AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರು: ಟೌನ್​ಹಾಲ್ ಬಳಿ ಪ್ರತಿಭಟನಾಕಾರರು ಪೊಲೀಸ್​ ವಶಕ್ಕೆ

ಪ್ರತಿಭಟನಾಕಾರರು ಸರ್ಕಾರದ ವಿರುದ್ಧ ಘೋಷಣೇ ಸಹ ಕೂಗಿದರು. ಸಿಎಂ ಯಡಿಯೂರಪ್ಪರ ಫೋಟೋಗೆ ಚಪ್ಪಲಿಯಿಂದ ಹೊಡೆದು ತಮ್ಮ ಆಕ್ರೋಶ ಹೊರಹಾಕಿದರು.ಈ ವೇಳೆ, ಪ್ರತಿಭಟನಾಕಾರರನ್ನು ಬಂಧಿಸಲು ಪೊಲೀಸರು ಮುಂದಾದರು. ಸರ್ಕಾರದ ವಿರುದ್ಧ ಘೋಷಣೆ ಕೂಗುತ್ತಿದ್ದ ಧರಣಿನಿರತರನ್ನು ಬಿಎಂಟಿಸಿ ಬಸ್​ಗಳಲ್ಲಿ ತುಂಬಿಸಿ ವಶಕ್ಕೆ ಪಡೆದರು.

ಬೆಂಗಳೂರು: ಟೌನ್​ಹಾಲ್ ಬಳಿ ಪ್ರತಿಭಟನಾಕಾರರು ಪೊಲೀಸ್​ ವಶಕ್ಕೆ
ಪ್ರತಿಭಟನಾಕಾರರು ಅರೆಸ್ಟ್
KUSHAL V
| Edited By: |

Updated on:Dec 05, 2020 | 10:39 AM

Share

ಬೆಂಗಳೂರು: ಮರಾಠ ನಿಗಮ ರಚನೆ ವಿರೋಧಿಸಿ ಕರ್ನಾಟಕ ಬಂದ್​ಗೆ ಕರೆ ನೀಡಿರುವ ಹಿನ್ನೆಲೆಯಲ್ಲಿ ನೂರಾರು ಕನ್ನಡ ಪರ ಸಂಘಟನೆಗಳ ಸದಸ್ಯರು ಟೌನ್​ಹಾಲ್​ ಬಳಿ ಜಮಾಯಿಸಿದರು. ಪ್ರತಿಭಟನಾಕಾರರು ಸರ್ಕಾರದ ವಿರುದ್ಧ ಘೋಷಣೇ ಸಹ ಕೂಗಿದರು. ಸಿಎಂ ಯಡಿಯೂರಪ್ಪರ ಫೋಟೋಗೆ ಚಪ್ಪಲಿಯಿಂದ ಹೊಡೆದು ತಮ್ಮ ಆಕ್ರೋಶ ಹೊರಹಾಕಿದರು.

ಈ ವೇಳೆ, ಪ್ರತಿಭಟನಾಕಾರರನ್ನು ಬಂಧಿಸಲು ಪೊಲೀಸರು ಮುಂದಾದರು. ಸರ್ಕಾರದ ವಿರುದ್ಧ ಘೋಷಣೆ ಕೂಗುತ್ತಿದ್ದ ಧರಣಿನಿರತರನ್ನು ಬಿಎಂಟಿಸಿ ಬಸ್​ಗಳಲ್ಲಿ ತುಂಬಿಸಿ ವಶಕ್ಕೆ ಪಡೆದರು. ಪ್ರತಿಭಟನಾಕಾರರನ್ನು  ಚಾಮರಾಜಪೇಟೆ ಸಿಎಆರ್ ಗ್ರೌಂಡ್​ಗೆ ಶಿಫ್ಟ್ ಮಾಡಲಾಯಿತು ಎಂದು ತಿಳಿದುಬಂದಿದೆ.

ಟೌನ್ ಹಾಲ್ ಆಯ್ತು ಪ್ರತಿಭಟನೆಯ ಪವರ್ ಸೆಂಟರ್: ಒಬ್ಬರು ಅರೆಸ್ಟ್​ ಆಗ್ತಿದಂತೆ ಮತ್ತೊಂದು ಗುಂಪು ಧರಣಿಗೆ ರೆಡಿ

ಸಿಲಿಕಾನ್​ ಸಿಟಿಯಲ್ಲಿ BMTC ಬಸ್​ಗಳ ಮೇಲೆ ಕಲ್ಲು ತೂರಾಟ

Published On - 8:57 am, Sat, 5 December 20

ಜಮ್ಮು-ಕಾಶ್ಮೀರದ ಗಡಿಯಲ್ಲಿ 5 ಪಾಕಿಸ್ತಾನಿ ಡ್ರೋನ್​ಗಳು ಪತ್ತೆ, ಹೈ ಅಲರ್ಟ್​
ಜಮ್ಮು-ಕಾಶ್ಮೀರದ ಗಡಿಯಲ್ಲಿ 5 ಪಾಕಿಸ್ತಾನಿ ಡ್ರೋನ್​ಗಳು ಪತ್ತೆ, ಹೈ ಅಲರ್ಟ್​
ಪತಿಯ ಅಂತ್ಯಕ್ರಿಯೆಗೆ ಕಂದನ ಜತೆ ಸ್ಟ್ರೆಚರ್​ನಲ್ಲಿ ಬಂದ ಸೈನಿಕನ ಪತ್ನಿ
ಪತಿಯ ಅಂತ್ಯಕ್ರಿಯೆಗೆ ಕಂದನ ಜತೆ ಸ್ಟ್ರೆಚರ್​ನಲ್ಲಿ ಬಂದ ಸೈನಿಕನ ಪತ್ನಿ
ಶುಕ್ರವಾರದಂದು ಹುಳಿ ಪದಾರ್ಥ ತಿನ್ನಲೇಬಾರದು ಯಾಕೆ ಗೊತ್ತಾ?
ಶುಕ್ರವಾರದಂದು ಹುಳಿ ಪದಾರ್ಥ ತಿನ್ನಲೇಬಾರದು ಯಾಕೆ ಗೊತ್ತಾ?
ಇಂದು ಈ ರಾಶಿಯವರಿಗೆ ಹಣಕಾಸು ವಿಚಾರದಲ್ಲಿ ಅದೃಷ್ಟ!
ಇಂದು ಈ ರಾಶಿಯವರಿಗೆ ಹಣಕಾಸು ವಿಚಾರದಲ್ಲಿ ಅದೃಷ್ಟ!
ಬೆಂಗಳೂರಿನಲ್ಲಿ ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾ ವಲಸಿಗರ ಬಂಧನ
ಬೆಂಗಳೂರಿನಲ್ಲಿ ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾ ವಲಸಿಗರ ಬಂಧನ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!