AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಾಂಗ್ರೆಸ್​ ಹೋರಾಡಬೇಕಿರುವುದು ಪಾಕ್ ವಿರುದ್ಧ, ನಮ್ಮ ವಿರುದ್ಧವೇ ಅಲ್ಲ -ಪ್ರಧಾನಿ ಮೋದಿ

ತುಮಕೂರು: ದಬ್ಬಾಳಿಕೆಗೆ ಒಳಗಾದವರು ಭಾರತಕ್ಕೆ ಆಗಮಿಸುತ್ತಿದ್ದಾರೆ. ಅಂತಹವರಿಗೆ ರಕ್ಷಣೆ ನೀಡುವುದು ತಪ್ಪಾ ಎಂಬುದು ಇಲ್ಲಿಯ ಪ್ರಶ್ನೆ. ಪಾಕಿಸ್ತಾನದಿಂದ ಬಂದ ಸಿಖ್ಖರು, ಜೈನರು, ಪಾರ್ಸಿಗಳ ರಕ್ಷಣೆ ಮಾಡುತ್ತಿದ್ದೇವೆ. ಇಂತಹವರ ರಕ್ಷಣೆಗೆ ಮುಂದಾದರೆ ಹೋರಾಟ ಮಾಡ್ತಾರೆ. ಕೆಲವರು ಸಂಸತ್​ ನಿರ್ಣಯದ ವಿರುದ್ಧ ಹೋರಾಡುತ್ತಿದ್ದಾರೆ. ಪಾಕ್​ನಲ್ಲಿ ದಬ್ಬಾಳಿಕೆ ನಡೆಸುತ್ತಿರುವವರ ವಿರುದ್ಧ ಹೋರಾಡಿ. ಪಾಕ್​ನ 70 ವರ್ಷಗಳ ಕರಾಳ ಕಾರ್ಯದ ವಿರುದ್ಧ ಹೋರಾಡಿ ಎಂದು ಪ್ರಧಾನಿ ಮೋದಿ ಕಾಂಗ್ರೆಸ್​ ನೇತೃತ್ವದಲ್ಲಿ ಪ್ರತಿಪಕ್ಷಗಳು ಸಿಎಎ ವಿರುದ್ಧ ಪ್ರತಿಭಟನೆ ನಡೆಸುತ್ತಿರುವುದರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಮೂರು […]

ಕಾಂಗ್ರೆಸ್​  ಹೋರಾಡಬೇಕಿರುವುದು  ಪಾಕ್  ವಿರುದ್ಧ, ನಮ್ಮ ವಿರುದ್ಧವೇ ಅಲ್ಲ -ಪ್ರಧಾನಿ ಮೋದಿ
ಸಾಧು ಶ್ರೀನಾಥ್​
|

Updated on:Jan 02, 2020 | 3:21 PM

Share

ತುಮಕೂರು: ದಬ್ಬಾಳಿಕೆಗೆ ಒಳಗಾದವರು ಭಾರತಕ್ಕೆ ಆಗಮಿಸುತ್ತಿದ್ದಾರೆ. ಅಂತಹವರಿಗೆ ರಕ್ಷಣೆ ನೀಡುವುದು ತಪ್ಪಾ ಎಂಬುದು ಇಲ್ಲಿಯ ಪ್ರಶ್ನೆ. ಪಾಕಿಸ್ತಾನದಿಂದ ಬಂದ ಸಿಖ್ಖರು, ಜೈನರು, ಪಾರ್ಸಿಗಳ ರಕ್ಷಣೆ ಮಾಡುತ್ತಿದ್ದೇವೆ. ಇಂತಹವರ ರಕ್ಷಣೆಗೆ ಮುಂದಾದರೆ ಹೋರಾಟ ಮಾಡ್ತಾರೆ. ಕೆಲವರು ಸಂಸತ್​ ನಿರ್ಣಯದ ವಿರುದ್ಧ ಹೋರಾಡುತ್ತಿದ್ದಾರೆ. ಪಾಕ್​ನಲ್ಲಿ ದಬ್ಬಾಳಿಕೆ ನಡೆಸುತ್ತಿರುವವರ ವಿರುದ್ಧ ಹೋರಾಡಿ. ಪಾಕ್​ನ 70 ವರ್ಷಗಳ ಕರಾಳ ಕಾರ್ಯದ ವಿರುದ್ಧ ಹೋರಾಡಿ ಎಂದು ಪ್ರಧಾನಿ ಮೋದಿ ಕಾಂಗ್ರೆಸ್​ ನೇತೃತ್ವದಲ್ಲಿ ಪ್ರತಿಪಕ್ಷಗಳು ಸಿಎಎ ವಿರುದ್ಧ ಪ್ರತಿಭಟನೆ ನಡೆಸುತ್ತಿರುವುದರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

ಮೂರು ಸಂಕಲ್ಪ ಮಾಡಲು ಪ್ರಧಾನಿ ಮನವಿ: ನಮ್ಮ ಕರ್ತವ್ಯಗಳಿಗೆ ಪುರಾತನ ಸಂಸ್ಕೃತಿ ಜಾಗೃತಗೊಳಿಸೋಣ. ಪ್ರಕೃತಿ, ಪರಿಸರ ಸಂರಕ್ಷಣೆಗೆ ಪ್ಲ್ಯಾಸ್ಟಿಕ್​ ಮುಕ್ತಗೊಳಿಸೋಣ. ಜಲಸಂರಕ್ಷಣೆಗೆ ಜನಜಾಗೃತಿ ಆಂದೋಲನ ಮಾಡೋಣ ಎಂದು ಸಿದ್ಧಲಿಂಗ ಶ್ರೀಗಳ ಮೂಲಕ ಸಂಕಲ್ಪ ಮಾಡಲು  ತುಮಕೂರಿನ ಸಿದ್ಧಗಂಗಾ ಮಠದಲ್ಲಿ ತಮ್ಮ ಭಾಷಣದ ವೇಳೆ ಪ್ರಧಾನಿ ಮೋದಿ ಕರೆ ನೀಡಿದರು.

Published On - 3:03 pm, Thu, 2 January 20

ಜಾಗಕ್ಕಾಗಿ ಹಠ ಹಿಡಿದಿರುವುದು ಯಾಕೆ? ಅಸಲಿ ಕಾರಣ ತಿಳಿಸಿದ ಯಶ್ ತಾಯಿ ಪುಷ್ಪಾ
ಜಾಗಕ್ಕಾಗಿ ಹಠ ಹಿಡಿದಿರುವುದು ಯಾಕೆ? ಅಸಲಿ ಕಾರಣ ತಿಳಿಸಿದ ಯಶ್ ತಾಯಿ ಪುಷ್ಪಾ
ಬೈಕ್ ಶೋರೂಂನೊಳಗೆ ನುಗ್ಗಿದ ಕಾಡುಕೋಣ; ಶಾಕಿಂಗ್ ವಿಡಿಯೋ ವೈರಲ್
ಬೈಕ್ ಶೋರೂಂನೊಳಗೆ ನುಗ್ಗಿದ ಕಾಡುಕೋಣ; ಶಾಕಿಂಗ್ ವಿಡಿಯೋ ವೈರಲ್
ಚಾರ್ಮಾಡಿ ಅರಣ್ಯದಲ್ಲಿ ಬೆಂಕಿ: ಹೊತ್ತಿ ಉರಿದ ವನ್ಯಸಂಪತ್ತು
ಚಾರ್ಮಾಡಿ ಅರಣ್ಯದಲ್ಲಿ ಬೆಂಕಿ: ಹೊತ್ತಿ ಉರಿದ ವನ್ಯಸಂಪತ್ತು
ಚಕ್ರವರ್ತಿ ಚಂದ್ರಚೂಡ್ ವಿಡಿಯೋ ನೋಡಿ ಅಸಹ್ಯ ಆಯ್ತು: ನಟಿ ಪ್ರಿಯಾ ಹಾಸನ್
ಚಕ್ರವರ್ತಿ ಚಂದ್ರಚೂಡ್ ವಿಡಿಯೋ ನೋಡಿ ಅಸಹ್ಯ ಆಯ್ತು: ನಟಿ ಪ್ರಿಯಾ ಹಾಸನ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!