AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಾದಕವಸ್ತು ಖರೀದಿಸಿದವರ ವಿರುದ್ಧವೂ ಬಿತ್ತು ಕೇಸ್, 3 ದಿನದಲ್ಲಿ 42 ಮಂದಿ ಅರೆಸ್ಟ್

ಬೆಂಗಳೂರು: ಕೊರೊನಾ ಕಾಲದಲ್ಲಿ ಹೆಚ್ಚು ಆಕ್ಟಿವ್ ಆಗಿದ್ದ ಡ್ರಗ್ಸ್ ಜಾಲದ ವಿರುದ್ಧ ನಗರ ಪೊಲೀಸರು ಸಮರ ಸಾರಿದ್ದಾರೆ. ಪೂರ್ವ ವಿಭಾಗದ ಪೊಲೀಸರು ವಿಶೇಷ ಕಾರ್ಯಚರಣೆ ಮುಂದುವರೆಸಿದ್ದಾರೆ. ಕಳೆದ ಮೂರು ದಿನದಲ್ಲಿ NAEPS ಕಾಯ್ದೆ ಅಡಿ ಕೇಸ್ ದಾಖಲಿಸಿ 42 ಜನರನ್ನು ಬಂಧಿಸಿಲಾಗಿದೆ. ಮಾದಕವಸ್ತು ಮಾರಾಟದಾರರು ಮತ್ತು ಕೊಂಡುಕೊಳ್ಳುವವರ ವಿರುದ್ಧ ಕೇಸ್ ಹಾಕಲಾಗಿದೆ. ಜೀವನ್ ಭಿಮಾನಗರ, ಬಾಣಸವಾಡಿ, ಹೆಣ್ಣೂರು, ಡಿಜೆ ಹಳ್ಳಿ ಸೇರಿ ಪೂರ್ವ ವಿಭಾಗದಲ್ಲಿ ವಿಶೇಷ ಕಾರ್ಯಚರಣೆ ನಡೆಸಲಾಗುತ್ತಿದೆ.

ಮಾದಕವಸ್ತು ಖರೀದಿಸಿದವರ ವಿರುದ್ಧವೂ ಬಿತ್ತು ಕೇಸ್, 3 ದಿನದಲ್ಲಿ 42 ಮಂದಿ ಅರೆಸ್ಟ್
ಆಯೇಷಾ ಬಾನು
| Updated By: |

Updated on:Jul 28, 2020 | 3:07 PM

Share

ಬೆಂಗಳೂರು: ಕೊರೊನಾ ಕಾಲದಲ್ಲಿ ಹೆಚ್ಚು ಆಕ್ಟಿವ್ ಆಗಿದ್ದ ಡ್ರಗ್ಸ್ ಜಾಲದ ವಿರುದ್ಧ ನಗರ ಪೊಲೀಸರು ಸಮರ ಸಾರಿದ್ದಾರೆ. ಪೂರ್ವ ವಿಭಾಗದ ಪೊಲೀಸರು ವಿಶೇಷ ಕಾರ್ಯಚರಣೆ ಮುಂದುವರೆಸಿದ್ದಾರೆ. ಕಳೆದ ಮೂರು ದಿನದಲ್ಲಿ NAEPS ಕಾಯ್ದೆ ಅಡಿ ಕೇಸ್ ದಾಖಲಿಸಿ 42 ಜನರನ್ನು ಬಂಧಿಸಿಲಾಗಿದೆ.

ಮಾದಕವಸ್ತು ಮಾರಾಟದಾರರು ಮತ್ತು ಕೊಂಡುಕೊಳ್ಳುವವರ ವಿರುದ್ಧ ಕೇಸ್ ಹಾಕಲಾಗಿದೆ. ಜೀವನ್ ಭಿಮಾನಗರ, ಬಾಣಸವಾಡಿ, ಹೆಣ್ಣೂರು, ಡಿಜೆ ಹಳ್ಳಿ ಸೇರಿ ಪೂರ್ವ ವಿಭಾಗದಲ್ಲಿ ವಿಶೇಷ ಕಾರ್ಯಚರಣೆ ನಡೆಸಲಾಗುತ್ತಿದೆ.

Published On - 12:57 pm, Tue, 28 July 20

ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ