AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ರಾಂಶುಪಾಲರ ಕಿರುಕುಳ ತಾಳಲಾರದೆ ಕೊಲೆ; ಸುಪಾರಿ ಕೊಟ್ಟಿದ್ದ ಸಹ ಶಿಕ್ಷಕ, ಹಂತಕರು ಅರೆಸ್ಟ್​

ಮೈಸೂರು: ಸಂಸ್ಕೃತ ಶಾಲೆಯ ಪ್ರಾಂಶುಪಾಲರನ್ನು ಹತ್ಯೆಗೈದಿದ್ದ ಸುಪಾರಿ ಕಿಲ್ಲರ್ಸ್​ನ ಪೊಲೀಸರು ಬಂಧಿಸಿದ್ದಾರೆ. ಬಂಧಿತ ಹಂತಕರನ್ನು ನಾಗೇಶ್ (37), ನಿರಂಜನ್ (22), ಸಿದ್ದರಾಜು (54), ವಿಶ್ವನಾಥ್ (52) ಹಾಗೂ ಪರಶಿವ (55) ಎಂದು ಗುರುತಿಸಲಾಗಿದೆ. ಆರೋಪಿಗಳನ್ನು ಕುವೆಂಪು ನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ. ಬಂಧಿತರಿಂದ 55 ಸಾವಿರ ನಗದು, ನಾಲ್ಕು ದ್ವಿಚಕ್ರ ವಾಹನ, ಟಾಟಾ ಏಸ್ ಗೂಡ್ಸ್ ವಾಹನ, 8 ಮೊಬೈಲ್ ಫೋನ್ ಮತ್ತು 2 ಚಾಕುಗಳನ್ನು ವಶಕ್ಕೆ ಪಡೆಯಲಾಗಿದೆ. ಸೆಪ್ಟಂಬರ್ 29ರಂದು ಪ್ರಾಂಶುಪಾಲ ಪರಶಿವಮೂರ್ತಿ ಎಂಬುವವರ ಹತ್ಯೆಯಾಗಿತ್ತು. […]

ಪ್ರಾಂಶುಪಾಲರ ಕಿರುಕುಳ ತಾಳಲಾರದೆ ಕೊಲೆ; ಸುಪಾರಿ ಕೊಟ್ಟಿದ್ದ ಸಹ ಶಿಕ್ಷಕ, ಹಂತಕರು ಅರೆಸ್ಟ್​
KUSHAL V
|

Updated on:Oct 28, 2020 | 11:03 AM

Share

ಮೈಸೂರು: ಸಂಸ್ಕೃತ ಶಾಲೆಯ ಪ್ರಾಂಶುಪಾಲರನ್ನು ಹತ್ಯೆಗೈದಿದ್ದ ಸುಪಾರಿ ಕಿಲ್ಲರ್ಸ್​ನ ಪೊಲೀಸರು ಬಂಧಿಸಿದ್ದಾರೆ. ಬಂಧಿತ ಹಂತಕರನ್ನು ನಾಗೇಶ್ (37), ನಿರಂಜನ್ (22), ಸಿದ್ದರಾಜು (54), ವಿಶ್ವನಾಥ್ (52) ಹಾಗೂ ಪರಶಿವ (55) ಎಂದು ಗುರುತಿಸಲಾಗಿದೆ.

ಆರೋಪಿಗಳನ್ನು ಕುವೆಂಪು ನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ. ಬಂಧಿತರಿಂದ 55 ಸಾವಿರ ನಗದು, ನಾಲ್ಕು ದ್ವಿಚಕ್ರ ವಾಹನ, ಟಾಟಾ ಏಸ್ ಗೂಡ್ಸ್ ವಾಹನ, 8 ಮೊಬೈಲ್ ಫೋನ್ ಮತ್ತು 2 ಚಾಕುಗಳನ್ನು ವಶಕ್ಕೆ ಪಡೆಯಲಾಗಿದೆ.

ಸೆಪ್ಟಂಬರ್ 29ರಂದು ಪ್ರಾಂಶುಪಾಲ ಪರಶಿವಮೂರ್ತಿ ಎಂಬುವವರ ಹತ್ಯೆಯಾಗಿತ್ತು. ಸಂಸ್ಕೃತ ಶಾಲೆಯಲ್ಲಿ ಪ್ರಾಂಶುಪಾಲರಾದ ಪರಶಿವಮೂರ್ತಿ ಸಹ ಶಿಕ್ಷಕ ಪರಶಿವ ಎಂಬಾತನಿಗೆ ಕಿರುಕುಳ ನೀಡುತ್ತಿದ್ದರಂತೆ. ಹಣಕ್ಕಾಗಿ ಒತ್ತಾಯಯಿಟ್ಟ ಪರಶಿವಮೂರ್ತಿ ಅವಾಚ್ಯ ಶಬ್ದಗಳಿಂದ ನಿಂದನೆ ಸಹ ಮಾಡುತ್ತಿದ್ದರು ಎಂದು ಪರಶಿವ ಅರೋಪಿಸಿದ್ದಾನೆ.

ಅವರ ಕಿರುಕುಳಕ್ಕೆ ಬೇಸತ್ತು ಪರಶಿವ ಪ್ರಾಂಶುಪಾಲರ ಕೊಲೆಗೆ ಸುಪಾರಿ ಕೊಟ್ಟಿದ್ದನಂತೆ. ಪರಶಿವಮೂರ್ತಿ ಮನೆಯಲ್ಲಿ ಒಂಟಿಯಾಗಿದ್ದಾಗ ಮನೆಗೆ ನುಗ್ಗಿದ ಸುಪಾರಿ ಹಂತಕರು ಕೊಲೆಗೈದು ಪರಾರಿಯಾಗಿದ್ದರು. ನಿವೇದಿತಾ ನಗರದ ಪ್ರಾಂಶುಪಾಲರ ನಿವಾಸದಲ್ಲಿ ಕೊಲೆ ಪ್ರಕರಣ ನಡೆದಿತ್ತು.

Published On - 10:56 am, Wed, 28 October 20

Follow Us
KUSHAL V
KUSHAL V
ಶಿವಣ್ಣನ ಸಿನಿಮಾ ಡೈಲಾಗ್ ಹೇಳಿದ ರಾಮ್ ಚರಣ್: ವಿಡಿಯೋ ನೋಡಿ
ಶಿವಣ್ಣನ ಸಿನಿಮಾ ಡೈಲಾಗ್ ಹೇಳಿದ ರಾಮ್ ಚರಣ್: ವಿಡಿಯೋ ನೋಡಿ
ಪ್ರಮಾಣವಚನಕ್ಕೂ ಮುನ್ನವೇ ಡಿಕೆಶಿ​​​ ನಿವಾಸಕ್ಕೆ ಭದ್ರತೆ ಹೇಗಿದೆ ನೋಡಿ
ಪ್ರಮಾಣವಚನಕ್ಕೂ ಮುನ್ನವೇ ಡಿಕೆಶಿ​​​ ನಿವಾಸಕ್ಕೆ ಭದ್ರತೆ ಹೇಗಿದೆ ನೋಡಿ
CLP Meeting: ಡಿಕೆಶಿ ಹೆಸರು ಘೋಷಿಸಿದ ಸಿದ್ರಾಮಯ್ಯ Exclusive ವಿಡಿಯೋ
CLP Meeting: ಡಿಕೆಶಿ ಹೆಸರು ಘೋಷಿಸಿದ ಸಿದ್ರಾಮಯ್ಯ Exclusive ವಿಡಿಯೋ
ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ