AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಿಷೇಧಿತ ಕ್ಯಾಟ್ ಫಿಶ್ ಸಾಕಾಣಿಕೆ: ಬೃಹತ್ ಹೊಂಡ, ಪರಿಕರ ಸೀಜ್ ಮಾಡಿದ ಅಧಿಕಾರಿಗಳು

ಆನೇಕಲ್: ನಿಷೇಧಿತ ಕ್ಯಾಟ್ ಫಿಶ್ ಸಾಕಾಣಿಕೆ ಮಾಡುತ್ತಿದ್ದ ಹಿನ್ನೆಲೆಯಲ್ಲಿ ಹೊಂಡಗಳ ಮೇಲೆ ಕಂದಾಯ ಇಲಾಖೆ ಅಧಿಕಾರಿಗಳು ಮತ್ತು ಅತ್ತಿಬೆಲೆ ಪೊಲೀಸರು ದಾಳಿ ನಡೆಸಿದ್ದಾರೆ. ಬೆಂಗಳೂರು ನಗರ ಜಿಲ್ಲೆ ಆನೇಕಲ್ ತಾಲೂಕಿನ ಅತ್ತಿಬೆಲೆಯ ಇಂಡ್ಲಬೆಲೆಯಲ್ಲಿ ಮೂರು ಬೃಹತ್ ಹೊಂಡಗಳಲ್ಲಿ ಆಫ್ರಿಕನ್ ಕ್ಯಾಟ್ ಫಿಶ್ ಸಾಕಣೆ ಮಾಡಲಾಗುತ್ತಿತ್ತು. ಈ ಬಗ್ಗೆ ಖಚಿತ ಮಾಹಿತಿ ಪಡೆದು ಅಧಿಕಾರಿಗಳು ದಾಳಿ ನಡೆಸಿ ಹೊಂಡಗಳನ್ನು ಸೀಜ್ ಮಾಡಿದ್ದಾರೆ. ವೆಂಕಟೇಶ್ ಎಂಬಾತ 5 ಲಕ್ಷಕ್ಕೂ ಹೆಚ್ಚು ಬೆಲೆಬಾಳುವ ನಿಷೇಧಿತ ಮೀನುಗಳ ಸಾಕಣೆ ಮಾಡುತ್ತಿದ್ದ. ಖಚಿತ ಮಾಹಿತಿಯ […]

ನಿಷೇಧಿತ ಕ್ಯಾಟ್ ಫಿಶ್ ಸಾಕಾಣಿಕೆ: ಬೃಹತ್ ಹೊಂಡ, ಪರಿಕರ ಸೀಜ್ ಮಾಡಿದ ಅಧಿಕಾರಿಗಳು
ಆಯೇಷಾ ಬಾನು
| Edited By: |

Updated on: Oct 14, 2020 | 4:47 PM

Share

ಆನೇಕಲ್: ನಿಷೇಧಿತ ಕ್ಯಾಟ್ ಫಿಶ್ ಸಾಕಾಣಿಕೆ ಮಾಡುತ್ತಿದ್ದ ಹಿನ್ನೆಲೆಯಲ್ಲಿ ಹೊಂಡಗಳ ಮೇಲೆ ಕಂದಾಯ ಇಲಾಖೆ ಅಧಿಕಾರಿಗಳು ಮತ್ತು ಅತ್ತಿಬೆಲೆ ಪೊಲೀಸರು ದಾಳಿ ನಡೆಸಿದ್ದಾರೆ.

ಬೆಂಗಳೂರು ನಗರ ಜಿಲ್ಲೆ ಆನೇಕಲ್ ತಾಲೂಕಿನ ಅತ್ತಿಬೆಲೆಯ ಇಂಡ್ಲಬೆಲೆಯಲ್ಲಿ ಮೂರು ಬೃಹತ್ ಹೊಂಡಗಳಲ್ಲಿ ಆಫ್ರಿಕನ್ ಕ್ಯಾಟ್ ಫಿಶ್ ಸಾಕಣೆ ಮಾಡಲಾಗುತ್ತಿತ್ತು. ಈ ಬಗ್ಗೆ ಖಚಿತ ಮಾಹಿತಿ ಪಡೆದು ಅಧಿಕಾರಿಗಳು ದಾಳಿ ನಡೆಸಿ ಹೊಂಡಗಳನ್ನು ಸೀಜ್ ಮಾಡಿದ್ದಾರೆ.

ವೆಂಕಟೇಶ್ ಎಂಬಾತ 5 ಲಕ್ಷಕ್ಕೂ ಹೆಚ್ಚು ಬೆಲೆಬಾಳುವ ನಿಷೇಧಿತ ಮೀನುಗಳ ಸಾಕಣೆ ಮಾಡುತ್ತಿದ್ದ. ಖಚಿತ ಮಾಹಿತಿಯ ಮೇರೆಗೆ ಅತ್ತಿಬೆಲೆ PSI ಮುರುಳಿ ಹಾಗೂ ಕಂದಾಯ ಇಲಾಖೆಯ ಅಧಿಕಾರಿಗಳ ತಂಡ ದಾಳಿ ಮಾಡಿ ಹೊಂಡದ ಸ್ಥಳಕ್ಕೆ ಪ್ರವೇಶ ತಡೆದಿದೆ. ವೆಂಕಟೇಶ್ ನಿಷೇಧವಿದ್ದರೂ ಗ್ರಾಮದ ಮಧ್ಯೆಯೇ ಕ್ಯಾಟ್ ಫಿಶ್ ಸಾಕಣೆ ಮಾಡುತ್ತಿದ್ದ.

Follow Us
ಕಾಂಗ್ರೆಸ್​​ನಲ್ಲಿ ಸ್ಫೋಟಕ ಬೆಳವಣಿಗೆ: 30 ಹಿರಿಯ ಶಾಸಕರು ದಿಢೀರ್ ಸಭೆ
ಕಾಂಗ್ರೆಸ್​​ನಲ್ಲಿ ಸ್ಫೋಟಕ ಬೆಳವಣಿಗೆ: 30 ಹಿರಿಯ ಶಾಸಕರು ದಿಢೀರ್ ಸಭೆ
ನಟಿ ಚೈತ್ರಾ ಜೆ. ಆಚಾರ್ ಕಂಠದಲ್ಲಿ ಕೇಳಿ ‘ಕರಿಮಾಯಿ ತಾಯೆ’ ಹಾಡು
ನಟಿ ಚೈತ್ರಾ ಜೆ. ಆಚಾರ್ ಕಂಠದಲ್ಲಿ ಕೇಳಿ ‘ಕರಿಮಾಯಿ ತಾಯೆ’ ಹಾಡು
ಚಿನ್ನದ ಬ್ಯಾಗ್ ಇದ್ದ ಬಸ್ಸನ್ನು ಫಾಲೋ ಮಾಡಿ ದೋಚಿದ್ದು ಹೇಗೆ ಗೊತ್ತಾ?
ಚಿನ್ನದ ಬ್ಯಾಗ್ ಇದ್ದ ಬಸ್ಸನ್ನು ಫಾಲೋ ಮಾಡಿ ದೋಚಿದ್ದು ಹೇಗೆ ಗೊತ್ತಾ?
ದೆಹಲಿಗೆ ಹೋಗಿ ಡಯೆಟ್ ಮರೆತ ರಾಗಿಣಿ ದ್ವಿವೇದಿ; ಭರ್ಜರಿ ಊಟ ಸವಿದ ನಟಿ
ದೆಹಲಿಗೆ ಹೋಗಿ ಡಯೆಟ್ ಮರೆತ ರಾಗಿಣಿ ದ್ವಿವೇದಿ; ಭರ್ಜರಿ ಊಟ ಸವಿದ ನಟಿ
ಪಾಕ್ ಆಟಗಾರನನ್ನು ಖರೀದಿಸಿದ ಕಾವ್ಯ ಮಾರನ್​ಗೆ ಭಾರತೀಯರಿಂದ ಹಿಡಿಶಾಪ
ಪಾಕ್ ಆಟಗಾರನನ್ನು ಖರೀದಿಸಿದ ಕಾವ್ಯ ಮಾರನ್​ಗೆ ಭಾರತೀಯರಿಂದ ಹಿಡಿಶಾಪ
ಪುಟ್ಟ ಬಾಲಕಿಯ ಕೈಯಲ್ಲೇ ಮೊಬೈಲ್ ಸ್ಫೋಟ; ಇಲ್ಲಿದೆ ವಿಡಿಯೋ
ಪುಟ್ಟ ಬಾಲಕಿಯ ಕೈಯಲ್ಲೇ ಮೊಬೈಲ್ ಸ್ಫೋಟ; ಇಲ್ಲಿದೆ ವಿಡಿಯೋ
ಲಕ್ಕುಂಡಿ ನಿಧಿ ರಹಸ್ಯ ಕೊನೆಗೂ ಬಯಲು, ಚಿನ್ನ ಎಷ್ಟು ಕೋಟಿ ಮೌಲ್ಯದ್ದು?
ಲಕ್ಕುಂಡಿ ನಿಧಿ ರಹಸ್ಯ ಕೊನೆಗೂ ಬಯಲು, ಚಿನ್ನ ಎಷ್ಟು ಕೋಟಿ ಮೌಲ್ಯದ್ದು?
ಮಧ್ಯಪ್ರಾಚ್ಯ ಯುದ್ಧದಿಂದ ಅಕ್ಕಿ ಉದ್ಯಮಕ್ಕೂ ಹೊಡೆತ!
ಮಧ್ಯಪ್ರಾಚ್ಯ ಯುದ್ಧದಿಂದ ಅಕ್ಕಿ ಉದ್ಯಮಕ್ಕೂ ಹೊಡೆತ!
ವಾಣಿಜ್ಯ ಸಿಲಿಂಡರ್ ಕೊರತೆ: ಕಟ್ಟಿಗೆ ಒಲೆಗಳಿಗೆ ಡಿಮ್ಯಾಂಡಪ್ಪೋ ಡಿಮ್ಯಾಂಡ್​
ವಾಣಿಜ್ಯ ಸಿಲಿಂಡರ್ ಕೊರತೆ: ಕಟ್ಟಿಗೆ ಒಲೆಗಳಿಗೆ ಡಿಮ್ಯಾಂಡಪ್ಪೋ ಡಿಮ್ಯಾಂಡ್​
ರೈಲಿನ ಕಿಟಕಿಯ ಸರಳುಗಳ ಮಧ್ಯೆ ಎಳನೀರು ಒಳಗೆಳೆಯಲು ವ್ಯಕ್ತಿಯ ಹರಸಾಹಸ
ರೈಲಿನ ಕಿಟಕಿಯ ಸರಳುಗಳ ಮಧ್ಯೆ ಎಳನೀರು ಒಳಗೆಳೆಯಲು ವ್ಯಕ್ತಿಯ ಹರಸಾಹಸ