AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಾದಕವಸ್ತು ಖರೀದಿಸಿದವರ ವಿರುದ್ಧವೂ ಬಿತ್ತು ಕೇಸ್, 3 ದಿನದಲ್ಲಿ 42 ಮಂದಿ ಅರೆಸ್ಟ್

ಬೆಂಗಳೂರು: ಕೊರೊನಾ ಕಾಲದಲ್ಲಿ ಹೆಚ್ಚು ಆಕ್ಟಿವ್ ಆಗಿದ್ದ ಡ್ರಗ್ಸ್ ಜಾಲದ ವಿರುದ್ಧ ನಗರ ಪೊಲೀಸರು ಸಮರ ಸಾರಿದ್ದಾರೆ. ಪೂರ್ವ ವಿಭಾಗದ ಪೊಲೀಸರು ವಿಶೇಷ ಕಾರ್ಯಚರಣೆ ಮುಂದುವರೆಸಿದ್ದಾರೆ. ಕಳೆದ ಮೂರು ದಿನದಲ್ಲಿ NAEPS ಕಾಯ್ದೆ ಅಡಿ ಕೇಸ್ ದಾಖಲಿಸಿ 42 ಜನರನ್ನು ಬಂಧಿಸಿಲಾಗಿದೆ. ಮಾದಕವಸ್ತು ಮಾರಾಟದಾರರು ಮತ್ತು ಕೊಂಡುಕೊಳ್ಳುವವರ ವಿರುದ್ಧ ಕೇಸ್ ಹಾಕಲಾಗಿದೆ. ಜೀವನ್ ಭಿಮಾನಗರ, ಬಾಣಸವಾಡಿ, ಹೆಣ್ಣೂರು, ಡಿಜೆ ಹಳ್ಳಿ ಸೇರಿ ಪೂರ್ವ ವಿಭಾಗದಲ್ಲಿ ವಿಶೇಷ ಕಾರ್ಯಚರಣೆ ನಡೆಸಲಾಗುತ್ತಿದೆ.

ಮಾದಕವಸ್ತು ಖರೀದಿಸಿದವರ ವಿರುದ್ಧವೂ ಬಿತ್ತು ಕೇಸ್, 3 ದಿನದಲ್ಲಿ 42 ಮಂದಿ ಅರೆಸ್ಟ್
ಆಯೇಷಾ ಬಾನು
| Edited By: |

Updated on:Jul 28, 2020 | 3:07 PM

Share

ಬೆಂಗಳೂರು: ಕೊರೊನಾ ಕಾಲದಲ್ಲಿ ಹೆಚ್ಚು ಆಕ್ಟಿವ್ ಆಗಿದ್ದ ಡ್ರಗ್ಸ್ ಜಾಲದ ವಿರುದ್ಧ ನಗರ ಪೊಲೀಸರು ಸಮರ ಸಾರಿದ್ದಾರೆ. ಪೂರ್ವ ವಿಭಾಗದ ಪೊಲೀಸರು ವಿಶೇಷ ಕಾರ್ಯಚರಣೆ ಮುಂದುವರೆಸಿದ್ದಾರೆ. ಕಳೆದ ಮೂರು ದಿನದಲ್ಲಿ NAEPS ಕಾಯ್ದೆ ಅಡಿ ಕೇಸ್ ದಾಖಲಿಸಿ 42 ಜನರನ್ನು ಬಂಧಿಸಿಲಾಗಿದೆ.

ಮಾದಕವಸ್ತು ಮಾರಾಟದಾರರು ಮತ್ತು ಕೊಂಡುಕೊಳ್ಳುವವರ ವಿರುದ್ಧ ಕೇಸ್ ಹಾಕಲಾಗಿದೆ. ಜೀವನ್ ಭಿಮಾನಗರ, ಬಾಣಸವಾಡಿ, ಹೆಣ್ಣೂರು, ಡಿಜೆ ಹಳ್ಳಿ ಸೇರಿ ಪೂರ್ವ ವಿಭಾಗದಲ್ಲಿ ವಿಶೇಷ ಕಾರ್ಯಚರಣೆ ನಡೆಸಲಾಗುತ್ತಿದೆ.

Published On - 12:57 pm, Tue, 28 July 20

ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ