AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಟೆಸ್ಟ್​ ಸರಣಿಯಲ್ಲಿ ಅದ್ಭುತ ಗೆಲುವು ಸಾಧಿಸಿದ ಟೀಂ ಇಂಡಿಯಾಗೆ ಅಭಿನಂದನೆಗಳು: ಆಸ್ಟ್ರೇಲಿಯಾ ಪ್ರಧಾನಿ ಸ್ಕಾಟ್ ‌ಮೊರಿಸನ್

ಆಸ್ಟ್ರೇಲಿಯಾದಲ್ಲಿ ನಡೆದ ಟೆಸ್ಟ್ ಸರಣಿಯಲ್ಲಿ ಅದ್ಭುತ ಗೆಲುವು ಸಾಧಿಸಿದ ಟೀಂ ಇಂಡಿಯಾಕ್ಕೆ ಅಭಿನಂದನೆಗಳು. ಇದು ಕ್ರಿಕೆಟ್​ ಆಟದ ಎರಡು ಅತ್ಯುತ್ತಮ ತಂಡಗಳು ಮತ್ತು ಆಟಗಾರರ ನಡುವೆ ನಡೆದ ಕಠಿಣ ಹೋರಾಟದ ಸ್ಪರ್ಧೆಯಾಗಿತ್ತು.

ಟೆಸ್ಟ್​ ಸರಣಿಯಲ್ಲಿ ಅದ್ಭುತ ಗೆಲುವು ಸಾಧಿಸಿದ ಟೀಂ ಇಂಡಿಯಾಗೆ ಅಭಿನಂದನೆಗಳು: ಆಸ್ಟ್ರೇಲಿಯಾ ಪ್ರಧಾನಿ ಸ್ಕಾಟ್ ‌ಮೊರಿಸನ್
ಪ್ರಧಾನಿ ಮೋದಿ ಹಾಗೂ ಆಸ್ಟ್ರೇಲಿಯಾದ ಪ್ರಧಾನಿ ಸ್ಕಾಟ್‌ಮೊರಿಸನ್
ಪೃಥ್ವಿಶಂಕರ
| Edited By: |

Updated on:Jan 21, 2021 | 2:48 PM

Share

ಅಜಿಂಕ್ಯ ರಹಾನೆ ನೇತೃತ್ವದ ಭಾರತೀಯ ತಂಡವು ಬ್ರಿಸ್ಬೇನ್‌ನ ಗಬ್ಬಾದಲ್ಲಿ ಆಸ್ಟ್ರೇಲಿಯಾವನ್ನು ಮೂರು ವಿಕೆಟ್‌ಗಳಿಂದ ಸೋಲಿಸಿ ನಾಲ್ಕು ಟೆಸ್ಟ್ ಸರಣಿಯನ್ನು 2-1 ರಿಂದ ಗೆದ್ದು ಬಾರ್ಡರ್-ಗವಾಸ್ಕರ್ ಟ್ರೋಫಿಯನ್ನು ತನ್ನಲ್ಲೇ ಉಳಿಸಿಕೊಳ್ಳುವಲ್ಲಿ ಯಶಸ್ವಿಯಾಗಿದೆ.

ಟೀಂ ಇಂಡಿಯಾಕ್ಕೆ ಶುಭಾಶಯ ತಿಳಿಸಿರುವ ಆಸ್ಟ್ರೇಲಿಯಾದ ಪ್ರಧಾನಿ ಸ್ಕಾಟ್‌ಮೊರಿಸನ್, ಆಸ್ಟ್ರೇಲಿಯಾದಲ್ಲಿ ನಡೆದ ಟೆಸ್ಟ್ ಸರಣಿಯಲ್ಲಿ ಅದ್ಭುತ ಗೆಲುವು ಸಾಧಿಸಿದ ಟೀಂ ಇಂಡಿಯಾಕ್ಕೆ ಅಭಿನಂದನೆಗಳು. ಇದು ಕ್ರಿಕೆಟ್​ ಆಟದ ಎರಡು ಅತ್ಯುತ್ತಮ ತಂಡಗಳು ಮತ್ತು ಆಟಗಾರರ ನಡುವೆ ನಡೆದ ಕಠಿಣ ಹೋರಾಟದ ಸ್ಪರ್ಧೆಯಾಗಿತ್ತು. ಅಲ್ಲದೆ ಟಿಮ್ ಪೈನ್ ಮತ್ತು ಆಸ್ಟ್ರೇಲಿಯಾದ ಪುರುಷರ ಟೆಸ್ಟ್ ತಂಡ ಮತ್ತೆ ಲಯಕ್ಕೆ ಮರಳುತ್ತಾರೆ ಎಂದು ಟ್ವೀಟ್ ಮಾಡಿದ್ದಾರೆ.

ಮಾರಿಸನ್‌ ಅವರ ಟ್ವೀಟ್​ಗೆ ಉತ್ತರಿಸಿದ ಮೋದಿ, ಧನ್ಯವಾದಗಳು ಸ್ಕಾಟ್‌ಮೊರಿಸನ್, ಇದು ರೋಮಾಂಚಕ ಸರಣಿಯಾಗಿದ್ದು, ಎರಡೂ ತಂಡಗಳು ಸಹ ಉತ್ತಮವಾದ ಪ್ರದರ್ಶನ ತೋರಿವೆ. ಮೈದಾನದಲ್ಲಿ ಭಾರತ ಮತ್ತು ಆಸ್ಟ್ರೇಲಿಯಾ ಅಸಾಧಾರಣ ಸ್ಪರ್ಧಿಗಳನ್ನು ರೂಪಿಸುತ್ತವೆ ಎಂದು ರೀ ಟ್ವೀಟ್ ಮಾಡಿದ್ದಾರೆ.

India vs Australia Test Series | ಐತಿಹಾಸಿಕ ಗೆಲುವು; ಟೀಮ್ ಇಂಡಿಯಾಗೆ ಮೋದಿ ಅಭಿನಂದನೆ

Published On - 2:40 pm, Thu, 21 January 21

Follow Us
ಪತಿ, ಅತ್ತೆ-ಮಾವನಿಗೆ ಪತ್ನಿಯಿಂದ ಕಿರುಕುಳ
ಪತಿ, ಅತ್ತೆ-ಮಾವನಿಗೆ ಪತ್ನಿಯಿಂದ ಕಿರುಕುಳ
ಜನ ಮನೆಯಲ್ಲಿ ಕಾಯುತ್ತಿದ್ದರೆ, ಇತ್ತ ನದಿಯಲ್ಲಿ ತೇಲಿಬಂದವು ಆಧಾರ್ ಕಾರ್ಡ್
ಜನ ಮನೆಯಲ್ಲಿ ಕಾಯುತ್ತಿದ್ದರೆ, ಇತ್ತ ನದಿಯಲ್ಲಿ ತೇಲಿಬಂದವು ಆಧಾರ್ ಕಾರ್ಡ್
ವಿಷ್ಣುವರ್ಧನ್ ಅವರ ‘ಸೂರ್ಯವಂಶ’ ಪಾತ್ರ ನೆನಪಿಸಿಕೊಂಡ ಎಸ್ ನಾರಾಯಣ್
ವಿಷ್ಣುವರ್ಧನ್ ಅವರ ‘ಸೂರ್ಯವಂಶ’ ಪಾತ್ರ ನೆನಪಿಸಿಕೊಂಡ ಎಸ್ ನಾರಾಯಣ್
ವಿಷಕಾರಿ ಅಂಶ ಪತ್ತೆ: ಮಕ್ಕಳಿಗೆ ತಂಪು ಪಾನೀಯ ಕುಡಿಯುವವರೇ ಎಚ್ಚರ!
ವಿಷಕಾರಿ ಅಂಶ ಪತ್ತೆ: ಮಕ್ಕಳಿಗೆ ತಂಪು ಪಾನೀಯ ಕುಡಿಯುವವರೇ ಎಚ್ಚರ!
ರಶ್ಮಿಕಾ ಮಂದಣ್ಣ-ವಿಜಯ್ ದೇವರಕೊಂಡ ಆರತಕ್ಷತೆ ಬಂದ ಅತಿಥಿಗಳು: ವಿಡಿಯೋ
ರಶ್ಮಿಕಾ ಮಂದಣ್ಣ-ವಿಜಯ್ ದೇವರಕೊಂಡ ಆರತಕ್ಷತೆ ಬಂದ ಅತಿಥಿಗಳು: ವಿಡಿಯೋ
ಲೋಕಾ ರೈಡ್ ವೇಳೆ AEE ಮನೆಯಲ್ಲಿ ಸಿಕ್ತು ಚಿನ್ನ, ಬೆಳ್ಳಿ , ಕಂತೆ ಕಂತೆ ನಗದು
ಲೋಕಾ ರೈಡ್ ವೇಳೆ AEE ಮನೆಯಲ್ಲಿ ಸಿಕ್ತು ಚಿನ್ನ, ಬೆಳ್ಳಿ , ಕಂತೆ ಕಂತೆ ನಗದು
ರಾಜ್ಯಸಭಾ ಚುನಾವಣೆಗೆ ಬಿಹಾರ ಸಿಎಂ ನಿತೀಶ್ ಕುಮಾರ್ ನಾಮಪತ್ರ ಸಲ್ಲಿಕೆ
ರಾಜ್ಯಸಭಾ ಚುನಾವಣೆಗೆ ಬಿಹಾರ ಸಿಎಂ ನಿತೀಶ್ ಕುಮಾರ್ ನಾಮಪತ್ರ ಸಲ್ಲಿಕೆ
ಎಥೆನಾಲ್ ಟ್ಯಾಂಕರ್​​ ಪಲ್ಟಿ: ಕ್ಷಣಾರ್ಧದಲ್ಲಿ ಧಗಧಗಿಸಿದ ಬೆಂಕಿ
ಎಥೆನಾಲ್ ಟ್ಯಾಂಕರ್​​ ಪಲ್ಟಿ: ಕ್ಷಣಾರ್ಧದಲ್ಲಿ ಧಗಧಗಿಸಿದ ಬೆಂಕಿ
ಬನ್ನೇರುಘಟ್ಟದಲ್ಲಿ ಮೃಗಗಳಿಗೂ ಐಸ್ ಕ್ಯಾಂಡಿ-ಲಾಲಿಪಾಪ್!
ಬನ್ನೇರುಘಟ್ಟದಲ್ಲಿ ಮೃಗಗಳಿಗೂ ಐಸ್ ಕ್ಯಾಂಡಿ-ಲಾಲಿಪಾಪ್!
ಬೈದಿದ್ದಕ್ಕೆ ಶಿಕ್ಷಕರ ಮೇಲೆ ಹಲ್ಲೆ ನಡೆಸಿದ 10ನೇ ತರಗತಿ ವಿದ್ಯಾರ್ಥಿ
ಬೈದಿದ್ದಕ್ಕೆ ಶಿಕ್ಷಕರ ಮೇಲೆ ಹಲ್ಲೆ ನಡೆಸಿದ 10ನೇ ತರಗತಿ ವಿದ್ಯಾರ್ಥಿ