AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಿನಿಂದ ಹೊರ ಹೋಗುತ್ತಿದ್ದೀರಾ? ಹುಷಾರ್ ಪೊಲೀಸ್‌ರಿದ್ದಾರೆ!

ಚಿಕ್ಕಬಳ್ಳಾಪುರ: ಇಂದು ರಾತ್ರಿಯಿಂದ ಬೆಂಗಳೂರು ನಗರ ಮತ್ತು ಬೆಂಗಳೂರು ಗ್ರಾಮಾಂತರ ಜಿಲ್ಲೆ ಲಾಕ್ ಡೌನ್ ಆಗುತ್ತಿವೆ. ಪರಿಣಾಮ ಸಾವಿರಾರು ಜನರು ಬೆಂಗಳೂರು ಬಿಟ್ಟು ತಮ್ಮೂರಿನತ್ತ ಹೊರಟಿದ್ದಾರೆ. ಹೌದು ಇಂದು ರಾತ್ರಿಯಿಂದ ಬೆಂಗಳೂರಿನಲ್ಲಿ ಲಾಕ್ ಡೌನ್ ಶುರವಾಗುತ್ತದೆ. ಹೀಗಾಗಿ ಬೆಂಗಳೂರು ನಗರದಿಂದ ಕಾರು, ಬೈಕ್, ಬಸ್ ಗಳಲ್ಲಿ ಸಾವಿರಾರು ಜನರು ಚಿಕ್ಕಬಳ್ಳಾಪುರದತ್ತ ಪ್ರಯಾಣ ಬೆಳೆಸಿದ್ದಾರೆ. ಹೀಗಾಗಿ ಚಿಕ್ಕಬಳ್ಳಾಪುರ ಹಾಗೂ ಬೆಂಗಳೂರು ಗ್ರಾಮಾಂತರ ಜಿಲ್ಲೆ ಗಡಿಯಲ್ಲಿ ಚೆಕ್ ಪೋಸ್ಟ್​ನಲ್ಲಿ ಭಾರೀ ಜನಸಂದಣಿ ಏರ್ಪಟ್ಟಿದೆ. ಇನ್ನೊಂದೆಡೆ ಈ ರೀತಿ ವಲಸೆ ಹೋಗೋದನ್ನ […]

ಬೆಂಗಳೂರಿನಿಂದ ಹೊರ ಹೋಗುತ್ತಿದ್ದೀರಾ? ಹುಷಾರ್ ಪೊಲೀಸ್‌ರಿದ್ದಾರೆ!
Guru
| Edited By: |

Updated on: Jul 14, 2020 | 3:17 PM

Share

ಚಿಕ್ಕಬಳ್ಳಾಪುರ: ಇಂದು ರಾತ್ರಿಯಿಂದ ಬೆಂಗಳೂರು ನಗರ ಮತ್ತು ಬೆಂಗಳೂರು ಗ್ರಾಮಾಂತರ ಜಿಲ್ಲೆ ಲಾಕ್ ಡೌನ್ ಆಗುತ್ತಿವೆ. ಪರಿಣಾಮ ಸಾವಿರಾರು ಜನರು ಬೆಂಗಳೂರು ಬಿಟ್ಟು ತಮ್ಮೂರಿನತ್ತ ಹೊರಟಿದ್ದಾರೆ.

ಹೌದು ಇಂದು ರಾತ್ರಿಯಿಂದ ಬೆಂಗಳೂರಿನಲ್ಲಿ ಲಾಕ್ ಡೌನ್ ಶುರವಾಗುತ್ತದೆ. ಹೀಗಾಗಿ ಬೆಂಗಳೂರು ನಗರದಿಂದ ಕಾರು, ಬೈಕ್, ಬಸ್ ಗಳಲ್ಲಿ ಸಾವಿರಾರು ಜನರು ಚಿಕ್ಕಬಳ್ಳಾಪುರದತ್ತ ಪ್ರಯಾಣ ಬೆಳೆಸಿದ್ದಾರೆ. ಹೀಗಾಗಿ ಚಿಕ್ಕಬಳ್ಳಾಪುರ ಹಾಗೂ ಬೆಂಗಳೂರು ಗ್ರಾಮಾಂತರ ಜಿಲ್ಲೆ ಗಡಿಯಲ್ಲಿ ಚೆಕ್ ಪೋಸ್ಟ್​ನಲ್ಲಿ ಭಾರೀ ಜನಸಂದಣಿ ಏರ್ಪಟ್ಟಿದೆ.

ಇನ್ನೊಂದೆಡೆ ಈ ರೀತಿ ವಲಸೆ ಹೋಗೋದನ್ನ ತಡೆಯಲು ಪೊಲೀಸರು ಚೆಕ್ ಪೋಸ್ಟ್ ನಿರ್ಮಿಸಿ ಜನರನ್ನ ತಡೆಯುತ್ತಿದ್ದಾರೆ. ಬೆಂಗಳೂರಿನಿಂದ ಚಿಕ್ಕಬಳ್ಳಾಪುರ ಜಿಲ್ಲೆಗೆ ಆಗಮಿಸುವವರಿಗೆ ತಡೆಯೊಡ್ಡಿ ಮತ್ತೇ ಅವರನ್ನ ಬೆಂಗಳೂರಿನತ್ತ ವಾಪಸ್ ಕಳುಹಿಸುತ್ತಿದ್ದಾರೆ.

ರಣರೋಚಕ ಘಟ್ಟದಲ್ಲಿ ಆಸ್ಟ್ರೇಲಿಯಾ vs ಇಂಗ್ಲೆಂಡ್ ಟೆಸ್ಟ್ ಪಂದ್ಯ
ರಣರೋಚಕ ಘಟ್ಟದಲ್ಲಿ ಆಸ್ಟ್ರೇಲಿಯಾ vs ಇಂಗ್ಲೆಂಡ್ ಟೆಸ್ಟ್ ಪಂದ್ಯ
ಯಾವುದೇ ಕಾರ್ಯಗಳಲ್ಲಿ ಶಂಕುಸ್ಥಾಪನೆ ಮಾಡುವುದು ಯಾಕೆ?
ಯಾವುದೇ ಕಾರ್ಯಗಳಲ್ಲಿ ಶಂಕುಸ್ಥಾಪನೆ ಮಾಡುವುದು ಯಾಕೆ?
ಇಂದು ಈ ರಾಶಿಯವರಿಗೆ ಖರ್ಚು ಜಾಸ್ತಿ
ಇಂದು ಈ ರಾಶಿಯವರಿಗೆ ಖರ್ಚು ಜಾಸ್ತಿ
ಡಿಕೆ ಶಿವಕುಮಾರ್​ ಹಾಗೂ ಕೆಎನ್​​ ರಾಜಣ್ಣ ಭೇಟಿ: ಕುತೂಹಲ ಮೂಡಿಸಿದ ನಾಯಕರ ನಡ
ಡಿಕೆ ಶಿವಕುಮಾರ್​ ಹಾಗೂ ಕೆಎನ್​​ ರಾಜಣ್ಣ ಭೇಟಿ: ಕುತೂಹಲ ಮೂಡಿಸಿದ ನಾಯಕರ ನಡ
ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ