AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಲಾಕ್​ಡೌನ್ ಉಲ್ಲಂಘಿಸಿ ರಥೋತ್ಸವ, ಟ್ರಸ್ಟ್​ನ ಕಾರ್ಯದರ್ಶಿ ಸೇರಿ 13 ಮಂದಿ ಅರೆಸ್ಟ್​

ಕಲಬುರಗಿ: ಲಾಕ್​ಡೌನ್ ಉಲ್ಲಂಘಿಸಿ ಚಿತ್ತಾಪುರ ತಾಲೂಕಿನ ರಾವೂರು ಗ್ರಾಮದಲ್ಲಿ ಕದ್ದು ಮುಚ್ಚಿ ರಥೋತ್ಸವ ಮಾಡಿದ್ದ 13 ಜನರನ್ನು ಪೊಲೀಸರು ಬಂಧಿಸಿದ್ದಾರೆ. ಸಿದ್ಧಲಿಂಗೇಶ್ವರ ಮಠದ ಟ್ರಸ್ಟ್​ನ ಕಾರ್ಯದರ್ಶಿ ಗುಂಡಣ್ಣ ಸೇರಿ 13 ಜನರನ್ನು ವಾಡಿ ಠಾಣೆ ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಗ್ರಾಮದ ಸಿದ್ಧಲಿಂಗೇಶ್ವರ ರಥೋತ್ಸವ ಮಾಡೋದಿಲ್ಲ ಎಂದು ಈ ಹಿಂದೆ ಪೊಲೀಸರಗೆ ಮುಚ್ಚಳಿಕೆ ಬರೆದುಕೊಟ್ಟಿದ್ದರು. ಆದ್ರೆ ಏ.16ರಂದು ಲಾಕ್​ಡೌನ್ ನಡುವೆಯೂ ಪೊಲೀಸರಿಗೆ ಮಾಹಿತಿ ನೀಡದೆ ಏಕಾಏಕಿ ನೂರಾರು ಜನರನ್ನು ಸೇರಿಸಿ ರಥೋತ್ಸವ ಮಾಡಿದ್ದರು.

ಲಾಕ್​ಡೌನ್ ಉಲ್ಲಂಘಿಸಿ ರಥೋತ್ಸವ, ಟ್ರಸ್ಟ್​ನ ಕಾರ್ಯದರ್ಶಿ ಸೇರಿ 13 ಮಂದಿ ಅರೆಸ್ಟ್​
ಸಾಧು ಶ್ರೀನಾಥ್​
|

Updated on: Apr 18, 2020 | 8:12 AM

Share

ಕಲಬುರಗಿ: ಲಾಕ್​ಡೌನ್ ಉಲ್ಲಂಘಿಸಿ ಚಿತ್ತಾಪುರ ತಾಲೂಕಿನ ರಾವೂರು ಗ್ರಾಮದಲ್ಲಿ ಕದ್ದು ಮುಚ್ಚಿ ರಥೋತ್ಸವ ಮಾಡಿದ್ದ 13 ಜನರನ್ನು ಪೊಲೀಸರು ಬಂಧಿಸಿದ್ದಾರೆ. ಸಿದ್ಧಲಿಂಗೇಶ್ವರ ಮಠದ ಟ್ರಸ್ಟ್​ನ ಕಾರ್ಯದರ್ಶಿ ಗುಂಡಣ್ಣ ಸೇರಿ 13 ಜನರನ್ನು ವಾಡಿ ಠಾಣೆ ಪೊಲೀಸರು ಅರೆಸ್ಟ್ ಮಾಡಿದ್ದಾರೆ.

ಗ್ರಾಮದ ಸಿದ್ಧಲಿಂಗೇಶ್ವರ ರಥೋತ್ಸವ ಮಾಡೋದಿಲ್ಲ ಎಂದು ಈ ಹಿಂದೆ ಪೊಲೀಸರಗೆ ಮುಚ್ಚಳಿಕೆ ಬರೆದುಕೊಟ್ಟಿದ್ದರು. ಆದ್ರೆ ಏ.16ರಂದು ಲಾಕ್​ಡೌನ್ ನಡುವೆಯೂ ಪೊಲೀಸರಿಗೆ ಮಾಹಿತಿ ನೀಡದೆ ಏಕಾಏಕಿ ನೂರಾರು ಜನರನ್ನು ಸೇರಿಸಿ ರಥೋತ್ಸವ ಮಾಡಿದ್ದರು.

Follow Us
ಬಜೆಟ್​​ ಕುರಿತ ಹೇಳಿಕೆಗೆ ಇಕ್ಬಾಲ್ ಸಮರ್ಥನೆ: ರಾಮನಗರ MLA ಹೇಳಿದ್ದಿಷ್ಟು
ಬಜೆಟ್​​ ಕುರಿತ ಹೇಳಿಕೆಗೆ ಇಕ್ಬಾಲ್ ಸಮರ್ಥನೆ: ರಾಮನಗರ MLA ಹೇಳಿದ್ದಿಷ್ಟು
‘ಆಕಾಶ್’ ಸಿನಿಮಾ ಮರು ಬಿಡುಗಡೆ: ಹೀಗಿತ್ತು ನೋಡಿ ಅಭಿಮಾನಿಗಳ ಸಂಭ್ರಮ
‘ಆಕಾಶ್’ ಸಿನಿಮಾ ಮರು ಬಿಡುಗಡೆ: ಹೀಗಿತ್ತು ನೋಡಿ ಅಭಿಮಾನಿಗಳ ಸಂಭ್ರಮ
ಸಚಿವ ಸ್ಥಾನಕ್ಕಾಗಿ ಹಿರಿಯ ಶಾಸಕರ ಪಟ್ಟು: ಹೈಕಮಾಂಡ್​​ ಭೇಟಿಗೆ ಸಿದ್ಧತೆ
ಸಚಿವ ಸ್ಥಾನಕ್ಕಾಗಿ ಹಿರಿಯ ಶಾಸಕರ ಪಟ್ಟು: ಹೈಕಮಾಂಡ್​​ ಭೇಟಿಗೆ ಸಿದ್ಧತೆ
‘ಆಕಾಶ್’ ಸಿನಿಮಾ ನೋಡಲು ಚಿತ್ರಮಂದಿರಕ್ಕೆ ಬಂದ ರಮ್ಯಾ, ರಾಘಣ್ಣ: ವಿಡಿಯೋ
‘ಆಕಾಶ್’ ಸಿನಿಮಾ ನೋಡಲು ಚಿತ್ರಮಂದಿರಕ್ಕೆ ಬಂದ ರಮ್ಯಾ, ರಾಘಣ್ಣ: ವಿಡಿಯೋ
ಬಜೆಟ್​​ ಬಗ್ಗೆ ಶಾಸಕ ಇಕ್ಬಾಲ್​​ ಕಿಡಿ: ಸಚಿವ ರಾಮಲಿಂಗಾರೆಡ್ಡಿ ಏನಂದ್ರು?
ಬಜೆಟ್​​ ಬಗ್ಗೆ ಶಾಸಕ ಇಕ್ಬಾಲ್​​ ಕಿಡಿ: ಸಚಿವ ರಾಮಲಿಂಗಾರೆಡ್ಡಿ ಏನಂದ್ರು?
Video: ಬಾಲಕಿ ಗೇಮ್ ಆಡುತ್ತಿದ್ದಾಗ ಮೊಬೈಲ್ ಸ್ಫೋಟ
Video: ಬಾಲಕಿ ಗೇಮ್ ಆಡುತ್ತಿದ್ದಾಗ ಮೊಬೈಲ್ ಸ್ಫೋಟ
ಮಗುವನ್ನು ಸ್ಕೂಟಿಯ ಡಿಕ್ಕಿಯಲ್ಲಿ ಮಲಗಿಸಿ ಗಾಡಿ ಓಡಿಸಿದ ಮಹಿಳೆ
ಮಗುವನ್ನು ಸ್ಕೂಟಿಯ ಡಿಕ್ಕಿಯಲ್ಲಿ ಮಲಗಿಸಿ ಗಾಡಿ ಓಡಿಸಿದ ಮಹಿಳೆ
ಆಟೋ ಗ್ಯಾಸ್ ಇಲ್ದೆ ಚಾಲಕರ ಪರದಾಟ, ಪ್ರಯಾಣಿಕರಿಗೆ ದರ ಏರಿಕೆ ಬರೆ
ಆಟೋ ಗ್ಯಾಸ್ ಇಲ್ದೆ ಚಾಲಕರ ಪರದಾಟ, ಪ್ರಯಾಣಿಕರಿಗೆ ದರ ಏರಿಕೆ ಬರೆ
ಯಾದಗಿರಿ ಹೋಟೆಲ್​ಗಳ ಅಕ್ರಮವಾಗಿ ಇರಿಸಿದ್ದ 45 ಎಲ್​ಪಿಜಿ ಸಿಲಿಂಡರ್ ಜಪ್ತಿ
ಯಾದಗಿರಿ ಹೋಟೆಲ್​ಗಳ ಅಕ್ರಮವಾಗಿ ಇರಿಸಿದ್ದ 45 ಎಲ್​ಪಿಜಿ ಸಿಲಿಂಡರ್ ಜಪ್ತಿ
ಆಪರೇಷನ್ ಕಮಲ ತಡೆಯಲು ಡಿಕೆ ಪ್ಲಾನ್; ವಂಡರ್ ಲಾಗೆ ತಲುಪಿದ ಅಸ್ಸಾಂ ಶಾಸಕರು!
ಆಪರೇಷನ್ ಕಮಲ ತಡೆಯಲು ಡಿಕೆ ಪ್ಲಾನ್; ವಂಡರ್ ಲಾಗೆ ತಲುಪಿದ ಅಸ್ಸಾಂ ಶಾಸಕರು!