AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಲಾಕ್​ಡೌನ್ ಉಲ್ಲಂಘಿಸಿ ರಥೋತ್ಸವ, ಟ್ರಸ್ಟ್​ನ ಕಾರ್ಯದರ್ಶಿ ಸೇರಿ 13 ಮಂದಿ ಅರೆಸ್ಟ್​

ಕಲಬುರಗಿ: ಲಾಕ್​ಡೌನ್ ಉಲ್ಲಂಘಿಸಿ ಚಿತ್ತಾಪುರ ತಾಲೂಕಿನ ರಾವೂರು ಗ್ರಾಮದಲ್ಲಿ ಕದ್ದು ಮುಚ್ಚಿ ರಥೋತ್ಸವ ಮಾಡಿದ್ದ 13 ಜನರನ್ನು ಪೊಲೀಸರು ಬಂಧಿಸಿದ್ದಾರೆ. ಸಿದ್ಧಲಿಂಗೇಶ್ವರ ಮಠದ ಟ್ರಸ್ಟ್​ನ ಕಾರ್ಯದರ್ಶಿ ಗುಂಡಣ್ಣ ಸೇರಿ 13 ಜನರನ್ನು ವಾಡಿ ಠಾಣೆ ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಗ್ರಾಮದ ಸಿದ್ಧಲಿಂಗೇಶ್ವರ ರಥೋತ್ಸವ ಮಾಡೋದಿಲ್ಲ ಎಂದು ಈ ಹಿಂದೆ ಪೊಲೀಸರಗೆ ಮುಚ್ಚಳಿಕೆ ಬರೆದುಕೊಟ್ಟಿದ್ದರು. ಆದ್ರೆ ಏ.16ರಂದು ಲಾಕ್​ಡೌನ್ ನಡುವೆಯೂ ಪೊಲೀಸರಿಗೆ ಮಾಹಿತಿ ನೀಡದೆ ಏಕಾಏಕಿ ನೂರಾರು ಜನರನ್ನು ಸೇರಿಸಿ ರಥೋತ್ಸವ ಮಾಡಿದ್ದರು.

ಲಾಕ್​ಡೌನ್ ಉಲ್ಲಂಘಿಸಿ ರಥೋತ್ಸವ, ಟ್ರಸ್ಟ್​ನ ಕಾರ್ಯದರ್ಶಿ ಸೇರಿ 13 ಮಂದಿ ಅರೆಸ್ಟ್​
ಸಾಧು ಶ್ರೀನಾಥ್​
|

Updated on: Apr 18, 2020 | 8:12 AM

Share

ಕಲಬುರಗಿ: ಲಾಕ್​ಡೌನ್ ಉಲ್ಲಂಘಿಸಿ ಚಿತ್ತಾಪುರ ತಾಲೂಕಿನ ರಾವೂರು ಗ್ರಾಮದಲ್ಲಿ ಕದ್ದು ಮುಚ್ಚಿ ರಥೋತ್ಸವ ಮಾಡಿದ್ದ 13 ಜನರನ್ನು ಪೊಲೀಸರು ಬಂಧಿಸಿದ್ದಾರೆ. ಸಿದ್ಧಲಿಂಗೇಶ್ವರ ಮಠದ ಟ್ರಸ್ಟ್​ನ ಕಾರ್ಯದರ್ಶಿ ಗುಂಡಣ್ಣ ಸೇರಿ 13 ಜನರನ್ನು ವಾಡಿ ಠಾಣೆ ಪೊಲೀಸರು ಅರೆಸ್ಟ್ ಮಾಡಿದ್ದಾರೆ.

ಗ್ರಾಮದ ಸಿದ್ಧಲಿಂಗೇಶ್ವರ ರಥೋತ್ಸವ ಮಾಡೋದಿಲ್ಲ ಎಂದು ಈ ಹಿಂದೆ ಪೊಲೀಸರಗೆ ಮುಚ್ಚಳಿಕೆ ಬರೆದುಕೊಟ್ಟಿದ್ದರು. ಆದ್ರೆ ಏ.16ರಂದು ಲಾಕ್​ಡೌನ್ ನಡುವೆಯೂ ಪೊಲೀಸರಿಗೆ ಮಾಹಿತಿ ನೀಡದೆ ಏಕಾಏಕಿ ನೂರಾರು ಜನರನ್ನು ಸೇರಿಸಿ ರಥೋತ್ಸವ ಮಾಡಿದ್ದರು.

ಧ್ರುವಂತ್​ನ ಸೀಕ್ರೆಟ್​ರೂಂನಲ್ಲಿ ಇಟ್ಟ ಬಗ್ಗೆ ಬಿಗ್ ಬಾಸ್​ಗೆ ಬೇಸರ?
ಧ್ರುವಂತ್​ನ ಸೀಕ್ರೆಟ್​ರೂಂನಲ್ಲಿ ಇಟ್ಟ ಬಗ್ಗೆ ಬಿಗ್ ಬಾಸ್​ಗೆ ಬೇಸರ?
‘ಸು ಫ್ರಮ್ ಸೋ’ ಯಶಸ್ಸಿನ ಮೂಲವನ್ನು‘45’ ನಿರ್ಮಾಪಕನಿಗೆ ಹಸ್ತಾಂತರಿಸಿದ ರಾಜ್
‘ಸು ಫ್ರಮ್ ಸೋ’ ಯಶಸ್ಸಿನ ಮೂಲವನ್ನು‘45’ ನಿರ್ಮಾಪಕನಿಗೆ ಹಸ್ತಾಂತರಿಸಿದ ರಾಜ್
ದೆಹಲಿ-ಆಗ್ರಾ ಎಕ್ಸ್​ಪ್ರೆಸ್​ವೇನಲ್ಲಿ ಹಲವು ಬಸ್​ಗಳಿಗೆ ಬೆಂಕಿ
ದೆಹಲಿ-ಆಗ್ರಾ ಎಕ್ಸ್​ಪ್ರೆಸ್​ವೇನಲ್ಲಿ ಹಲವು ಬಸ್​ಗಳಿಗೆ ಬೆಂಕಿ
ಧನುರ್ಮಾಸದಲ್ಲಿ ಶುಭಕಾರ್ಯಗಳನ್ನ ಮಾಡಬಾರದು ಯಾಕೆ ಗೊತ್ತಾ?
ಧನುರ್ಮಾಸದಲ್ಲಿ ಶುಭಕಾರ್ಯಗಳನ್ನ ಮಾಡಬಾರದು ಯಾಕೆ ಗೊತ್ತಾ?
ಇಂದು ಈ ರಾಶಿಯವರ ಹಳೆಯ ಸಮಸ್ಯೆಗಳಿಗೆ ಪರಿಹಾರ ಸಿಗಲಿದೆ
ಇಂದು ಈ ರಾಶಿಯವರ ಹಳೆಯ ಸಮಸ್ಯೆಗಳಿಗೆ ಪರಿಹಾರ ಸಿಗಲಿದೆ
ಜೋರ್ಡಾನ್ ಕಿಂಗ್ ಅಬ್ದುಲ್ಲಾ ಜೊತೆ ಪ್ರಧಾನಿ ಮೋದಿ ಮಾತುಕತೆ
ಜೋರ್ಡಾನ್ ಕಿಂಗ್ ಅಬ್ದುಲ್ಲಾ ಜೊತೆ ಪ್ರಧಾನಿ ಮೋದಿ ಮಾತುಕತೆ
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ