AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವೀಕೆಂಡ್ ಅಂತ ಡೆಡ್ಲಿ ವ್ಹೀಲಿಂಗ್ ಮಾಡ್ತಿದ್ದ 8 ಪುಂಡರು ಅರೆಸ್ಟ್

ದೇವನಹಳ್ಳಿ: ವೀಕೆಂಡ್ ಹಿನ್ನೆಲೆಯಲ್ಲಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಡೆಡ್ಲಿ ವ್ಹೀಲಿಂಗ್ ಮಾಡುತ್ತಿದ್ದ 8 ಆರೋಪಿಗಳನ್ನು ಈಶಾನ್ಯ ವಿಭಾಗ ಸಂಚಾರಿ ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಡಿಸಿಪಿ ಸಜಿತ್ ನೇತೃತ್ವದಲ್ಲಿ ನಡೆದ ಪೊಲೀಸರ ಕಾರ್ಯಾಚರಣೆ ವೇಳೆ ಏರ್ಪೋಟ್ ರಸ್ತೆಯಲ್ಲಿ ವೀಲಿಂಗ್ ಮಾಡ್ತಿದ್ದ 8 ಜನ ಪುಂಡರನ್ನು ಅರೆಸ್ಟ್ ಮಾಡಲಾಗಿದೆ. ಬಂಧಿತರಿಂದ ವೀಲಿಂಗ್​ ಮಾಡಲು ಬಳಸಿದ ಬೈಕ್​ಗಳನ್ನು ವಶಕ್ಕೆ ಪಡೆಯಲಾಗಿದೆ. ಈ ಪುಂಡರು ವೀಲಿಂಗ್ ಮಾಡಲೆಂದೇ ವಿಶೇಷವಾಗಿ ಬೈಕ್​ಗಳನ್ನು ಆಲ್ಟರ್ ಮಾಡಿದ್ದರು. ವೀಲಿಂಗ್ ಮಾಡುತ್ತಾ ಇತರೆ ವಾಹನ ಸವಾರರಿಗೂ ಕಿರಿಕಿರಿ ಮಾಡ್ತಿದ್ದರು. ಸದ್ಯ […]

ವೀಕೆಂಡ್ ಅಂತ ಡೆಡ್ಲಿ ವ್ಹೀಲಿಂಗ್ ಮಾಡ್ತಿದ್ದ 8 ಪುಂಡರು ಅರೆಸ್ಟ್
ಆಯೇಷಾ ಬಾನು
|

Updated on: Aug 24, 2020 | 9:25 AM

Share

ದೇವನಹಳ್ಳಿ: ವೀಕೆಂಡ್ ಹಿನ್ನೆಲೆಯಲ್ಲಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಡೆಡ್ಲಿ ವ್ಹೀಲಿಂಗ್ ಮಾಡುತ್ತಿದ್ದ 8 ಆರೋಪಿಗಳನ್ನು ಈಶಾನ್ಯ ವಿಭಾಗ ಸಂಚಾರಿ ಪೊಲೀಸರು ಅರೆಸ್ಟ್ ಮಾಡಿದ್ದಾರೆ.

ಡಿಸಿಪಿ ಸಜಿತ್ ನೇತೃತ್ವದಲ್ಲಿ ನಡೆದ ಪೊಲೀಸರ ಕಾರ್ಯಾಚರಣೆ ವೇಳೆ ಏರ್ಪೋಟ್ ರಸ್ತೆಯಲ್ಲಿ ವೀಲಿಂಗ್ ಮಾಡ್ತಿದ್ದ 8 ಜನ ಪುಂಡರನ್ನು ಅರೆಸ್ಟ್ ಮಾಡಲಾಗಿದೆ. ಬಂಧಿತರಿಂದ ವೀಲಿಂಗ್​ ಮಾಡಲು ಬಳಸಿದ ಬೈಕ್​ಗಳನ್ನು ವಶಕ್ಕೆ ಪಡೆಯಲಾಗಿದೆ. ಈ ಪುಂಡರು ವೀಲಿಂಗ್ ಮಾಡಲೆಂದೇ ವಿಶೇಷವಾಗಿ ಬೈಕ್​ಗಳನ್ನು ಆಲ್ಟರ್ ಮಾಡಿದ್ದರು.

ವೀಲಿಂಗ್ ಮಾಡುತ್ತಾ ಇತರೆ ವಾಹನ ಸವಾರರಿಗೂ ಕಿರಿಕಿರಿ ಮಾಡ್ತಿದ್ದರು. ಸದ್ಯ 8 ಜನರನ್ನು ಬಂಧಿಸಿದ್ದು ಯಲಹಂಕ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಎಲ್ಲವೂ ಓದಿದ್ರೂ ಪರೀಕ್ಷೆ ಹಾಲ್‌ನಲ್ಲಿ ಕೂತಾಗ ಮರೆತು ಹೋಗುವುದು ಯಾಕೆ?
ಎಲ್ಲವೂ ಓದಿದ್ರೂ ಪರೀಕ್ಷೆ ಹಾಲ್‌ನಲ್ಲಿ ಕೂತಾಗ ಮರೆತು ಹೋಗುವುದು ಯಾಕೆ?
ಮಂಡ್ಯ: ಪ್ರೀತಿಸಿ ಮದುವೆಯಾದ ಅಳಿಯನ ಮನೆಗೆ ಬೆಂಕಿ ಹಚ್ಚಿದ ಮಾವ!
ಮಂಡ್ಯ: ಪ್ರೀತಿಸಿ ಮದುವೆಯಾದ ಅಳಿಯನ ಮನೆಗೆ ಬೆಂಕಿ ಹಚ್ಚಿದ ಮಾವ!
ಸಿಎಂ ಸಿದ್ದರಾಮಯ್ಯರ ಟ್ವೀಟ್ ಬಗ್ಗೆ ಕೇಂದ್ರ ಸಚಿವ ಹೆಚ್​ಡಿಕೆ ಲೇವಡಿ
ಸಿಎಂ ಸಿದ್ದರಾಮಯ್ಯರ ಟ್ವೀಟ್ ಬಗ್ಗೆ ಕೇಂದ್ರ ಸಚಿವ ಹೆಚ್​ಡಿಕೆ ಲೇವಡಿ
ಕಮಿಷನ್​​ ಪಡೆಯುವಾಗಲೇ ಶಾಸಕ ಲಾಕ್​, ಇಲ್ಲಿದೆ ಎಕ್ಸ್​​ಕ್ಲೂಸಿವ್ ವಿಡಿಯೋ
ಕಮಿಷನ್​​ ಪಡೆಯುವಾಗಲೇ ಶಾಸಕ ಲಾಕ್​, ಇಲ್ಲಿದೆ ಎಕ್ಸ್​​ಕ್ಲೂಸಿವ್ ವಿಡಿಯೋ
ಅಭಿಮಾನಿಗಳ ಆ ಒಂದು ಮಹತ್ ಕಾರ್ಯಕ್ಕೆ ಜೈಲಿನಿಂದಲೇ ಧನ್ಯವಾದ ಹೇಳಿದ ದರ್ಶನ್
ಅಭಿಮಾನಿಗಳ ಆ ಒಂದು ಮಹತ್ ಕಾರ್ಯಕ್ಕೆ ಜೈಲಿನಿಂದಲೇ ಧನ್ಯವಾದ ಹೇಳಿದ ದರ್ಶನ್
ಹೆಲಿಕಾಪ್ಟರ್ ಘಟಕಕ್ಕೆ ವಿದ್ಯುತ್ ಕಟ್ ಮಾಡಿ ಎಂದ ಕೊತ್ತೂರು ಶಾಸಕ!
ಹೆಲಿಕಾಪ್ಟರ್ ಘಟಕಕ್ಕೆ ವಿದ್ಯುತ್ ಕಟ್ ಮಾಡಿ ಎಂದ ಕೊತ್ತೂರು ಶಾಸಕ!
ಕಾಂಗ್ರೆಸ್ ಕುರ್ಚಿ ಕದನ: ಖರ್ಗೆ ಭೇಟಿ ಬಳಿಕ ಜಾರಕಿಹೊಳಿ ಸ್ಫೋಟಕ ಮಾಹಿತಿ
ಕಾಂಗ್ರೆಸ್ ಕುರ್ಚಿ ಕದನ: ಖರ್ಗೆ ಭೇಟಿ ಬಳಿಕ ಜಾರಕಿಹೊಳಿ ಸ್ಫೋಟಕ ಮಾಹಿತಿ
ಬಂಧನದ ಬಗ್ಗೆ ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಫಸ್ಟ್ ರಿಯಾಕ್ಷನ್
ಬಂಧನದ ಬಗ್ಗೆ ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಫಸ್ಟ್ ರಿಯಾಕ್ಷನ್
ವೈರಿಯ ಮನೆಗೆ ಬೆಂಕಿ ಹಚ್ಚಲು ಹೋದವನ ಕಾರೇ ಬೆಂಕಿಗಾಹುತಿ
ವೈರಿಯ ಮನೆಗೆ ಬೆಂಕಿ ಹಚ್ಚಲು ಹೋದವನ ಕಾರೇ ಬೆಂಕಿಗಾಹುತಿ
‘ಸೀತಾಪಯಣ’ಕ್ಕೆ ಸಿಕ್ಕ ಪ್ರತಿಕ್ರಿಯೆಗೆ ಧನ್ಯವಾದ ಹೇಳಿದ ಉಪೇಂದ್ರ ಅಣ್ಣನ ಮಗ
‘ಸೀತಾಪಯಣ’ಕ್ಕೆ ಸಿಕ್ಕ ಪ್ರತಿಕ್ರಿಯೆಗೆ ಧನ್ಯವಾದ ಹೇಳಿದ ಉಪೇಂದ್ರ ಅಣ್ಣನ ಮಗ