Sign In

By signing in or creating an account, you agree with Associated Broadcasting Company's Terms & Conditions and Privacy Policy.

ವೀಕೆಂಡ್ ಅಂತ ಡೆಡ್ಲಿ ವ್ಹೀಲಿಂಗ್ ಮಾಡ್ತಿದ್ದ 8 ಪುಂಡರು ಅರೆಸ್ಟ್

ದೇವನಹಳ್ಳಿ: ವೀಕೆಂಡ್ ಹಿನ್ನೆಲೆಯಲ್ಲಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಡೆಡ್ಲಿ ವ್ಹೀಲಿಂಗ್ ಮಾಡುತ್ತಿದ್ದ 8 ಆರೋಪಿಗಳನ್ನು ಈಶಾನ್ಯ ವಿಭಾಗ ಸಂಚಾರಿ ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಡಿಸಿಪಿ ಸಜಿತ್ ನೇತೃತ್ವದಲ್ಲಿ ನಡೆದ ಪೊಲೀಸರ ಕಾರ್ಯಾಚರಣೆ ವೇಳೆ ಏರ್ಪೋಟ್ ರಸ್ತೆಯಲ್ಲಿ ವೀಲಿಂಗ್ ಮಾಡ್ತಿದ್ದ 8 ಜನ ಪುಂಡರನ್ನು ಅರೆಸ್ಟ್ ಮಾಡಲಾಗಿದೆ. ಬಂಧಿತರಿಂದ ವೀಲಿಂಗ್​ ಮಾಡಲು ಬಳಸಿದ ಬೈಕ್​ಗಳನ್ನು ವಶಕ್ಕೆ ಪಡೆಯಲಾಗಿದೆ. ಈ ಪುಂಡರು ವೀಲಿಂಗ್ ಮಾಡಲೆಂದೇ ವಿಶೇಷವಾಗಿ ಬೈಕ್​ಗಳನ್ನು ಆಲ್ಟರ್ ಮಾಡಿದ್ದರು. ವೀಲಿಂಗ್ ಮಾಡುತ್ತಾ ಇತರೆ ವಾಹನ ಸವಾರರಿಗೂ ಕಿರಿಕಿರಿ ಮಾಡ್ತಿದ್ದರು. ಸದ್ಯ […]

ವೀಕೆಂಡ್ ಅಂತ ಡೆಡ್ಲಿ ವ್ಹೀಲಿಂಗ್ ಮಾಡ್ತಿದ್ದ 8 ಪುಂಡರು ಅರೆಸ್ಟ್
Follow us
ಆಯೇಷಾ ಬಾನು
|

Updated on: Aug 24, 2020 | 9:25 AM

ದೇವನಹಳ್ಳಿ: ವೀಕೆಂಡ್ ಹಿನ್ನೆಲೆಯಲ್ಲಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಡೆಡ್ಲಿ ವ್ಹೀಲಿಂಗ್ ಮಾಡುತ್ತಿದ್ದ 8 ಆರೋಪಿಗಳನ್ನು ಈಶಾನ್ಯ ವಿಭಾಗ ಸಂಚಾರಿ ಪೊಲೀಸರು ಅರೆಸ್ಟ್ ಮಾಡಿದ್ದಾರೆ.

ಡಿಸಿಪಿ ಸಜಿತ್ ನೇತೃತ್ವದಲ್ಲಿ ನಡೆದ ಪೊಲೀಸರ ಕಾರ್ಯಾಚರಣೆ ವೇಳೆ ಏರ್ಪೋಟ್ ರಸ್ತೆಯಲ್ಲಿ ವೀಲಿಂಗ್ ಮಾಡ್ತಿದ್ದ 8 ಜನ ಪುಂಡರನ್ನು ಅರೆಸ್ಟ್ ಮಾಡಲಾಗಿದೆ. ಬಂಧಿತರಿಂದ ವೀಲಿಂಗ್​ ಮಾಡಲು ಬಳಸಿದ ಬೈಕ್​ಗಳನ್ನು ವಶಕ್ಕೆ ಪಡೆಯಲಾಗಿದೆ. ಈ ಪುಂಡರು ವೀಲಿಂಗ್ ಮಾಡಲೆಂದೇ ವಿಶೇಷವಾಗಿ ಬೈಕ್​ಗಳನ್ನು ಆಲ್ಟರ್ ಮಾಡಿದ್ದರು.

ವೀಲಿಂಗ್ ಮಾಡುತ್ತಾ ಇತರೆ ವಾಹನ ಸವಾರರಿಗೂ ಕಿರಿಕಿರಿ ಮಾಡ್ತಿದ್ದರು. ಸದ್ಯ 8 ಜನರನ್ನು ಬಂಧಿಸಿದ್ದು ಯಲಹಂಕ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಚಂದನ್ ಶೆಟ್ಟಿ ಟ್ಯಾಲೆಂಟ್ ಬಗ್ಗೆ ವಿವರಿಸಿದ ಅನುಭವಿ ಕಲಾವಿದ ತಬಲಾ ನಾಣಿ
ಚಂದನ್ ಶೆಟ್ಟಿ ಟ್ಯಾಲೆಂಟ್ ಬಗ್ಗೆ ವಿವರಿಸಿದ ಅನುಭವಿ ಕಲಾವಿದ ತಬಲಾ ನಾಣಿ
ಮಂಗಳೂರು: ಕಟೀಲು ದುರ್ಗಾಪರಮೇಶ್ವರಿ ದೇವಸ್ಥಾನದ ಮುಂಭಾಗ ಬೆಂಕಿ ಆಟ
ಮಂಗಳೂರು: ಕಟೀಲು ದುರ್ಗಾಪರಮೇಶ್ವರಿ ದೇವಸ್ಥಾನದ ಮುಂಭಾಗ ಬೆಂಕಿ ಆಟ
ರಾಂಬನ್‌ನಲ್ಲಿ ಭೂಕುಸಿತ; ಜಮ್ಮು-ಶ್ರೀನಗರ ರಾಷ್ಟ್ರೀಯ ಹೆದ್ದಾರಿ ಬಂದ್
ರಾಂಬನ್‌ನಲ್ಲಿ ಭೂಕುಸಿತ; ಜಮ್ಮು-ಶ್ರೀನಗರ ರಾಷ್ಟ್ರೀಯ ಹೆದ್ದಾರಿ ಬಂದ್
ತಾನೇ ಯುವಕನಿಗೆ ಹಿಗ್ಗಾಮುಗ್ಗಾ ಥಳಿಸಿ ದೂರು ನೀಡಿದ ವಿಂಗ್ ಕಮಾಂಡರ್: ವಿಡಿಯೋ
ತಾನೇ ಯುವಕನಿಗೆ ಹಿಗ್ಗಾಮುಗ್ಗಾ ಥಳಿಸಿ ದೂರು ನೀಡಿದ ವಿಂಗ್ ಕಮಾಂಡರ್: ವಿಡಿಯೋ
ದಾಖಲಾತಿ ಹೆಚ್ಚಳಕ್ಕೆ ಸರ್ಕಾರಿ ಶಾಲೆ ಶಿಕ್ಷಕರಿಂದ ಡಿಫರೆಂಟ್ ಕ್ಯಾಂಪೇನ್
ದಾಖಲಾತಿ ಹೆಚ್ಚಳಕ್ಕೆ ಸರ್ಕಾರಿ ಶಾಲೆ ಶಿಕ್ಷಕರಿಂದ ಡಿಫರೆಂಟ್ ಕ್ಯಾಂಪೇನ್
ಮೋದಿ ತಾತ ಕೊಟ್ಟ ನವಿಲುಗರಿ ಹಿಡಿದು ಕುಣಿದಾಡಿದ ಜೆಡಿ ವ್ಯಾನ್ಸ್ ಮಕ್ಕಳು
ಮೋದಿ ತಾತ ಕೊಟ್ಟ ನವಿಲುಗರಿ ಹಿಡಿದು ಕುಣಿದಾಡಿದ ಜೆಡಿ ವ್ಯಾನ್ಸ್ ಮಕ್ಕಳು
ಓಂ ಪ್ರಕಾಶ್​ ಹತ್ಯೆ: ಏನಿದು ಸ್ಕಿಜೋಫ್ರೇನಿಯಾ ರೋಗ? ಎಷ್ಟು ಡೇಂಜರ್​?
ಓಂ ಪ್ರಕಾಶ್​ ಹತ್ಯೆ: ಏನಿದು ಸ್ಕಿಜೋಫ್ರೇನಿಯಾ ರೋಗ? ಎಷ್ಟು ಡೇಂಜರ್​?
ಕಾರು ಅಡ್ಡಗಟ್ಟಿ ಮಧ್ಯದ ಬೆರಳು ತೋರಿಸಿ ನಿಂದಿನಿಸಿದ ಆಟೋ ಚಾಲಕ
ಕಾರು ಅಡ್ಡಗಟ್ಟಿ ಮಧ್ಯದ ಬೆರಳು ತೋರಿಸಿ ನಿಂದಿನಿಸಿದ ಆಟೋ ಚಾಲಕ
ನಾಸಿಕ್‌ನಲ್ಲಿ ಕುಡಿಯುವ ನೀರಿಗಾಗಿ ಜೀವವನ್ನೇ ಪಣಕ್ಕಿಟ್ಟು ಬಾವಿಗಿಳಿದ ಮಹಿಳೆ
ನಾಸಿಕ್‌ನಲ್ಲಿ ಕುಡಿಯುವ ನೀರಿಗಾಗಿ ಜೀವವನ್ನೇ ಪಣಕ್ಕಿಟ್ಟು ಬಾವಿಗಿಳಿದ ಮಹಿಳೆ
ಬೆಂಗಳೂರಿನಲ್ಲಿ ರಾಯಲ್ ಎನ್ಫೀಲ್ಡ್ ಬುಲೆಟ್ ಓಡಿಸಿದ ಪುಟ್ಟ ಬಾಲಕ!
ಬೆಂಗಳೂರಿನಲ್ಲಿ ರಾಯಲ್ ಎನ್ಫೀಲ್ಡ್ ಬುಲೆಟ್ ಓಡಿಸಿದ ಪುಟ್ಟ ಬಾಲಕ!