AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ರಾಂಶುಪಾಲರ ಕಿರುಕುಳ ತಾಳಲಾರದೆ ಕೊಲೆ; ಸುಪಾರಿ ಕೊಟ್ಟಿದ್ದ ಸಹ ಶಿಕ್ಷಕ, ಹಂತಕರು ಅರೆಸ್ಟ್​

ಮೈಸೂರು: ಸಂಸ್ಕೃತ ಶಾಲೆಯ ಪ್ರಾಂಶುಪಾಲರನ್ನು ಹತ್ಯೆಗೈದಿದ್ದ ಸುಪಾರಿ ಕಿಲ್ಲರ್ಸ್​ನ ಪೊಲೀಸರು ಬಂಧಿಸಿದ್ದಾರೆ. ಬಂಧಿತ ಹಂತಕರನ್ನು ನಾಗೇಶ್ (37), ನಿರಂಜನ್ (22), ಸಿದ್ದರಾಜು (54), ವಿಶ್ವನಾಥ್ (52) ಹಾಗೂ ಪರಶಿವ (55) ಎಂದು ಗುರುತಿಸಲಾಗಿದೆ. ಆರೋಪಿಗಳನ್ನು ಕುವೆಂಪು ನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ. ಬಂಧಿತರಿಂದ 55 ಸಾವಿರ ನಗದು, ನಾಲ್ಕು ದ್ವಿಚಕ್ರ ವಾಹನ, ಟಾಟಾ ಏಸ್ ಗೂಡ್ಸ್ ವಾಹನ, 8 ಮೊಬೈಲ್ ಫೋನ್ ಮತ್ತು 2 ಚಾಕುಗಳನ್ನು ವಶಕ್ಕೆ ಪಡೆಯಲಾಗಿದೆ. ಸೆಪ್ಟಂಬರ್ 29ರಂದು ಪ್ರಾಂಶುಪಾಲ ಪರಶಿವಮೂರ್ತಿ ಎಂಬುವವರ ಹತ್ಯೆಯಾಗಿತ್ತು. […]

ಪ್ರಾಂಶುಪಾಲರ ಕಿರುಕುಳ ತಾಳಲಾರದೆ ಕೊಲೆ; ಸುಪಾರಿ ಕೊಟ್ಟಿದ್ದ ಸಹ ಶಿಕ್ಷಕ, ಹಂತಕರು ಅರೆಸ್ಟ್​
KUSHAL V
|

Updated on:Oct 28, 2020 | 11:03 AM

Share

ಮೈಸೂರು: ಸಂಸ್ಕೃತ ಶಾಲೆಯ ಪ್ರಾಂಶುಪಾಲರನ್ನು ಹತ್ಯೆಗೈದಿದ್ದ ಸುಪಾರಿ ಕಿಲ್ಲರ್ಸ್​ನ ಪೊಲೀಸರು ಬಂಧಿಸಿದ್ದಾರೆ. ಬಂಧಿತ ಹಂತಕರನ್ನು ನಾಗೇಶ್ (37), ನಿರಂಜನ್ (22), ಸಿದ್ದರಾಜು (54), ವಿಶ್ವನಾಥ್ (52) ಹಾಗೂ ಪರಶಿವ (55) ಎಂದು ಗುರುತಿಸಲಾಗಿದೆ.

ಆರೋಪಿಗಳನ್ನು ಕುವೆಂಪು ನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ. ಬಂಧಿತರಿಂದ 55 ಸಾವಿರ ನಗದು, ನಾಲ್ಕು ದ್ವಿಚಕ್ರ ವಾಹನ, ಟಾಟಾ ಏಸ್ ಗೂಡ್ಸ್ ವಾಹನ, 8 ಮೊಬೈಲ್ ಫೋನ್ ಮತ್ತು 2 ಚಾಕುಗಳನ್ನು ವಶಕ್ಕೆ ಪಡೆಯಲಾಗಿದೆ.

ಸೆಪ್ಟಂಬರ್ 29ರಂದು ಪ್ರಾಂಶುಪಾಲ ಪರಶಿವಮೂರ್ತಿ ಎಂಬುವವರ ಹತ್ಯೆಯಾಗಿತ್ತು. ಸಂಸ್ಕೃತ ಶಾಲೆಯಲ್ಲಿ ಪ್ರಾಂಶುಪಾಲರಾದ ಪರಶಿವಮೂರ್ತಿ ಸಹ ಶಿಕ್ಷಕ ಪರಶಿವ ಎಂಬಾತನಿಗೆ ಕಿರುಕುಳ ನೀಡುತ್ತಿದ್ದರಂತೆ. ಹಣಕ್ಕಾಗಿ ಒತ್ತಾಯಯಿಟ್ಟ ಪರಶಿವಮೂರ್ತಿ ಅವಾಚ್ಯ ಶಬ್ದಗಳಿಂದ ನಿಂದನೆ ಸಹ ಮಾಡುತ್ತಿದ್ದರು ಎಂದು ಪರಶಿವ ಅರೋಪಿಸಿದ್ದಾನೆ.

ಅವರ ಕಿರುಕುಳಕ್ಕೆ ಬೇಸತ್ತು ಪರಶಿವ ಪ್ರಾಂಶುಪಾಲರ ಕೊಲೆಗೆ ಸುಪಾರಿ ಕೊಟ್ಟಿದ್ದನಂತೆ. ಪರಶಿವಮೂರ್ತಿ ಮನೆಯಲ್ಲಿ ಒಂಟಿಯಾಗಿದ್ದಾಗ ಮನೆಗೆ ನುಗ್ಗಿದ ಸುಪಾರಿ ಹಂತಕರು ಕೊಲೆಗೈದು ಪರಾರಿಯಾಗಿದ್ದರು. ನಿವೇದಿತಾ ನಗರದ ಪ್ರಾಂಶುಪಾಲರ ನಿವಾಸದಲ್ಲಿ ಕೊಲೆ ಪ್ರಕರಣ ನಡೆದಿತ್ತು.

Published On - 10:56 am, Wed, 28 October 20

ರಾಯರ ಸನ್ನಿಧಿಯಲ್ಲಿ ತಂದೆಗೆ ಗೌರವ ಡಾಕ್ಟರೇಟ್: ಯುವ ರಾಜ್​ಕುಮಾರ್ ಸಂತಸ
ರಾಯರ ಸನ್ನಿಧಿಯಲ್ಲಿ ತಂದೆಗೆ ಗೌರವ ಡಾಕ್ಟರೇಟ್: ಯುವ ರಾಜ್​ಕುಮಾರ್ ಸಂತಸ
ಜ್ಯುವೆಲರಿ ಶಾಪ್‌ ದರೋಡೆ: ಕಳ್ಳರು ಸಿಕ್ಕಿಬಿದ್ದ ರೋಚಕತೆ ಬಿಚ್ಚಿಟ್ಟ ಎಸ್ಪಿ
ಜ್ಯುವೆಲರಿ ಶಾಪ್‌ ದರೋಡೆ: ಕಳ್ಳರು ಸಿಕ್ಕಿಬಿದ್ದ ರೋಚಕತೆ ಬಿಚ್ಚಿಟ್ಟ ಎಸ್ಪಿ
ರಾಹುಲ್ ಗಾಂಧಿ ನಾಯಕನ ಸ್ಥಾನ ತ್ಯಾಗ ಮಾಡಬೇಕು; AIUDF ನಾಯಕ ಪ್ರತಿಕ್ರಿಯೆ
ರಾಹುಲ್ ಗಾಂಧಿ ನಾಯಕನ ಸ್ಥಾನ ತ್ಯಾಗ ಮಾಡಬೇಕು; AIUDF ನಾಯಕ ಪ್ರತಿಕ್ರಿಯೆ
ಕರ್ನಾಟಕದ ಬ್ಯಾಟಿಂಗ್, ಬೌಲಿಂಗ್ ಸ್ಟ್ರೆಂತ್ ವಿವರಿಸಿದ ವಿನಯ್ ಕುಮಾರ್
ಕರ್ನಾಟಕದ ಬ್ಯಾಟಿಂಗ್, ಬೌಲಿಂಗ್ ಸ್ಟ್ರೆಂತ್ ವಿವರಿಸಿದ ವಿನಯ್ ಕುಮಾರ್
ಬೆಂಗಳೂರಿನಲ್ಲಿ ಮತ್ತೊಂದು ಬ್ಯಾಂಕ್ ದರೋಡೆಗೆ ಯತ್ನ
ಬೆಂಗಳೂರಿನಲ್ಲಿ ಮತ್ತೊಂದು ಬ್ಯಾಂಕ್ ದರೋಡೆಗೆ ಯತ್ನ
ತಂಬಾಕು ಬೆಲೆ ಕುಸಿತ: ಬೆಂಬಲ ಬೆಲೆ ನೀಡುವ ಕುರಿತು ಮೈಸೂರಲ್ಲಿ ಮಹತ್ವದ ಸಭೆ
ತಂಬಾಕು ಬೆಲೆ ಕುಸಿತ: ಬೆಂಬಲ ಬೆಲೆ ನೀಡುವ ಕುರಿತು ಮೈಸೂರಲ್ಲಿ ಮಹತ್ವದ ಸಭೆ
ಧೋನಿ ಆಪ್ತನ ಜೊತೆ ಸುತ್ತಾಡುತ್ತಿರುವ ಪರಮ ಸುಂದರಿ ಕೃತಿ ಸನನ್
ಧೋನಿ ಆಪ್ತನ ಜೊತೆ ಸುತ್ತಾಡುತ್ತಿರುವ ಪರಮ ಸುಂದರಿ ಕೃತಿ ಸನನ್
ಗಾಂಧೀಜಿ ಭಾರತದ ರಾಷ್ಟ್ರಪಿತ ಅಲ್ಲ; ನೆಹರು ಮೊದಲ ಪ್ರಧಾನಿಯಲ್ಲ: ಯತ್ನಾಳ್
ಗಾಂಧೀಜಿ ಭಾರತದ ರಾಷ್ಟ್ರಪಿತ ಅಲ್ಲ; ನೆಹರು ಮೊದಲ ಪ್ರಧಾನಿಯಲ್ಲ: ಯತ್ನಾಳ್
ಅವಧಿ ಮೀರಿದ ಔಷಧಿ ವಿತರಣೆ ಪ್ರಶ್ನಿಸಿದ್ದಕ್ಕೆ ಬೆದರಿಕೆ ಆರೋಪ
ಅವಧಿ ಮೀರಿದ ಔಷಧಿ ವಿತರಣೆ ಪ್ರಶ್ನಿಸಿದ್ದಕ್ಕೆ ಬೆದರಿಕೆ ಆರೋಪ
ತಿನ್ನುವ ತರಕಾರಿಯಲ್ಲಿ ವಿಷ: ಸದ್ದಿಲ್ಲದೇ ಮನಷ್ಯರ ದೇಹ ಸೇರುತ್ತಿದೆ ಕೀಟನಾಶಕ
ತಿನ್ನುವ ತರಕಾರಿಯಲ್ಲಿ ವಿಷ: ಸದ್ದಿಲ್ಲದೇ ಮನಷ್ಯರ ದೇಹ ಸೇರುತ್ತಿದೆ ಕೀಟನಾಶಕ