AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಜೀವ್ ಗಾಂಧಿ ಆರೋಗ್ಯ ವಿವಿ ಬೆಳ್ಳಿ ಮಹೋತ್ಸವಕ್ಕೆ ಪ್ರಧಾನಿ ಮೋದಿ ಚಾಲನೆ

ಬೆಂಗಳೂರು: ರಾಜೀವ್ ಗಾಂಧಿ ಆರೋಗ್ಯ ವಿವಿ 25ನೇ ಸಂಸ್ಥಾಪನಾ‌ ದಿನಾಚರಣೆ ಮತ್ತು ರಜತ ಮಹೋತ್ಸವ ಕಾರ್ಯಕ್ರಮ ಹಿನ್ನೆಲೆಯಲ್ಲಿ ದೆಹಲಿಯಿಂದ ಆನ್​ಲೈನ್ ಮೂಲಕ ಪ್ರಧಾನಿ ಮೋದಿ ಕಾರ್ಯಕ್ರಮ ಉದ್ಘಾಟಿಸಿದ್ದಾರೆ. ಜಯನಗರದಲ್ಲಿರುವ ರಾಜೀವ್ ಗಾಂಧಿ ವಿವಿಯಲ್ಲಿ ಕಾರ್ಯಕ್ರಮ ನಡೆಯುತ್ತಿದ್ದು, ರಾಜ್ಯಪಾಲ ವಜುಭಾಯಿ ವಾಲಾ, ಸಿಎಂ ಯಡಿಯೂರಪ್ಪ, ಡಿಸಿಎಂ ಡಾ.ಅಶ್ವತ್ಥ್ ನಾರಾಯಣ್, ವೈದ್ಯಕೀಯ ಶಿಕ್ಷಣ ಸಚಿವ ಡಾ.ಸುಧಾಕರ್ ಸೇರಿದಂತೆ ಹಲವರು ಭಾಗಿಯಾಗಿದ್ದಾರೆ. ಕೊರೊನಾ ಕಣ್ಣಿಗೆ ಕಾಣದ ಶತ್ರು: ಕೊರೊನಾ ವೈರಸ್ ಕಣ್ಣಿಗೆ ಕಾಣದ ಶತ್ರುವಾಗಿದೆ. ವೈದ್ಯರು, ಆರೋಗ್ಯ ಸಿಬ್ಬಂದಿ ನಿಜವಾದ ಸೈನಿಕರು. […]

ರಾಜೀವ್ ಗಾಂಧಿ ಆರೋಗ್ಯ ವಿವಿ ಬೆಳ್ಳಿ ಮಹೋತ್ಸವಕ್ಕೆ ಪ್ರಧಾನಿ ಮೋದಿ ಚಾಲನೆ
ಸಾಧು ಶ್ರೀನಾಥ್​
| Edited By: |

Updated on:Jun 01, 2020 | 2:56 PM

Share

ಬೆಂಗಳೂರು: ರಾಜೀವ್ ಗಾಂಧಿ ಆರೋಗ್ಯ ವಿವಿ 25ನೇ ಸಂಸ್ಥಾಪನಾ‌ ದಿನಾಚರಣೆ ಮತ್ತು ರಜತ ಮಹೋತ್ಸವ ಕಾರ್ಯಕ್ರಮ ಹಿನ್ನೆಲೆಯಲ್ಲಿ ದೆಹಲಿಯಿಂದ ಆನ್​ಲೈನ್ ಮೂಲಕ ಪ್ರಧಾನಿ ಮೋದಿ ಕಾರ್ಯಕ್ರಮ ಉದ್ಘಾಟಿಸಿದ್ದಾರೆ. ಜಯನಗರದಲ್ಲಿರುವ ರಾಜೀವ್ ಗಾಂಧಿ ವಿವಿಯಲ್ಲಿ ಕಾರ್ಯಕ್ರಮ ನಡೆಯುತ್ತಿದ್ದು, ರಾಜ್ಯಪಾಲ ವಜುಭಾಯಿ ವಾಲಾ, ಸಿಎಂ ಯಡಿಯೂರಪ್ಪ, ಡಿಸಿಎಂ ಡಾ.ಅಶ್ವತ್ಥ್ ನಾರಾಯಣ್, ವೈದ್ಯಕೀಯ ಶಿಕ್ಷಣ ಸಚಿವ ಡಾ.ಸುಧಾಕರ್ ಸೇರಿದಂತೆ ಹಲವರು ಭಾಗಿಯಾಗಿದ್ದಾರೆ.

ಕೊರೊನಾ ಕಣ್ಣಿಗೆ ಕಾಣದ ಶತ್ರು: ಕೊರೊನಾ ವೈರಸ್ ಕಣ್ಣಿಗೆ ಕಾಣದ ಶತ್ರುವಾಗಿದೆ. ವೈದ್ಯರು, ಆರೋಗ್ಯ ಸಿಬ್ಬಂದಿ ನಿಜವಾದ ಸೈನಿಕರು. ಇವರು ಕಣ್ಣಿಗೆ ಕಾಣದ ವೈರಸ್ ವಿರುದ್ಧ ಹೋರಾಟ ಮಾಡುತ್ತಿದ್ದಾರೆ. ಈ ಹೋರಾಟದಲ್ಲಿ ನಾವು ಗೆಲುವು ಸಾಧಿಸುತ್ತೇವೆ. ಯಾವುದೇ ಕಾರಣಕ್ಕೂ ಕೊವಿಡ್ ವಾರಿಯರ್ಸ್‌ ಮೇಲೆ ಹಲ್ಲೆಯನ್ನ ಸಹಿಸುವುದಿಲ್ಲ. ಈಗ ದೊಡ್ಡದಾಗಿ ಯೋಚಿಸುವ, ಒಳ್ಳೆಯದು ಮಾಡುವ ಸಮಯವಾಗಿದೆ. ಮಾನವೀಯತೆ, ಅಭಿವೃದ್ಧಿಯ ಕಡೆ ನಾವು ಗಮನ ಹರಿಸಬೇಕು ಎಂದು ಉದ್ಘಾಟನೆ ಬಳಿಕ ವಿಡಿಯೋ ಕಾನ್ಫರೆನ್ಸ್ ಮೂಲಕ ಕಾರ್ಯಕ್ರಮ ಉದ್ದೇಶಿಸಿ ಪ್ರಧಾನಿ ಮೋದಿ ಮಾತನಾಡಿದ್ದಾರೆ.

2025ರ ವೇಳೆಗೆ ಭಾರತ ಟಿಬಿ ರೋಗ ಮುಕ್ತ: 2025ರ ವೇಳೆಗೆ ಭಾರತವನ್ನ ಟಿಬಿ ರೋಗ ಮುಕ್ತ ಮಾಡುತ್ತೇವೆ. ಕೊರೊನಾ ವಾರಿಯರ್ಸ್‌ಗೆ 1 ಕೋಟಿ ಪಿಪಿಇ ಕಿಟ್ ನೀಡಿದ್ದೇವೆ. ಭಾರತದಲ್ಲಿ 1.2 ಕೋಟಿ N-95 ಮಾಸ್ಕ್‌ ಉತ್ಪಾದಿಸಲಾಗಿದೆ. ನಾವು ಟೆಲಿ ಮೆಡಿಸಿನ್ ಬಗ್ಗೆ ಯೋಚಿಸಬೇಕಿದೆ. ಕಳೆದ 6 ವರ್ಷಗಳಲ್ಲಿ ಆರೋಗ್ಯ ವ್ಯವಸ್ಥೆ ಸುಧಾರಿಸಲು ಪ್ರಯತ್ನ. ಕಳೆದ 5 ವರ್ಷದಲ್ಲಿ 30 ಸಾವಿರ ಎಂಬಿಬಿಎಸ್ ಸೀಟ್‌ಗಳು, 15 ಸಾವಿರ ಸ್ನಾತಕೋತ್ತರ ಪದವಿಯ ಸೀಟ್‌ ಸೃಷ್ಟಿಸಲಾಗಿದೆ.

Published On - 12:33 pm, Mon, 1 June 20

ಚಕ್ರವರ್ತಿ ಚಂದ್ರಚೂಡ್ ವಿಡಿಯೋ ನೋಡಿ ಅಸಹ್ಯ ಆಯ್ತು: ನಟಿ ಪ್ರಿಯಾ ಹಾಸನ್
ಚಕ್ರವರ್ತಿ ಚಂದ್ರಚೂಡ್ ವಿಡಿಯೋ ನೋಡಿ ಅಸಹ್ಯ ಆಯ್ತು: ನಟಿ ಪ್ರಿಯಾ ಹಾಸನ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!
ದೇವಸ್ಥಾನದ ಸುಪ್ರಭಾತ ಹಾಡು ಹಾಕಿದಕ್ಕೆ ಮುಸ್ಲಿಂ ಯವಕನಿಂದ ಕಿರಿಕ್
ದೇವಸ್ಥಾನದ ಸುಪ್ರಭಾತ ಹಾಡು ಹಾಕಿದಕ್ಕೆ ಮುಸ್ಲಿಂ ಯವಕನಿಂದ ಕಿರಿಕ್
ನಟ ಯಶ್​ ತಾಯಿ ಜಾಗ ವಿವಾದಕ್ಕೆ ಟ್ವಿಸ್ಟ್​​: ಒಂದೇ ಸೈಟ್​​ಗೆ ಎರಡು ದಾಖಲೆ?
ನಟ ಯಶ್​ ತಾಯಿ ಜಾಗ ವಿವಾದಕ್ಕೆ ಟ್ವಿಸ್ಟ್​​: ಒಂದೇ ಸೈಟ್​​ಗೆ ಎರಡು ದಾಖಲೆ?
ಬಾಯಿಯ ಆರೋಗ್ಯ ಚೆನ್ನಾಗಿಲ್ಲದಿದ್ದರೆ ಹೃದಯದ ಆಯಸ್ಸು ಕಡಿಮೆಯಾಗುತ್ತಾ?
ಬಾಯಿಯ ಆರೋಗ್ಯ ಚೆನ್ನಾಗಿಲ್ಲದಿದ್ದರೆ ಹೃದಯದ ಆಯಸ್ಸು ಕಡಿಮೆಯಾಗುತ್ತಾ?