AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶೋಕಿಗಾಗಿ ಕಳ್ಳತನ ಮಾಡ್ತಿದ್ದ ನಾಲ್ವರು ಅರೆಸ್ಟ್

ಮೈಸೂರು: ಶೋಕಿಗಾಗಿ ಕಳ್ಳತನ ಮಾಡ್ತಿದ್ದ ನಾಲ್ವರು ಕಳ್ಳರನ್ನು ಮೈಸೂರು ಕೆ.ಆರ್. ಪೊಲೀಸರು ಬಂಧಿಸಿದ್ದಾರೆ. ಆರೋಪಿಗಳು ಕದ್ದ ಬೈಕ್‌ನಲ್ಲಿ ಸರಗಳ್ಳತನ ಮಾಡುತ್ತಿದ್ದರು. ಮೊಹಮ್ಮದ್ ಫರಜ್, ಅರ್ಬಾಜ್ ಖಾನ್, ಜಿಬ್ರಾನ್ ಖಾನ್, ಇಮ್ರಾನ್ ಖಾನ್ ಬಂಧಿತರು. ಇವರಿಂದ 14 ಲಕ್ಷ ರೂ. ಮೌಲ್ಯದ ವಸ್ತುಗಳನ್ನು ವಶಕ್ಕೆ ಪಡೆಯಲಾಗಿದೆ. ಕೆ.ಆರ್ ಠಾಣೆ ಆರಕ್ಷಕದ ನಿರೀಕ್ಷಕರಾದ ಶ್ರೀನಿವಾಸ್, ಉಪನಿರೀಕ್ಷಕರಾದ ಸುನೀಲ್ ನೇತೃತ್ವದ ತಂಡದಿಂದ ಈ ಕಾರ್ಯಾಚರಣೆ ನಡೆದಿದ್ದು, ಕಳ್ಳತನ ಮಾಡಿ ಜೈಲಿನಲ್ಲಿ ಸ್ನೇಹಿತರಾಗಿ ತಂಡ ಕಟ್ಟಿಕೊಂಡು ಸರಗಳ್ಳತನ ಮಾಡುತ್ತಿದ್ದ ತಂಡವನ್ನು ಪೊಲೀಸರು ಬಂಧಿಸಿದ್ದಾರೆ. […]

ಶೋಕಿಗಾಗಿ ಕಳ್ಳತನ ಮಾಡ್ತಿದ್ದ ನಾಲ್ವರು ಅರೆಸ್ಟ್
ಆಯೇಷಾ ಬಾನು
|

Updated on: Sep 27, 2020 | 12:11 PM

Share

ಮೈಸೂರು: ಶೋಕಿಗಾಗಿ ಕಳ್ಳತನ ಮಾಡ್ತಿದ್ದ ನಾಲ್ವರು ಕಳ್ಳರನ್ನು ಮೈಸೂರು ಕೆ.ಆರ್. ಪೊಲೀಸರು ಬಂಧಿಸಿದ್ದಾರೆ. ಆರೋಪಿಗಳು ಕದ್ದ ಬೈಕ್‌ನಲ್ಲಿ ಸರಗಳ್ಳತನ ಮಾಡುತ್ತಿದ್ದರು. ಮೊಹಮ್ಮದ್ ಫರಜ್, ಅರ್ಬಾಜ್ ಖಾನ್, ಜಿಬ್ರಾನ್ ಖಾನ್, ಇಮ್ರಾನ್ ಖಾನ್ ಬಂಧಿತರು. ಇವರಿಂದ 14 ಲಕ್ಷ ರೂ. ಮೌಲ್ಯದ ವಸ್ತುಗಳನ್ನು ವಶಕ್ಕೆ ಪಡೆಯಲಾಗಿದೆ.

ಕೆ.ಆರ್ ಠಾಣೆ ಆರಕ್ಷಕದ ನಿರೀಕ್ಷಕರಾದ ಶ್ರೀನಿವಾಸ್, ಉಪನಿರೀಕ್ಷಕರಾದ ಸುನೀಲ್ ನೇತೃತ್ವದ ತಂಡದಿಂದ ಈ ಕಾರ್ಯಾಚರಣೆ ನಡೆದಿದ್ದು, ಕಳ್ಳತನ ಮಾಡಿ ಜೈಲಿನಲ್ಲಿ ಸ್ನೇಹಿತರಾಗಿ ತಂಡ ಕಟ್ಟಿಕೊಂಡು ಸರಗಳ್ಳತನ ಮಾಡುತ್ತಿದ್ದ ತಂಡವನ್ನು ಪೊಲೀಸರು ಬಂಧಿಸಿದ್ದಾರೆ. A1 ಆರೋಪಿ ಮೇಲೆ ಬರೋಬ್ಬರಿ 50ಕ್ಕೂ ಹೆಚ್ಚು ಕೇಸ್​ಗಳಿವೆ. ಮೈಸೂರು ಬೆಂಗಳೂರು ಸೇರಿದಂತೆ ವಿವಿಧೆಡೆ ಕಳ್ಳತನ ಪ್ರಕರಣಗಳಲ್ಲಿ ಈ ನಾಲ್ಕು ಆರೋಪಿಗಳು ಭಾಗಿಯಾಗಿದ್ದಾರೆ.

A1 ಮಹಮ್ಮದ್ ಫರಜ್, A2 ಅರ್ಬಾಜ್ ಖಾನ್, A3ಜಿಬ್ರಾನ್ ಖಾನ್, A4 ಇಮ್ರಾನ್ ಖಾನ್ ಇದೀಗಾ 6 ಸರಗಳ್ಳತನ ಮತ್ತು 7 ವಿವಿಧ ಮಾದರಿಯ ದ್ವಿಚಕ್ರ ವಾಹನಗಳ ಕಳ್ಳತನದಲ್ಲಿ ಭಾಗಿಯಾಗಿದ್ದಾರೆ. ಕಷ್ಟ ಪಡದೆ ಐಶರಾಮಿ ಜೀವನ ನಡೆಸೋಕೆ ಇವರು ಕಳ್ಳತನ ಮಾಡುತ್ತಿದ್ದರು. ಇದುವರೆಗೆ ಐದು ಬಾರಿ ಜೈಲಿಗೆ ಹೋಗಿ ಬಂದಿದ್ದಾರೆ. ಕಳ್ಳತನ ಮಾಡಿ ಸಿಕ್ಕಿ ಹಾಕಿಕೊಂಡ ನಂತರ ಜೈಲಿನಿಂದ ಸುಲಭವಾಗಿ ಹೊರಬರುತ್ತಿದ್ರು. ಮತ್ತೆ ಅದೇ ಚಾಳಿ ಮುಂದುವರೆಸುತ್ತಿದ್ದರು.

ಸುದೀಪ್ ಹೇಳಿಕೆಗೆ ಟಾಂಗ್ ಕೊಟ್ಟ ದರ್ಶನ್ ಪತ್ನಿ ವಿಜಯಲಕ್ಷ್ಮಿ: ಹೇಳಿದ್ದೇನು?
ಸುದೀಪ್ ಹೇಳಿಕೆಗೆ ಟಾಂಗ್ ಕೊಟ್ಟ ದರ್ಶನ್ ಪತ್ನಿ ವಿಜಯಲಕ್ಷ್ಮಿ: ಹೇಳಿದ್ದೇನು?
ಗೃಹಲಕ್ಷ್ಮೀಯರಿಗೆ ಗುಡ್​ನ್ಯೂಸ್: ಸದ್ಯದಲ್ಲೇ ನಿಮ್ ಅಕೌಂಟ್​​ ಲಕ್ಷ್ಮೀ!
ಗೃಹಲಕ್ಷ್ಮೀಯರಿಗೆ ಗುಡ್​ನ್ಯೂಸ್: ಸದ್ಯದಲ್ಲೇ ನಿಮ್ ಅಕೌಂಟ್​​ ಲಕ್ಷ್ಮೀ!
ಪಿಚ್ ಮಧ್ಯದಲ್ಲೇ ಪಾಕ್ ವೇಗಿಗೆ ವಾರ್ನಿಂಗ್ ಕೊಟ್ಟ ವೈಭವ್; ವಿಡಿಯೋ
ಪಿಚ್ ಮಧ್ಯದಲ್ಲೇ ಪಾಕ್ ವೇಗಿಗೆ ವಾರ್ನಿಂಗ್ ಕೊಟ್ಟ ವೈಭವ್; ವಿಡಿಯೋ
ಬಾಲಿವುಡ್ ಬಿದ್ದೋಯ್ತು, ಇದು ಸ್ಯಾಂಡಲ್​​ವುಡ್ ಸಮಯ: ಡಿಕೆಶಿ
ಬಾಲಿವುಡ್ ಬಿದ್ದೋಯ್ತು, ಇದು ಸ್ಯಾಂಡಲ್​​ವುಡ್ ಸಮಯ: ಡಿಕೆಶಿ
ಪುರಾತನ ಕಲ್ಯಾಣಿ ಸ್ವಚ್ಚತೆ ವೇಳೆ ಶಿವಲಿಂಗ ಪತ್ತೆ
ಪುರಾತನ ಕಲ್ಯಾಣಿ ಸ್ವಚ್ಚತೆ ವೇಳೆ ಶಿವಲಿಂಗ ಪತ್ತೆ
ರಜತ್-ಗಿಲ್ಲಿ ಕಣ್ಣಿಗೆ ಬಟ್ಟೆ: ನಕ್ಕು ಸುಸ್ತಾದ ಸುದೀಪ್
ರಜತ್-ಗಿಲ್ಲಿ ಕಣ್ಣಿಗೆ ಬಟ್ಟೆ: ನಕ್ಕು ಸುಸ್ತಾದ ಸುದೀಪ್
ಸೈರನ್ ಮೊಳಗುತ್ತಿದ್ದಂತೆಯೇ ಈ ಗ್ರಾಮದ ಎಲ್ಲರ ಮನೆಯ ಟಿವಿ, ಫೋನ್ ಆಫ್
ಸೈರನ್ ಮೊಳಗುತ್ತಿದ್ದಂತೆಯೇ ಈ ಗ್ರಾಮದ ಎಲ್ಲರ ಮನೆಯ ಟಿವಿ, ಫೋನ್ ಆಫ್
ಏನು ಗ್ಯಾರಂಟಿ? ಬಿಜೆಪಿ MLC ಕಾರು ತಡೆದು ನಿಲ್ಲಿಸಿದ ಟೋಲ್ ಸಿಬ್ಬಂದಿ
ಏನು ಗ್ಯಾರಂಟಿ? ಬಿಜೆಪಿ MLC ಕಾರು ತಡೆದು ನಿಲ್ಲಿಸಿದ ಟೋಲ್ ಸಿಬ್ಬಂದಿ
ಆತನಿಗೆ 68, ಆಕೆಗೆ 58 ವರ್ಷ: ಹಾಸನದಲ್ಲಿ ವೃದ್ದರಿಬ್ಬರ ಮದುವೆ ಸಂಘರ್ಷ
ಆತನಿಗೆ 68, ಆಕೆಗೆ 58 ವರ್ಷ: ಹಾಸನದಲ್ಲಿ ವೃದ್ದರಿಬ್ಬರ ಮದುವೆ ಸಂಘರ್ಷ
ಕೋಗಿಲು ಬಳಿ 150ಕ್ಕೂ ಹೆಚ್ಚು ಅಕ್ರಮ ಮನೆಗಳು ನೆಲಸಮ: ಭುಗಿಲೆದ್ದ ಆಕ್ರೋಶ
ಕೋಗಿಲು ಬಳಿ 150ಕ್ಕೂ ಹೆಚ್ಚು ಅಕ್ರಮ ಮನೆಗಳು ನೆಲಸಮ: ಭುಗಿಲೆದ್ದ ಆಕ್ರೋಶ