್ ಮಾಡಿದ್ದಾರೆ.

ಮಾರಿಸನ್‌ ಅವರ ಟ್ವೀಟ್​ಗೆ ಉತ್ತರಿಸಿದ ಮೋದಿ, ಧನ್ಯವಾದಗಳು ಸ್ಕಾಟ್‌ಮೊರಿಸನ್, ಇದು ರೋಮಾಂಚಕ ಸರಣಿಯಾಗಿದ್ದು, ಎರಡೂ ತಂಡಗಳು ಸಹ ಉತ್ತಮವಾದ ಪ್ರದರ್ಶನ ತೋರಿವೆ. ಮೈದಾನದಲ್ಲಿ ಭಾರತ ಮತ್ತು ಆಸ್ಟ್ರೇಲಿಯಾ ಅಸಾಧಾರಣ ಸ್ಪರ್ಧಿಗಳನ್ನು ರೂಪಿಸುತ್ತವೆ ಎಂದು ರೀ ಟ್ವೀಟ್ ಮಾಡಿದ್ದಾರೆ.

India vs Australia Test Series | ಐತಿಹಾಸಿಕ ಗೆಲುವು; ಟೀಮ್ ಇಂಡಿಯಾಗೆ ಮೋದಿ ಅಭಿನಂದನೆ

Published On - 2:40 pm, Thu, 21 January 21

ಕಪ್ಪು ಚಿರತೆಯ ಜೊತೆ ನೀರು ಕುಡಿದ ಚಿರತೆ; ಭದ್ರಾ ಅಭಯಾರಣ್ಯದ ವಿಡಿಯೋ ವೈರಲ್
ಕಪ್ಪು ಚಿರತೆಯ ಜೊತೆ ನೀರು ಕುಡಿದ ಚಿರತೆ; ಭದ್ರಾ ಅಭಯಾರಣ್ಯದ ವಿಡಿಯೋ ವೈರಲ್
‘WTC ಉತ್ಸವ’ ಆಯೋಜಕರ ಮೇಲೆ ಗರಂ ಆದ ‘ಕಾಮಿಡಿ ಕಿಲಾಡಿಗಳು’ ಮಂಥನಾ
‘WTC ಉತ್ಸವ’ ಆಯೋಜಕರ ಮೇಲೆ ಗರಂ ಆದ ‘ಕಾಮಿಡಿ ಕಿಲಾಡಿಗಳು’ ಮಂಥನಾ
ಒಂದೇ ಓವರ್​ನಲ್ಲಿ 28 ರನ್ ಸಿಡಿಸಿದ ಕಿಶನ್
ಒಂದೇ ಓವರ್​ನಲ್ಲಿ 28 ರನ್ ಸಿಡಿಸಿದ ಕಿಶನ್
ಏರ್ಪೋರ್ಟ್​ನಲ್ಲೇ ಭೈರತಿ ಬಸವರಾಜ್​​ರನ್ನ​ ವಶಕ್ಕೆ ಪಡೆದ ಪೊಲೀಸರು
ಏರ್ಪೋರ್ಟ್​ನಲ್ಲೇ ಭೈರತಿ ಬಸವರಾಜ್​​ರನ್ನ​ ವಶಕ್ಕೆ ಪಡೆದ ಪೊಲೀಸರು
ವಿಷ್ಣುವರ್ಧನ್ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಸಮಾರಂಭ ಆಯೋಜಿಸಲು ಮನವಿ
ವಿಷ್ಣುವರ್ಧನ್ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಸಮಾರಂಭ ಆಯೋಜಿಸಲು ಮನವಿ
ಇದು ಜಗತ್ತಿನ ದುಬಾರಿ ಅಣಬೆ: ಬೆಲೆ ಕೇಳಿದ್ರೆ ಶಾಕ್​​ ಆಗೋದು ಗ್ಯಾರಂಟಿ
ಇದು ಜಗತ್ತಿನ ದುಬಾರಿ ಅಣಬೆ: ಬೆಲೆ ಕೇಳಿದ್ರೆ ಶಾಕ್​​ ಆಗೋದು ಗ್ಯಾರಂಟಿ
ಕಾಫಿ ಬಿಲ್​ ಕೇಳಿದ್ದಕ್ಕೆ ಪಿಸಿಗಳಿಂದ ಹೋಟೆಲ್​ ಸಿಬ್ಬಂದಿ ಮೇಲೆ ಹಲ್ಲೆ
ಕಾಫಿ ಬಿಲ್​ ಕೇಳಿದ್ದಕ್ಕೆ ಪಿಸಿಗಳಿಂದ ಹೋಟೆಲ್​ ಸಿಬ್ಬಂದಿ ಮೇಲೆ ಹಲ್ಲೆ
ಜಯಸೂರ್ಯರ 17 ವರ್ಷಗಳ ಹಳೆಯ ದಾಖಲೆ ಮುರಿದ ಓಮನ್ ಆಟಗಾರ
ಜಯಸೂರ್ಯರ 17 ವರ್ಷಗಳ ಹಳೆಯ ದಾಖಲೆ ಮುರಿದ ಓಮನ್ ಆಟಗಾರ
ರಾಜ್ಯ ಸರ್ಕಾರಕ್ಕೆ 1 ಸಾವಿರ ದಿನ: 6ನೇ ಗ್ಯಾರಂಟಿ ಜಾರಿ ಮಾಡ್ತೇವೆ; ಡಿಕೆಶಿ
ರಾಜ್ಯ ಸರ್ಕಾರಕ್ಕೆ 1 ಸಾವಿರ ದಿನ: 6ನೇ ಗ್ಯಾರಂಟಿ ಜಾರಿ ಮಾಡ್ತೇವೆ; ಡಿಕೆಶಿ
ಮುಸ್ಲಿಂ ಯುವಕನ ಜೊತೆ ಹಿಂದೂ ಹುಡುಗಿ ಪರಾರಿ: ಯುವತಿ ತಂದೆಯ ಸ್ಫೋಟಕ ಹೇಳಿಕೆ
ಮುಸ್ಲಿಂ ಯುವಕನ ಜೊತೆ ಹಿಂದೂ ಹುಡುಗಿ ಪರಾರಿ: ಯುವತಿ ತಂದೆಯ ಸ್ಫೋಟಕ ಹೇಳಿಕೆ