AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೈಸೂರು ವಿವಿ 100ನೇ ಘಟಿಕೋತ್ಸವ, ಮೋದಿ ಭಾಷಣ, ಸುಧಾಮೂರ್ತಿಗೆ ಗೌ. ಡಾಕ್ಟರೇಟ್

ಮೈಸೂರು: ಅರಮನೆ ನಗರಿಯಲ್ಲಿ ದಸರಾ ಸಂಭ್ರಮ ಕಳೆಗಟ್ಟಿದೆ. ಈ ನಡುವೆ ಇಂದು ಮೈಸೂರು ವಿಶ್ವವಿದ್ಯಾನಿಲಯದ 100ನೇ ಘಟಿಕೋತ್ಸವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ. ಕ್ರಾಫರ್ಡ್ ಹಾಲ್‌ನ ಸಭಾಂಗಣದಲ್ಲಿ ಕಾರ್ಯಕ್ರಮ ನಡೆಯಲಿದ್ದು, ಸಮಾರಂಭ ಉದ್ದೇಶಿಸಿ ಪ್ರಧಾನಿ ಮೋದಿ ಮಾತನಾಡಲಿದ್ದಾರೆ. ವಿಡಿಯೋ ಕಾನ್ಫರೆನ್ಸ್ ಮೂಲಕ ಪ್ರಧಾನಿ ಮೋದಿ ಭಾಷಣ ಮಾಡುತ್ತಾರೆ. ಹಾಗೂ ಘಟಿಕೋತ್ಸವದಲ್ಲಿ ಇಂದು ಗೌರವ ಡಾಕ್ಟರೇಟ್ ಪ್ರದಾನ ಮಾಡಲಾಗುತ್ತೆ. ಈ ವೇಳೆ ಇನ್ಫೋಸಿಸ್‌ ಫೌಂಡೇಶನ್ ಅಧ್ಯಕ್ಷೆ ಸುಧಾಮೂರ್ತಿಗೆ ಗೌರವ ಡಾಕ್ಟರೇಟ್ ನೀಡಿ ಸನ್ಮಾನಿಸಲಾಗುತ್ತೆ. ಕೊರೊನಾ ಹಿನ್ನೆಲೆಯಲ್ಲಿ ಕಾರ್ಯಕ್ರಮಕ್ಕೆ ಕೇವಲ 100 ಜನರಿಗೆ […]

ಮೈಸೂರು ವಿವಿ 100ನೇ ಘಟಿಕೋತ್ಸವ, ಮೋದಿ ಭಾಷಣ, ಸುಧಾಮೂರ್ತಿಗೆ ಗೌ. ಡಾಕ್ಟರೇಟ್
ನ್ಯಾಕ್ ಪರೀಕ್ಷೆಯಲ್ಲಿ ಜಸ್ಟ್ ಪಾಸ್: ಭಾರಿ ಮುಖಭಂಗ ತಪ್ಪಿಸಿಕೊಂಡ ಮೈಸೂರು ವಿಶ್ವವಿದ್ಯಾಲಯ, ಕಾರಣ ಏನು?
ಆಯೇಷಾ ಬಾನು
ಆಯೇಷಾ ಬಾನು| Edited By: ಸಾಧು ಶ್ರೀನಾಥ್​|

Updated on:Oct 19, 2020 | 10:42 AM

Share

ಮೈಸೂರು: ಅರಮನೆ ನಗರಿಯಲ್ಲಿ ದಸರಾ ಸಂಭ್ರಮ ಕಳೆಗಟ್ಟಿದೆ. ಈ ನಡುವೆ ಇಂದು ಮೈಸೂರು ವಿಶ್ವವಿದ್ಯಾನಿಲಯದ 100ನೇ ಘಟಿಕೋತ್ಸವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ. ಕ್ರಾಫರ್ಡ್ ಹಾಲ್‌ನ ಸಭಾಂಗಣದಲ್ಲಿ ಕಾರ್ಯಕ್ರಮ ನಡೆಯಲಿದ್ದು, ಸಮಾರಂಭ ಉದ್ದೇಶಿಸಿ ಪ್ರಧಾನಿ ಮೋದಿ ಮಾತನಾಡಲಿದ್ದಾರೆ.

ವಿಡಿಯೋ ಕಾನ್ಫರೆನ್ಸ್ ಮೂಲಕ ಪ್ರಧಾನಿ ಮೋದಿ ಭಾಷಣ ಮಾಡುತ್ತಾರೆ. ಹಾಗೂ ಘಟಿಕೋತ್ಸವದಲ್ಲಿ ಇಂದು ಗೌರವ ಡಾಕ್ಟರೇಟ್ ಪ್ರದಾನ ಮಾಡಲಾಗುತ್ತೆ. ಈ ವೇಳೆ ಇನ್ಫೋಸಿಸ್‌ ಫೌಂಡೇಶನ್ ಅಧ್ಯಕ್ಷೆ ಸುಧಾಮೂರ್ತಿಗೆ ಗೌರವ ಡಾಕ್ಟರೇಟ್ ನೀಡಿ ಸನ್ಮಾನಿಸಲಾಗುತ್ತೆ.

ಕೊರೊನಾ ಹಿನ್ನೆಲೆಯಲ್ಲಿ ಕಾರ್ಯಕ್ರಮಕ್ಕೆ ಕೇವಲ 100 ಜನರಿಗೆ ಮಾತ್ರ ಅವಕಾಶ ನೀಡಲಾಗಿದೆ. ಪದವಿ ಪ್ರದಾನ ಕಾರ್ಯಕ್ರಮದಲ್ಲಿ ರಾಜ್ಯಪಾಲ ವಜುಬಾಯಿ ವಾಲಾ, ಡಿಸಿಎಂ ಡಾ.ಅಶ್ವಥ್ ನಾರಾಯಣ್ ಭಾಗಿಯಾಗಲಿದ್ದಾರೆ. ಈ ಬಾರಿ 29,018 ವಿದ್ಯಾರ್ಥಿಗಳಿಗೆ ಪದವಿ ನೀಡಲಾಗುತ್ತಿದ್ದು, 654 ವಿದ್ಯಾರ್ಥಿಗಳಿಗೆ ಪಿ.ಹೆಚ್‌.ಡಿ. ಪ್ರದಾನ ಮಾಡಲಾಗುತ್ತೆ. ರಾಜ್ಯ ಚುನಾವಣಾ ಆಯುಕ್ತ ಸಂಜೀವ್ ಕುಮಾರ್ ಕೂಡಾ ಪಿ.ಹೆಚ್‌.ಡಿ. ಸ್ವೀಕರಿಸಲಿದ್ದಾರೆ.

Published On - 7:42 am, Mon, 19 October 20

Follow Us
ಕಾರ್ಮಿಕರ ಮಕ್ಕಳಿಗೆ ಉಚಿತ ಶಿಕ್ಷಣ: ರಾಜ್ಯಕ್ಕೆ ಮಾದರಿಯಾದ ರಾಮಪುರಂ ಕುಟುಂಬ
ಕಾರ್ಮಿಕರ ಮಕ್ಕಳಿಗೆ ಉಚಿತ ಶಿಕ್ಷಣ: ರಾಜ್ಯಕ್ಕೆ ಮಾದರಿಯಾದ ರಾಮಪುರಂ ಕುಟುಂಬ
ಹೈಕೋರ್ಟ್​ನಲ್ಲಿ ದರ್ಶನ್ ಪರ ಆದೇಶ ಬಂದಿದ್ದು ಹೇಗೆ? ವಿವರ ನೀಡಿದ ವಕೀಲರು
ಹೈಕೋರ್ಟ್​ನಲ್ಲಿ ದರ್ಶನ್ ಪರ ಆದೇಶ ಬಂದಿದ್ದು ಹೇಗೆ? ವಿವರ ನೀಡಿದ ವಕೀಲರು
ಎರಡೇ ತಿಂಗಳಿಗೆ 2 ಕೋಟಿ ವೆಚ್ಚದ ರಸ್ತೆ ಢಮಾರ್!
ಎರಡೇ ತಿಂಗಳಿಗೆ 2 ಕೋಟಿ ವೆಚ್ಚದ ರಸ್ತೆ ಢಮಾರ್!
ಟ್ರಾಲಿ ಬ್ಯಾಗ್​ನಲ್ಲಿ ಸಾಗಿಸುತ್ತಿದ್ದ 180 ನಕ್ಷತ್ರ ಆಮೆಗಳು ವಶಕ್ಕೆ 
ಟ್ರಾಲಿ ಬ್ಯಾಗ್​ನಲ್ಲಿ ಸಾಗಿಸುತ್ತಿದ್ದ 180 ನಕ್ಷತ್ರ ಆಮೆಗಳು ವಶಕ್ಕೆ 
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಕೆಎನ್ ರಾಜಣ್ಣ ನಡೆ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಕೆಎನ್ ರಾಜಣ್ಣ ನಡೆ
ಸಿಎಂ ಡಿಕೆಶಿ ಆರೋಗ್ಯದಲ್ಲಿ ಕೊಂಚ ಏರುಪೇರು: ವೈದ್ಯರು ದೌಡು, ಏನಾಯ್ತು?
ಸಿಎಂ ಡಿಕೆಶಿ ಆರೋಗ್ಯದಲ್ಲಿ ಕೊಂಚ ಏರುಪೇರು: ವೈದ್ಯರು ದೌಡು, ಏನಾಯ್ತು?
ಬಿಗ್​​ಬಾಸ್​: ತಾಂಡವ್ ‘ಖಾಲಿ ಪಲಾವ್, ಗಗನ್ ‘ಕೊಳೆತ ಟೊಮ್ಯಾಟೊ’
ಬಿಗ್​​ಬಾಸ್​: ತಾಂಡವ್ ‘ಖಾಲಿ ಪಲಾವ್, ಗಗನ್ ‘ಕೊಳೆತ ಟೊಮ್ಯಾಟೊ’
ರಸ್ತೆ ಕಾಮಗಾರಿ ಗುದ್ದಲಿ ಪೂಜೆ ವೇಳೆ MLC-MLA ನಡುವೆ ಮಾತಿನ ಚಕಮಕಿ
ರಸ್ತೆ ಕಾಮಗಾರಿ ಗುದ್ದಲಿ ಪೂಜೆ ವೇಳೆ MLC-MLA ನಡುವೆ ಮಾತಿನ ಚಕಮಕಿ
ಆ್ಯಕ್ಟಿವಿಟಿ ಮಾಡದ್ದಕ್ಕೆ ವಿದ್ಯಾರ್ಥಿ ಮೇಲೆ ಶಿಕ್ಷಕನಿಂದ ಅಮಾನವೀಯ ಹಲ್ಲೆ
ಆ್ಯಕ್ಟಿವಿಟಿ ಮಾಡದ್ದಕ್ಕೆ ವಿದ್ಯಾರ್ಥಿ ಮೇಲೆ ಶಿಕ್ಷಕನಿಂದ ಅಮಾನವೀಯ ಹಲ್ಲೆ
ಆರೋಪಗಳೆಲ್ಲ ಸುಳ್ಳು, ಹಣ ಕೂಡ ಅವರು ಕೊಟ್ಟದ್ದಲ್ಲ: ಪ್ರಜ್ವಲ್ ದೇವರಾಜ್
ಆರೋಪಗಳೆಲ್ಲ ಸುಳ್ಳು, ಹಣ ಕೂಡ ಅವರು ಕೊಟ್ಟದ್ದಲ್ಲ: ಪ್ರಜ್ವಲ್ ದೇವರಾಜ್