AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶೋಕಿಗಾಗಿ ಕಳ್ಳತನ ಮಾಡ್ತಿದ್ದ ನಾಲ್ವರು ಅರೆಸ್ಟ್

ಮೈಸೂರು: ಶೋಕಿಗಾಗಿ ಕಳ್ಳತನ ಮಾಡ್ತಿದ್ದ ನಾಲ್ವರು ಕಳ್ಳರನ್ನು ಮೈಸೂರು ಕೆ.ಆರ್. ಪೊಲೀಸರು ಬಂಧಿಸಿದ್ದಾರೆ. ಆರೋಪಿಗಳು ಕದ್ದ ಬೈಕ್‌ನಲ್ಲಿ ಸರಗಳ್ಳತನ ಮಾಡುತ್ತಿದ್ದರು. ಮೊಹಮ್ಮದ್ ಫರಜ್, ಅರ್ಬಾಜ್ ಖಾನ್, ಜಿಬ್ರಾನ್ ಖಾನ್, ಇಮ್ರಾನ್ ಖಾನ್ ಬಂಧಿತರು. ಇವರಿಂದ 14 ಲಕ್ಷ ರೂ. ಮೌಲ್ಯದ ವಸ್ತುಗಳನ್ನು ವಶಕ್ಕೆ ಪಡೆಯಲಾಗಿದೆ. ಕೆ.ಆರ್ ಠಾಣೆ ಆರಕ್ಷಕದ ನಿರೀಕ್ಷಕರಾದ ಶ್ರೀನಿವಾಸ್, ಉಪನಿರೀಕ್ಷಕರಾದ ಸುನೀಲ್ ನೇತೃತ್ವದ ತಂಡದಿಂದ ಈ ಕಾರ್ಯಾಚರಣೆ ನಡೆದಿದ್ದು, ಕಳ್ಳತನ ಮಾಡಿ ಜೈಲಿನಲ್ಲಿ ಸ್ನೇಹಿತರಾಗಿ ತಂಡ ಕಟ್ಟಿಕೊಂಡು ಸರಗಳ್ಳತನ ಮಾಡುತ್ತಿದ್ದ ತಂಡವನ್ನು ಪೊಲೀಸರು ಬಂಧಿಸಿದ್ದಾರೆ. […]

ಶೋಕಿಗಾಗಿ ಕಳ್ಳತನ ಮಾಡ್ತಿದ್ದ ನಾಲ್ವರು ಅರೆಸ್ಟ್
ಆಯೇಷಾ ಬಾನು
|

Updated on: Sep 27, 2020 | 12:11 PM

Share

ಮೈಸೂರು: ಶೋಕಿಗಾಗಿ ಕಳ್ಳತನ ಮಾಡ್ತಿದ್ದ ನಾಲ್ವರು ಕಳ್ಳರನ್ನು ಮೈಸೂರು ಕೆ.ಆರ್. ಪೊಲೀಸರು ಬಂಧಿಸಿದ್ದಾರೆ. ಆರೋಪಿಗಳು ಕದ್ದ ಬೈಕ್‌ನಲ್ಲಿ ಸರಗಳ್ಳತನ ಮಾಡುತ್ತಿದ್ದರು. ಮೊಹಮ್ಮದ್ ಫರಜ್, ಅರ್ಬಾಜ್ ಖಾನ್, ಜಿಬ್ರಾನ್ ಖಾನ್, ಇಮ್ರಾನ್ ಖಾನ್ ಬಂಧಿತರು. ಇವರಿಂದ 14 ಲಕ್ಷ ರೂ. ಮೌಲ್ಯದ ವಸ್ತುಗಳನ್ನು ವಶಕ್ಕೆ ಪಡೆಯಲಾಗಿದೆ.

ಕೆ.ಆರ್ ಠಾಣೆ ಆರಕ್ಷಕದ ನಿರೀಕ್ಷಕರಾದ ಶ್ರೀನಿವಾಸ್, ಉಪನಿರೀಕ್ಷಕರಾದ ಸುನೀಲ್ ನೇತೃತ್ವದ ತಂಡದಿಂದ ಈ ಕಾರ್ಯಾಚರಣೆ ನಡೆದಿದ್ದು, ಕಳ್ಳತನ ಮಾಡಿ ಜೈಲಿನಲ್ಲಿ ಸ್ನೇಹಿತರಾಗಿ ತಂಡ ಕಟ್ಟಿಕೊಂಡು ಸರಗಳ್ಳತನ ಮಾಡುತ್ತಿದ್ದ ತಂಡವನ್ನು ಪೊಲೀಸರು ಬಂಧಿಸಿದ್ದಾರೆ. A1 ಆರೋಪಿ ಮೇಲೆ ಬರೋಬ್ಬರಿ 50ಕ್ಕೂ ಹೆಚ್ಚು ಕೇಸ್​ಗಳಿವೆ. ಮೈಸೂರು ಬೆಂಗಳೂರು ಸೇರಿದಂತೆ ವಿವಿಧೆಡೆ ಕಳ್ಳತನ ಪ್ರಕರಣಗಳಲ್ಲಿ ಈ ನಾಲ್ಕು ಆರೋಪಿಗಳು ಭಾಗಿಯಾಗಿದ್ದಾರೆ.

A1 ಮಹಮ್ಮದ್ ಫರಜ್, A2 ಅರ್ಬಾಜ್ ಖಾನ್, A3ಜಿಬ್ರಾನ್ ಖಾನ್, A4 ಇಮ್ರಾನ್ ಖಾನ್ ಇದೀಗಾ 6 ಸರಗಳ್ಳತನ ಮತ್ತು 7 ವಿವಿಧ ಮಾದರಿಯ ದ್ವಿಚಕ್ರ ವಾಹನಗಳ ಕಳ್ಳತನದಲ್ಲಿ ಭಾಗಿಯಾಗಿದ್ದಾರೆ. ಕಷ್ಟ ಪಡದೆ ಐಶರಾಮಿ ಜೀವನ ನಡೆಸೋಕೆ ಇವರು ಕಳ್ಳತನ ಮಾಡುತ್ತಿದ್ದರು. ಇದುವರೆಗೆ ಐದು ಬಾರಿ ಜೈಲಿಗೆ ಹೋಗಿ ಬಂದಿದ್ದಾರೆ. ಕಳ್ಳತನ ಮಾಡಿ ಸಿಕ್ಕಿ ಹಾಕಿಕೊಂಡ ನಂತರ ಜೈಲಿನಿಂದ ಸುಲಭವಾಗಿ ಹೊರಬರುತ್ತಿದ್ರು. ಮತ್ತೆ ಅದೇ ಚಾಳಿ ಮುಂದುವರೆಸುತ್ತಿದ್ದರು.

Follow Us
ಪ್ರಜಾಕೀಯ ಜೊತೆ ಜೊತೆಗೆ ರಾಜ್ಯ ರಾಜಕಾರಣದ ಬಗ್ಗೆ ಉಪ್ಪಿ ಮಾತು
ಪ್ರಜಾಕೀಯ ಜೊತೆ ಜೊತೆಗೆ ರಾಜ್ಯ ರಾಜಕಾರಣದ ಬಗ್ಗೆ ಉಪ್ಪಿ ಮಾತು
ಅತ್ಯಂತ ದುರಾದೃಷ್ಟಕರ ರೀತಿಯಲ್ಲಿ ಔಟಾದ ರಹಾನೆ, ರಘುವಂಶಿ
ಅತ್ಯಂತ ದುರಾದೃಷ್ಟಕರ ರೀತಿಯಲ್ಲಿ ಔಟಾದ ರಹಾನೆ, ರಘುವಂಶಿ
ಬಂಗಾಳದ ರಾಜ್ಯಪಾಲರ ಬಳಿ ಸರ್ಕಾರ ರಚನೆಗೆ ಹಕ್ಕು ಮಂಡಿಸಿದ ಸುವೇಂದು ಅಧಿಕಾರಿ
ಬಂಗಾಳದ ರಾಜ್ಯಪಾಲರ ಬಳಿ ಸರ್ಕಾರ ರಚನೆಗೆ ಹಕ್ಕು ಮಂಡಿಸಿದ ಸುವೇಂದು ಅಧಿಕಾರಿ
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ