AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಕಲಿ ವಿವಿ ಹೆಸರಲ್ಲಿ ಡಾಕ್ಟರೇಟ್ ಪ್ರದಾನ.. ವೇದಿಕೆಯಲ್ಲೇ ಮೂವರ ಅರೆಸ್ಟ್

ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ನಕಲಿ ಯುನಿವರ್ಸಿಟಿ ಹೆಸರಲ್ಲಿ ಡಾಕ್ಟರೇಟ್ ಪದವಿ ನೀಡುವ ದಂಧೆ ನಡೆಯುತ್ತಿದೆ. ಖಾಸಗಿ ಹೋಟೆಲ್​ನಲ್ಲಿ ನಡೆಯುತ್ತಿದ್ದ ಇಂಟರ್​ನ್ಯಾಷನಲ್ ಗ್ಲೋಬಲ್ ಪೀಸ್ ಯುನಿವರ್ಸಿಟಿ ಹೆಸರಲ್ಲಿ ನಕಲಿ ಡಾಕ್ಟರೇಟ್ ಪದವಿ ಪ್ರದಾನ ಕಾರ್ಯಕ್ರಮಕ್ಕೆ ಡಿಸಿಪಿ ಪ್ರಕಾಶ್ ಗೌಡ ನೇತೃತ್ವದ ತಂಡ ದಾಳಿ ನಡೆಸಿದೆ. ಕಾರ್ಯಕ್ರಮದ ಅತಿಥಿಯಾಗಿ ಹರಿಹರ ಶಾಸಕ ರಾಮಪ್ಪ ಭಾಗಿ: ನಿಖರ ಮಾಹಿತಿ ಮೇರೆಗೆ ದಾಳಿ ನಡೆಸುತ್ತಿದ್ದಂತೆ ಕಾರ್ಯಕ್ರಮದ ಆಯೋಜಕರು ಪರಾರಿಯಾಗಲು ಯತ್ನಿಸಿದ್ದಾರೆ. ಈ ವೇಳೆ ಮೂರಕ್ಕೂ ಹೆಚ್ಚು ಆಯೋಜಕರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. […]

ನಕಲಿ ವಿವಿ ಹೆಸರಲ್ಲಿ ಡಾಕ್ಟರೇಟ್ ಪ್ರದಾನ.. ವೇದಿಕೆಯಲ್ಲೇ ಮೂವರ ಅರೆಸ್ಟ್
ಆಯೇಷಾ ಬಾನು
| Edited By: |

Updated on: Sep 26, 2020 | 2:17 PM

Share

ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ನಕಲಿ ಯುನಿವರ್ಸಿಟಿ ಹೆಸರಲ್ಲಿ ಡಾಕ್ಟರೇಟ್ ಪದವಿ ನೀಡುವ ದಂಧೆ ನಡೆಯುತ್ತಿದೆ. ಖಾಸಗಿ ಹೋಟೆಲ್​ನಲ್ಲಿ ನಡೆಯುತ್ತಿದ್ದ ಇಂಟರ್​ನ್ಯಾಷನಲ್ ಗ್ಲೋಬಲ್ ಪೀಸ್ ಯುನಿವರ್ಸಿಟಿ ಹೆಸರಲ್ಲಿ ನಕಲಿ ಡಾಕ್ಟರೇಟ್ ಪದವಿ ಪ್ರದಾನ ಕಾರ್ಯಕ್ರಮಕ್ಕೆ ಡಿಸಿಪಿ ಪ್ರಕಾಶ್ ಗೌಡ ನೇತೃತ್ವದ ತಂಡ ದಾಳಿ ನಡೆಸಿದೆ.

ಕಾರ್ಯಕ್ರಮದ ಅತಿಥಿಯಾಗಿ ಹರಿಹರ ಶಾಸಕ ರಾಮಪ್ಪ ಭಾಗಿ: ನಿಖರ ಮಾಹಿತಿ ಮೇರೆಗೆ ದಾಳಿ ನಡೆಸುತ್ತಿದ್ದಂತೆ ಕಾರ್ಯಕ್ರಮದ ಆಯೋಜಕರು ಪರಾರಿಯಾಗಲು ಯತ್ನಿಸಿದ್ದಾರೆ. ಈ ವೇಳೆ ಮೂರಕ್ಕೂ ಹೆಚ್ಚು ಆಯೋಜಕರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ಹರಿಹರ ಶಾಸಕ ರಾಮಪ್ಪ ಭಾಗಿಯಾಗಿದ್ದರು. ಕಾರ್ಯಕ್ರಮದಲ್ಲಿ 150ಕ್ಕೂ ಹೆಚ್ಚು ಜನರಿಂದ ಹಣ ಪಡೆದು ಡಾಕ್ಟರೇಟ್ ಪದವಿ ನೀಡಲು ಈ ನಕಲಿ ಯುನಿವರ್ಸಿಟಿ ಮುಂದಾಗಿತ್ತು.

ಕರ್ನಾಟಕ ಸೇರಿದಂತೆ ದೇಶದ ಇತರ ಭಾಗಗಳಲ್ಲೂ ಡಾಕ್ಟರೇಟ್ ಹೆಸರಲ್ಲಿ ಪಂಗನಾಮ ಹಾಕಲು ಮುಂದಾಗಿದ್ದ ನಕಲಿ ಯುನಿವರ್ಸಿಟಿಯ ಪ್ರಶಸ್ತಿ ಪತ್ರ, ಮೂಮೆಂಟೋಗಳನ್ನ ಪೊಲೀಸರು ವಶಕ್ಕೆ ಪಡೆದಿದ್ದಾರೆ. ವಿಜಯನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Follow Us
ಕಾಂಗ್ರೆಸ್ ಬಹಿರಂಗ ಸಭೆ ವೇಳೆ ಅಝಾನ್, ಕೈ ಅಭ್ಯರ್ಥಿ ಮಾಡಿದ್ದೇನು ನೋಡಿ
ಕಾಂಗ್ರೆಸ್ ಬಹಿರಂಗ ಸಭೆ ವೇಳೆ ಅಝಾನ್, ಕೈ ಅಭ್ಯರ್ಥಿ ಮಾಡಿದ್ದೇನು ನೋಡಿ
ಕೆಡಿ ಹಾಡಿನ ವಿವಾದ: ಜನರನ್ನು ಸೆಳೆಯುವ ಪ್ರಯತ್ನದ ಬಗ್ಗೆ ಗಾಯಕ ನವೀನ್ ಸಜ್ಜು
ಕೆಡಿ ಹಾಡಿನ ವಿವಾದ: ಜನರನ್ನು ಸೆಳೆಯುವ ಪ್ರಯತ್ನದ ಬಗ್ಗೆ ಗಾಯಕ ನವೀನ್ ಸಜ್ಜು
ಚಾಕೋಲೇಟ್ ಕೊಳ್ಳಲು ಅಂಗಡಿಗೆ ಬಂದ, ಚಿನ್ನದ ಸರ ಎಳೆದುಕೊಂಡು ಓಡಿದ!
ಚಾಕೋಲೇಟ್ ಕೊಳ್ಳಲು ಅಂಗಡಿಗೆ ಬಂದ, ಚಿನ್ನದ ಸರ ಎಳೆದುಕೊಂಡು ಓಡಿದ!
‘ನಾನು ಸ್ಟಾರ್ ಅಲ್ಲ, ಕಲಾವಿದೆ; ಕಲಾವಿದರಿಗೆ ಸಾವಿಲ್ಲ’: ಶ್ರುತಿ ಹರಿಹರನ್
‘ನಾನು ಸ್ಟಾರ್ ಅಲ್ಲ, ಕಲಾವಿದೆ; ಕಲಾವಿದರಿಗೆ ಸಾವಿಲ್ಲ’: ಶ್ರುತಿ ಹರಿಹರನ್
ದಲಿತ ಎನ್ನೋ ಕಾರಣಕ್ಕೆ ಎಳೆದಾಡಿ ಸ್ವಾಮೀಜಿ ಮೇಲೆ ಹಲ್ಲೆ
ದಲಿತ ಎನ್ನೋ ಕಾರಣಕ್ಕೆ ಎಳೆದಾಡಿ ಸ್ವಾಮೀಜಿ ಮೇಲೆ ಹಲ್ಲೆ
ಉಡುಪಿಯಲ್ಲೊಂದು ಅಪರೂಪದ ಘಟನೆ: ಗ್ಯಾಸ್ OTP ವ್ಯಕ್ತಿ ಜೀವ ಉಳಿಸಿದ್ಹೇಗೆ?
ಉಡುಪಿಯಲ್ಲೊಂದು ಅಪರೂಪದ ಘಟನೆ: ಗ್ಯಾಸ್ OTP ವ್ಯಕ್ತಿ ಜೀವ ಉಳಿಸಿದ್ಹೇಗೆ?
ದಾವಣಗೆರೆ ಕಾಂಗ್ರೆಸ್ ಕಾರ್ಯಕರ್ತರಿಗೆ ಪ್ರಹ್ಲಾದ ಜೋಶಿ ಮಹತ್ವದ ಕರೆ
ದಾವಣಗೆರೆ ಕಾಂಗ್ರೆಸ್ ಕಾರ್ಯಕರ್ತರಿಗೆ ಪ್ರಹ್ಲಾದ ಜೋಶಿ ಮಹತ್ವದ ಕರೆ
ಬೆಂಕಿ ಬೌಲಿಂಗ್: ಒಂದೇ ಒಂದು ಬೌಂಡರಿ ಹೊಡೆಸಿಕೊಳ್ಳದ ಶಮಿ!
ಬೆಂಕಿ ಬೌಲಿಂಗ್: ಒಂದೇ ಒಂದು ಬೌಂಡರಿ ಹೊಡೆಸಿಕೊಳ್ಳದ ಶಮಿ!
ನೆಲವೇ ಹಾಸಿಗೆ, ಕಟ್ಟೆಯೇ ತಲೆದಿಂಬು; ಪ್ರಭುದೇವ ಎಷ್ಟು ಸಿಂಪಲ್ ನೋಡಿ 
ನೆಲವೇ ಹಾಸಿಗೆ, ಕಟ್ಟೆಯೇ ತಲೆದಿಂಬು; ಪ್ರಭುದೇವ ಎಷ್ಟು ಸಿಂಪಲ್ ನೋಡಿ 
ಕಾದು ಕುಳಿತು ರೈಲು ಬರುತ್ತಿದ್ದಂತೆ ಪ್ರಯಾಣಿಕನನ್ನು ತಳ್ಳಿದ ವ್ಯಕ್ತಿ
ಕಾದು ಕುಳಿತು ರೈಲು ಬರುತ್ತಿದ್ದಂತೆ ಪ್ರಯಾಣಿಕನನ್ನು ತಳ್ಳಿದ ವ್ಯಕ್ತಿ