AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಾದಕವಸ್ತು ಖರೀದಿಸಿದವರ ವಿರುದ್ಧವೂ ಬಿತ್ತು ಕೇಸ್, 3 ದಿನದಲ್ಲಿ 42 ಮಂದಿ ಅರೆಸ್ಟ್

ಬೆಂಗಳೂರು: ಕೊರೊನಾ ಕಾಲದಲ್ಲಿ ಹೆಚ್ಚು ಆಕ್ಟಿವ್ ಆಗಿದ್ದ ಡ್ರಗ್ಸ್ ಜಾಲದ ವಿರುದ್ಧ ನಗರ ಪೊಲೀಸರು ಸಮರ ಸಾರಿದ್ದಾರೆ. ಪೂರ್ವ ವಿಭಾಗದ ಪೊಲೀಸರು ವಿಶೇಷ ಕಾರ್ಯಚರಣೆ ಮುಂದುವರೆಸಿದ್ದಾರೆ. ಕಳೆದ ಮೂರು ದಿನದಲ್ಲಿ NAEPS ಕಾಯ್ದೆ ಅಡಿ ಕೇಸ್ ದಾಖಲಿಸಿ 42 ಜನರನ್ನು ಬಂಧಿಸಿಲಾಗಿದೆ. ಮಾದಕವಸ್ತು ಮಾರಾಟದಾರರು ಮತ್ತು ಕೊಂಡುಕೊಳ್ಳುವವರ ವಿರುದ್ಧ ಕೇಸ್ ಹಾಕಲಾಗಿದೆ. ಜೀವನ್ ಭಿಮಾನಗರ, ಬಾಣಸವಾಡಿ, ಹೆಣ್ಣೂರು, ಡಿಜೆ ಹಳ್ಳಿ ಸೇರಿ ಪೂರ್ವ ವಿಭಾಗದಲ್ಲಿ ವಿಶೇಷ ಕಾರ್ಯಚರಣೆ ನಡೆಸಲಾಗುತ್ತಿದೆ.

ಮಾದಕವಸ್ತು ಖರೀದಿಸಿದವರ ವಿರುದ್ಧವೂ ಬಿತ್ತು ಕೇಸ್, 3 ದಿನದಲ್ಲಿ 42 ಮಂದಿ ಅರೆಸ್ಟ್
ಆಯೇಷಾ ಬಾನು
| Edited By: |

Updated on:Jul 28, 2020 | 3:07 PM

Share

ಬೆಂಗಳೂರು: ಕೊರೊನಾ ಕಾಲದಲ್ಲಿ ಹೆಚ್ಚು ಆಕ್ಟಿವ್ ಆಗಿದ್ದ ಡ್ರಗ್ಸ್ ಜಾಲದ ವಿರುದ್ಧ ನಗರ ಪೊಲೀಸರು ಸಮರ ಸಾರಿದ್ದಾರೆ. ಪೂರ್ವ ವಿಭಾಗದ ಪೊಲೀಸರು ವಿಶೇಷ ಕಾರ್ಯಚರಣೆ ಮುಂದುವರೆಸಿದ್ದಾರೆ. ಕಳೆದ ಮೂರು ದಿನದಲ್ಲಿ NAEPS ಕಾಯ್ದೆ ಅಡಿ ಕೇಸ್ ದಾಖಲಿಸಿ 42 ಜನರನ್ನು ಬಂಧಿಸಿಲಾಗಿದೆ.

ಮಾದಕವಸ್ತು ಮಾರಾಟದಾರರು ಮತ್ತು ಕೊಂಡುಕೊಳ್ಳುವವರ ವಿರುದ್ಧ ಕೇಸ್ ಹಾಕಲಾಗಿದೆ. ಜೀವನ್ ಭಿಮಾನಗರ, ಬಾಣಸವಾಡಿ, ಹೆಣ್ಣೂರು, ಡಿಜೆ ಹಳ್ಳಿ ಸೇರಿ ಪೂರ್ವ ವಿಭಾಗದಲ್ಲಿ ವಿಶೇಷ ಕಾರ್ಯಚರಣೆ ನಡೆಸಲಾಗುತ್ತಿದೆ.

Published On - 12:57 pm, Tue, 28 July 20

ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ