AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹನಿಟ್ರಾಪ್ ಜಾಲಕ್ಕೆ ಬಿದ್ದ ಮೈಸೂರಿನ ವೈದ್ಯ! ಕಿರಾತಕರು ಸುಲಿದ ಹಣವೆಷ್ಟು ಗೊತ್ತಾ?

ಮೈಸೂರು: ಯುವತಿಯನ್ನ ಬಳಸಿಕೊಂಡು ಹಣ ವಸೂಲಿಗೆ ಇಳಿದಿದ್ದ ನಾಲ್ಕು ಮಂದಿಯನ್ನು ಪೊಲೀಸರು ಬಂಧಿಸಿರುವ ಘಟನೆ ಮೈಸೂರಿನಲ್ಲಿ ನಡೆದಿದೆ. ನವೀನ್, ಶಿವರಾಜು,ಹರೀಶ್, ವಿಜಿ ಮತ್ತು ಅನಿತಾ ಎಂಬುವವರು ಬಂಧಿತ ಆರೋಪಿಗಳಾಗಿದ್ದು, ಈ ನಾಲ್ವರೂ ಮೈಸೂರಿನ ಪಿರಿಯಾಪಟ್ಟಣ ನಿವಾಸಿಗಳು. ಅನಿತಾ ಎಂಬ ಯುವತಿಯನ್ನು ಬಳಸಿಕೊಂಡು ಹನಿಟ್ರಾಪ್​ಗೆ ಯತ್ನಿಸಿದ್ದ ಈ ತಂಡ ಮೈಸೂರಿನ ಖಾಸಗಿ ವೈದ್ಯರೊಬ್ಬರನ್ನ ಹನಿಟ್ರಾಪ್ ಜಾಲಕ್ಕೆ ಬೀಳಿಸಿದ್ದರು. ಯುವತಿ ಹಾಗೂ 4 ಮಂದಿ ಆರೋಪಿಗಳು ಸದರಿ ಖಾಸಗಿ ವೈದ್ಯರ ಬಳಿ ಒಂದು ಕೋಟಿ ಹಣಕ್ಕಾಗಿ ಬೇಡಿಕೆ ಇಟ್ಟಿದ್ದರು. ಸದರಿ […]

ಹನಿಟ್ರಾಪ್ ಜಾಲಕ್ಕೆ ಬಿದ್ದ ಮೈಸೂರಿನ ವೈದ್ಯ! ಕಿರಾತಕರು ಸುಲಿದ ಹಣವೆಷ್ಟು ಗೊತ್ತಾ?
ಪೃಥ್ವಿಶಂಕರ
|

Updated on:Nov 20, 2020 | 10:34 AM

Share

ಮೈಸೂರು: ಯುವತಿಯನ್ನ ಬಳಸಿಕೊಂಡು ಹಣ ವಸೂಲಿಗೆ ಇಳಿದಿದ್ದ ನಾಲ್ಕು ಮಂದಿಯನ್ನು ಪೊಲೀಸರು ಬಂಧಿಸಿರುವ ಘಟನೆ ಮೈಸೂರಿನಲ್ಲಿ ನಡೆದಿದೆ.

ನವೀನ್, ಶಿವರಾಜು,ಹರೀಶ್, ವಿಜಿ ಮತ್ತು ಅನಿತಾ ಎಂಬುವವರು ಬಂಧಿತ ಆರೋಪಿಗಳಾಗಿದ್ದು, ಈ ನಾಲ್ವರೂ ಮೈಸೂರಿನ ಪಿರಿಯಾಪಟ್ಟಣ ನಿವಾಸಿಗಳು. ಅನಿತಾ ಎಂಬ ಯುವತಿಯನ್ನು ಬಳಸಿಕೊಂಡು ಹನಿಟ್ರಾಪ್​ಗೆ ಯತ್ನಿಸಿದ್ದ ಈ ತಂಡ ಮೈಸೂರಿನ ಖಾಸಗಿ ವೈದ್ಯರೊಬ್ಬರನ್ನ ಹನಿಟ್ರಾಪ್ ಜಾಲಕ್ಕೆ ಬೀಳಿಸಿದ್ದರು. ಯುವತಿ ಹಾಗೂ 4 ಮಂದಿ ಆರೋಪಿಗಳು ಸದರಿ ಖಾಸಗಿ ವೈದ್ಯರ ಬಳಿ ಒಂದು ಕೋಟಿ ಹಣಕ್ಕಾಗಿ ಬೇಡಿಕೆ ಇಟ್ಟಿದ್ದರು.

ಸದರಿ ಖಾಸಗಿ ವೈದ್ಯ, ಯುವತಿಯೊಂದಿಗೆ ಇರುವ ಖಾಸಗಿ ಕ್ಷಣಗಳನ್ನು ವಿಡಿಯೋ ಮಾಡಿಕೊಂಡು.. ಹಣಕ್ಕಾಗಿ ಬೆದರಿಕೆ ಹಾಕುತ್ತಿದ್ದರು. ಹಣ ನೀಡದಿದ್ದರೆ ವಿಡಿಯೋವನ್ನ ಸಾಮಾಜಿಕ ಜಾಲತಾಣಕ್ಕೆ ಹಂಚುವ ಬೆದರಿಕೆ ಹಾಕಿದ್ದ ಖದೀಮರು, ಈವರೆಗೆ ಸದರಿ ಖಾಸಗಿ ವೈದ್ಯರಿಂದ 31 ಲಕ್ಷದ 30 ಸಾವಿರ ರೂಪಾಯಿಯನ್ನು ಪೀಕಿದ್ದಾರೆ.

ಸದರಿ ಖಾಸಗಿ ವೈದ್ಯ ಪಿರಿಯಾಪಟ್ಟಣದಲ್ಲಿ ವಾಸವಿದ್ದಾಗ ಈ ಘಟನೆ ನಡೆದಿದೆ. ಹಾಗಾಗಿ 2019 ಡಿಸೆಂಬರ್‌ನಿಂದ 2020 ಅಕ್ಟೋಬರ್ ತಿಂಗಳವರೆಗೂ ಬಾಬು ಬಳಿ ಹಣ ವಸೂಲಿ ಮಾಡಿದ್ದಾರೆ. ಪಿರಿಯಾಪಟ್ಟಣ ಬಿಟ್ಟು ಮೈಸೂರು ನಗರಕ್ಕೆ ಬಂದ ಸದರಿ ಖಾಸಗಿ ವೈದ್ಯ ಮೈಸೂರಿನ ಕುವೆಂಪು ನಗರ ಪೊಲೀಸ್ ಠಾಣೆಗೆ ದೂರು ನೀಡಿದ್ದರು. ದೂರಿನ ಅನ್ವಯ ಪೊಲೀಸರು ಹನಿಟ್ರ್ಯಾಪ್​ಗೆ ಬಳಕೆಯಾಗಿದ್ದ ಯುವತಿ ಸೇರಿದಂತೆ 5 ಆರೋಪಿಗಳನ್ನು ಬಂಧಿಸಿದ್ದಾರೆ. ಆರೋಪಿಗಳು ಸದ್ಯ ನ್ಯಾಯಾಂಗ ಬಂಧನದಲ್ಲಿದ್ದಾರೆ.

Published On - 10:32 am, Fri, 20 November 20

Follow Us
pruthvi Shankar
pruthvi Shankar

ಹುಟ್ಟೂರು ಹಾಸನದ ಕೊಣನೂರು ಸಮೀಪದ ಲಕ್ಷ್ಮೀಪುರ, ಕಳೆದ 8 ವರ್ಷಗಳಿಂದ ಪತ್ರಿಕಾರಂಗದಲ್ಲಿ ನೆಲೆ. ಟಿವಿ9 ಕನ್ನಡದಲ್ಲೇ ವೃತ್ತಿ ಜೀವನ ಆರಂಭಿಸಿದ ನಾನು, ಮೊದಲ 3 ವರ್ಷ ವಿಡಿಯೋ ಎಡಿಟರ್ ಆಗಿ ಕೆಲಸ ಮಾಡಿದ ಬಳಿಕ ನನ್ನ ಆಸಕ್ತಿಯ ವಿಷಯವಾದ ಕ್ರೀಡೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ನನ್ನ ವೃತ್ತಿ ಬದುಕಿನ ಎರಡನೇ ಇನ್ನಿಂಗ್ಸ್ ಆರಂಭಿಸಿದ್ದೇನೆ.

Read More
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ