ಲಾಕ್​ಡೌನ್ ಉಲ್ಲಂಘಿಸಿ ರಥೋತ್ಸವ, ಟ್ರಸ್ಟ್​ನ ಕಾರ್ಯದರ್ಶಿ ಸೇರಿ 13 ಮಂದಿ ಅರೆಸ್ಟ್​

ಕಲಬುರಗಿ: ಲಾಕ್​ಡೌನ್ ಉಲ್ಲಂಘಿಸಿ ಚಿತ್ತಾಪುರ ತಾಲೂಕಿನ ರಾವೂರು ಗ್ರಾಮದಲ್ಲಿ ಕದ್ದು ಮುಚ್ಚಿ ರಥೋತ್ಸವ ಮಾಡಿದ್ದ 13 ಜನರನ್ನು ಪೊಲೀಸರು ಬಂಧಿಸಿದ್ದಾರೆ. ಸಿದ್ಧಲಿಂಗೇಶ್ವರ ಮಠದ ಟ್ರಸ್ಟ್​ನ ಕಾರ್ಯದರ್ಶಿ ಗುಂಡಣ್ಣ ಸೇರಿ 13 ಜನರನ್ನು ವಾಡಿ ಠಾಣೆ ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಗ್ರಾಮದ ಸಿದ್ಧಲಿಂಗೇಶ್ವರ ರಥೋತ್ಸವ ಮಾಡೋದಿಲ್ಲ ಎಂದು ಈ ಹಿಂದೆ ಪೊಲೀಸರಗೆ ಮುಚ್ಚಳಿಕೆ ಬರೆದುಕೊಟ್ಟಿದ್ದರು. ಆದ್ರೆ ಏ.16ರಂದು ಲಾಕ್​ಡೌನ್ ನಡುವೆಯೂ ಪೊಲೀಸರಿಗೆ ಮಾಹಿತಿ ನೀಡದೆ ಏಕಾಏಕಿ ನೂರಾರು ಜನರನ್ನು ಸೇರಿಸಿ ರಥೋತ್ಸವ ಮಾಡಿದ್ದರು.

ಲಾಕ್​ಡೌನ್ ಉಲ್ಲಂಘಿಸಿ ರಥೋತ್ಸವ, ಟ್ರಸ್ಟ್​ನ ಕಾರ್ಯದರ್ಶಿ ಸೇರಿ 13 ಮಂದಿ ಅರೆಸ್ಟ್​
ಸಾಧು ಶ್ರೀನಾಥ್​

Updated on: Apr 18, 2020 | 8:12 AM

ಕಲಬುರಗಿ: ಲಾಕ್​ಡೌನ್ ಉಲ್ಲಂಘಿಸಿ ಚಿತ್ತಾಪುರ ತಾಲೂಕಿನ ರಾವೂರು ಗ್ರಾಮದಲ್ಲಿ ಕದ್ದು ಮುಚ್ಚಿ ರಥೋತ್ಸವ ಮಾಡಿದ್ದ 13 ಜನರನ್ನು ಪೊಲೀಸರು ಬಂಧಿಸಿದ್ದಾರೆ. ಸಿದ್ಧಲಿಂಗೇಶ್ವರ ಮಠದ ಟ್ರಸ್ಟ್​ನ ಕಾರ್ಯದರ್ಶಿ ಗುಂಡಣ್ಣ ಸೇರಿ 13 ಜನರನ್ನು ವಾಡಿ ಠಾಣೆ ಪೊಲೀಸರು ಅರೆಸ್ಟ್ ಮಾಡಿದ್ದಾರೆ.

ಗ್ರಾಮದ ಸಿದ್ಧಲಿಂಗೇಶ್ವರ ರಥೋತ್ಸವ ಮಾಡೋದಿಲ್ಲ ಎಂದು ಈ ಹಿಂದೆ ಪೊಲೀಸರಗೆ ಮುಚ್ಚಳಿಕೆ ಬರೆದುಕೊಟ್ಟಿದ್ದರು. ಆದ್ರೆ ಏ.16ರಂದು ಲಾಕ್​ಡೌನ್ ನಡುವೆಯೂ ಪೊಲೀಸರಿಗೆ ಮಾಹಿತಿ ನೀಡದೆ ಏಕಾಏಕಿ ನೂರಾರು ಜನರನ್ನು ಸೇರಿಸಿ ರಥೋತ್ಸವ ಮಾಡಿದ್ದರು.

sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

Follow Us