AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶೋಕಿಗಾಗಿ ಕಳ್ಳತನ ಮಾಡ್ತಿದ್ದ ನಾಲ್ವರು ಅರೆಸ್ಟ್

ಮೈಸೂರು: ಶೋಕಿಗಾಗಿ ಕಳ್ಳತನ ಮಾಡ್ತಿದ್ದ ನಾಲ್ವರು ಕಳ್ಳರನ್ನು ಮೈಸೂರು ಕೆ.ಆರ್. ಪೊಲೀಸರು ಬಂಧಿಸಿದ್ದಾರೆ. ಆರೋಪಿಗಳು ಕದ್ದ ಬೈಕ್‌ನಲ್ಲಿ ಸರಗಳ್ಳತನ ಮಾಡುತ್ತಿದ್ದರು. ಮೊಹಮ್ಮದ್ ಫರಜ್, ಅರ್ಬಾಜ್ ಖಾನ್, ಜಿಬ್ರಾನ್ ಖಾನ್, ಇಮ್ರಾನ್ ಖಾನ್ ಬಂಧಿತರು. ಇವರಿಂದ 14 ಲಕ್ಷ ರೂ. ಮೌಲ್ಯದ ವಸ್ತುಗಳನ್ನು ವಶಕ್ಕೆ ಪಡೆಯಲಾಗಿದೆ. ಕೆ.ಆರ್ ಠಾಣೆ ಆರಕ್ಷಕದ ನಿರೀಕ್ಷಕರಾದ ಶ್ರೀನಿವಾಸ್, ಉಪನಿರೀಕ್ಷಕರಾದ ಸುನೀಲ್ ನೇತೃತ್ವದ ತಂಡದಿಂದ ಈ ಕಾರ್ಯಾಚರಣೆ ನಡೆದಿದ್ದು, ಕಳ್ಳತನ ಮಾಡಿ ಜೈಲಿನಲ್ಲಿ ಸ್ನೇಹಿತರಾಗಿ ತಂಡ ಕಟ್ಟಿಕೊಂಡು ಸರಗಳ್ಳತನ ಮಾಡುತ್ತಿದ್ದ ತಂಡವನ್ನು ಪೊಲೀಸರು ಬಂಧಿಸಿದ್ದಾರೆ. […]

ಶೋಕಿಗಾಗಿ ಕಳ್ಳತನ ಮಾಡ್ತಿದ್ದ ನಾಲ್ವರು ಅರೆಸ್ಟ್
ಆಯೇಷಾ ಬಾನು
|

Updated on: Sep 27, 2020 | 12:11 PM

Share

ಮೈಸೂರು: ಶೋಕಿಗಾಗಿ ಕಳ್ಳತನ ಮಾಡ್ತಿದ್ದ ನಾಲ್ವರು ಕಳ್ಳರನ್ನು ಮೈಸೂರು ಕೆ.ಆರ್. ಪೊಲೀಸರು ಬಂಧಿಸಿದ್ದಾರೆ. ಆರೋಪಿಗಳು ಕದ್ದ ಬೈಕ್‌ನಲ್ಲಿ ಸರಗಳ್ಳತನ ಮಾಡುತ್ತಿದ್ದರು. ಮೊಹಮ್ಮದ್ ಫರಜ್, ಅರ್ಬಾಜ್ ಖಾನ್, ಜಿಬ್ರಾನ್ ಖಾನ್, ಇಮ್ರಾನ್ ಖಾನ್ ಬಂಧಿತರು. ಇವರಿಂದ 14 ಲಕ್ಷ ರೂ. ಮೌಲ್ಯದ ವಸ್ತುಗಳನ್ನು ವಶಕ್ಕೆ ಪಡೆಯಲಾಗಿದೆ.

ಕೆ.ಆರ್ ಠಾಣೆ ಆರಕ್ಷಕದ ನಿರೀಕ್ಷಕರಾದ ಶ್ರೀನಿವಾಸ್, ಉಪನಿರೀಕ್ಷಕರಾದ ಸುನೀಲ್ ನೇತೃತ್ವದ ತಂಡದಿಂದ ಈ ಕಾರ್ಯಾಚರಣೆ ನಡೆದಿದ್ದು, ಕಳ್ಳತನ ಮಾಡಿ ಜೈಲಿನಲ್ಲಿ ಸ್ನೇಹಿತರಾಗಿ ತಂಡ ಕಟ್ಟಿಕೊಂಡು ಸರಗಳ್ಳತನ ಮಾಡುತ್ತಿದ್ದ ತಂಡವನ್ನು ಪೊಲೀಸರು ಬಂಧಿಸಿದ್ದಾರೆ. A1 ಆರೋಪಿ ಮೇಲೆ ಬರೋಬ್ಬರಿ 50ಕ್ಕೂ ಹೆಚ್ಚು ಕೇಸ್​ಗಳಿವೆ. ಮೈಸೂರು ಬೆಂಗಳೂರು ಸೇರಿದಂತೆ ವಿವಿಧೆಡೆ ಕಳ್ಳತನ ಪ್ರಕರಣಗಳಲ್ಲಿ ಈ ನಾಲ್ಕು ಆರೋಪಿಗಳು ಭಾಗಿಯಾಗಿದ್ದಾರೆ.

A1 ಮಹಮ್ಮದ್ ಫರಜ್, A2 ಅರ್ಬಾಜ್ ಖಾನ್, A3ಜಿಬ್ರಾನ್ ಖಾನ್, A4 ಇಮ್ರಾನ್ ಖಾನ್ ಇದೀಗಾ 6 ಸರಗಳ್ಳತನ ಮತ್ತು 7 ವಿವಿಧ ಮಾದರಿಯ ದ್ವಿಚಕ್ರ ವಾಹನಗಳ ಕಳ್ಳತನದಲ್ಲಿ ಭಾಗಿಯಾಗಿದ್ದಾರೆ. ಕಷ್ಟ ಪಡದೆ ಐಶರಾಮಿ ಜೀವನ ನಡೆಸೋಕೆ ಇವರು ಕಳ್ಳತನ ಮಾಡುತ್ತಿದ್ದರು. ಇದುವರೆಗೆ ಐದು ಬಾರಿ ಜೈಲಿಗೆ ಹೋಗಿ ಬಂದಿದ್ದಾರೆ. ಕಳ್ಳತನ ಮಾಡಿ ಸಿಕ್ಕಿ ಹಾಕಿಕೊಂಡ ನಂತರ ಜೈಲಿನಿಂದ ಸುಲಭವಾಗಿ ಹೊರಬರುತ್ತಿದ್ರು. ಮತ್ತೆ ಅದೇ ಚಾಳಿ ಮುಂದುವರೆಸುತ್ತಿದ್ದರು.

ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ
ಲಕ್ಕುಂಡಿಯಲ್ಲಿ ಸಿಕ್ಕ ನಿಧಿಗೆ ವಾರಸುದಾರರು ಯಾರು? ಕಾಯ್ದೆ ಹೇಳೋದೇನು?
ಲಕ್ಕುಂಡಿಯಲ್ಲಿ ಸಿಕ್ಕ ನಿಧಿಗೆ ವಾರಸುದಾರರು ಯಾರು? ಕಾಯ್ದೆ ಹೇಳೋದೇನು?
ಹಿಮಾಚಲದ ಕಟ್ಟಡದಲ್ಲಿ ಬೆಂಕಿ ಅವಘಡ; 8 ವರ್ಷದ ಮಗು ಸಾವು, ಹಲವರಿಗೆ ಗಾಯ
ಹಿಮಾಚಲದ ಕಟ್ಟಡದಲ್ಲಿ ಬೆಂಕಿ ಅವಘಡ; 8 ವರ್ಷದ ಮಗು ಸಾವು, ಹಲವರಿಗೆ ಗಾಯ
ಬಿಗ್​ಬಾಸ್​ಗೆ ಸಂಕಷ್ಟ; ಶೋ ಹಾಗೂ ನಟ ಸುದೀಪ್ ವಿರುದ್ಧ ದೂರು ದಾಖಲು
ಬಿಗ್​ಬಾಸ್​ಗೆ ಸಂಕಷ್ಟ; ಶೋ ಹಾಗೂ ನಟ ಸುದೀಪ್ ವಿರುದ್ಧ ದೂರು ದಾಖಲು
ಉಚ್ಛಾಟಿತ ಶಾಸಕ ಯತ್ನಾಳ್​ ಸಂಪರ್ಕದಲ್ಲಿದ್ಯಾ BJP ಹೈಕಮಾಂಡ್​?
ಉಚ್ಛಾಟಿತ ಶಾಸಕ ಯತ್ನಾಳ್​ ಸಂಪರ್ಕದಲ್ಲಿದ್ಯಾ BJP ಹೈಕಮಾಂಡ್​?
ತಮ್ಮ ಬಟ್ಟೆ ಬಗ್ಗೆ ಅಶ್ಲೀಲ ಕಾಮೆಂಟ್​ ಮಾಡಿದವರಿಗೆ ತಿರುಗೇಟು ಕೊಟ್ಟ ಶಾಸಕಿ
ತಮ್ಮ ಬಟ್ಟೆ ಬಗ್ಗೆ ಅಶ್ಲೀಲ ಕಾಮೆಂಟ್​ ಮಾಡಿದವರಿಗೆ ತಿರುಗೇಟು ಕೊಟ್ಟ ಶಾಸಕಿ
ಯೂಟ್ಯೂಬ್​​ನಲ್ಲಿರೋ ಟಾಕ್ಸಿಕ್’ ಟೀಸರ್​​ನ ಆ ದೃಶ್ಯಕ್ಕೆ ಬೀಳುತ್ತಾ ಕತ್ತರಿ?
ಯೂಟ್ಯೂಬ್​​ನಲ್ಲಿರೋ ಟಾಕ್ಸಿಕ್’ ಟೀಸರ್​​ನ ಆ ದೃಶ್ಯಕ್ಕೆ ಬೀಳುತ್ತಾ ಕತ್ತರಿ?
'ಐದನೇ ಒಂದು ಭಾಗದಷ್ಟು ನಿಧಿ ಕುಟುಂಬಕ್ಕೆ ಕೊಡ್ತೀವಿ'
'ಐದನೇ ಒಂದು ಭಾಗದಷ್ಟು ನಿಧಿ ಕುಟುಂಬಕ್ಕೆ ಕೊಡ್ತೀವಿ'