AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಕ್ಕರೆ ನಾಡಿನಲ್ಲಿ ದೋಖಾ: ಡಬಲ್ ಬಡ್ಡಿ ಕೊಡಿಸುವುದಾಗಿ ಹೇಳಿ 20 ಕೋಟಿ ಮೌಲ್ಯ ಚಿನ್ನಕ್ಕೆ ಪಂಗನಾಮ

ಮಂಡ್ಯ: ಸಕ್ಕರೆ ನಾಡಿನಲ್ಲೊಂದು ಮಹಾ ದೋಖಾ ನಡೆದಿದೆ. ಬ್ಯಾಂಕ್​ನಲ್ಲಿಟ್ಟ ಚಿನ್ನಕ್ಕೆ ಹೆಚ್ಚಿನ ಬಡ್ಡಿ ಕೊಡಿಸುವುದಾಗಿ ಹೇಳಿ 20 ಕೋಟಿ ಮೌಲ್ಯದ ಚಿನ್ನ ಸಂಗ್ರಹಿಸಿ ಜನರಿಗೆ ಪಂಗನಾಮ ಹಾಕಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಫೆಡ್ ಖಾಸಗಿ ಫೈನಾನ್ಸ್ ಕಂಪನಿಯ ಎಕ್ಸಿಕ್ಯುಟಿವ್​ನಿಂದ ಇಂತಹ ಮಹಾ ಮೋಸ ನಡೆದಿದೆ. ಬ್ಯಾಂಕ್ ನಲ್ಲಿ ಚಿನ್ನ ಇಟ್ಟರೆ ಹೆಚ್ಚಿನ‌ ಬಡ್ಡಿ ಕೊಡಿಸುವುದಾಗಿ ಹೇಳಿ 20 ಕೋಟಿ ಚಿನ್ನ ಸಂಗ್ರಹಿಸಿ ವಂಚನೆ ಮಾಡಿದ್ದ ಖತರ್ನಾಕ್ ಖದೀಮ ಸೋಮಶೇಖರ್​ನನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. ಆರೋಪಿ […]

ಸಕ್ಕರೆ ನಾಡಿನಲ್ಲಿ ದೋಖಾ: ಡಬಲ್ ಬಡ್ಡಿ ಕೊಡಿಸುವುದಾಗಿ ಹೇಳಿ 20 ಕೋಟಿ ಮೌಲ್ಯ ಚಿನ್ನಕ್ಕೆ ಪಂಗನಾಮ
ಆಯೇಷಾ ಬಾನು
|

Updated on:Oct 15, 2020 | 2:12 PM

Share

ಮಂಡ್ಯ: ಸಕ್ಕರೆ ನಾಡಿನಲ್ಲೊಂದು ಮಹಾ ದೋಖಾ ನಡೆದಿದೆ. ಬ್ಯಾಂಕ್​ನಲ್ಲಿಟ್ಟ ಚಿನ್ನಕ್ಕೆ ಹೆಚ್ಚಿನ ಬಡ್ಡಿ ಕೊಡಿಸುವುದಾಗಿ ಹೇಳಿ 20 ಕೋಟಿ ಮೌಲ್ಯದ ಚಿನ್ನ ಸಂಗ್ರಹಿಸಿ ಜನರಿಗೆ ಪಂಗನಾಮ ಹಾಕಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಫೆಡ್ ಖಾಸಗಿ ಫೈನಾನ್ಸ್ ಕಂಪನಿಯ ಎಕ್ಸಿಕ್ಯುಟಿವ್​ನಿಂದ ಇಂತಹ ಮಹಾ ಮೋಸ ನಡೆದಿದೆ.

ಬ್ಯಾಂಕ್ ನಲ್ಲಿ ಚಿನ್ನ ಇಟ್ಟರೆ ಹೆಚ್ಚಿನ‌ ಬಡ್ಡಿ ಕೊಡಿಸುವುದಾಗಿ ಹೇಳಿ 20 ಕೋಟಿ ಚಿನ್ನ ಸಂಗ್ರಹಿಸಿ ವಂಚನೆ ಮಾಡಿದ್ದ ಖತರ್ನಾಕ್ ಖದೀಮ ಸೋಮಶೇಖರ್​ನನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. ಆರೋಪಿ ಗುತ್ತಲು ಬಡಾವಣೆಯ ನಿವಾಸಿ. ಈತ ನಮ್ಮ ಬ್ಯಾಂಕ್​ನಲ್ಲಿ ಚಿನ್ನ ಇಟ್ಟರೆ ವಾರಕ್ಕೆ 20%, ತಿಂಗಳಿಗೆ 40% ಬಡ್ಡಿ ಸಿಗುತ್ತೆ ಎಂದು ಆಮಿಷವೊಡ್ಡುತ್ತಿದ್ದ.

ಹೆಚ್ಚಾಗಿ ಮಹಿಳೆಯರು ಮತ್ತು ಮಂಗಳಮುಖಿಯರನ್ನೇ ಟಾರ್ಗೆಟ್ ಮಾಡ್ತಿದ್ದ. ಹೆಚ್ಚಿನ ಬಡ್ಡಿ ಸಿಗುತ್ತೆ ಎಂಬ ಆಮಿಷಕ್ಕೆ ಒಳಗಾಗಿ ಗ್ರಾಹಕರು ಚಿನ್ನ ಕಳೆದುಕೊಂಡಿದ್ದಾರೆ. ಸತ್ಯ ತಿಳಿಯುತ್ತಿದ್ದಂತೆ ಮಂಗಳಮುಖಿಯೊಬ್ಬರು ಮಂಡ್ಯ ಠಾಣೆಯಲ್ಲಿ ದೂರು ದಾಖಲಿಸಿದ್ರು. ತನಿಖೆ ಶುರು ಮಾಡಿದ ಪೊಲೀಸರಿಂದ ಸುಮಾರು 20 ಕೋಟಿ ವಂಚನೆ ಪ್ರಕರಣ ಬಯಲಾಗಿದೆ. ಸದ್ಯ ಆರೋಪಿಯನ್ನು ವಿಚಾರಣೆಗೆ ಒಳಪಡಿಸಲಾಗಿದೆ.

Published On - 1:59 pm, Thu, 15 October 20

ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ