AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮನೆ, ದೇಗುಲಗಳಲ್ಲಿ ಕಳ್ಳತನ ಮಾಡುತ್ತಿದ್ದ ಗ್ಯಾಂಗ್ ಅರೆಸ್ಟ್

ಆರೋಪಿಗಳು ಕಳೆದ ಆರು ತಿಂಗಳ ಹಿಂದಷ್ಟೇ ಬೆಳಗಾವಿ ಹಿಂಡಲಗಾ ಜೈಲಿನಿಂದ ಬಿಡುಗಡೆಯಾಗಿದ್ದರು. ಹಿಂಡಲಗಾ ಜೈಲಿನಿಂದ ಬಿಡುಗಡೆಯಾಗಿ ಹೊರಗೆ ಬರುವಾಗ ಆರೋಪಿಗಳು ಒಬ್ಬರಿಗೊಬ್ಬರು ಪರಿಚಯ ಮಾಡಿಕೊಂಡಿದ್ದರು.

ಮನೆ, ದೇಗುಲಗಳಲ್ಲಿ ಕಳ್ಳತನ ಮಾಡುತ್ತಿದ್ದ ಗ್ಯಾಂಗ್ ಅರೆಸ್ಟ್
ಆರೋಪಿಗಳನ್ನು ಬಂಧಿಸಿ 18.50 ಲಕ್ಷ ರೂ. ಮೌಲ್ಯದ ಚಿನ್ನಾಭರಣ ಹಾಗೂ ಕಾರನ್ನು ಜಪ್ತಿ ಮಾಡಿದ ಪೊಲೀಸರು
sandhya thejappa
| Updated By: Ghanashyam D M | ಡಿ.ಎಂ.ಘನಶ್ಯಾಮ|

Updated on:Feb 28, 2021 | 2:11 PM

Share

ಬೆಳಗಾವಿ: ಮನೆ ಮತ್ತು ದೇಗುಲಗಳಲ್ಲಿ ಕಳ್ಳತನ ಮಾಡುತ್ತಿದ್ದ ಗುಂಪೊಂದನ್ನು ಜಿಲ್ಲೆಯ ಹುಕ್ಕೇರಿ ತಾಲೂಕಿನ ಯಮಕನಮರಡಿ ಠಾಣೆ ಪೊಲೀಸರು ಬಂಧಿಸಿ, ಬಂಧಿತರಿಂದ 18.50 ಲಕ್ಷ ರೂ. ಮೌಲ್ಯದ ಚಿನ್ನಾಭರಣ ಹಾಗೂ ಕಾರನ್ನು ವಶಪಡಿಸಿಕೊಂಡಿದ್ದಾರೆ.

ಆರೋಪಿಗಳು ಕಳೆದ ಆರು ತಿಂಗಳ ಹಿಂದಷ್ಟೇ ಬೆಳಗಾವಿ ಹಿಂಡಲಗಾ ಜೈಲಿನಿಂದ ಬಿಡುಗಡೆಯಾಗಿದ್ದರು. ಹಿಂಡಲಗಾ ಜೈಲಿನಿಂದ ಬಿಡುಗಡೆಯಾಗಿ ಹೊರಗೆ ಬರುವಾಗ ಆರೋಪಿಗಳು ಒಬ್ಬರಿಗೊಬ್ಬರು ಪರಿಚಯ ಮಾಡಿಕೊಂಡಿದ್ದರು. ಆ ಬಳಿಕ ಮತ್ತೆ ಕಳ್ಳತನ ಮಾಡುವುದಕ್ಕೆ ಮುಂದಾಗಿದ್ದಾರೆ. ಜಿಲ್ಲೆಯ ವಿವಿಧೆಡೆ 12 ಪ್ರಕರಣಗಳಲ್ಲಿ ಭಾಗಿಯಾಗಿದ್ದ ಆರೋಪಿಗಳ ವಿರುದ್ಧ ಯಮಕನಮರಡಿ ಸೇರಿದಂತೆ ನಾಲ್ಕು ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿತ್ತು.

ಮೊಬೈಲ್ ಲೋಕೇಷನ್ ಆಧರಿಸಿ ಆರೋಪಿಗಳಾದ ಜಿಲ್ಲೆಯ ಗೋಕಾಕ ತಾಲೂಕಿನ ಅರಭಾವಿ ಗ್ರಾಮದ ಸಂತೋಷ, ಮಹಾರಾಷ್ಟ್ರದ ಕೊಲ್ಹಾಪುರ ನಿವಾಸಿ ವಿಶಾಲ್ ಮತ್ತು ಚಿನ್ನದ ವ್ಯಾಪಾರಿ ಚಂದ್ರಕಾಂತ ಪೋತದಾರರನ್ನು ಪೊಲೀಸರು ಬಂಧಿಸಿದ್ದಾರೆ.

18.50 ಲಕ್ಷ ರೂ. ಮೌಲ್ಯದ ಚಿನ್ನಾಭರಣ ಪೊಲೀಸರ ವಶಕ್ಕೆ

ಇದನ್ನೂ ಓದಿ

ನಿವೃತ್ತ ಡಿಜಿ, ಐಜಿಪಿ ಶಂಕರ್ ಬಿದರಿ ಇ-ಮೇಲ್ ಐಡಿ ಹ್ಯಾಕ್ ಮಾಡಿದ ದುಷ್ಕರ್ಮಿಗಳಿಂದ ಹಣಕ್ಕೆ ಡಿಮ್ಯಾಂಡ್

ಹೂತಿಟ್ಟಿದ್ದ ಪೆಟ್ಟಿಗೆಯಲ್ಲಿನ ಬೆಳ್ಳಿ ದೋಚಲು ಈ ಕಳ್ಳರು ಸುಮಾರು ಒಂದು ಕೋಟಿ ರೂಪಾಯಿ ಖರ್ಚು ಮಾಡಿದರು!

Published On - 2:10 pm, Sun, 28 February 21

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ