AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವೀಕೆಂಡ್ ಅಂತ ಡೆಡ್ಲಿ ವ್ಹೀಲಿಂಗ್ ಮಾಡ್ತಿದ್ದ 8 ಪುಂಡರು ಅರೆಸ್ಟ್

ದೇವನಹಳ್ಳಿ: ವೀಕೆಂಡ್ ಹಿನ್ನೆಲೆಯಲ್ಲಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಡೆಡ್ಲಿ ವ್ಹೀಲಿಂಗ್ ಮಾಡುತ್ತಿದ್ದ 8 ಆರೋಪಿಗಳನ್ನು ಈಶಾನ್ಯ ವಿಭಾಗ ಸಂಚಾರಿ ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಡಿಸಿಪಿ ಸಜಿತ್ ನೇತೃತ್ವದಲ್ಲಿ ನಡೆದ ಪೊಲೀಸರ ಕಾರ್ಯಾಚರಣೆ ವೇಳೆ ಏರ್ಪೋಟ್ ರಸ್ತೆಯಲ್ಲಿ ವೀಲಿಂಗ್ ಮಾಡ್ತಿದ್ದ 8 ಜನ ಪುಂಡರನ್ನು ಅರೆಸ್ಟ್ ಮಾಡಲಾಗಿದೆ. ಬಂಧಿತರಿಂದ ವೀಲಿಂಗ್​ ಮಾಡಲು ಬಳಸಿದ ಬೈಕ್​ಗಳನ್ನು ವಶಕ್ಕೆ ಪಡೆಯಲಾಗಿದೆ. ಈ ಪುಂಡರು ವೀಲಿಂಗ್ ಮಾಡಲೆಂದೇ ವಿಶೇಷವಾಗಿ ಬೈಕ್​ಗಳನ್ನು ಆಲ್ಟರ್ ಮಾಡಿದ್ದರು. ವೀಲಿಂಗ್ ಮಾಡುತ್ತಾ ಇತರೆ ವಾಹನ ಸವಾರರಿಗೂ ಕಿರಿಕಿರಿ ಮಾಡ್ತಿದ್ದರು. ಸದ್ಯ […]

ವೀಕೆಂಡ್ ಅಂತ ಡೆಡ್ಲಿ ವ್ಹೀಲಿಂಗ್ ಮಾಡ್ತಿದ್ದ 8 ಪುಂಡರು ಅರೆಸ್ಟ್
ಆಯೇಷಾ ಬಾನು
|

Updated on: Aug 24, 2020 | 9:25 AM

Share

ದೇವನಹಳ್ಳಿ: ವೀಕೆಂಡ್ ಹಿನ್ನೆಲೆಯಲ್ಲಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಡೆಡ್ಲಿ ವ್ಹೀಲಿಂಗ್ ಮಾಡುತ್ತಿದ್ದ 8 ಆರೋಪಿಗಳನ್ನು ಈಶಾನ್ಯ ವಿಭಾಗ ಸಂಚಾರಿ ಪೊಲೀಸರು ಅರೆಸ್ಟ್ ಮಾಡಿದ್ದಾರೆ.

ಡಿಸಿಪಿ ಸಜಿತ್ ನೇತೃತ್ವದಲ್ಲಿ ನಡೆದ ಪೊಲೀಸರ ಕಾರ್ಯಾಚರಣೆ ವೇಳೆ ಏರ್ಪೋಟ್ ರಸ್ತೆಯಲ್ಲಿ ವೀಲಿಂಗ್ ಮಾಡ್ತಿದ್ದ 8 ಜನ ಪುಂಡರನ್ನು ಅರೆಸ್ಟ್ ಮಾಡಲಾಗಿದೆ. ಬಂಧಿತರಿಂದ ವೀಲಿಂಗ್​ ಮಾಡಲು ಬಳಸಿದ ಬೈಕ್​ಗಳನ್ನು ವಶಕ್ಕೆ ಪಡೆಯಲಾಗಿದೆ. ಈ ಪುಂಡರು ವೀಲಿಂಗ್ ಮಾಡಲೆಂದೇ ವಿಶೇಷವಾಗಿ ಬೈಕ್​ಗಳನ್ನು ಆಲ್ಟರ್ ಮಾಡಿದ್ದರು.

ವೀಲಿಂಗ್ ಮಾಡುತ್ತಾ ಇತರೆ ವಾಹನ ಸವಾರರಿಗೂ ಕಿರಿಕಿರಿ ಮಾಡ್ತಿದ್ದರು. ಸದ್ಯ 8 ಜನರನ್ನು ಬಂಧಿಸಿದ್ದು ಯಲಹಂಕ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಫಿಲಿಪೈನ್ಸ್​ನಲ್ಲಿ ಭೂಕುಸಿತ, ಬೃಹತ್ ಕಸದ ರಾಶಿ ಮೈಮೇಲೆ ಬಿದ್ದು ಓರ್ವ ಸಾವು
ಫಿಲಿಪೈನ್ಸ್​ನಲ್ಲಿ ಭೂಕುಸಿತ, ಬೃಹತ್ ಕಸದ ರಾಶಿ ಮೈಮೇಲೆ ಬಿದ್ದು ಓರ್ವ ಸಾವು
ಹುಲಿಗೆಮ್ಮ ದೇವಿ ಹುಂಡಿಲಿ ಅಪಾರ ಆಭರಣ! 44 ದಿನಗಳಲ್ಲಿ 1.09 ಕೋಟಿ ಸಂಗ್ರಹ!
ಹುಲಿಗೆಮ್ಮ ದೇವಿ ಹುಂಡಿಲಿ ಅಪಾರ ಆಭರಣ! 44 ದಿನಗಳಲ್ಲಿ 1.09 ಕೋಟಿ ಸಂಗ್ರಹ!
ಗಿಲ್ಲಿ ಕಂಡ್ರೆ ರಕ್ಷಿತಾಗೆ ಅದೆಷ್ಟು ಪ್ರೀತಿ ನೋಡಿ; ಈ ವಿಡಿಯೋನೆ ಸಾಕ್ಷಿ
ಗಿಲ್ಲಿ ಕಂಡ್ರೆ ರಕ್ಷಿತಾಗೆ ಅದೆಷ್ಟು ಪ್ರೀತಿ ನೋಡಿ; ಈ ವಿಡಿಯೋನೆ ಸಾಕ್ಷಿ
ರೈಲಿನ ಮೇಲೆ ಹತ್ತಿ ಪವರ್​ ಲೈನ್ ಕೆಳಗೆ ಕುಳಿತ ಯುವಕ
ರೈಲಿನ ಮೇಲೆ ಹತ್ತಿ ಪವರ್​ ಲೈನ್ ಕೆಳಗೆ ಕುಳಿತ ಯುವಕ
S ಅಕ್ಷರದಿಂದ ಶುರುವಾಗುವ ಹೆಸರುಗಳಿಗೆ ಈ ವರ್ಷ ಅದೃಷ್ಟವೋ ಅದೃಷ್ಟ
S ಅಕ್ಷರದಿಂದ ಶುರುವಾಗುವ ಹೆಸರುಗಳಿಗೆ ಈ ವರ್ಷ ಅದೃಷ್ಟವೋ ಅದೃಷ್ಟ
ಇಂದು ಈ ರಾಶಿಯವರಿಗೆ ಐದು ಗ್ರಹಗಳ ಶುಭಫಲ ಇರಲಿದೆ
ಇಂದು ಈ ರಾಶಿಯವರಿಗೆ ಐದು ಗ್ರಹಗಳ ಶುಭಫಲ ಇರಲಿದೆ
ದಾರಿ ತಪ್ಪಿ ಊರೊಳಗೆ ಬಂದ ಜಿಂಕೆಯ ಬೆನ್ನಟ್ಟಿದ ನಾಯಿಗಳು; ಆಮೇಲೇನಾಯ್ತು?
ದಾರಿ ತಪ್ಪಿ ಊರೊಳಗೆ ಬಂದ ಜಿಂಕೆಯ ಬೆನ್ನಟ್ಟಿದ ನಾಯಿಗಳು; ಆಮೇಲೇನಾಯ್ತು?
ಸೊಸೆಗೆ ನೌಕರಿ ಕೊಟ್ಟಿಲ್ಲವೆಂದು ಅಂಗನವಾಡಿಗೆ ಬೀಗ ಜಡಿದ ಮಾಲೀಕ!
ಸೊಸೆಗೆ ನೌಕರಿ ಕೊಟ್ಟಿಲ್ಲವೆಂದು ಅಂಗನವಾಡಿಗೆ ಬೀಗ ಜಡಿದ ಮಾಲೀಕ!
ಯಶ್​ಗೆ ಗಜಕೇಸರಿ ಯೋಗ ಇದೆ: ‘ಟಾಕ್ಸಿಕ್’ ಯಶಸ್ಸಿನ ಬಗ್ಗೆ ಕೆ. ಮಂಜು ಭವಿಷ್ಯ
ಯಶ್​ಗೆ ಗಜಕೇಸರಿ ಯೋಗ ಇದೆ: ‘ಟಾಕ್ಸಿಕ್’ ಯಶಸ್ಸಿನ ಬಗ್ಗೆ ಕೆ. ಮಂಜು ಭವಿಷ್ಯ
ರಸ್ತೆಯಲ್ಲಿ ಹೋಗುತ್ತಿದ್ದ 3 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ
ರಸ್ತೆಯಲ್ಲಿ ಹೋಗುತ್ತಿದ್ದ 3 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ