AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಾಂಗ್ರೆಸ್​ ಹೋರಾಡಬೇಕಿರುವುದು ಪಾಕ್ ವಿರುದ್ಧ, ನಮ್ಮ ವಿರುದ್ಧವೇ ಅಲ್ಲ -ಪ್ರಧಾನಿ ಮೋದಿ

ತುಮಕೂರು: ದಬ್ಬಾಳಿಕೆಗೆ ಒಳಗಾದವರು ಭಾರತಕ್ಕೆ ಆಗಮಿಸುತ್ತಿದ್ದಾರೆ. ಅಂತಹವರಿಗೆ ರಕ್ಷಣೆ ನೀಡುವುದು ತಪ್ಪಾ ಎಂಬುದು ಇಲ್ಲಿಯ ಪ್ರಶ್ನೆ. ಪಾಕಿಸ್ತಾನದಿಂದ ಬಂದ ಸಿಖ್ಖರು, ಜೈನರು, ಪಾರ್ಸಿಗಳ ರಕ್ಷಣೆ ಮಾಡುತ್ತಿದ್ದೇವೆ. ಇಂತಹವರ ರಕ್ಷಣೆಗೆ ಮುಂದಾದರೆ ಹೋರಾಟ ಮಾಡ್ತಾರೆ. ಕೆಲವರು ಸಂಸತ್​ ನಿರ್ಣಯದ ವಿರುದ್ಧ ಹೋರಾಡುತ್ತಿದ್ದಾರೆ. ಪಾಕ್​ನಲ್ಲಿ ದಬ್ಬಾಳಿಕೆ ನಡೆಸುತ್ತಿರುವವರ ವಿರುದ್ಧ ಹೋರಾಡಿ. ಪಾಕ್​ನ 70 ವರ್ಷಗಳ ಕರಾಳ ಕಾರ್ಯದ ವಿರುದ್ಧ ಹೋರಾಡಿ ಎಂದು ಪ್ರಧಾನಿ ಮೋದಿ ಕಾಂಗ್ರೆಸ್​ ನೇತೃತ್ವದಲ್ಲಿ ಪ್ರತಿಪಕ್ಷಗಳು ಸಿಎಎ ವಿರುದ್ಧ ಪ್ರತಿಭಟನೆ ನಡೆಸುತ್ತಿರುವುದರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಮೂರು […]

ಕಾಂಗ್ರೆಸ್​  ಹೋರಾಡಬೇಕಿರುವುದು  ಪಾಕ್  ವಿರುದ್ಧ, ನಮ್ಮ ವಿರುದ್ಧವೇ ಅಲ್ಲ -ಪ್ರಧಾನಿ ಮೋದಿ
ಸಾಧು ಶ್ರೀನಾಥ್​
|

Updated on:Jan 02, 2020 | 3:21 PM

Share

ತುಮಕೂರು: ದಬ್ಬಾಳಿಕೆಗೆ ಒಳಗಾದವರು ಭಾರತಕ್ಕೆ ಆಗಮಿಸುತ್ತಿದ್ದಾರೆ. ಅಂತಹವರಿಗೆ ರಕ್ಷಣೆ ನೀಡುವುದು ತಪ್ಪಾ ಎಂಬುದು ಇಲ್ಲಿಯ ಪ್ರಶ್ನೆ. ಪಾಕಿಸ್ತಾನದಿಂದ ಬಂದ ಸಿಖ್ಖರು, ಜೈನರು, ಪಾರ್ಸಿಗಳ ರಕ್ಷಣೆ ಮಾಡುತ್ತಿದ್ದೇವೆ. ಇಂತಹವರ ರಕ್ಷಣೆಗೆ ಮುಂದಾದರೆ ಹೋರಾಟ ಮಾಡ್ತಾರೆ. ಕೆಲವರು ಸಂಸತ್​ ನಿರ್ಣಯದ ವಿರುದ್ಧ ಹೋರಾಡುತ್ತಿದ್ದಾರೆ. ಪಾಕ್​ನಲ್ಲಿ ದಬ್ಬಾಳಿಕೆ ನಡೆಸುತ್ತಿರುವವರ ವಿರುದ್ಧ ಹೋರಾಡಿ. ಪಾಕ್​ನ 70 ವರ್ಷಗಳ ಕರಾಳ ಕಾರ್ಯದ ವಿರುದ್ಧ ಹೋರಾಡಿ ಎಂದು ಪ್ರಧಾನಿ ಮೋದಿ ಕಾಂಗ್ರೆಸ್​ ನೇತೃತ್ವದಲ್ಲಿ ಪ್ರತಿಪಕ್ಷಗಳು ಸಿಎಎ ವಿರುದ್ಧ ಪ್ರತಿಭಟನೆ ನಡೆಸುತ್ತಿರುವುದರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

ಮೂರು ಸಂಕಲ್ಪ ಮಾಡಲು ಪ್ರಧಾನಿ ಮನವಿ: ನಮ್ಮ ಕರ್ತವ್ಯಗಳಿಗೆ ಪುರಾತನ ಸಂಸ್ಕೃತಿ ಜಾಗೃತಗೊಳಿಸೋಣ. ಪ್ರಕೃತಿ, ಪರಿಸರ ಸಂರಕ್ಷಣೆಗೆ ಪ್ಲ್ಯಾಸ್ಟಿಕ್​ ಮುಕ್ತಗೊಳಿಸೋಣ. ಜಲಸಂರಕ್ಷಣೆಗೆ ಜನಜಾಗೃತಿ ಆಂದೋಲನ ಮಾಡೋಣ ಎಂದು ಸಿದ್ಧಲಿಂಗ ಶ್ರೀಗಳ ಮೂಲಕ ಸಂಕಲ್ಪ ಮಾಡಲು  ತುಮಕೂರಿನ ಸಿದ್ಧಗಂಗಾ ಮಠದಲ್ಲಿ ತಮ್ಮ ಭಾಷಣದ ವೇಳೆ ಪ್ರಧಾನಿ ಮೋದಿ ಕರೆ ನೀಡಿದರು.

Published On - 3:03 pm, Thu, 2 January 20

100 ಎಸೆತಗಳ ಪಂದ್ಯ: 99ನೇ ಎಸೆತದಲ್ಲಿ 1 ವಿಕೆಟ್​ನ ರೋಚಕ ಗೆಲುವು..!
100 ಎಸೆತಗಳ ಪಂದ್ಯ: 99ನೇ ಎಸೆತದಲ್ಲಿ 1 ವಿಕೆಟ್​ನ ರೋಚಕ ಗೆಲುವು..!
ಕಂದಕಕ್ಕೆ ಉರುಳಿದ ವಾಹನ,ಮೂವರು ಸಿಆರ್​​ಪಿಎಫ್​ ಸಿಬ್ಬಂದಿ ಸಾವು
ಕಂದಕಕ್ಕೆ ಉರುಳಿದ ವಾಹನ,ಮೂವರು ಸಿಆರ್​​ಪಿಎಫ್​ ಸಿಬ್ಬಂದಿ ಸಾವು
ರಾತ್ರಿ ಸುರಿದ ಭಾರೀ ಮಳೆಯಿಂದ ನೀರು ಜಮೀನಿಗೆ ನುಗ್ಗಿ ರೈತ ರಾಜಣ್ಣ ಕಂಗಾಲು
ರಾತ್ರಿ ಸುರಿದ ಭಾರೀ ಮಳೆಯಿಂದ ನೀರು ಜಮೀನಿಗೆ ನುಗ್ಗಿ ರೈತ ರಾಜಣ್ಣ ಕಂಗಾಲು
VIDEO: ಕೆಣಕಿದ ದಿಗ್ವೇಶ್ ರಾಥಿಯ ಬೆಂಡೆತ್ತಿದ ಅಂಕಿತ್
VIDEO: ಕೆಣಕಿದ ದಿಗ್ವೇಶ್ ರಾಥಿಯ ಬೆಂಡೆತ್ತಿದ ಅಂಕಿತ್
ಚಿನ್ನಾಭರಣ ಖರೀದಿಗೆ ಬಂದು ಮಗುವನ್ನೇ ಮರೆತ ತಾಯಿ; ಮುಂದೇನಾಯ್ತು ಗೊತ್ತಾ?
ಚಿನ್ನಾಭರಣ ಖರೀದಿಗೆ ಬಂದು ಮಗುವನ್ನೇ ಮರೆತ ತಾಯಿ; ಮುಂದೇನಾಯ್ತು ಗೊತ್ತಾ?
ತೆಲುಗು ವೇದಿಕೆ ಮೇಲೆ ‘ಬಾವ’ ಹಾಡಿಗೆ ರಾಜ್, ಜೆಪಿ, ಶನೀಲ್ ಭರ್ಜರಿ ಸ್ಟೆಪ್
ತೆಲುಗು ವೇದಿಕೆ ಮೇಲೆ ‘ಬಾವ’ ಹಾಡಿಗೆ ರಾಜ್, ಜೆಪಿ, ಶನೀಲ್ ಭರ್ಜರಿ ಸ್ಟೆಪ್
ಪಾರ್ಕಿಂಗ್​ಗಾಗಿ ಪೂರ್ತಿ ರಸ್ತೆಯನ್ನೇ ಕಬಳಿಸಿರುವುದು ಮೂರ್ಖತನದ ಪರಮಾವಧಿ
ಪಾರ್ಕಿಂಗ್​ಗಾಗಿ ಪೂರ್ತಿ ರಸ್ತೆಯನ್ನೇ ಕಬಳಿಸಿರುವುದು ಮೂರ್ಖತನದ ಪರಮಾವಧಿ
ರಾಯಚೂರು: ಎದೆಯತ್ತರದ ನೀರಲ್ಲೇ ಮೃತದೇಹ ಹೊತ್ತು ಸಾಗಿದ ಗ್ರಾಮಸ್ಥರು; ವಿಡಿಯೋ
ರಾಯಚೂರು: ಎದೆಯತ್ತರದ ನೀರಲ್ಲೇ ಮೃತದೇಹ ಹೊತ್ತು ಸಾಗಿದ ಗ್ರಾಮಸ್ಥರು; ವಿಡಿಯೋ
ವರಮಹಾಲಕ್ಷ್ಮೀ ಹಬ್ಬ: ಕೆಆರ್ ಮಾರುಕಟ್ಟೆಯಲ್ಲಿ ಖರೀದಿಗೆ ಮುಗಿಬಿದ್ದ ಜನ
ವರಮಹಾಲಕ್ಷ್ಮೀ ಹಬ್ಬ: ಕೆಆರ್ ಮಾರುಕಟ್ಟೆಯಲ್ಲಿ ಖರೀದಿಗೆ ಮುಗಿಬಿದ್ದ ಜನ
ವಿಡಿಯೋ: ಚಿಕ್ಕಮಗಳೂರು ಶೃಂಗೇರಿ ರಾಜ್ಯ ಹೆದ್ದಾರಿಯಲ್ಲಿ ಕಾಡಾನೆಗಳ ಸಂಚಾರ
ವಿಡಿಯೋ: ಚಿಕ್ಕಮಗಳೂರು ಶೃಂಗೇರಿ ರಾಜ್ಯ ಹೆದ್ದಾರಿಯಲ್ಲಿ ಕಾಡಾನೆಗಳ ಸಂಚಾರ